Wednesday, March 18, 2026

ರಾಷ್ಟ್ರೀಯ

ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಅಫ್ಗಾನಿಸ್ತಾನದಲ್ಲಿ ಭೂಕಂಪ: ನೆರವಿಗೆ ಭಾರತ ಸಿದ್ಧ ಎಂದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ಅಫ್ಗಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ 600ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಜತೆಗೆ ಸಾಧ್ಯವಿರುವ ಎಲ್ಲಾ ಮಾನವೀಯ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಅ‍ಫ್ಗಾನಿಸ್ತಾನದ ಪೂರ್ವಭಾಗದಲ್ಲಿ ಸಂಭವಿಸಿದ 6.0ರಷ್ಟು ತೀವ್ರತೆಯ ಭೂಕಂಪದಲ್ಲಿ 610 ಜನ ಮೃತಪಟ್ಟಿದ್ದು, 1,300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, 'ಭೂಕಂಪದಿಂದ ನೂರಾರು ಜನ ಜೀವ ಕಳೆದುಕೊಂಡಿರುವ ಸುದ್ದಿ...
ಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಡಿಕ್ಕಿಯಾಗಿ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ಬಳಿ ಎಂವಿಜೆ ಕಾಲೇಜು ಬಳಿ ಈ ಒಂದು ಘಟನೆ ನಡೆದಿದೆ. ನಿನ್ನೆ ರಾತ್ರಿ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ವ್ಯಕ್ತಿಯ ಮೇಲೆ ಹರಿದಿತ್ತು. ಪಾದಚಾರಿಯನ್ನು ಸ್ಥಳೀಯರು ತಕ್ಷಣ ವೈದೇಹಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಪಾದಚಾರಿ ಸಾವನ್ನಪ್ಪಿದ್ದಾನೆ KA 41 D...
ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ವಾಯುಭಾರ ಕುಸಿತ: ರಾಜ್ಯದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ-ಕಹಳೆ ನ್ಯೂಸ್

ಬೆಂಗಳೂರು: ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಇಂದಿನಿಂದ ಸೆಪ್ಟೆಂಬರ್.‌5ರವರೆಗೆ ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಸೆ.2 ಮತ್ತು ಸೆ.3ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಹಗುರದಿಂದ ಮಳೆಯಾಗುವ...
ಅಂಕಣಬೆಂಗಳೂರುಸುದ್ದಿ

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸುತ್ತಾರೆ; ಸಿದ್ದರಾಮಯ್ಯ-ಕಹಳೆ ನ್ಯೂಸ್

– ಉದ್ಘಾಟಕರು ದನ ತಿನ್ನೋದನ್ನ ಬಿಜೆಪಿಯವರು ನೋಡಿದ್ದಾರಾ? – ದಸರಾ ಎಲ್ಲಾ ಜಾತಿ ಧರ್ಮಕ್ಕೆ ಸೇರಿದ ಹಬ್ಬ ಎಂದ ಸಿಎಂ ಮೈಸೂರು: ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಹೇಳಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್  ನೀಡಿರುವ ಹಳೇ ಹೇಳಿಕೆಗು ಇದಕ್ಕೂ ಏನು ಸಂಬಂಧ? ಬೆಜೆಪಿ...
ಅಂಕಣದೆಹಲಿಸುದ್ದಿ

ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಫ್ಲೈಟ್‌ ದೆಹಲಿಗೆ ವಾಪಸ್‌-ಕಹಳೆ ನ್ಯೂಸ್

ನವದೆಹಲಿ: ಇಂದೋರ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಇಂದೋರ್‌ಗೆ ಹೊರಟಿತ್ತು. ಈ ವೇಳೆ ಫ್ಲೈಟ್‌ನ ಬಲ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ನಿಮಿಷ ವಿಮಾನ ಹಾರಾಟ ನಡೆಸಿದೆ. ಬೆಂಕಿ ಸೂಚನೆ ಸಿಕ್ಕ ಬೆನ್ನಲ್ಲೇ ವಿಮಾನ ದೆಹಲಿಗೆ ವಾಪಸ್‌ ಆಗಿದೆ. A320 ನಿಯೋ ವಿಮಾನದ ಒಂದು ಎಂಜಿನ್ ಸ್ಥಗಿತಗೊಂಡಿದ್ದು, ವಿಮಾನವು ದೆಹಲಿ ವಿಮಾನ...
ಕ್ರೈಮ್ಬೆಂಗಳೂರುಸುದ್ದಿ

