Recent Posts

Thursday, June 18, 2026

ರಾಷ್ಟ್ರೀಯ

ಅಂಕಣಬೆಂಗಳೂರುಸುದ್ದಿ

ವಾಹನ ಸವಾರರ ಗಮನಕ್ಕೆ ; ಬೆಂಗಳೂರಿನ ಈ ರಸ್ತೆಯಲ್ಲಿ 45 ದಿನ ಸಂಚಾರ ಬಂದ್-ಕಹಳೆ ನ್ಯೂಸ್

ಬೆಂಗಳೂರು: ಔಟರ್ ರಿಂಗ್ ರೋಡ್‌ನ  9ನೇ ಮೇನ್ ಜಂಕ್ಷನ್ ನಿಂದ 5ನೇ ಮೇನ್‌ವರೆಗಿನ ಸರ್ವಿಸ್ ರಸ್ತೆಯನ್ನು ಮೆಟ್ರೋ ಸ್ಟೇಷನ್ ಕಾಮಗಾರಿಗಾಗಿ  ಮುಂದಿನ 45 ದಿನಗಳ ಕಾಲ ಬಂದ್ ಮಾಡಲಾಗುತ್ತಿದ್ದು, ಓಆರ್‌ಆರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಔಟರ್ ರಿಂಗ್ ರೋಡ್‌ನಲ್ಲಿ ಸಂಚರಿಸುವ ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಲು ಸಂಚಾರಿ ಪೊಲೀಸರು   ಮನವಿ ಮಾಡಿದ್ದಾರೆ. ಹೌದು, ಹೆಚ್.ಎಸ್.ಆರ್ ಲೇಔಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹೊರವರ್ತುಲ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ನವಿ ಮುಂಬೈನಲ್ಲಿ ಭಾರತದ ಮೊದಲ ಸಂಪೂರ್ಣ ‘ಡಿಜಿಟಲ್ ವಿಮಾನ ನಿಲ್ದಾಣ’ ಉದ್ಘಾಟಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಬುಧವಾರ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ 1 ಅನ್ನು ಉದ್ಘಾಟಿಸಿದರು. ಸುಮಾರು ₹19,650 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಈ ವಿಮಾನ ನಿಲ್ದಾಣವು ಭಾರತದ ಮೊದಲ ಸಂಪೂರ್ಣ ಡಿಜಿಟಲ್ ವಿಮಾನ ನಿಲ್ದಾಣವಾಗಿದೆ. ಇದು ರಿಯಲ್ ಎಸ್ಟೇಟ್ ಬೆಳವಣಿಗೆ, ಪ್ರವಾಸೋದ್ಯಮ, ವ್ಯಾಪಾರ ಮತ್ತು ಹಸಿರು ನಾವೀನ್ಯತೆಯನ್ನು ಉತ್ತೇಜಿಸುವ ನಿರೀಕ್ಷೆಯಿದೆ. ಪ್ರಧಾನಿ ಮೋದಿ ಅವರೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇದ್ದರು. ಹೊಸದಾಗಿ ಪ್ರಾರಂಭಿಸಲಾದ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ಪೈಲಟ್ ಸಿಮ್ಯುಲೇಟರ್ ತರಬೇತಿಯಲ್ಲಿ ಲೋಪ ; ಇಂಡಿಗೋ ವಿಮಾನಯಾನಕ್ಕೆ 20 ಲಕ್ಷ ರೂ. ದಂಡ – ಕಹಳೆ ನ್ಯೂಸ್

