Tuesday, March 10, 2026

ಸಿನಿಮಾ

ಬೆಂಗಳೂರುಸಿನಿಮಾಸುದ್ದಿ

ಗರ್ಭಿಣಿ ಎಂಬ ಸುದ್ದಿ ಬೆನ್ನಲ್ಲೇ ಹೊಸ ಫೋಟೋ ಹಂಚಿಕೊಂಡ ಅವಿವಾ! ಟ್ರೆಡಿಷನ್ ಲುಕ್​ನಲ್ಲಿ ಅಭಿಷೇಕ್ ಪತ್ನಿ ಮಿಂಚಿಂಗ್! – ಕಹಳೆ ನ್ಯೂಸ್

ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬೆಲ್ಲಾ ಸುದ್ದಿ ಹರಿದಾಡುತ್ತಿತ್ತು. ಆದ್ರೆ ಈ ಬಗ್ಗೆ ಕುಟುಂಬಸ್ಥರು ಯಾವುದೇ ಮಾಹಿತಿ ನೀಡಿಲ್ಲ. ಈ ಸುದ್ದಿ ಹರಿದಾಡುತ್ತಿರುವಾಗ್ಲೇ ಅವಿವಾ ಚೆಂದದ ಫೋಟೋ ಶೇರ್ ಮಾಡಿದ್ದಾರೆ.  ಪಿಂಕ್ ಕಲರ್​ ರೇಷ್ಮೆ ಸೀರೆಯುಟ್ಟು ಅಭಿ ಪತ್ನಿ ಅವಿವಾ ತಮ್ಮ ಸೆಲ್ಫಿಗೆ ಪೋಸ್ ಕೊಟ್ಟಿದ್ದಾರೆ. ಫೋಟೋಗಳನ್ನ ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಕೆಲ ದಿನಗಳಿಂದ ಹೊಟ್ಟೆ ಕಾಣದಂತೆ ಅವಿವಾ ಫೋಟೋಗಳನ್ನು ಶೇರ್ ಮಾಡ್ತಿದ್ದು,...
ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

‘ಕಾಂತಾರ’ ಮಾದರಿಯಲ್ಲಿ ‘ಕಲ್ಜಿಗ’ ಕನ್ನಡದ ಮತ್ತೊಂದು ಸಿನಿಮಾ ತೆರೆಗೆ : ಕರಾವಳಿಯಲ್ಲಿ ಭಕ್ತರ ವಿರೋಧ.! – ಕಹಳೆ ನ್ಯೂಸ್

ಬೆಂಗಳೂರು : ಕಾಂತಾರ ಮಾದರಿಯಲ್ಲಿ ಮತ್ತೊಂದು ಸಿನಿಮಾ ತೆರೆಗೆ ಬಂದಿದ್ದು, ಕರಾವಳಿಯಲ್ಲಿ ಭಕ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಕೋಸ್ಟಲ್ ವುಡ್ ನ ಕಲಾವಿದರು ಒಟ್ಟುಗೂಡಿ 'ಕಲ್ಜಿಗ' ಎಂಬ ಕನ್ನಡ ಸಿನಿಮಾವನ್ನು ನಿರ್ಮಿಸಿದ್ದು, ಇಂದು ರಾಜ್ಯಾದ್ಯಂತ ತೆರೆಗೆ ಬಂದಿದೆ. ಸಿನಿಮಾ ರಿಲೀಸ್ ಆಗುತ್ತಿದ್ದಂತೆ ಚಿತ್ರ ವಿವಾದವನ್ನು ಸೃಷ್ಟಿಸಿದೆ. ಈ ಚಿತ್ರದಲ್ಲಿ ಕೊರಗಜ್ಜನ ವೇಷಭೂಷಣ ಧರಿಸಿ ಶೂಟಿಂಗ್ ಮಾಡಲಾಗಿದ್ದು, ಭಕ್ತರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೇ ಸಿನಿಮಾದ ವಿರುದ್ಧ ಕಾನೂನು ಹೋರಾಟಕ್ಕೆ ಕೂಡ ಸಜ್ಜಾಗಿದ್ದಾರೆ. ಶರತ್...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಶುಭಾ ಪೂಂಜಾಗೂ ಅ*ಶ್ಲೀಲ ಮೆಸೇಜ್ ಕಳುಹಿಸಿದ್ರಾ ರೇಣುಕಾಸ್ವಾಮಿ? ನಟಿ ಹೇಳೋದೇನು? – ಕಹಳೆ ನ್ಯೂಸ್

