Wednesday, March 18, 2026

ಸಿನಿಮಾ

ದಕ್ಷಿಣ ಕನ್ನಡಪುತ್ತೂರುಸಿನಿಮಾಸುದ್ದಿ

ಖಡಕ್ ಪೋಲೀಸ್ ಅಧಿಕಾರಿಯಾಗಿ ಕಿಶೋರ್ ಕುಮಾರ್ ಪುತ್ತೂರು ನಟನೆ ಹಾಗೂ ನಿರ್ಮಾಣದ “Ella” ಚಿತ್ರ ಇಂದು MX player ಬಿಡುಗಡೆ..!! – ಕಹಳೆ ನ್ಯೂಸ್

ಪ್ರಪ್ರಥಮ ಬಾರಿಗೆ ಮಂಗಳೂರಿನಲ್ಲೆ ಮಂಗಳೂರಿನವರೆ ನಿರ್ಮಿಸಿ, ನಿರ್ದೇಷಿಸಿರುವ ಬಾಲಿವುಡ್ ಚಲನಚಿತ್ರ "Ella" ನಾಳೆ ಮಧ್ಯಾಹ್ನ 12 ಗಂಟೆಗೆ MX player ನಲ್ಲಿ ಬಿಡುಗಡೆ ಆಗಲಿದೆ. 8 ವರ್ಷದ ಮಗು ಒಂದು ತನ್ನ ಗೆಳೆಯ ಆಮೆಯನ್ನು ಸಮಾಜದ ಕಟುಕರಿಂದ ರಕ್ಷಿಸುವ ಪ್ರಯತ್ನ ಹಾಗೂ ಅವಳ ಮುಗ್ದ ಹೋರಾಟ ಚಿತ್ರದ ಶೀರ್ಷಿಕೆಯಾಗಿದ್ದು. ಖ್ಯಾತ ಬಾಲಿವುಡ್ ನಟ ಮಕರಂದ ದೇಶಪಾಂಡೆ, ಇಶಾ ತಲ್ವಾರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಾಂತರ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ...
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ...
ಕೊಡಗುದೆಹಲಿಬೆಂಗಳೂರುಮುಂಬೈರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

10 ವರ್ಷಗಳಲ್ಲಿ ಭಾರತ ಅದ್ಭುತ ಅಭಿವೃದ್ಧಿಯನ್ನು ಸಾಧಿಸಿದೆ ; ‘ನರೇಂದ್ರ ಮೋದಿ’ ಸಾಧನೆ ಹೊಗಳಿದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಮುಂಬೈನಲ್ಲಿಯೇ ಬೀಡು ಬಿಟ್ಟಿರುವ ರಶ್ಮಿಕಾ, ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ಸಂದರ್ಶನವೊಂದರಲ್ಲಿ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಇದೇ ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನೆಗೊಂಡ ಅಟಲ್ ಸೇತು ಬಗ್ಗೆ ಹಾಗೂ ಒಟ್ಟಾರೆ ದೇಶದ ಮೂಲಸೌಕರ್ಯ ಅಭಿವೃದ್ಧಿಯಾಗುತ್ತಿರುವ ಬಗ್ಗೆ ರಶ್ಮಿಕಾ ಹೆಮ್ಮೆಯಿಂದ ಮಾತನಾಡಿದ್ದಾರೆ. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು, ಈಗ 20 ನಿಮಿಷಗಳಲ್ಲಿ ಪ್ರಯಾಣಿಸಬಹುದು....
ಆರೋಗ್ಯಸಿನಿಮಾಸುದ್ದಿ

ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್‌ ರಾಖಿ ಸಾವಂತ್‌ -ಕಹಳೆ ನ್ಯೂಸ್

ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಬೆಂಗಳೂರುಸಿನಿಮಾಸುದ್ದಿ

ಟಿವಿ ಧಾರಾವಾಹಿಯ ದೃಶ್ಯದಲ್ಲಿ ಹೆಲ್ಮೆಟ್ ಧರಿಸದೆ ವಾಹನ ಸಂಚಾರ ; ನಟಿಗೆ ದಂಡ! – ಕಹಳೆ ನ್ಯೂಸ್

ಕಿರುತೆರೆಯ ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದ ನಟಿಯೊಬ್ಬರಿಗೆ ವೀಕ್ಷಕರ ದೂರನ್ನು ಅನುಸರಿಸಿ ಪೊಲೀಸರು ದಂಡ ವಿಧಿಸಿದ ಪ್ರಸಂಗ ನಡೆದಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಸೀತಾರಾಮ' ಹೆಸರಿನ ಧಾರಾವಾಹಿಯ 14ನೇ ಸಂಚಿಕೆಯಲ್ಲಿ ಇಬ್ಬರು ದ್ವಿಚಕ್ರ ವಾಹನದಲ್ಲಿ ಸಂಚರಿಸುವ ದೃಶ್ಯವೊಂದಿತ್ತು. ಅದರಲ್ಲಿ ಸಹ ಸವಾರಳಾಗಿದ್ದ ಯುವತಿ ಹೆಲ್ಮೆಟ್ ಧರಿಸಿರಲಿಲ್ಲ. ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ಈ ದೃಶ್ಯವನ್ನು ಮಂಗಳೂರಿನಲ್ಲಿ ವೀಕ್ಷಿಸಿದ ಜಯಪ್ರಕಾಶ್ ಎಕ್ಕೂರು ಎಂಬವರು ಈ ಬಗ್ಗೆ ಮಂಗಳೂರು ನಗರ...
ಉಡುಪಿಕುಂದಾಪುರದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸಿನಿಮಾಸುದ್ದಿ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಮೇ. 1(ಬುಧವಾರ) ದಂದು ಕೋಟದಲ್ಲಿ ನಡೆಯುತ್ತಿದ್ದ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಧರಿಸಿದ್ದ ಪುತ್ತೂರು ಅವರು ರಾತ್ರಿ 12.25 ರ ಸುಮಾರಿಗೆ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ ಎನ್ನಲಾಗಿದೆ.   ನಾರಾಯಣ ಮಯ್ಯ ಹಾಗೂ...
ಕ್ರೈಮ್ದೆಹಲಿಮುಂಬೈಸಿನಿಮಾಸುದ್ದಿ

ಮಹಿಳೆ ಹಸಿದಿದ್ದಾಗ ಆಹಾರ ಇಡಬೇಕೆ ಹೊರತು ಡಿಕ್ (ಖಾಸಗಿ ಅಂಗ) ಅಲ್ಲ. ಭಾರಿ ಸಂಚಲನ ಸೃಷ್ಟಿಸಿದ ನಟಿ ರಶ್ಮಿ ಪೋಸ್ಟ್​ – ಕಹಳೆ ನ್ಯೂಸ್

ಹೈದರಾಬಾದ್​: ಟಾಲಿವುಡ್​ ಕಿರುತೆರೆ ಲೋಕದಲ್ಲಿ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್​ ಅವರಿಗೆ ಸಖತ್​ ಕ್ರೇಜ್​ ಇದೆ. ತಮ್ಮ ಸೌಂದರ್ಯ, ನಟನೆ ಮತ್ತು ಆಕರ್ಷಕ ಮಾತುಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಾರೆ. ರಶ್ಮಿ ಅವರು ಜನಪ್ರಿಯ ರಿಯಾಲಿಟಿ ಶೋ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಜನಪ್ರಿಯ ಆಯಂಕರ್ ಆಗಿ ಖ್ಯಾತಿ ಪಡೆದರು. ಅಲ್ಲದೆ, ಹಲವು ಸಿನಿಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಂಡರು. ರಶ್ಮಿ ಅವರು ಪ್ರಾಣಿ ಪ್ರೇಮಿಯೂ ಹೌದು. ಕರೊನಾ ಸಂದರ್ಭದಲ್ಲಿ ನಾಯಿಗಳಿಗೆ ಆಹಾರ, ನೀರು ನೀಡುವ ಮೂಲಕ...
ಬೆಂಗಳೂರುಸಂತಾಪಸಿನಿಮಾಸುದ್ದಿ

?? BREAKING NEWS : ಸ್ಯಾಂಡಲ್‌ವುಡ್‌ ಹಿರಿಯ ನಟ,ನಿರ್ಮಾಪಕ ದ್ವಾರಕೀಶ್‌ ವಿಧಿವಶ–ಕಹಳೆ ನ್ಯೂಸ್

ಬೆಂಗಳೂರು: ಚಂದನವನದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌(81) ಅವರು ಮಂಗಳವಾರ(ಏ.16 ರಂದು) ವಿಧಿವಶರಾಗಿದ್ದಾರೆ. ಕಳೆದ ಕೆಲ ವಯೋಸಹಜದಿಂದ ಬಳಲುತ್ತಿದ್ದ ಅವರು ಹೃದಯಘಾತದಿಂದ ಅವರು ವಿಧಿವಶರಾದರು.ಕನ್ನಡ ಸಿನಿಮಾರಂಗದಲ್ಲಿ ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದ ಅವರು ಇವರು1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದ್ದರು. 1964ರಲ್ಲಿ ʼವೀರ ಸಂಕಲ್ಪʼ ಎಂಬ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ದ್ವಾರಕೀಶ್, ನಟರಾಗಿ, ಹಾಸ್ಯ ಕಲಾವಿದರಾಗಿ, ಪೋಷಕ ನಟನಾಗಿ ನೂರಾರು ಸಿನಿಮಾಗಳಲ್ಲಿ...
1 19 20 21 22 23 92
Page 21 of 92