ನವದೆಹಲಿ : ಭಾರತದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಮಾತೃ ಕಂಪನಿಯಾದ ಇಂಟರ್‌ಗ್ಲೋಬ್ ಏವಿಯೇಷನ್‌ಗೆ, ಸಿ ವರ್ಗದ ವಿಮಾನ ನಿಲ್ದಾಣಗಳಲ್ಲಿ ಪೈಲಟ್ ತರಬೇತಿ ಕಾರ್ಯವಿಧಾನಗಳಲ್ಲಿ ಲೋಪ ಎಸಗಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) 20 ಲಕ್ಷ ರೂ.(ಸುಮಾರು $22,531) ದಂಡ ವಿಧಿಸಿದೆ. ಸೆಪ್ಟೆಂಬರ್ 26ರಂದು ವಿಧಿಸಲಾದ ದಂಡವು ಕ್ಯಾಲಿಕಟ್, ಲೇಹ್ ಮತ್ತು ಕಠ್ಮಂಡುವಿನಂತಹ ಹೆಚ್ಚಿನ ಅಪಾಯದ ವಿಮಾನ ನಿಲ್ದಾಣಗಳಲ್ಲಿ ಕಾರ್ಯನಿರ್ವಹಿಸುವ ಪೈಲಟ್‌ಗಳಿಗೆ ತರಬೇತಿ ನೀಡಲು ಅರ್ಹತೆ ಪಡೆಯದ ಸಿಮ್ಯುಲೇಟರ್‌ಗಳನ್ನು ಬಳಸುವುದಕ್ಕೆ...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಜಾಲಿವುಡ್ ಸ್ಟುಡಿಯೋಸ್’ಗೆ 10 ದಿನ ಕಾಲಾವಕಾಶ ನೀಡಿದ ಡಿಸಿ : ಮತ್ತೆ ಬಿಗ್ ಬಾಸ್-12 ಆರಂಭ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರು ಜಿಲ್ಲಾಧಿಕಾರಿಗಳು ಜಾಲಿವುಡ್ ಸ್ಟುಡಿಯೋಸ್'ಗೆ 10 ದಿನ ಕಾಲಾವಕಾಶ ನೀಡಿದ್ದಾರೆ ಎಂದು ಹೇಳಲಾಗಿದ್ದು, ಮತ್ತೆ ಬಿಗ್ ಬಾಸ್-12 ಶುರುವಾಗಲಿದೆ. ಜಾಲಿವುಡ್ ಸ್ಟುಡಿಯೋ 15 ದಿನ ಅವಕಾಶ ಕೇಳಿದೆ, ಆದರೆ ನಾವು 10 ದಿನ ಕಾಲಾವಕಾಶ ನೀಡಿದ್ದೇವೆ. ತಪ್ಪುಗಳನ್ನ ಸರಿಪಡಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ 10 ದಿನ ಕಾಲಾವಕಾಶ ನೀಡಿದ್ದೇವೆ ಎಂದು ಡಿಸಿ ಯಶವಂತ ವಿ ಗುರುಕರ್ ಕೇಳಿದ್ದಾರೆ. 10 ದಿನಗಳ ಕಾಲಾವಕಾಶ ಸಿಕ್ಕಿರುವ ಬೆನ್ನಲ್ಲೇ ಮತ್ತೆ ಬಿಗ್...
ಅಂಕಣಬೆಂಗಳೂರುಸುದ್ದಿ

ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ; ಪ್ರೊ.ನರಹರಿ ನಿಧನ-ಕಹಳೆ ನ್ಯೂಸ್

ಬೆಂಗಳೂರು: ಆರ್‌ಎಸ್‌ಎಸ್ (RSS) ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ...
ಅಂಕಣದೆಹಲಿರಾಜಕೀಯಸುದ್ದಿ

ಬೆಳ್ಳಿ ವಸಂತಕ್ಕೆ ಕಾಲಿಟ್ಟು ; ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿದ ಮೋದಿ-ಕಹಳೆ ನ್ಯೂಸ್