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್‌ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ. ನನ್ನ ಖಾತೆಗೆ ಯಾವುದೇ ಮೆಸೇಜ್‌ಗಳು ಬಂದಿಲ್ಲ ಎಂದು ಶುಭಾ ಪೂಂಜಾ ತಿಳಿಸಿದ್ದಾರೆ. ನನ್ನ ಎಲ್ಲಾ ಮಾಧ್ಯಮ ಮಿತ್ರರೇ ಬೆಳಗ್ಗೆಯಿಂದ ರೇಣುಕಾಸ್ವಾಮಿ ಪ್ರಕರಣದ ಕುರಿತು ನನಗೆ ಕರೆ ಮಾಡುತ್ತಿದ್ದೀರಾ, ಅದಕ್ಕೆಲ್ಲಾ ನಾನು ಸ್ಪಷ್ಟನೆ ನೀಡಲು ಬಯಸುತ್ತೇನೆ. ನನ್ನ ವೈಯಕ್ತಿಕ ಖಾತೆಯಲ್ಲಿ ಅಂತಹ ಯಾವುದೇ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ವಿಚಾರಣೆ ವೇಳೆ ಸ್ಟೋನಿ ಬ್ರೂಕ್ ನಲ್ಲಿ ಮೌನವಾಗಿ ಕೂತ ದರ್ಶನ್ : ಫೋಟೋ ವೈರಲ್ – ಕಹಳೆ ನ್ಯೂಸ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಕೊನೆ ಹಂತಕ್ಕೆ ಬಂದು ತಲುಪಿದ್ದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪೊಲೀಸರು ಸಲ್ಲಿಸಿರುವ ಆರೋಪ ಪಟ್ಟಿಯ ಕೆಲ ಪ್ರಮುಖ ಅಂಶಗಳು ಒಂದೊಂದಾಗಿ ಹೊರ ಬೀಳುತ್ತಿದೆ. ಈ ಮೊದಲು ರೇಣುಕಾಸ್ವಾಮಿ ದರ್ಶನ್ ಎಂಡ್ ಗ್ಯಾಂಗ್ ಸದಸ್ಯರ ಮುಂದೆ ಅಂಗಲಾಚುತ್ತಿರುವ ಫೋಟೋ ವೈರಲ್ ಆಗಿದ್ದು ಇದೀಗ ಮತ್ತೊಂದು ಫೋಟೋ ವೈರಲ್ ಆಗಿದೆ.   ಸ್ಟೋನಿ ಬ್ರೂಕ್​ನಲ್ಲಿ ದರ್ಶನ್ ಹಾಗೂ ಗೆಳೆಯರು ಪಾರ್ಟಿ...
ಕೇರಳಕ್ರೈಮ್ಸಿನಿಮಾಸುದ್ದಿ

”ನನ್ನ ಮೊದಲ ಚಿತ್ರಕ್ಕೆ ಬಿಕಿನಿ ಹಾಕಿದ್ದೆ,ಆಗ ಮೇಕಪ್‌ಮ್ಯಾನ್ ಎಲ್ಲೆಲ್ಲಿ-ಹೇಗೆಲ್ಲ ಮುಟ್ಟಿದ್ದ ಅಂತ ನನಗೆ ಗೊತ್ತು” – ಸೆ* ಬಾಂಬ್ ಎಸೆದಿದ್ದಾರೆ ಶಕೀಲಾ..! – ಕಹಳೆ ನ್ಯೂಸ್

