Tuesday, March 17, 2026

ಸಿನಿಮಾ

ರಾಷ್ಟ್ರೀಯಸಿನಿಮಾಸುದ್ದಿ

‘ಮಹಿಳೆಯರು ತಮಗಿಂತ ಕಿರಿಯ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ಸಂತಸ ಇದೆ’ ; ಬಾಲಿವುಡ್‌ ನಟಿ ಕಂಗನಾ ರಣಾವತ್‌ – ಕಹಳೆ ನ್ಯೂಸ್

ಮುಂಬೈ, ಡಿ.09 : "ಯಶಸ್ವಿ ಮಹಿಳೆಯರು ತಮಗಿಂತ ಕಿರಿಯ ವಯಸ್ಸಿನ ಪುರುಷರನ್ನು ವಿವಾಹವಾಗುತ್ತಿರುವ ವಿಚಾರ ನನಗೆ ಸಂತಸ ತಂದಿದೆ" ಎಂದು ಬಾಲಿವುಡ್‌ ನಟಿ ಕಂಗನಾ ರಣಾವತ್‌ ತಿಳಿಸಿದ್ದಾರೆ. ಬಾಲಿವುಡ್‌ ತಾರೆಗಳಾದ ಕತ್ರಿನಾ ಕೈಫ್‌ (38) ಹಾಗೂ ವಿಕ್ಕಿ ಕೌಶಲ್‌ (33) ವಿವಾಹ ಸಮಾರಂಭವು ರಾಜಸ್ಥಾನದಲ್ಲಿ ನಡೆಯುತ್ತಿದೆ. ಈ ಮಧ್ಯೆ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಕಂಗನಾ, "ಸಿನಿಮಾ ಉದ್ಯಮದ ಯಶಸ್ವಿ ಮಹಿಳೆಯರು ತಮಗಿಂತ ಚಿಕ್ಕ ವಯಸ್ಸಿನ ಪುರುಷರನ್ನು ವಿವಾಹವಾಗುವ ಮೂಲಕ ತಮ್ಮ ಸಂಪ್ರದಾಯವನ್ನು...
ಬೆಂಗಳೂರುರಾಜ್ಯಸಂತಾಪಸಿನಿಮಾಸುದ್ದಿ

ಕನ್ನಡದ ಹಿರಿಯ ನಟ ಶಿವರಾಂ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸ್ಯಾಂಡಲ್‍ವುಡ್‍ನ ‘ಶಿವರಾಮಣ್ಣ’ ಎಂದೇ ಖ್ಯಾತರಾಗಿದ್ದ ಶಿವರಾಂ ಇಂದು ನಿಧನ ಹೊಂದಿದ್ದಾರೆ. ಕೆಲವು ದಿನಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ನಂತರ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡುತ್ತಿದ್ದ ವೇಳೆ  ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯವಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪ್ರಶಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬ್ರೇನ್ ಡ್ಯಾಮೇಜ್ ನಿಂದ ಕೋಮಾದಲ್ಲಿದ್ದರು.  ಆದರೆ ಇದೀಗ...
ಸಿನಿಮಾ

‘ಎ.ಟಿ.ಎಮ್’ ಕಿರುಚಿತ್ರ ಡಿಸೆಂಬರ್ ೨೨ ರಂದು ರಿಲೀಸ್ – ಕರಾವಳಿ ಕರ್ನಾಟಕದ ಫೇಮಸ್  LOCALWOOD appನಲ್ಲಿ ಬಿಡುಗಡೆ – ಕಹಳೆ ನ್ಯೂಸ್

ಸಿನಿಪ್ರಿಯರನ್ನ ರಂಜಿಸಲು ಒಂದೊಳ್ಳೆ ಕಥೆ ಇರುವ ಎ.ಟಿ.ಎಮ್ ಕಿರುಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಯುವನಿರ್ದೇಶಕ ವರುಣ್ ಕುಮಾರ್ ಹೆಚ್ ಇವರ ನಿರ್ದೇಶನದಲ್ಲಿ, ತುಕಾರಾಂ ಬಾಯಾರು ಇವರ ನಿರ್ಮಾಣದಲ್ಲಿ ತಯಾರಾದ ಎ.ಟಿ.ಎಮ್ ಕಿರುಚಿತ್ರ ಇದೇ ಡಿಸೆಂಬರ್ 22ರಂದು ಕರಾವಳಿ ಕರ್ನಾಟಕದ ಜನಪ್ರಿಯ LOCALWOOD appನಲ್ಲಿ ಬಿಡುಗಡೆಗೊಳ್ಳಲಿದೆ. ಎ.ಟಿ.ಎಮ್ ಕಿರುಚಿತ್ರದ ಛಾಯಾಗ್ರಹಣ ಗೋಕುಲಕೃಷ್ಣನ್, ಸಂಗೀತ ನಿರ್ದೇಶನ ಜಯಕಾರ್ತಿ, ಸಹನಿರ್ದೇಶಕ ಶರತ್ ಕಿರಣ್ ಟಿ, ಸಹ ಛಾಯಾಗ್ರಹಣ ಸೂರಜ್ ಶೆಟ್ಟಿ, ವಿನಯ್ ಶೆಟ್ಟಿಗಾರ್, ನಿರ್ಮಾಣ ವಿಭಾಗ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ಅಭಿನಯದ ಗೋವಿಂದ, ಗೋವಿಂದ ತುಳು ಮತ್ತು ಕನ್ನಡ ಸಿನಿಮಾ ನ.26ರಂದು ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು, ನ.25 : ತುಳು ಮತ್ತು ಕನ್ನಡ ಸಿನಿಮಾದ ನಟ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಗೋವಿಂದ, ಗೋವಿಂದ ನವೆಂಬರ್ 26ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ. ನ.26ರಂದು ರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಗೋವಿಂದ, ಗೋವಿಂದ ಸಿನಿಮಾ ಬಿಡುಗಡೆಯಾಗಲಿದೆ. ಶೈಲೇಂದ್ರ ಪ್ರೊಡಕ್ಷನ್, ಎಲ್‌.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದು, ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ...
ದಕ್ಷಿಣ ಕನ್ನಡಸಿನಿಮಾಸುದ್ದಿ

