Tuesday, March 17, 2026

ಸಿನಿಮಾ

ರಾಷ್ಟ್ರೀಯಸಿನಿಮಾಸುದ್ದಿ

ಕಾಶ್ಮೀರ ಹತ್ಯಾಕಾಂಡ ; 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ – ಕಹಳೆ ನ್ಯೂಸ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಮೃತ ಕಾಶ್ಮೀರಿ ಪಂಡಿತ ಸತೀಶ್ ಟಿಕ್ಕೂ ಅವರ ಕುಟುಂಬವು 31 ವರ್ಷಗಳ ಬಳಿಕ ಮರು ವಿಚಾರಣೆ ನಡೆಸಲು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದೆ. ಬಿಟ್ಟಾ ಕರಾಟೆ ಆಜಾದಿ ಹೆಸರಲ್ಲಿ ಪ್ರಾರಂಭಿಸಿದ್ದ...
ರಾಷ್ಟ್ರೀಯಸಿನಿಮಾಸುದ್ದಿ

ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ; ಸಾವರ್ಕರ್ ಪಾತ್ರವನ್ನು ಬಾಲಿವುಡ್ ಖ್ಯಾತ ನಟ ರಣದೀಪ್ ಹೂಡ – ಕಹಳೆ ನ್ಯೂಸ್

ವೀರ ಸಾವರ್ಕರ್ ನಿಲುವಿನ ಬಗ್ಗೆ ದೇಶಾದ್ಯಂತ ಬಿಸಿ ಬಿಸಿ ಚರ್ಚೆ ಆಗುತ್ತಿದೆ. ಈ ಸಂದರ್ಭದಲ್ಲಿ ಅವರ ಬಯೋಪಿಕ್ ಸಿನಿಮಾವಾಗಿ ಮೂಡಿ ಬರುತ್ತಿದೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗೆಲುವು ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ ಸೇರಿದಂತೆ ಹಲವು ಚಿತ್ರಗಳ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. ಭಾರತೀಯ ಸಿನಿಮಾ ರಂಗದಲ್ಲಿ ಸದ್ಯ ಬಯೋಪಿಕ್ ಟ್ರೆಂಡ್ ಭರ್ಜರಿಯಾಗಿದೆ. ಅದರಲ್ಲೂ ವಿವಾದಿತ ವ್ಯಕ್ತಿಗಳ ಮೇಲಿನ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲೂ ಸಖತ್ ಸದ್ದು ಮಾಡುತ್ತಿವೆ. ಹೀಗಾಗಿ...
ಬೆಂಗಳೂರುಸಿನಿಮಾಸುದ್ದಿ

ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ : ಭೂಮಿ ಪೂಜೆ ನೇರವೇರಿಸಿದ ನಟ ವಿನೋದ್ ರಾಜ್ – ಕಹಳೆ ನ್ಯೂಸ್

ಬೆಂಗಳೂರು : ನಟ – ನಟಿಯರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳೋದು ಅಪರೂಪ. ಆದರೆ ಸ್ಯಾಂಡಲ್ ವುಡ್ ನಲ್ಲಿ ಈ ಸಂಪ್ರದಾಯ ಹಿಂದಿನಿಂದಲೂ ಇದೆ. ಈ ಹಿಂದೆ ಆಸ್ಪತ್ರೆಯೇ ಇಲ್ಲದ ನೆಲಮಂಗಲದ ಹೊರವಲಯದ ಸೋಲದೇವನಹಳ್ಳಿ ಗ್ರಾಮವೊಂದಕ್ಕೆ ಹಿರಿಯ ನಟಿ ಲೀಲಾವತಿ 10 ವರ್ಷದ ಹಿಂದೆ ಸಣ್ಣದೊಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಿದ್ದರು. ಈಗ ಅದೇ ಗ್ರಾಮದಲ್ಲಿ ಮತ್ತೊಂದು ಆಸ್ಪತ್ರೆ ನಿರ್ಮಾಣಕ್ಕೆ ಲೀಲಾವತಿಯವರು ನಿರ್ಧರಿಸಿದ್ದು ಭೂಮಿಪೂಜೆ ನೆರವೇರಿಸಲಾಗಿದೆ. ತಮ್ಮ ಕೈಯಲ್ಲಿರೋ ಹಣದಲ್ಲಿ ಆಸ್ಪತ್ರೆ...
ಬೆಂಗಳೂರುರಾಜ್ಯಸಿನಿಮಾಸುದ್ದಿ