ಬುರುಡೆ ಗ್ಯಾಂಗ್‌ನ ; ಷಡ್ಯಂತ್ರ ರೂಪುಗೊಂಡಿದ್ದೇ ಬೆಂಗಳೂರಿನ ಲಾಡ್ಜ್‌ನಲ್ಲಿ-ಕಹಳೆ ನ್ಯೂಸ್

– ವಿದ್ಯಾರಣ್ಯಪುರದ ಲಾಡ್ಜ್‌ನಲ್ಲಿ ಸ್ಥಳ ಮಹಜರು ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರಣ್ಯಪುರದ ತಿಂಡ್ಲು ಸರ್ಕಲ್ ಬಳಿಯ ಲಾಡ್ಜ್ ಒಂದರಲ್ಲಿ ವಿಶೇಷ ತನಿಖಾ ತಂಡ ಮಹಜರು ಪ್ರಕ್ರಿಯೆ ನಡೆಸುತ್ತಿದೆ. ಆರೋಪಿ ಚಿನ್ನಯ್ಯನನ್ನು ಕರೆದುಕೊಂಡು ಬಂದ ಪೊಲೀಸರು ತಡರಾತ್ರಿಯಿಂದ ಲಾಡ್ಜ್‌ನಲ್ಲಿ ಮಹಜರು ಮಾಡುತ್ತಿದ್ದಾರೆ. ಈ ಲಾಡ್ಜ್‌ನಲ್ಲಿ ಬುರುಡೆ ಗ್ಯಾಂಗ್‌ ಸದಸ್ಯರು ಸೇರಿ ಷಡ್ಯಂತ್ರ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಬುರುಡೆ ತೆಗೆದುಕೊಂಡು ಬರುವ ಮೊದಲು ಇದೇ ಲಾಡ್ಜ್‌ನಲ್ಲಿ ಹಲವರನ್ನು ಭೇಟಿಯಾಗಿದ್ದ ಬಗ್ಗೆ ಎಸ್‌ಐಟಿ...
ರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಲ್ಮೆಟ್‌ ಇಲ್ಲದಿದ್ರೆ ಪೆಟ್ರೋಲ್‌ ಸಿಗಲ್ಲ: ಸೆಪ್ಟೆಂಬರ್‌ 1ರಿಂದಲೇ ಹೊಸ ನಿಯಮ-ಕಹಳೆ ನ್ಯೂಸ್

ಹೆಲ್ಮೆಟ್‌ ಧರಿಸಿ, ದ್ವಿಚಕ್ರ ವಾಹನ ಓಡಿಸಿ ಎಂದು ಸಂಚಾರ ಪೊಲೀಸರು ಅಭಿಯಾನ ಶುರು ಮಾಡಿ ದಶಕಗಳೇ ಉರುಳಿವೆ. ಆದರೂ ಅನೇಕರು ಹೆಲ್ಮೆಟ್‌ ಧರಿಸಿ ಅಂದ್ರೆ ಅಲರ್ಜಿ ಅಂತಾರೆ. ಹೆಲ್ಮೆಟ್‌ ರಹಿತ ಚಾಲನೆಗೆ ಭಾರಿ ದಂಡ ವಿಧಿಸುವ ಕೆಲಸವೂ ಚಾಲ್ತಿಯಲ್ಲಿದೆ. ಸಾವಿರಾರು ರೂಪಾಯಿ ದಂಡ ಬಿದ್ದರೂ ಹೆಲ್ಮೆಟ್‌ ಧರಿಸಲು ಇಂದಿಗೂ ಹಿಂದೇಟು ಹಾಕುವ ಬೈಕ್‌ ಸವಾರರು ಇದ್ದಾರೆ. ಹೀಗಾಗಿ ಸರ್ಕಾರವೇ "ಹೆಲ್ಮೆಟ್‌ ಇಲ್ಲದಿದ್ರೆ, ಪೆಟ್ರೋಲ್‌ ಇಲ್ಲ" ಎನ್ನುವ ಹೊಸ ನಿಯಮ ತರುತ್ತಿದೆ....
ದೆಹಲಿರಾಜಕೀಯರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಚೀನಾಗೆ ಬಂದಿಳಿದ ‘ಪ್ರಧಾನಿ ಮೋದಿ’ಗೆ ಅದ್ಧೂರಿ ಸ್ವಾಗತ ; 7 ವರ್ಷಗಳಲ್ಲಿ ಮೊದಲ ಭೇಟಿ -ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಟಿಯಾಂಜಿನ್‌'ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಯಲ್ಲಿ ಭಾಗವಹಿಸಲು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ಆಗಮಿಸಿದರು, ಇದು ಏಳು ವರ್ಷಗಳಲ್ಲಿ ಅವರ ಮೊದಲ ಭೇಟಿಯಾಗಿದೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ನಡೆಯಲಿರುವ ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ 10 ಸದಸ್ಯರ SCO ಬಣದ ನಾಯಕರೊಂದಿಗೆ ಸೇರಲಿದ್ದಾರೆ. ಭಾರತ-ಚೀನಾ ಸಂಬಂಧಗಳಲ್ಲಿ ಇತ್ತೀಚೆಗೆ ಉಂಟಾಗಿರುವ ಕುಸಿತವನ್ನು ಗಮನದಲ್ಲಿಟ್ಟುಕೊಂಡು, ಚೀನಾ ಅಧ್ಯಕ್ಷ...
1 81 82 83 84 85 320
Page 83 of 320