ನಾಳೆ ( ನ.13 ) ಬಹು ನಿರೀಕ್ಷಿತ ಅರ್ಜುನ್ ಕಾಪಿಕಾಡ್ ಅವರ ” ಅಬತರ ” ತುಳು ಚಲನಚಿತ್ರದ ಆಡಿಯೋ ಲಾಂಚ್ – ಕಹಳೆ ನ್ಯೂಸ್

ಮಂಗಳೂರು : ಬೊಳ್ಳಿ ಮೂವೀಸ್ ಅವರ ಬ್ಯಾನರ್ ನ ಅಡಿಯಲ್ಲಿ ಅವಿಕಾ ಪ್ರೊಡಕ್ಷನ್ಸ್ ನವರ ದೇವದಾಸ್ ಕಾಪಿಕಾಡ್ಸ್ " ಅಬತರ " ತುಳು ಚಲನಚಿತ್ರ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ನಾಳೆ ನವೆಂಬರ್ 13 ರಂದು ಚಿತ್ರದ ಆಡಿಯೋ ರಿಲೀಸ್ ನಡೆಯಲಿದೆ. ನಾಳೆ ಸಂಜೆ 5.00 ಗಂಟೆಗೆ ಫಾರಂ ಮಾಲ್ ನ ಮೂರನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಟ ಅರ್ಜುನ್ ಕಾಪಿಕಾಡ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ದೇವದಾಸ್ ಕಾಪಿಕಾಡ್ ಕಥೆ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ; ಹೃದಯಾಘಾತದಿಂದ ಬೆಳಗ್ಗೆ 11.30 ಕ್ಕೆ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ,ಅ 29 : ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ ವಿಧಿವಶರಾಗಿದ್ದಾರೆ. ಲಘು ಹೃದಯಘಾತದಿಂದಾಗಿ 11 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ. 1975ರ ಮಾರ್ಚ್ 17 ರಂದು ದಿ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸಿನಿಮಾಸುದ್ದಿ

ಭಜರಂಗಿ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಮುಖ್ಯ ಪಾತ್ರದಲ್ಲಿ ಪುತ್ತೂರಿನ‌ ದೈತ್ಯ ಪ್ರತಿಭೆ ಬಪ್ಪಳಿಗೆ ನಿವಾಸಿ ಪ್ರಸನ್ನ ಭಾಗಿನ – ಕಹಳೆ ನ್ಯೂಸ್

ಪುತ್ತೂರು, ಅ.28 : ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ "ಭಜರಂಗಿ-2" ಸಿನಿಮಾ ಅಕ್ಟೋಬರ್ 29 ರಂದು ಬಿಡುಗಡೆಗೊಳ್ಳುತ್ತಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಪುತ್ತೂರಿನ‌ ದೈತ್ಯ ಪ್ರತಿಭೆಯೊಂದು ಮುಖ್ಯ ಪಾತ್ರದಲ್ಲಿ ನಟಿಸಿರುವುದು ಹೆಮ್ಮೆ ಎನ್ನಿಸಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿಯ ಪುತ್ರ ಪ್ರಸನ್ನ ಭಾಗಿನ ಭಜರಂಗಿ -2 ಸಿನಿಮಾದಲ್ಲಿ ನಾಯಕ ನಟ ಶಿವರಾಜ್ ಕುಮಾರ್ ರವರ ಎದುರಾಳಿ ಜಾರ್ಗವನ ಪಾತ್ರದಲ್ಲಿ ನಟಿಸುತ್ತಿದ್ದು, ಟ್ರೇಲರ್ ನಲ್ಲಿ...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ‘ಆರ್ಯನ್‌ ಖಾನ್ ‘ ಸೇರಿ ಮೂವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಮುಂಬೈ, ಅ 28 :ಐಷಾರಾಮಿ ಹಡಗು ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಖಾನ್ ಹಾಗೂ ಅರ್ಬಾಜ್‌ ಮರ್ಚೆಂಟ್‌ ಹಾಗೂ ಮೂನ್‌ಮೂನ್‌ ಧಮೇಚಾ ಸೇರಿ ಮೂವರಿಗೆ ಜಾಮೀನು ನೀಡಿದೆ. ಈ ಬಗ್ಗೆ ನಾಳೆ ನ್ಯಾಯಾಲಯದಿಂದ ವಿಸ್ತೃತ ಆದೇಶ ಹೊರಬೀಳಲಿದೆ.   ಪ್ರಕರಣದಲ್ಲಿ ಬಂಧಿತನಾಗಿದ್ದ ಆರ್ಯನ್‌ ಖಾನ್ ಕಳೆದ 22 ದಿನಗಳ ಕಾಲ ಜೈಲಿನಲ್ಲಿದ್ದಾರೆ. ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್...
1 40 41 42 43 44 92
Page 42 of 92