Wednesday, March 18, 2026

ರಾಷ್ಟ್ರೀಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ದೆಲಿಯ ‘ಕೆಂಪು ಕೋಟೆ’ ಉದ್ಯಾನವನದಲ್ಲಿ 1 ಕೋಟಿ ಮೌಲ್ಯದ ವಜ್ರ, ಮಾಣಿಕ್ಯ ಕಳ್ಳತನ -ಕಹಳೆ ನ್ಯೂಸ್

ದೆಹಲಿ : ಕೆಂಪು ಕೋಟೆ ಉದ್ಯಾನವನದಲ್ಲಿ ಜೈನ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ ಕೋಟ್ಯಂತರ ಮೌಲ್ಯದ ವಜ್ರ, ಚಿನ್ನ ಮತ್ತು ಪಚ್ಚೆಗಳಿಂದ ಕೂಡಿದ ರತ್ನಖಚಿತ ಕಲಶವನ್ನು ಕಳವು ಮಾಡಲಾಗಿದೆ ಎಂದು ದೆಹಲಿ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಕಳುವಾದ ವಸ್ತುಗಳಲ್ಲಿ ಸುಮಾರು 760 ಗ್ರಾಂ ತೂಕದ ದೊಡ್ಡ ಚಿನ್ನದ ಝರಿ, ಚಿನ್ನದಿಂದ ಮಾಡಿದ ತೆಂಗಿನಕಾಯಿ ಮತ್ತು ವಜ್ರಗಳು, ಮಾಣಿಕ್ಯಗಳು ಮತ್ತು ಪಚ್ಚೆಗಳಿಂದ ಕೂಡಿದ ಸಣ್ಣ ಝರಿ ಸೇರಿವೆ. ಪೊಲೀಸರ ಪ್ರಕಾರ, “ಕೆಂಪು ಕೋಟೆಯ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಟ್ರಂಪ್ ನಡೆ ಶ್ಲಾಘನೀಯ: ‍ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಭಾರತ-ಅಮೆರಿಕ ಸಂಬಂಧ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಧನಾತ್ಮಕ ನಡೆಯನ್ನು ಹೃತ್ಪೂರ್ವಕವಾಗಿ ಶ್ಲಾಘಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತ ಹಾಗೂ ಅಮೆರಿಕ ನಡುವೆ ವಿಶೇಷ ಬಾಂಧವ್ಯವಿದೆ, ನನಗೂ ಮೋದಿಗೂ ಉತ್ತಮ ಸ್ನೇಹ ಸಂಬಂಧವಿದೆ. ಸ್ವಲ್ಪ ಕಾಯಿರಿ ಎಂದು ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಮೋದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಹೀಗೆ ಬರೆದುಕೊಂಡಿದ್ದಾರೆ. 'ಡೊನಾಲ್ಡ್ ಟ್ರಂಪ್ ಅವರ ಭಾವನೆಗಳನ್ನು ಮತ್ತು ನಮ್ಮ ಸಂಬಂಧಗಳ...
ಕ್ರೈಮ್ಬೆಂಗಳೂರುಸುದ್ದಿ

ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ; ಅಂತ ಬಸ್‌ ಚಾಲಕನ ಮೇಲೆ ಪೊಲೀಸ್‌ ಸಿಬ್ಬಂದಿ ಹಲ್ಲೆ-ಕಹಳೆ ನ್ಯೂಸ್

ಬೆಂಗಳೂರು: ತನ್ನ ಕಾರಿಗೆ ಸೈಡ್‌ ಬಿಡಲಿಲ್ಲ ಅಂತ ಬಸ್‌ ಚಾಲಕನ ಮೇಲೆ ಜಿಗಣಿ ಠಾಣೆಯ ಪೊಲೀಸ್‌ ಸಿಬ್ಬಂದಿಯೊಬ್ಬರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿ ಘಟನೆ ನಡೆದಿದೆ. ಎಣ್ಣೆ ಮತ್ತಲ್ಲಿ ಬಸ್‌ ಡಿಪೋ ಒಳಗೆ ಕಾರು ನುಗ್ಗಿಸಿ ಬಸ್‌ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ, ಹಲ್ಲೆ ಕೂಡ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಬಸ್ ಚಾಲಕ ಸುನೀಲ್ ಮೇಲೆ ಹಲ್ಲೆ ಮಾಡಿ ಪೊಲೀಸ್‌ ಸಿಬ್ಬಂದಿ ದರ್ಪ ತೋರಿದ್ದಾರೆ. ಹಲ್ಲೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಧರ್ಮಸ್ಥಳ ಕೇಸ್ NIAಗೆ ಇಲ್ಲ ; ಸಿಎಂ ಪರೋಕ್ಷ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳ  ಪ್ರಕರಣವನ್ನು  ಎನ್‌ಐಎಗೆ ಕೊಡುವಂತೆ ಸ್ವಾಮೀಜಿಗಳಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ  ಮನವಿ ಮಾಡಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ನಲ್ಲಿ ನಾವು ಎಸ್‌ಐಟಿ  ರಚನೆ ಮಾಡಿದ್ದೇವೆ. ಎಸ್‌ಐಟಿ ಅವರು ಪೊಲೀಸರೇ ತಾನೆ. ಎನ್‌ಐಎನಲ್ಲಿ ಇರುವವರು ಯಾರು‌? ಅವರು ಪೋಲೀಸರೇ ಎನ್ನುವ ಮೂಲಕ ಎಸ್‌ಐಟಿ...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಯೂಟ್ಯೂಬರ್ ಸಮೀರ್.ಎಂ.ಡಿ ಬೆಂಗಳೂರು ಬಾಡಿಗೆ ಮನೆಗೆ ಬೆಳ್ತಂಗಡಿ ಪೊಲೀಸ್ ದಾಳಿ -ಕಹಳೆ ನ್ಯೂಸ್