90ರ ದಶಕದಲ್ಲಿ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ನೀಲಿ ತಾರೆಯಾಗಿ ಜನಮನ ಗೆದ್ದವರು ಶಕೀಲಾ. ಒಂದು ಲೆಕ್ಕಾಚಾರದ ಪ್ರಕಾರ ಮಲಯಾಳಂ ಚಿತ್ರರಂಗದಲ್ಲಿ ಶಕೀಲಾ ಅಭಿನಯದ ಹೆಚ್ಚು ಕಡಿಮೆ ನೂರು ಪೋರ್ನ್ ಚಿತ್ರಗಳು ಆ ಕಾಲದಲ್ಲಿ ತಯಾರಾಗಿದ್ದವು. ಇಷ್ಟೇ ಅಲ್ಲ ಈ ಚಿತ್ರಗಳು ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳಾದ ಮುಮ್ಮೂಟಿ ಮತ್ತು ಮೋಹನ್ ಲಾಲ್ ಅವರ ಚಿತ್ರಗಳಿಗೆ ಸೆಡ್ಡು ಹೊಡೆದು ಗಳಿಕೆಯಲ್ಲಿ ಹಿಂದಿಕ್ಕುತ್ತಿದ್ದವು ಎಂಬ ಉಲ್ಲೇಖ ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿದೆ.   ಆದರೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಚೆಕ್ ಬೌನ್ಸ್ ಪ್ರಕರಣ : ಕಿರುತೆರೆ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದ ಮಂಗಳೂರು ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು, ಆ.27 : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ  ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ಕೈ ಸಾಲ ಪಡೆದಿದ್ದರು. ಇದಕ್ಕೆ ಭದ್ರತೆಯಾಗಿ 2020ರ ಜೂನ್ 17ರಂದು ಐಸಿಐಸಿಐ ಬ್ಯಾಂಕಿನ ಬೆಂಗಳೂರಿನ ಬನಶಂಕರಿ ಶಾಖೆಯಲ್ಲಿರುವ ತಮ್ಮ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಜೈಲಲ್ಲಿ ರಾಜಾತಿಥ್ಯ ಬಗ್ಗೆ 3 ಎಫ್‌ಐಆರ್ ದಾಖಲು : 2 ಕೇಸ್ ನಲ್ಲಿ ದರ್ಶನ್ ಎ1 ಆರೋಪಿ – ಕಹಳೆ ನ್ಯೂಸ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಮೂರು ಎಫ್‌ಐಆರ್ ಗಳನ್ನು ದಾಖಲಿಸಲಾಗಿದೆ. ಈ ಮೂರು ಪ್ರಕರಣಗಳ ಪೈಕಿ 2 ಕೇಸ್ ನಲ್ಲಿ ನಟ ದರ್ಶನ್ ಎ 1 ಆರೋಪಿಯಾಗಿದ್ದಾರೆ. ಮೊದಲನೇ ಪ್ರಕರಣದಲ್ಲಿ ದರ್ಶನ್ ಎ1, ನಾಗರಾಜ್ ಎ2, ವಿಲ್ಸನ್ ಗಾರ್ಡನ್ ನಾಗ ಎ3, ಕುಳ್ಳ ಸೀನ ಎ4 ಆರೋಪಿಗಳಾಗಿದ್ದಾರೆ. ಎರಡನೇ ಪ್ರಕರಣದಲ್ಲಿ ನಟ ದರ್ಶನ್...
ಕೇರಳಕ್ರೈಮ್ಸಿನಿಮಾಸುದ್ದಿ

ಒಬ್ಬ ಹಿರಿಯ ನಟ ಸಿದ್ದಿಕಿ ಮಗಳೆಂದು ಕರೆದು ಅತ್ಯಾಚಾರ ಎಸಗಿದ, ಇನ್ನೊಬ್ಬ ನಟ ರಿಯಾಜ್‌ ಖಾನ್‌ ಸೆಕ್ಸ್‌ ಇಷ್ಟಾನಾ ಎಂದ ; ಚಿತ್ರರಂಗದ ಕರಾಳತೆ ಬಿಚ್ಚಿಟ್ಟ ಮಲಯಾಳಂ ನಟಿ ರೇವತಿ ಸಂಪತ್ – ಕಹಳೆ ನ್ಯೂಸ್

ಜಸ್ಟಿಸ್‌ ಹೇಮಾ ಸಮಿತಿ ಸಿದ್ಧಪಡಿಸಿರುವ ವರದಿ ಮಲಯಾಳಂ ಚಿತ್ರರಂಗದಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಗಿದೆ. ಉದ್ಯಮದಲ್ಲಿ ಮಹಿಳೆಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಸ್ಟಿಂಗ್ ಕೌಚ್‌ನಿಂದ ಹಿಡಿದು ತಾರತಮ್ಯದವರೆಗೆ ಮಹಿಳೆಯರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಎಂದು ಹೇಮಾ ಸಮಿತಿ ಹೇಳಿದೆ. ಈ ಹಿನ್ನೆಲೆಯಲ್ಲಿ ಮಲಯಾಳಂ ನಟಿ ರೇವತಿ ಸಂಪತ್, ಮಾಲಿವುಡ್‌ನ ಹಿರಿಯ ನಟ ಸಿದ್ದಿಕಿ ಮತ್ತು ಬಹುಭಾಷಾ ನಟ ರಿಯಾಜ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಟಿಯ...
1 14 15 16 17 18 92
Page 16 of 92