” ರೇಪ್ ಮಾಡಿ ನನ್ನ ಸ್ನೇಹಿತನ ಪತ್ನಿಯನ್ನೇ ತುಂಡು ತುಂಡು ಕತ್ತರಿಸಿ ರಸ್ತೆಗೆ ಎಸೆದಿದ್ರು – ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ, ಕಾಶ್ಮೀರಿ ಪಂಡಿತರ ಮೇಲಾಗಿದ್ದ ದೌರ್ಜನ್ಯ ಊಹೆಗೂ ಮೀರಿದಷ್ಟು ಕ್ರೂರ ” ಕಾಶ್ಮೀರದ ಕರಾಳ ಕಥೆಯನ್ನು ಬಿಚ್ಚಿಟ್ಟ ಬೆಲಾ ಝೂಷಿ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾದ ಸಿನಿಮಾ ದಿ ಕಾಶ್ಮೀರ್ ಫೈಲ್ಸ್ ಕಾಶ್ಮೀರದಿಂದ ದಕ್ಷಿಣಕ್ಕೆ ಮಹಾ ವಲಸೆ ಬಂದ ಕಾಶ್ಮೀರಿ ಪಂಡಿತರ ಕಥೆ ಹೇಳುತ್ತದೆ. ಸಿನಿಮಾದಲ್ಲಿರುವ ಕಥೆ ಪ್ರತಿಯೊಬ್ಬರ ರಕ್ತ ಕುದಿಯುವಂತೆ ಮಾಡುತ್ತದೆ. ಇದೀಗ ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಜೀವನದಲ್ಲಿ ನಡೆದ ಕರಾಳ ಘಟನೆ ಹಾಗೂ ನೆನಪನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಕಾಶ್ಮೀರದಿಂದ ವಲಸೆ ಬಂದಿದ್ದ ಮಹಿಳೆ ಬೆಲಾ ಝೂಷಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕೇವಲ ಡೆಮೋ ತೋರಿಸಿದೆ. ಕಾಶ್ಮೀರಿ...
ಬೆಂಗಳೂರುಸಿನಿಮಾಸುದ್ದಿ

‘ ಅಂಜನ್ ‘ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಕರಾವಳಿ ಬೆಡಗಿ ಜೋಷಿತಾ ಅಲೋಲ ; ಚಿತ್ರದ ಟ್ರೈಲರ್ ಬಿಡುಗಡೆ ಮಾಡಿದ ಶಾಸಕ ರವಿ ಸುಬ್ರಮಣ್ಯಂ – ಕಹಳೆ ನ್ಯೂಸ್

ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ತಂಡವೊಂದು ‘ಅಂಜನ್’ ಎನ್ನುವ ಸಿನಿಮಾ ಮುಖಾಂತರ ಸುದ್ದಿಯಲ್ಲಿದೆ. ಬಿಡುಗಡೆಯ ಆಸುಪಾಸಿನಲ್ಲಿರುವ ಈ ಚಿತ್ರದ ಟ್ರೇಲರ್  ಬಿಡುಗಡೆಯಾಗಿದೆ. ಚಿತ್ರದ ಟ್ರೇಲರ್‌ ಅನ್ನು ಶಾಸಕ ರವಿ ಸುಬ್ರಮಣ್ಯಂ ಬಿಡುಗಡೆ ಮಾಡಿರೋದು ವಿಶೇಷ. ಚಿತ್ರದ ಟ್ರೇಲರ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು ಸಿನಿಮಾ ತಂಡಕ್ಕೆ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ. ಕರಾವಳಿ ಬೆಡಗಿ ಜೋಷಿತಾ ಅಲೋಲ ಅಂಜನ್ ಚಲನ‌ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರೀಯಾಗಿದ್ದಾರೆ. ಟ್ರೇಲರ್ ಮೂಲಕ ಮಾಧ್ಯಮಗಳೆದುರು ಬಂದ ಚಿತ್ರತಂಡ ಸಿನಿಮಾ ಬಗ್ಗೆ...
ಸಿನಿಮಾಸುದ್ದಿ

