Tuesday, March 17, 2026

ಸಿನಿಮಾ

ದಕ್ಷಿಣ ಕನ್ನಡಸಿನಿಮಾಸುದ್ದಿ

ಅಂತರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ‘49’ ಕಿರುಚಿತ್ರ : 22ಕ್ಕೂ ಅಧಿಕ ರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್‍ನಲ್ಲಿ ವಿಭಿನ್ನ ವಿಭಾಗದ ಪ್ರಶಸ್ತಿ – ಕಹಳೆ ನ್ಯೂಸ್

ಪ್ರವೀಣ್ ರಾಜ್ ಅಡ್ಯನಡ್ಕ ಇವರ ‘49’ ಎಂಬ ಕನ್ನಡ ಕಿರುಚಿತ್ರಕ್ಕೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ದ ಸಿನಿಮಾ ಇಂಟರ್‍ನ್ಯಾಷನಲ್ ಶೋರ್ಟ್ ಫಿಲ್ಮ್ ಫೆಸ್ಟಿವಲ್‍ನಲ್ಲಿ ಅತ್ಯುತ್ತಮ ಕನ್ನಡ ಸಿನಿಮಾ ಎಂಬ ಪ್ರಶಸ್ತಿ ಲಬಿಸಿದೆ, ಮತ್ತು ಮ್ಯಾಕ್ ಫ್ರೇಮ್ ಇಂಡಿಯನ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲೂ ಅತ್ಯುತ್ತಮ ಕನ್ನಡ ಸಿನಿಮಾ ಎಂಬ ಪ್ರಶಸ್ತಿ ಲಭಿಸಿದೆ,. ಇದಲ್ಲದೆ ಒಟ್ಟು 22 ರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ನಲ್ಲಿ ವಿಭಿನ್ನ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ,...
ಬೆಂಗಳೂರುಸಿನಿಮಾಹೆಚ್ಚಿನ ಸುದ್ದಿ

ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಸಾವು : ಮಗಳ ಶವದ ಮುಂದೆ ತಾಯಿ ಕಣ್ಣೀರು – ಕಹಳೆ ನ್ಯೂಸ್

ಬೆಂಗಳೂರು : ಫ್ಯಾಟ್ ಸರ್ಜರಿಯ ವೇಳೆ ಸಿನಿಮಾ ಹಾಗೂ ಕಿರುತೆರೆಯ ನಟಿ ಚೇತನಾ ರಾಜ್ (21 ವರ್ಷ) ಸಾವನ್ನಪ್ಪಿದ ಘಟನೆ ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಂಗಳೂರಿನ ಡಾ.ಶೆಟ್ಟಿಸ್ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ನಟಿ ಚೇತನಾ ರಾಜ್ ಗೆ ಫ್ಯಾಟ್ ಸರ್ಜರಿ ಮಾಡಲಾಗಿದ್ದು, ಈ ವೇಳೆಯಲ್ಲಿ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿ ಅವರು ಸಾವನ್ನಪ್ಪಿದ್ದಾರೆ. ಕಿರುತೆರೆಯ ಗೀತಾ, ದೊರೆಸಾನಿ ಸೇರಿದಂತೆ ಹಲವು ಧಾರವಾಹಿ ಹಾಗೂ ಸಿನಿಮಾಗಳಲ್ಲಿಯೂ ಚೇತನಾ ರಾಜ್ ನಟಿಸಿದ್ದರು. ಇನ್ನಷ್ಟೇ...
ಸಿನಿಮಾಸುದ್ದಿ

ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಟ್ರೈಲರ್ ರಿಲೀಸ್ : ಒಂದೇ ಗುಚ್ಚದಲ್ಲಿ ಪ್ರೀತಿ, ಕಂಬನಿ, ಭಾವನೆಗಳನ್ನ ಹೇಳ್ತಾನೆ ನಿಮ್ಮ ‘ಚಾರ್ಲಿ’ : ಬಹುಭಾಷಾ ನಟ-ನಟಿಯರಿಂದಲೂ ಚಾರ್ಲಿಗೆ ಸಕತ್ ರೆಸ್ಪಾನ್ಸ್ – ಕಹಳೆ ನ್ಯೂಸ್

ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಬಹುನೀರಿಕ್ಷಿತ ಸಿನಿಮಾ '777 ಚಾರ್ಲಿ' ಸಿನೆಮಾ ರಿಲೀಸ್ ಆಗಲು ಸಜ್ಜಾಗಿದೆ. ಈಗಾಗಲೇ ಹಾಡು, ಹಾಗೂ ಪೋಸ್ಟರ್‌ಗಳಿಂದ ಜನರ ಗಮನ ಸೆಳೆದಿರುವ ಸಿನಿಮಾ, ಈಗ ಸಿನಿಮಾದ ಟ್ರೈಲರ್ ರಿಲೀಸ್ ಮಾಡಿ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಹೆಚ್ಚಿಸುವಂತೆ ಮಾಡಿದೆ. '777 ಚಾರ್ಲಿ' ಟೈಟಲ್ ಮೂಲಕ ನೀರಿಕ್ಷೆಯನ್ನ ಹೆಚ್ಚಿಸಿದ್ದ ಸಿನೆಮಾದ ಟ್ರೈಲರ್ 5 ಭಾಷೆಗಳಲ್ಲಿ ರಿಲೀಸ್ ಆಗಿದೆ. ಏಕಕಾಲದಲ್ಲಿ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯಲ್ಲಿ...
ದಕ್ಷಿಣ ಕನ್ನಡಸಿನಿಮಾಸುದ್ದಿ

ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತುಳು ಸಿನಿಮಾ ನಟ ರಾಕ್‌ಸ್ಟಾರ್ ರೂಪೇಶ್ ಶೆಟ್ಟಿ – ಕಹಳೆ ನ್ಯೂಸ್

ತುಳು ಸಿನಿಮಾರಂಗದ ರಾಕ್‌ಸ್ಟಾರ್ ನಟ ನಿರ್ದೇಶಕ ರೂಪೇಶ್ ಶೆಟ್ಟಿ ಮತ್ತೆ ಸುದ್ದಿಯಲ್ಲಿದ್ದಾರೆ. ತುಳು, ಕನ್ನಡ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡಿ ಸುದ್ದಿಯಾಗಿದ್ದ ಇವರು ಇದೀಗ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಮೂಲಕ ಮತ್ತಷ್ಟು ಅಭಿಮಾನಿಗಳಿಗೆ ನಟನೆ ಮೂಲಕ ಮನರಂಜನೆ ನೀಡಲಿದ್ದಾರೆ. ಚೇತನ್ ರಾಜ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಚಲನಚಿತ್ರದಲ್ಲಿ ನಟನೆ ಮಾಡಲಿದ್ದು, ಈ ಮೂಲಕ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ ರೂಪೇಶ್ ಶೆಟ್ಟಿ. ಆಂಟನಿ ಎಂ ನಿರ್ದೇಶನದ...
ಬೆಂಗಳೂರುಸಿನಿಮಾಸುದ್ದಿ

ಸ್ಯಾಂಡಲ್ ವುಡ್ ನ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಹೆಸರಾಂತ ಹಾಸ್ಯ ಕಲಾವಿದ ಮೋಹನ್ ಜೂನೇಜ(54) ಇಂದು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದ ತೊಂದರೆಯಿಂದ ಬಳಲುತ್ತಿದ್ದ ಮೋಹನ್ ಜೂನೇಜ ಅವರು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಕೊನೆಯುಸಿರೆಳೆದಿದ್ದಾರೆ. ಮೋಹನ್ ಜೂನೇಜ ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು. ಕಿರುತೆರೆಯ `ವಠಾರ' ಸೀರಿಯಲ್ ನಿಂದ ಜನಪ್ರಿಯತೆ ಗಳಿಸಿದ್ದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟನಾಗಿ ಮತ್ತು...
ಬೆಂಗಳೂರುಸಿನಿಮಾಸುದ್ದಿ

ವಿಶ್ವದಾದ್ಯಂತ ಬಹು ನಿರೀಕ್ಷೆಯ ಕೆ ಜಿ ಎಫ್-2 ಚಿತ್ರ ಬಿಡುಗಡೆ :  ಅಭಿಮಾನಿಗಳ ಸಂಭ್ರಮ – ಕಹಳೆ ನ್ಯೂಸ್

