Tuesday, March 17, 2026

ಸಿನಿಮಾ

ಅಂತಾರಾಷ್ಟ್ರೀಯರಾಷ್ಟ್ರೀಯಸಿನಿಮಾಸುದ್ದಿ

ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಬಿಸಿ ನೀರಿನ ಬಗ್ಗೆ ಪಾಠ ಮಾಡಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಬಾಲಿವುಡ್  ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸದ್ಯ ಇಟಲಿ ಪ್ರವಾಸದಲ್ಲಿದ್ದಾರೆ. ಕನ್ನಡದ ಕೆಡಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಸೀದಾ ಇಟಲಿ ಫ್ಲೈಟ್ ಹತ್ತಿರುವ ಅವರು, ಇಟಲಿಯಲ್ಲಿ ಸ್ವಿಮ್ ಸೂಟ್  ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ತಾವು ಸ್ವಿಮ್ ಸೂಟ್ ತೊಟ್ಟು ನಿಂತಿರುವ ನೆಲದ ಮಹತ್ವವನ್ನು ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊನೊಕಿನಿ ತೊಟ್ಟು ಇಟಲಿ (Italy) ನೆಲದ ಮಹತ್ವವನ್ನು ಬರೆದಿರುವ ಶಿಲ್ಪಾ ಶೆಟ್ಟಿ, ‘ಇಟಲಿ ನೆಲವು...
ದಕ್ಷಿಣ ಕನ್ನಡಸಿನಿಮಾಸುದ್ದಿ

ಜೂನ್ 23ಕ್ಕೆ ಬಹುನಿರೀಕ್ಷಿತ ರಾಕ್ ಸ್ಟಾರ್ ಬಿಗ್ ಬಾಸ್ ರೂಪೇಶ್ ಶೆಟ್ಟಿ ‘ ಸರ್ಕಸ್ ‘ ತುಳು ಚಿತ್ರ ಬಿಡುಗಡೆ ; BookMyshow ನಲ್ಲಿ ಚಿತ್ರದ ಟಿಕೆಟ್ ಬುಕಿಂಗ್ ಆರಂಭ – ಕಹಳೆ ನ್ಯೂಸ್

ಸರ್ಕಸ್ ತುಳು ಚಿತ್ರದ ಟಿಕೆಟ್ ಬುಕಿಂಗ್ ಈಗಲೇ ಆರಂಭವಾಗಿದೆ. ಇಂದೇ ಬುಕ್ ಮಾಡಿ. 9606679152 ಈ ನಂಬರ್ ಗೆ ಕರೆ ಮಾಡಿ ಕೂಡ ಟಿಕೆಟ್ ಬುಕ್ ಮಾಡಬಹುದು ❤️...
ರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಅಂಬರೀಶ್ ಪುತ್ರ ಅಭಿಷೇಕ್ – ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್. ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್ ; ಶ್ರುತಿಗೆ ಕೋರ್ಟ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ...
ಬೆಂಗಳೂರುಸಿನಿಮಾಸುದ್ದಿ

ನನ್ನ ನಿನ್ನೆ, ನಾಳೆಗಳು ನೀನೇ ; ಚಿರು ನೆನೆದು ಮೇಘನಾ ರಾಜ್ ಭಾವುಕ – ಕಹಳೆ ನ್ಯೂಸ್

ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ. ಮೇಘನಾ ರಾಜ್ (Meghana Raj) ಹಾಗೂ ಚಿರಂಜೀವಿ ಸರ್ಜಾ ಪ್ರಿತಿಸಿ ಮದುವೆ ಆದವರು. ಆದರೆ ವಿಧಿಯ ಕೈವಾಡ. ಚಿರು ಸರ್ಜಾ ಮೃತಪಟ್ಟರು. ಅಲ್ಲಿಂದ ಮೇಘನಾ ರಾಜ್ಕಣ್ಣೀರಲ್ಲಿ ಕೈ ತೊಳೆಯುವಂತೆ ಆಯಿತು. ಇಂದಿಗೆ (ಜೂನ್ 7) ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ...
ಬೆಂಗಳೂರುಸಿನಿಮಾಸುದ್ದಿ

