Tuesday, March 17, 2026

ಸಿನಿಮಾ

ಕ್ರೈಮ್ಸಿನಿಮಾಸುದ್ದಿ

ಕಿಸ್‌ ಪ್ರಕರಣ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಖುಲಾಸೆ – ಕಹಳೆ ನ್ಯೂಸ್

ಮುಂಬಯಿ : ಚುಂಬನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಅವರನ್ನು ಖುಲಾಸೆಗೊಳಿಸಿದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಆದೇಶವನ್ನು ಮುಂಬಯಿಯ ಸೆಷನ್ಸ್‌ ಕೋರ್ಟ್‌ ಎತ್ತಿಹಿಡಿದಿದೆ. ರಾಜಸ್ಥಾನದಲ್ಲಿ 2007ರಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಹಾಲಿವುಡ್‌ ನಟ ರಿಚರ್ಡ್‌ ಗಿಯರ್‌ ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿಗೆ ಸಾರ್ವಜನಿಕವಾಗಿ ಚುಂಬಿಸಿದ್ದಕ್ಕೆ ಕೇಸು ದಾಖಲಾಗಿತ್ತು. ಇಂಥ ವರ್ತನೆ ದೇಶದ ಸಂಸ್ಕೃತಿಗೆ ಅವಮಾನಿಸುವ ಕೃತ್ಯವೆಂದು ಆರೋಪಿಸಿ ಪ್ರಕರಣ ದಾಖಲಿಸಲಾಗಿತ್ತು. 2022ರಲ್ಲಿ ಮ್ಯಾಜಿಸ್ಟ್ರೇಟ್‌ ಕೋರ್ಟ್‌, ಶಿಲ್ಪಾ ನಿರ್ದೋಷಿ. ಅವರು ಕೃತ್ಯದ...
ಬೆಂಗಳೂರುಸಿನಿಮಾಸುದ್ದಿ

ಸಿನಿಮಾದಲ್ಲಿ ಹಾಟ್‌ ಆಗಿ, ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದ ನಟಿ ತನಿಷಾಗೆ ನೀಲಿ ಚಿತ್ರದಲ್ಲಿ ನಟಿಸ್ತೀರಾ ಎಂದು ಕೇಳಿದ ಯೂಟ್ಯೂಬರ್‌ಗೆ ಹಿಗ್ಗಾ-ಮುಗ್ಗಾ ಕ್ಲಾಸ್  – ಕಹಳೆ ನ್ಯೂಸ್

ನಟಿ ತನಿಷಾ ಅವರಿಗೆ ಯೂಟ್ಯೂಬರ್‌, ನೀವು ನ್ಯೂಡ್ ಫಿಲಂ ಮಾಡ್ತೀರಾ ಅಂತ ಪ್ರಶ್ನೆ ಕೇಳಿ ಕೆರಳಿಸಿದ್ದಾನೆ. ನ್ಯೂಡ್ ಮಾಡೋದು ಪೋರ್ನ್ ಸ್ಟಾರ್ ಮಾಡ್ತಾರೆ ಅಂತ ನಟಿ ತನಿಷಾ ಗರಂ ಆಗಿದ್ದಾರೆ. ಮಂಗಳ ಗೌರಿ ಮದುವೆ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದ ನಟಿ ತನಿಷಾ ಕುಪ್ಪಂಡ(Tanisha kuppada) ಇದೀಗ ‘ಪೆಂಟಗನ್'(Pentagan) ಸಿನಿಮಾದಲ್ಲಿ ಹಾಟ್‌ ಆಗಿ, ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್‌, ಬ್ಯಾಕ್‌ಲೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ...
ಬೆಂಗಳೂರುರಾಜಕೀಯರಾಜ್ಯಸಿನಿಮಾಸುದ್ದಿ

ನನ್ನ ಜೀವನದ 3ನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ ; ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ರಮ್ಯಾ ಮಾತು – ಕಹಳೆ ನ್ಯೂಸ್ 

ನನ್ನ ಜೀವನದ ಮೂರನೇ ಪ್ರಭಾವಶಾಲಿ ವ್ಯಕ್ತಿ ರಾಹುಲ್‌ ಗಾಂಧಿ (Rahul Gandhi) ಎಂದು ವೀಕೆಂಡ್‌ ವಿತ್‌ ರಮೇಶ್‌ (Weekend With Ramesh) ಕಾರ್ಯಕ್ರಮದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Ramya) ಅವರು ಹೇಳಿಕೊಂಡರು. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಅನ್ ಸೀನ್ ಎಪಿಸೋಡ್‌ನಲ್ಲಿ ರಮ್ಯಾ ಈ ಹೇಳಿಕೆ ನೀಡಿದರು. “ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ”...
ಸಿನಿಮಾ

