Sunday, March 8, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್‌ ಕ್ವೀನ್ ತಿರುಗೇಟು – ಕಹಳೆ ನ್ಯೂಸ್ 

ಸ್ಯಾಂಡಲ್‌ವುಡ್‌ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ ಸಿನಿ ಲೋಕಕ್ಕೆ ಎಂಟ್ರಿಯಾಗಿದ್ದಾರೆ. ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದು, ಇದೀಗ ದೊಡ್ಡ ಸ್ಟಾರ್‌ ನಟಿಯರಲ್ಲಿ ರಚಿತಾ ರಾಮ್‌ ಸಹ ಒಬ್ಬರಾಗಿದ್ದಾರೆ. ನಟಿ ರಚಿತಾ ರಾಮ್ ಸದ್ಯ ಡಿಮ್ಯಾಂಡ್‌ನಲ್ಲಿ ಇರುವ ನಟಿ. ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಲೇಡಿ...
ಕಾಸರಗೋಡುಕ್ರೈಮ್ಸಿನಿಮಾಸುದ್ದಿ

ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಆರೋಪ ; ಚೆಮ್ಮನೂರ್‌ ಮಾಲೀಕ ಅರೆಸ್ಟ್‌ – ಕಹಳೆ ನ್ಯೂಸ್

ತಿರುವನಂತಪುರಂ: ಮಲಯಾಳಂ ನಟಿ ಹನಿ ರೋಸ್‌ಗೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ಅವರನ್ನು ಬಂಧಿಸಲಾಗಿದೆ. ನಟಿ ಹನಿ ರೋಸ್ ಅವರ ದೂರಿನ ಮೇರೆಗೆ ಮಂಗಳವಾರ ದಾಖಲಿಸಿದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಬೋಬಿ ಚೆಮ್ಮನೂರ್ ಅಲಿಯಾಸ್ ‘ಬೋಚೆ’ ಅವರನ್ನು ಕೊಚ್ಚಿ ನಗರ ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ವಯನಾಡಿನಿಂದ ಚೆಮ್ಮನೂರ್‌ರನ್ನು ಬಂಧಿಸಲಾಯಿತು. ಅವರನ್ನು ಕೊಚ್ಚಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 75 ಸೇರಿದಂತೆ ವಿವಿಧ...
ದಕ್ಷಿಣ ಕನ್ನಡಮಂಗಳೂರುಶುಭಾಶಯಸಿನಿಮಾಸುದ್ದಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಆದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಶನಿವಾರ ಬೆಳಗ್ಗೆ ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾ.ಎಂ.ವಿ. ಪ್ರಾಜಲ್ ಅವರ ತಂದೆ, ಎಂಆರ್ ಪಿಎಲ್ ನ ನಿವೃತ್ತ ಆಡಳಿತ ನಿರ್ದೇಶಕ ಎಂ. ವೆಂಕಟೇಶ್ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಎಂ. ವೆಂಕಟೇಶ್...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಶತದಿನೋತ್ಸವದತ್ತ ಪಯಣ್ ಕೊಂಕಣಿ ಸಿನೆಮಾ-ಕಹಳೆ ನ್ಯೂಸ್

ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್ ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತು ನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತ ಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನು ತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ ಪಯಣ್ ಸಿನಿಮಾ ತಂಡವು ಪಯಣ್ ಸಿನಿಮಾ ನೂರು ದಿನಗಳ ಪ್ರದರ್ಶನವನ್ನು ಕಾಣುವಂತೆ ನಿರಂತರ ಶ್ರಮವಹಿಸಿ ದುಡಿದಿದೆ....
ದೆಹಲಿಸಂತಾಪಸಿನಿಮಾಸುದ್ದಿ

ಖ್ಯಾತ ನಿರ್ದೇಶಕ ‘ಶ್ಯಾಮ್ ಬೆನಗಲ್’ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ : ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ 'ಭಾರತೀಯ ಚಿತ್ರರಂಗದ ಮೇಲೆ ಆಳವಾದ ಪ್ರಭಾವ ಬೀರಿದ ಕಥೆ ಹೇಳುವ ಶ್ಯಾಮ್ ಬೆನಗಲ್ ಜಿ ಅವರ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ಕೃತಿಗಳನ್ನು, ಸಿನಿಮಾಗಳನ್ನು ಜನರು ಮೆಚ್ಚುತ್ತಲೇ ಇರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ....
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ  ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ (High Court) ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಇಂದು(ಡಿ.17) ಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ...
ಕಡಬಬೆಂಗಳೂರುರಾಜ್ಯಸಿನಿಮಾಸುದ್ದಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ ಮತ್ತು ಗ್ಯಾಂಗ್​ ಸೇರಿ 7 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿ 130 ದಿನಗಳ ಮೇಲಾಗಿದ್ದವು. ಆ ಬಳಿಕ ಅವರು ಬೆನ್ನು ನೋವಿನ ಕಾರಣ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರ ಬಂದು ಆಸ್ಪತ್ರೆ ಸೇರಿದ್ದಾರೆ. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲೇ ಇದ್ದಾರೆ. ಈ ಪ್ರಕರಣದಲ್ಲಿ ಭಾಗಿಯಾಗಿದ್ದ...
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಮಂಗಳೂರುಸಿನಿಮಾ

ತುಳುನಾಡಿನಾದ್ಯಂತ ಡಿ.13ರಂದು (ನಾಳೆ) ಬಹುನೀರಿಕ್ಷಿತ ದಸ್ಕತ್ ತುಳು ಚಲನಚಿತ್ರ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ತುಳುನಾಡಿನಾದ್ಯಂತ ಡಿ.13ರಂದು (ನಾಳೆ) ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕರಾವಳಿ ಸೊಡಗಿನ ಬಹುನೀರಿಕ್ಷಿತ “ದಸ್ಕತ್” ತುಳು ಚಲನಚಿತ್ರವು ಬಿಡುಗಡೆಯಾಗಲಿದೆ. ತುಳುನಾಡಿನ ಎಲ್ಲಾ ಮಲ್ಟಿಫ್ಲೆಕ್ಸ್ ಚಿತ್ರಮಂದಿರದಲ್ಲಿ ನಾಳೆ “ದಸ್ಕತ್” ತುಳು ಚಲನಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದ ಮೊದಲ ಒಂದು ದಿನದ ಶೋ ನ ಟಿಕೆಟ್ ದರ ಕೇವಲ 99/- ಮಾತ್ರ ಈ ಮೂಲಕ ಪ್ರೇಕ್ಷಕರಿಗೆ ಬಂಪರ್ ಆಫರ್ ನೀಡಿದ್ದಾರೆ. ಇನ್ನು ಚಿತ್ರವನ್ನು ಕೃಷ್ಣ ಜೆ ಪಾಲೆಮಾರ್...
1 10 11 12 13 14 92
Page 12 of 92