ನವದೆಹಲಿ: ಸತತ 24 ವರ್ಷಗಳ ಅಧಿಕಾರವಧಿ ಪೂರೈಸಿ ಪ್ರಧಾನಿ ನರೇಂದ್ರ ಮೋದಿ  ಬೆಳ್ಳಿ ವಸಂತಕ್ಕೆ ಕಾಲಿಟ್ಟಿದ್ದಾರೆ. 2001ರಲ್ಲಿ ಅ.7ರಂದು ಗುಜರಾತ್ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದರು. ಅಂದಿನಿಂದ ಇಂದಿನವರೆಗೆ ನಿರಂತರವಾಗಿ ಸರ್ಕಾರಗಳ ಮುಖ್ಯಸ್ಥರಾಗಿ ಅಧಿಕಾರದಲ್ಲಿದ್ದಾರೆ. 2001ರಿಂದ 2014ರ ಮಧ್ಯಭಾಗದವರೆಗೆ 13 ವರ್ಷಗಳ ಕಾಲ ಗುಜರಾತ್ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ನಂತರ 2014ರಲ್ಲಿ ಪ್ರಧಾನಿಯಾಗಿ ಪದೋನ್ನತಿ ಹೊಂದಿ ಈವರೆಗೂ ಕಳೆದ 11 ವರ್ಷಗಳಿಂದ ಪ್ರಧಾನಿ ಹುದ್ದೆಯಲ್ಲಿ ಮುಂದುವರಿದಿದ್ದಾರೆ. ಈ ಬಗ್ಗೆ...
ಮುಂಬೈರಾಜ್ಯಸುದ್ದಿಹೆಚ್ಚಿನ ಸುದ್ದಿ

ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಮುಂಬೈಗೆ ಆಗಮನ – ಕಹಳೆ ನ್ಯೂಸ್

ಮುಂಬೈ: ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಬುಧವಾರ ಮುಂಬೈಗೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಲಂಡನ್‌ನಿಂದ ವ್ಯಾಪಾರ ನಿಯೋಗದೊಂದಿಗೆ ಆಗಮಿಸಿದ ಸ್ಟಾರ್ಮರ್ ಅವರನ್ನು ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್, ಉಪ ಮುಖ್ಯಮಂತ್ರಿಗಳಾದ ಏಕನಾಥ್ ಶಿಂದೆ ಮತ್ತು ಅಜಿತ್ ಪವಾರ್ ಹಾಗೂ ರಾಜ್ಯಪಾಲ ಆಚಾರ್ಯ ದೇವವ್ರತ್ ಸ್ವಾಗತಿಸಿದರು. ಭಾರತ-ಬ್ರಿಟನ್ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸುವ ಪ್ರಕ್ರಿಯೆಯ ಭಾಗವಾಗಿ...
ಅಂಕಣಬೆಂಗಳೂರುಸುದ್ದಿ

ಜಾಲಿವುಡ್‌ ಸ್ಟುಡಿಯೋಸ್‌ಗೆ ಬಿತ್ತು ಬೀಗ ; ಬಿಗ್‌ ಬಾಸ್‌ ಸ್ಥಗಿತಕ್ಕೆ ಸೂಚನೆ-ಕಹಳೆ ನ್ಯೂಸ್

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ  ಬೀಗ ಬಿದ್ದಿದೆ. ಬಿಗ್‌ ಬಾಸ್‌ ನಡೆಯುತ್ತಿರುವ ಜಾಗಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ನಿಯಮ ಮೀರಿ ಜಾಲಿವುಡ್‌ ಸ್ಟುಡಿಯೋಸ್‌ ನಡೆಸುತ್ತಿರುವ ಬಗ್ಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಯಾವುದೇ ಪಾಲನೆ ಆಗದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಇಂದು ಸಂಜೆ ಸ್ಟುಡಿಯೋಸ್‌ಗೆ ಭೇಟಿ ನೀಡಿದರು. ರಾಮನಗರ ತಹಶೀಲ್ದಾರ್‌ ತೇಜಸ್ವಿನಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ...
1 90 91 92 93 94 346
Page 92 of 346