ಮಂಗಳೂರಿನ ಭಾರತ್ ಮಾಲ್‍ನಲ್ಲಿ ಮಾ. 25ರಂದು ‘ಸರ್ಕಸ್’ ಸಿನಿಮಾದ ಹಾಡು ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ಮಾಣದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನೆಮಾದ ಹಾಡು #Roopeshshettyoffcial ಯೂಟ್ಯೂಬ್ ಪೇಜ್‍ನಲ್ಲಿ ಮಾ. 25ರಂದು ಬಿಡುಗಡೆಗೊಳ್ಳಲಿದೆ.ಮಂಗಳೂರಿನ ಭಾರತ್ ಮಾಲ್ ನಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಚಿತ್ರತಂಡದ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನೀವೂ ಭಾಗಿಯಾಗಲು ಇಂದೇ ನಿಮ್ಮ ಸೀಟನ್ನ ಕಾಯ್ದಿರಿಸಿಕೊಳ್ಳಿ.. ಸೀಟ್ ಬುಕ್ ಮಾಡಲು ಸಂಪರ್ಕಿಸಿ : 9606679152...
ಬೆಂಗಳೂರುಸಿನಿಮಾಸುದ್ದಿ

ಯುಗಾದಿ ಹಬ್ಬದಂದು ಕೆಂಪು ಬಣ್ಣದ ಸೀರೆಯಲ್ಲಿ ಮಿಂಚಿದ ರಾಗಿಣಿ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್ (Sandalwood) ಬ್ಯೂಟಿ ರಾಗಿಣಿ ದ್ವಿವೇದಿ (Ragini Dwivedi) ಅವರ ಕೈಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿವೆ. ಬ್ಯುಸಿ ನಟಿ ರಾಗಿಣಿ ಇದೀಗ ಯುಗಾದಿ ಹಬ್ಬಕ್ಕೆ ರೆಡ್ ಸ್ಯಾರಿಯಲ್ಲಿ ಮಿಂಚಿದ್ದಾರೆ. ಸದಾ ಹಾಟ್ ಫೋಟೋಶೂಟ್‌ನಿಂದ ಪಡ್ಡೆಹುಡುಗರ ನಿದ್ದೆ ಕದ್ದ ಬ್ಯೂಟಿ ಈಗ ಸೀರೆಯುಟ್ಟು ದರ್ಶನ ನೀಡಿದ್ದಾರೆ. `ರಾ’ಗಿಣಿ ಕನ್ನಡ ಮಾತ್ರವಲ್ಲದೇ ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood) ಕೂಡ ನಟಿಸುತ್ತಿದ್ದಾರೆ. ಹೊಸ ಬಗೆಯ ಪಾತ್ರಗಳ ಮೂಲಕ ನಟಿ ಬರುತ್ತಿದ್ದಾರೆ. ಕೆಂಪೇಗೌಡ, ವೀರ...
ದಕ್ಷಿಣ ಕನ್ನಡಸಿನಿಮಾ

ತಮಿಳು ಸಿನಿ ಕ್ಷೇತ್ರದಲ್ಲಿ ಕಮಾಲ್ ಮಾಡ್ತಿದ್ದಾರೆ ಮಂಗಳೂರಿನ ಸುಂದರಿ ಬಹುಭಾಷಾ ನಟಿ ಆದ್ಯಾ ನಾಯಕ್ –ಕಹಳೆ ನ್ಯೂಸ್

ಮಂಗಳೂರು : ನಗುಮೊಗದ ಚೆಂದುಳ್ಳಿ ಚೆಲುವೆ..ತನ್ನ ನೋಟದಲ್ಲೆ ಎಲ್ಲರನ್ನ ಮೋಡಿ ಮಾಡೋ ಸುಂದರಿ ಆದ್ಯಾ ನಾಯಕ್. ಇದೀಗ ಆದ್ಯಾ ಸಿನಿ ಲೋಕದಲ್ಲಿ ಮಿಂಚುತ್ತಿದ್ದು ಅಪ್ಪಟ ಪ್ರತಿಭಾನ್ವಿತ ಬಹುಭಾಷಾ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿ ಲೋಕ ಅಂದ್ರೆನೇ ಹಾಗೇ ಒಂದು ಬಾರಿ ಎಲ್ಲರನ್ನ ಸೆಳೆದು ಬಿಡುತ್ತೆ. ಆದ್ರೆ ಈ ಕ್ಷೇತ್ರ ಕಲೆಯನ್ನ ಉಳಿಸಿ ಬೆಳೆಸುವ ಕಲಾವಿದರ ಕೈ ಹಿಡಿದು ಮುನ್ನಡೆಸುತ್ತಿದ್ದು, ಈ ಸಿನಿಜಗತ್ತಿನಲ್ಲಿ ನಮ್ಮ ಕರಾವಳಿಯ ಅನೇಕ ಪ್ರತಿಭೆಗಳಿದ್ದಾರೆ. ಈ ಸಾಲಿನಲ್ಲಿ ಆದ್ಯ...
ಬೆಂಗಳೂರುಸಿನಿಮಾಸುದ್ದಿ