ಬೆಳ್ತಂಗಡಿ : ಎI ವಿಡಿಯೋ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್.ಎಂ.ಡಿ ಪೊಲೀಸರಿಗೆ ಸರಿಯಾಗಿ ತನಿಖೆಗೆ ಸಹಕರಿಸದ ಹಿನ್ನಲೆಯಲ್ಲಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮತ್ತು ತಂಡ ಎಫ್.ಎಸ್.ಎಲ್ ವಿಭಾಗದ ಸೋಕೊ ಸಿಬ್ಬಂದಿ ಜೊತೆಯಲ್ಲಿ ಸೆ.4 ರಂದು ಮಾದ್ಯಾಹ್ನ 1:40 ಕ್ಕೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಳ್ಳಹಲ್ಲಿಯಲ್ಲಿರುವ ಬಾಡಿಗೆ ಮನೆಗೆ ಬೆಳ್ತಂಗಡಿ ನ್ಯಾಯಾಲಯದಿಂದ ಸೆ.3 ರಂದು ಸರ್ಚ್ ವಾರಂಟ್ ಪಡೆದು ದಾಳಿ ನಡೆಸಿದ್ದಾರೆ. ಪ್ರಕರಣದಲ್ಲಿ ವಿಡಿಯೋ...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರ ದಾಳಿ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಹಲವು ವಿಡಿಯೋ ಮಾಡಿರುವ ಯೂಟ್ಯೂಬರ್ ಸಮೀರ್ ಗೆ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಹುಲ್ಲಹಳ್ಳಿ ನಿವಾಸಕ್ಕೆ ದೌಡಾಯಿಸಿದ ಬೆಳ್ತಂಗಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸಮೀರ್ ಮನೆಯಲ್ಲಿರುವಾಗಲೇ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ವಾರೆಂಟ್ ಪಡೆದು ಪೊಲೀಸರು ದಾಳಿಗೆ ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ....
ಬೆಂಗಳೂರುರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಿಜಯವಾಡದಿಂದ ಬೆಂಗಳೂರಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ – ಕಹಳೆ ನ್ಯೂಸ್

ವಿಜಯವಾಡ: ವಿಜಯವಾಡದಿಂದ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನಯಾನ ಸಂಸ್ಥೆಯು ವಿಜಯವಾಡದಿಂದ ಬೆಂಗಳೂರಿನ ನಿಗದಿತ ಪ್ರಯಾಣವನ್ನು ರದ್ದುಪಡಿಸಿದೆ. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ಆಗಲು ವಿಮಾನ ರನ್‌ವೇಯಲ್ಲಿ ಚಲಿಸುತ್ತಿತ್ತು. ಈ ವೇಳೆ ಹಕ್ಕಿ (ಹದ್ದು) ಡಿಕ್ಕಿ ಹೊಡೆಯಿತು. ಇದರಿಂದ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಟೇಕಾಫ್‌ಗೂ ಮುನ್ನವೇ ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ರನ್‌ವೇಯಲ್ಲಿ ಚಲಿಸುತ್ತಿದ್ದಾಗ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸುದ್ದಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನ ಮನ ಗೆದ್ದ ಪುತ್ತೂರಿನ ಮಧುಮಿತಾ ರಾವ್ ಪಡುಮಲೆ ವೀಣಾ ವಾದನ‌ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಂಗಳೂರು/ ಪುತ್ತೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರಿನ ಮಧುಮಿತಾ ರಾವ್ ಪಡುಮಲೆ ವೀಣಾ ವಾದನ‌ ಕಾರ್ಯಕ್ರಮ ಜನ ಮನ‌ ಗೆದ್ದಿದೆ. ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಇವರು ವೀಣಾ ವಾದನ ಜನರ ಹೆಚ್ಚಿಗೆಗೆ ಪಾತ್ರವಾಯಿತು. ಮಧುಮಿತಾ ರಾವ್ ಪಡುಮಲೆ ಮಧುಮಿತಾ ರಾವ್ ಅವರು ಪುತ್ತೂರಿನ ವೀಣಾವಾದನದ ತರಗತಿಗಳನ್ನು ಮಾಡುತ್ತಿದ್ದು, ಅನೇಕ ವಿದ್ಯಾರ್ಥಿಗಳು ಇವರ ಬಳಿಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಇವರು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ನೀಡಿದ್ದು, ಆಪಾರ ಜನಮನ್ನಣೆಗೆ...
1 79 80 81 82 83 320
Page 81 of 320