Tuesday, March 17, 2026

ಸಿನಿಮಾ

ಸಿನಿಮಾ

ಝುಳು ಝುಳು ಝರಿಯಲ್ಲಿ ಮಿಲ್ಕಿ ಬ್ಯೂಟಿಗೆ ಜಳಕದ ಪುಳಕ ; ಫೋಟೋ ಹಂಚಿಕೊಂಡು ಪಡ್ಡೆ ಹುಡುಗರ ನಿದ್ದೆಗೆಡಿಸಿದ ತಮನ್ನಾ – ಕಹಳೆ ನ್ಯೂಸ್

ಹೈದರಾಬಾದ್: ಟಾಲಿವುಡ್ ಅಂಗಳದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಫೋಟೋವೊಂದು ಪಡ್ಡೆ ಹುಡುಗರ ನಿದ್ದೆಗೆಡಿಸಿದೆ. ಇನ್‍ಸ್ಟಾಗ್ರಾಂನಲ್ಲಿ ಝರಿಯಲ್ಲಿ ನೀರಿನ ಜೊತೆ ಆಟವಾಡುತ್ತಿರುವ ಫೋಟೋ ಹಂಚಿಕೊಂಡಿರುವವ ತಮನ್ನಾ, ಕೆಲವೊಮ್ಮೆ ಇದ್ದಕ್ಕಿದಂತೆ ಮನುಷ್ಯ ಯಾರೂ ತಲುಪದ ಸ್ಥಳಗಳ ಹುಡುಕಾಟದಲ್ಲಿ ತೊಡಗಿಕೊಳ್ಳುತ್ತಾನೆ. ಕೊನೆಗೆ ವೈಫೈ ಸಂಪರ್ಕವಿಲ್ಲದ ಪ್ರಕೃತಿ ಜೊತೆ ಬೆರಯುತ್ತಾನೆ. ನಿಸರ್ಗದ ಜೊತೆ ಸ್ನೇಹ ಬೆಳೆಸುವದರಿಂದ ಬಹಳ ಲಾಭಗಳಿದ್ದು, ಇಲ್ಲಿ ಎಲ್ಲವೂ ಸ್ವಾರ್ಥಕ್ಕೂ ಮೀರಿದ್ದಾಗಿದೆ. ನೀವು ಪ್ರಕೃತಿಗೆ ಶರಣಾದ್ರೆ ನಿಮ್ಮೆಲ್ಲ ಅಗತ್ಯಗಳನ್ನು ಪೂರ್ಣಗೊಳಿಸುತ್ತದೆ. ಇಂದು ವಿಶ್ವ...
ರಾಷ್ಟ್ರೀಯಸಿನಿಮಾ

ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಪುತ್ರಿ ಆರಾಧ್ಯಾ ಕೊರೊನಾದಿಂದ ಗುಣಮುಖ ; ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಮುಂಬೈ, ಜು. 28  : ಬಾಲಿವುಡ್‌ ನಟಿ ಐಶ್ವರ್ಯಾ ರೈ ಹಾಗೂ ಅವರ ಪುತ್ರಿ ಆರಾಧ್ಯಾ ಅವರ ಕೊರೊನಾ ವರದಿಯು ನೆಗೆಟಿವ್‌ ಬಂದಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.   ಕೊರೊನಾ ಲಕ್ಷಣಗಳು ಉಂಟಾದ ಕಾರಣದಿಂದ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಅವರ ಕೊರೊನಾ ಪರೀಕ್ಷೆ ನಡೆಸಿದಾಗ ಸೋಂಕು ದೃಢಪಟ್ಟಿದ್ದು ಬಳಿಕ ಪುತ್ರ ಅಭಿಷೇಕ್‌ ಬಚ್ಚನ್‌, ಸೊಸೆ ಐಶ್ವರ್ಯಾ ರೈ ಹಾಗೂ ಹಾಗೂ ಮೊಮ್ಮಗಳು ಆರಾಧ್ಯಾಗೂ ಕೊರೊನಾ ವರದಿ ಪಾಸಿಟಿವ್‌ ಆಗಿತ್ತು....
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
ಬೆಂಗಳೂರುಸಿನಿಮಾ