ಕನ್ನಡದಲ್ಲಿ ‘ವೀರ್ ಸಾವರ್ಕರ್’ ಬಯೋಪಿಕ್ : ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ ಅವತಾರವತ್ತಲಿರೋ ಸುನೀಲ್ ರಾವ್.! – ಕಹಳೆ ನ್ಯೂಸ್

'ಎಕ್ಸ್‌ಕ್ಯೂಸ್ ಮೀ' ಸಿನಿಮಾ ಇಂದಿಗೂ ಅದೆಷ್ಟೋ ಮಂದಿಯ ಫೇವರಿಟ್. ಅದರಲ್ಲೂ ಸುನಿಲ್ ರಾವ್ ನಟನೆ ಮೆಚ್ಚಿಕೊಂಡವರೇನು ಕಮ್ಮಿಯಿಲ್ಲ. ಅಲ್ಲದೆ ಸುನೀಲ್ ವೃತ್ತಿ ಬದುಕಿಗೆ ಹೊಸ ತಿರುವು ಕೊಟ್ಟ ಸಿನಿಮಾ ಕೂಡ ಇದೇನೆ. ಇಲ್ಲಿಂದ ಒಂದರ ಹಿಂದೊಂದು ಸಿನಿಮಾಗಳಲ್ಲಿ ಸುನೀಲ್ ರಾವ್ ಕಾಣಿಸಿಕೊಂಡಿದ್ದರು. ಆದರೆ, ಕೆಲವು ಸಿನಿಮಾಗಳು ಇವರ ಕೈ ಹಿಡಿಯಲಿಲ್ಲ. ಹೀಗಾಗಿ ನಟನೆಯಿಂದ ಸ್ವಲ್ಪ ಸಮಯ ದೂರಾನೇ ಉಳಿದುಬಿಟ್ಟಿದ್ದರು. ಇತ್ತೀಚೆಗಷ್ಟೇ ಸುನೀಲ್ ರಾವ್ ಮತ್ತೆ ಕಮ್‌ಬ್ಯಾಕ್ ಮಾಡಿದ್ದಾರೆ. ಕೆಸಿಸಿ, ಸಿನಿಮಾ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಹರ್ಷಿಕಾ ಪೂಣಚ್ಚ ನಟನೆಯ ‘ಕಾಸಿನಸರ‌’ ಮಾರ್ಚ್‌ 3ಕ್ಕೆ ತೆರೆಗೆ ; ಪ್ರಗತಿಪರ ರೈತನಾಗಿ ನಟ ವಿಜಯ ರಾಘವೇಂದ್ರ – ಕಹಳೆ ನ್ಯೂಸ್

ರಾಷ್ಟ್ರ ಪ್ರಶಸ್ತಿ ವಿಜೇತ 'ಹೆಬ್ಬೆಟ್ ರಾಮಕ್ಕ' ಸಿನಿಮಾ ನಿರ್ದೇಶಿಸಿದ್ದ ಎನ್.ಆರ್. ನಂಜುಂಡೇಗೌಡ ಅವರ ಹೊಸ ಸಿನಿಮಾ 'ಕಾಸಿನಸರ' ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಮಾರ್ಚ್‌ 3ರಂದು ರಾಜ್ಯದ ನೂರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಾಣಲಿದೆ. ಚಿತ್ರದಲ್ಲಿ 'ಚಿನ್ನಾರಿಮುತ್ತ' ನಟ ವಿಜಯ ರಾಘವೇಂದ್ರ ಅವರು ಪ್ರಗತಿಪರ ರೈತನಾಗಿ ನಟಿಸಿದ್ದಾರೆ. ವಿಜಯ್‌ಗೆ ನಟಿ ಹರ್ಷಿಕಾ ಪೂಣಚ್ಚ 'ಸಂಪಿಗೆ' ಎಂಬ ಪಾತ್ರದಲ್ಲಿ ಜೋಡಿಯಾಗಿದ್ದಾರೆ. ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ...
1 28 29 30 31 32 92
Page 30 of 92