ಕೇಸರಿ ಸೀರೆಯುಟ್ಟ ಮೋಹಕ ತಾರೆ ರಮ್ಯಾ ಫೋಟೋ ವೈರಲ್ – ಕಹಳೆ ನ್ಯೂಸ್

ಮೋಹಕ ತಾರೆ ರಮ್ಯಾ (Ramya) ನಿನ್ನೆ ಅಭಿಷೇಕ್ ಅಂಬರೀಶ್–ಅವಿವಾ ಆರತಕ್ಷತೆಗೆ ಕೇಸರಿ ಸೀರೆಯುಟ್ಟು (Kesari Saree) ಬಂದಿದ್ದರು. ಇಡೀ ವೇದಿಕೆ ಗೋಲ್ಡನ್ ಕಲರ್ ನಿಂದ ಕಂಗೊಳಿಸುತ್ತಿದ್ದರೆ ರಮ್ಯಾ ಮಾತ್ರ ಕೇಸರಿ ಸೀರೆಯುಟ್ಟು ನೋಡುಗರ ಕೇಂದ್ರಬಿಂದು ಆಗಿದ್ದರು. ಸಖತ್ ಹಾಟ್ ಹಾಟ್ ಆಗಿಯು ಕಾಣುತ್ತಿದ್ದರು. ರಮ್ಯಾ ಆರತಕ್ಷತೆಗೆ ಬರುತ್ತಿದ್ದಂತೆಯೇ ಅಷ್ಟೂ ಕ್ಯಾಮೆರಾಗಳು ಅವರನ್ನು ಸುತ್ತುವರೆದಿದ್ದವು. ಬಂದಿದ್ದ ಅತಿಥಿಗಳು ಕೂಡ ರಮ್ಯಾರನ್ನು ಮಾತನಾಡಿಸಲು ಸಾಲುಗಟ್ಟಿದರು. ಒಂದು ರೀತಿಯಲ್ಲಿ ರಮ್ಯಾ ಎಲ್ಲರ ಗಮನ ಸೆಳೆಯುವಂತೆ...
ಬೆಂಗಳೂರುಸಿನಿಮಾ

ಸಿಂಪಲ್ ಆಗಿ 37 ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಂಭ್ರಮಿಸಿದ ಶಿವಣ್ಣ –ಗೀತಾಕ್ಕ ದಂಪತಿ –ಕಹಳೆ ನ್ಯೂಸ್

ನಮ್ಮ ಸ್ಯಾಂಡಲ್‌ವುಡ್‌ನಲ್ಲಿ ಆದರ್ಶ ದಂಪತಿಗಳೆ0ದರೆ ಅದು ಶಿವಣ್ಣ-ಗೀತಕ್ಕ ದಂಪತಿ. ಈ ಸೂಪರ್ ಜೋಡಿ ಅಭಿಮಾನಿಗಳ ಜೊತೆ ಸಿಂಪಲ್ ಆಗಿ ತಮ್ಮ 37ನೇ ಮದುವೆ ವಾರ್ಷಿಕೋತ್ಸವವನ್ನ ಸೆಲೆಬ್ರೇಟ್ ಮಾಡಿದ್ದಾರೆ. 37 ವರ್ಷದ ಹಿಂದೆ 1986 ಮೇ 19ನೇ ತಾರೀಖಿನಂದು ಅರಮನೆ ಮೈದಾನಲ್ಲಿ ಅದ್ಧೂರಿ ವಿವಾಹ ನೇರವೇರಿತ್ತು.ಗೀತಾ ಅವರನ್ನ ತಂದೆ ತಾಯಿ ಬಂದು ಬಳಗದ ಜೊತೆಗೆ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಡಾ.ಶಿವರಾಜ್ ಕುಮಾರ್ ಕೈ ಹಿಡಿದಿದ್ದರು. ಶಿವಣ್ಣ-ಗೀತಕ್ಕ ಮದುವೆ ಸಂಭ್ರಮಕ್ಕೆ ಡಾ.ರಾಜ್ ಮತ್ತು...
ದಕ್ಷಿಣ ಕನ್ನಡಸಿನಿಮಾಸುದ್ದಿ

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ‘ರಾಧಾ ಕಲ್ಯಾಣ’ ನಾಯಕಿ, ಮಂಗಳೂರಿನ ರಾಧಿಕಾ ರಾವ್ ಪತಿ ಆಕರ್ಷ್ ಭಟ್ ಜೊತೆ ಫೋಟೋಶೂಟ್ – ಕಹಳೆ ನ್ಯೂಸ್

ಕರಾವಳಿ ಬ್ಯೂಟಿ ರಾಧಿಕಾ ರಾವ್ (Radhika Rao) ದಂಪತಿ ಇದೀಗ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ಖುಷಿಯಲ್ಲಿ ಪತಿ ಆಕರ್ಷ್ ಭಟ್ (Akarsh Bhat) ಜೊತೆ ಮುದ್ದಾದ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಟ್ರೆಡಿಷನಲ್ ಮತ್ತು ಮಾಡ್ರನ್ ಎರಡು ಲುಕ್‌ನಲ್ಲೂ ನಟಿ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. ಮಂಗ್ಳೂರ್ ಹುಡ್ಗಿ ಹುಬ್ಳಿ ಹುಡ್ಗ, ರಾಧಾ ಕಲ್ಯಾಣ (Radha Kalyana) ಸೀರಿಯಲ್‌ನಲ್ಲಿ ಗಮನ ಸೆಳೆದ ನಟಿ ರಾಧಿಕಾ ಅವರು ಕನ್ನಡ ಮತ್ತು ಸಾಕಷ್ಟು...
1 25 26 27 28 29 92
Page 27 of 92