ನನ್ನ ಅಣ್ಣನ ಆಶೀರ್ವಾದದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ಬಂದಿದೆ ಎಂದ ನಟ ಧ್ರುವ ಸರ್ಜಾ – ಕಹಳೆ ನ್ಯೂಸ್

ಬೆಂಗಳೂರು: ನನ್ನ ಅಣ್ಣನ ಆಶೀರ್ವಾದಿಂದ ನನಗೂ, ನನ್ನ ಪತ್ನಿಗೂ ಕೊರೊನಾ ನೆಗೆಟಿವ್ ವರದಿ ಬಂದಿದೆ ಎಂದು ನಟ ಧ್ರುವ ಸರ್ಜಾ ಅವರು ಟ್ವೀಟ್ ಮಾಡಿದ್ದಾರೆ. ಜುಲೈ 15ರಂದು ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾಗೆ ಕೊರೊನಾಗೆ ದೃಢವಾಗಿತ್ತು. ತಕ್ಷಣ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲದೇ ತಮ್ಮ ಜೊತೆ ಸಂಪರ್ಕ ಹೊಂದಿದ್ದವರಿಗೆ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಇಬ್ಬರಿಗೂ ಕೊರೊನಾ ಗುಣಲಕ್ಷಣ ಕಡಿಮೆ ಇದ್ದುದ್ದರಿಂದ ವೈದ್ಯರು ಮನೆಯಲ್ಲಿಯೇ ಕ್ವಾರಂಟೈನ್ ಆಗುವಂತೆ...
ಉಡುಪಿಬೈಂದೂರುಸಿನಿಮಾ

ಉಡುಪಿ ಜಿಲ್ಲೆಯ ಬೈಂದೂರಿನ ಗಂಟಿಹೊಳೆಯಲ್ಲಿರುವ ತಮ್ಮ ಗದ್ದೆಯಲ್ಲಿ ಗೊಬ್ಬರ ಹೊತ್ತು ಬೆವರು ಸುರಿಸಿ ನಾಟಿ ಮಾಡಿದ ಭೂಮಿ ಶೆಟ್ಟಿ – ಕಹಳೆ ನ್ಯೂಸ್

ಉಡುಪಿ: ಕೊರೊನಾ ಎಂಬ ಮಹಾಮಾರಿ ರಾಜ್ಯಕ್ಕೆ ಕಾಲಿಟ್ಟು ಲಾಕ್‍ಡೌನ್ ಘೋಷಣೆಯಾದ ಬಳಿಕ ಉದ್ಯೋಗಕ್ಕೆಂದು ಮನೆ ಬಿಟ್ಟು ಹೊರ ಹೋದವರು ತಮ್ಮ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಅಲ್ಲದೇ ತಮ್ಮನ್ನು ತಾವು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅದೇ ರೀತಿ ನಟನೆ, ವಿದ್ಯಾಭ್ಯಾಸ ಎಂದು ಸಿಲಿಕಾನ್ ಸಿಟಿಗೆ ತೆರಳಿದ್ದ ಬಿಗ್‍ಬಾಸ್ 7ರ ಸ್ಪರ್ಧಿ ಭೂಮಿ ಶೆಟ್ಟಿ ಕೂಡ ಇದೀಗ ಮನೆಗೆ ಬಂದಿದ್ದು, ಗದ್ದೆ ನಾಟಿ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೌದು. ಓದಿನ ಜೊತೆಗೆ ನಟನೆ ಮಾಡಿಕೊಂಡು...
ಸಿನಿಮಾ