ಬೆಂಗಳೂರು: ಯಶ್ ಅಭಿನಯದ ಬಹು ನಿರೀಕ್ಷೆಯ ಕೆ ಜಿ ಎಫ್- 2 ಚಿತ್ರ ವಿಶ್ವದಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಹಾಗೂ ವಿಶ್ವದ 70 ದೇಶಗಳಲ್ಲಿ ಕೆ ಜಿ ಎಫ್- 2 ಅಬ್ಬರಿಸುತ್ತಿದೆ. ಕೆಲವು ಕಡೆ ಮಧ್ಯರಾತ್ರಿ ಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು. ವಿಶ್ವದಾದ್ಯಂತ 10,000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಂಡಿದ್ದು, ಚಿತ್ರ ವೀಕ್ಷಿಸಿರುವ ಅಭಿಮಾನಿಗಳು ಯಶ್ ಅಭಿನಯಕ್ಕೆ ಬಹು ಪರಾಕ್ ಹೇಳಿದ್ದಾರೆ....
ಸಿನಿಮಾಸುದ್ದಿ

ಅಮಿತಾಬ್ ಗೆ ಶಾಕ್ ಕೊಟ್ಟ ನ್ಯಾಷನಲ್ ಕ್ರಶ್: ಬಿಗ್ ಬೀ ಎದುರು ತಲೆಬಾಗಲ್ಲ ಎಂದ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ನ್ಯಾಶನಲ್ ಕ್ರಶ್ ಎನ್ನಿಸಿಕೊಂಡಿರೋ ನಟಿ ರಶ್ಮಿಕಾ ಮಂದಣ್ಣ ಪುಷ್ಪ ಗೆಲುವಿನ ಬೆನ್ನಲ್ಲೇ ಮತ್ತಷ್ಟು ಬ್ಯುಸಿಯಾಗಿದ್ದಾರೆ. ಮಾತ್ರವಲ್ಲ ಬಾಲಿವುಡ್ ಸಿನಿಮಾದಲ್ಲಿ ಸಖತ್ ಮಿಂಚುತ್ತಿದ್ದಾರೆ. ಮಿಶನ್ ಮಜ್ನು ರಶ್ಮಿಕಾರ ಚೊಚ್ಚಲ ಬಾಲಿವುಡ್ ಸಿನಿಮಾ ರಿಲೀಸ್ ಗೂ ಮುನ್ನವೇ ಎರಡನೇ ಸಿನಿಮಾ ಗುಡ್ ಬೈ ರಶ್ಮಿಕಾರ ಪ್ರತಿಭೆಗೆ ಅವಕಾಶ ನೀಡಿದೆ. ಈ ಮಧ್ಯೆ ಅಮಿತಾಬ್ ಬಚ್ಚನ್ ರಶ್ಮಿಕಾ ಜೊತೆ ಸೆಟ್ ನಲ್ಲಿ ತೆಗೆದ ಪೋಟೋವೊಂದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊAಡಿದ್ದು, ರಶ್ಮಿಕಾ ಜೋತೆ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಪ್ರಾಣಿ ಹಿಂಸೆ ತಡೆ ಕಾಯ್ದೆಗೆ ಪ್ರಾಣಿಪ್ರಿಯೆ ರಮ್ಯಾ ಮೆಚ್ಚುಗೆ ; ಮೋದಿ ಸರ್ಕಾರಕ್ಕೆ ಶಹಭಾಷ್ ಎಂದ ಸ್ಯಾಂಡಲ್‌ವುಡ್‌ ಕ್ವೀನ್ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ ನಟಿ ರಮ್ಯಾ ಪ್ರಾಣಿ ಪ್ರಿಯೆ ಎನ್ನುವುದು ಗೊತ್ತಿರುವ ವಿಚಾರ. ಪ್ರಾಣಿಗಳ ಮೇಲೆ ದೌರ್ಜನ್ಯವಾದಾಗ ಪ್ರತಿಬಾರಿಯೂ ಅವರು ಧ್ವನಿ ಎತ್ತುತ್ತಾರೆ. ಬೀದಿ ನಾಯಿಗಳ ಬಗ್ಗೆ ಕಾಳಜಿ ತೋರಿದ್ದಾರೆ. ಇದೀಗ ಪ್ರಾಣಿ ಹಿಂಸೆ ತಡೆ ಕಾಯ್ದೆಯನ್ನು ಕೇಂದ್ರ ಸರ್ಕಾರ ತಂದಿರುವ ಕುರಿತಾಗಿ ರಮ್ಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ. ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು, ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಗೆ ಕೆಲ ತಿದ್ದುಪಡಿ ಮಾಡಿದೆ ದಂಡದ ಪ್ರಮಾಣವನ್ನು ಹೆಚ್ಚಿಸಿದೆ.  ಈ ಕುರಿತಾಗಿ...
1 37 38 39 40 41 92
Page 39 of 92