ಕನ್ನಡದ ಎವರ್‌ಗ್ರೀನ್ ಸಾಂಗ್‍ಗೆ ದನಿಯಾದ ರಾಬರ್ಟ್ ರಾಣಿ ಆಶಾ ಭಟ್..! – ಕಹಳೆ ನ್ಯೂಸ್

ಚಂದನವನದ ನಟಿ ಆಶಾ ಭಟ್ ತಮ್ಮ ಫಸ್ಟ್ ಕವರ್ ಸಾಂಗ್ ಬಿಡುಗಡೆ ಮಾಡಿದ್ದಾರೆ. ಈ ಕವರ್ ಸಾಂಗ್‍ಗೆ ಅವರು ಕನ್ನಡದ ಎವರ್‌ಗ್ರೀನ್ ಸಾಂಗ್‍ಗೆ ದನಿಯಾಗಿದ್ದಾರೆ. ರಾಬರ್ಟ್ ಖ್ಯಾತಿಯ ಸಿಂಪಲ್ ಹುಡುಗಿ ಆಶಾ ಯಾವಾಗಲೂ ಸಾಂಪ್ರದಾಯಿಕ ಉಡುಗೆ, ಆಟ ಮತ್ತು ಅಡುಗೆ ಮಾಡುವ ಮೂಲಕ ಸುದ್ದಿಯಾಗುತ್ತಿದ್ದರು, ಆದರೆ ಈಗ ಕನ್ನಡ ದಶಕದ ಸೂಪರ್ ಹಿಟ್ ಸಾಂಗ್ ಮತ್ತು ಸೂಪರ್ ಹಿಟ್ ಸಿನಿಮಾವನ್ನು ಕನ್ನಡಿಗರಿಗೆ ನೆನಪಿಸಿದ್ದಾರೆ. ತಮ್ಮ ಕವರ್ ಸಾಂಗ್ ಝಲಕ್ ನನ್ನು...
ಕ್ರೈಮ್ಸಿನಿಮಾಸುದ್ದಿ

ಯುವಕನೊಟ್ಟಿಗೆ ರತಿಕ್ರೀಡೆಯಲ್ಲಿ ತೊಡಗಿದ ಹಾಟ್ ಆ್ಯಂಡ್ ಬೋಲ್ಡ್ ನಟಿ ತ್ರಿಷಾ ಕರ್ ಮಧು ಅವರ 22 ನಿಮಿಷದ ವಿಡಿಯೋ ವೈರಲ್! – ಕಹಳೆ ನ್ಯೂಸ್

ಭೋಜ್‌ಪುರಿಯ ಹಾಟ್ ಆ್ಯಂಡ್ ಬೋಲ್ಡ್ ನಟಿ ತ್ರಿಷಾ ಕರ್ ಮಧು ತಮ್ಮ ವಿಡಿಯೋ ಸಾಂಗ್ ಮೂಲಕ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿಯೂ ತುಂಬಾನೇ ಆ್ಯಕ್ಟೀವ್ ಆಗಿ ಇರುವ ಅವರು ಇದೀಗ ಮತ್ತೊಮ್ಮೆ ಚರ್ಚೆಯಾಗಿದ್ದಾರೆ. ಹೌದು ಬೋಲ್ಡ್ ನಟಿ ತ್ರಿಷಾ ಕರ್ ಮಧು ಅವರ 22 ನಿಮಿಷದ ವಿಡಿಯೋವೊಂದು ಸದ್ಯ ವೈರಲ್ ಆಗಿದೆ.   ಬಂಗಾಳಿ ಮೂಲದವರಾದ ತ್ರಿಷಾಗೆನ್ ಈಗಿನ್ನು 27 ವರ್ಷ. ಭೋಜ್‌ಪುರಿಯ ಅನೇಕ ಹಾಡುಗಳಲ್ಲಿ ತ್ರಿಷಾ ನಟಿಸಿದ್ದು,...
ಬೆಂಗಳೂರುಸಿನಿಮಾಸುದ್ದಿ

ನಟನಾ ಕ್ಷೇತ್ರಕ್ಕೆ ನಟಿ ಮೇಘನಾ ರಾಜ್ ರೀ ಎಂಟ್ರಿ..! : – ಕಹಳೆ ನ್ಯೂಸ್

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಮೇಘನಾ ರಾಜ್ ಇದೀಗ ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದ್ದು ಸಿನಿಪ್ರಿಯರು, ಅದರಲ್ಲೂ ಮೇಘನಾ ಅಭಿಮಾನಿಗಳು ಸಖತ್ ಖುಷಿಯಲ್ಲಿದ್ದಾರೆ. ಬಹುಭಾಷಾ ತಾರೆ ಎನಿಸಿಕೊಂಡಿರುವ ಮೇಘನಾ ರಾಜ್ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಹೌದು, ಹಲವಾರು ಕಾರಣಗಳಿಂದ ನಟನಾ ಕ್ಣೇತ್ರದಿಂದ ದೂರವಿದ್ದ ಮೇಘನಾ ರಾಜ್ ಇದೀಗ ತಮ್ಮ ಸ್ನೇಹಿತ ಪನ್ನಗ ನಿರ್ದೇಶನದ ಇನ್ನೂ ಹೆಸರಿಡಬೇಕಾಗಿರುವ ಸಿನಿಮಾದಲ್ಲಿ ನಟಿಸುವ ಮೂಲಕ ನಟನೆಗೆ ಕಂ ಬ್ಯಾಕ್ ಮಾಡಿದ್ದಾರೆ. ಅಲ್ಲದೆ ಮಗದೊಂದು ಸಿನಿಮಾದಲ್ಲಿ...
1 38 39 40 41 42 92
Page 40 of 92