ರಾಕಿಂಗ್ ಸ್ಟಾರ್ ಮನೆಯಲ್ಲಿ ಮನೆ ಮಾಡಿದ ಸಂಭ್ರಮ ; ಯಶ್ ಕುಟುಂಬಕ್ಕೆ ಮತ್ತೊಂದು ಮಗು ಆಗಮನ – ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ಯಶ್ ಸ್ಟಾರ್  ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಯಶ್ ಕುಟುಂಬಕ್ಕೆ ಮತ್ತೊಂದು ಮಗುವಿನ ಆಗಮನವಾಗಿದೆ. ಹೌದು..ಯಶ್ ಸಹೋದರಿ ನಂದಿನಿ ಎರಡನೇ ಬಾರಿ ತಾಯಿಯಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಯಶ್ ಕುಟುಂಬಕ್ಕೆ ಮತ್ತೊಂದು ಮಗುವಿನ ಆಗಮನವಾಗಿದೆ. ಅಲ್ಲದೇ ಯಶ್ ಮತ್ತೊಮ್ಮೆ ಮಾವ ಆಗಿದ್ದಾರೆ. ಯಶ್ ಸಹೋದರಿ ನಂದಿನಿ ಈ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. “ಎರಡನೇ ಮಗುವಿಗೆ ತಾಯಿಯಾಗಿದ್ದೀನಿ. ಎರಡನೇ ಮಗು ಕೂಡ...
ಬೆಂಗಳೂರುಸಿನಿಮಾಸುದ್ದಿ

ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ‌ಗೂ ಕೊರೊನಾ ಸೋಂಕು ದೃಢ ; ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾಗೆ ಕೊರೊನಾ ಪಾಸಿಟಿವ್‌ – ಕಹಳೆ ನ್ಯೂಸ್

ಬೆಂಗಳೂರು, ಜು. 20 : ಇತ್ತೀಚೆಗಷ್ಟೇ ಧ್ರುವ ಸರ್ಜಾ ಹಾಗೂ ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈಗ ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯೆ ಅರ್ಜುನ್‌ ಸರ್ಜಾ ಮಗಳು ನಟಿ ಐಶ್ವರ್ಯಾ ಅರ್ಜುನ್‌ಗೂ ಕೂಡಾ ಕೊರೊನಾ ಸೋಂಕು ದೃಢಪಟ್ಟಿದೆ.   ಈ ಬಗ್ಗೆ ಸ್ವತಃ ಅವರೇ ತಿಳಿಸಿದ್ದು, ನನಗೆ ಕೊರೊನಾ ಪಾಸಿಟಿವ್‌ ಇರುವುದು ತಿಳಿದು ಬಂದಿದೆ. ನಾನು ಹೋಂ ಕ್ವಾರಂಟೈನ್‌ನಲ್ಲಿದ್ದು ಮನೆಯಲ್ಲೇ ವೈದ್ಯರು ತಿಳಿಸಿರುವ ಅಗತ್ತ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ...
ಸಿನಿಮಾಸುದ್ದಿ

ಹಿರಿಯ ನಟ ಹುಲಿವಾನ್‌ ಗಂಗಾಧರಯ್ಯ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ಹಿರಿಯ ನಟ ಹುಲಿವಾನ್‌ ಗಂಗಾಧರಯ್ಯ ವಿಧಿವಶರಾಗಿದ್ದಾರೆ. ಕೊರೊನಾ ಸೋಂಕಿಗೊಳಗಾಗಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಂಗಭೂಮಿ, ಸಿನಿಮಾ ರಂಗ ಹಾಗೂ ಕಿರುತೆರೆಯಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದ 70 ವರ್ಷದ ಹುಲಿವಾನ್‌ ಗಂಗಾಧರಯ್ಯ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಸ್ತುತ ಕಿರುತೆರೆಯ ʼಪ್ರೇಮಲೋಕʼ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದ ಹುಲಿವಾನ್‌ ಗಂಗಾಧರಯ್ಯ ಇತ್ತೀಚೆಗೆ ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದರೆನ್ನಲಾಗಿದೆ....
1 46 47 48 49 50 92
Page 48 of 92