Thursday, July 23, 2026

ಸಿನಿಮಾ

ಅಂಕಣಸಿನಿಮಾಸುದ್ದಿ

ಐಷಾರಾಮಿ ವಾಹನ ಕಳ್ಳಸಾಗಣೆ ಕೇಸ್; ನಟ ಮಮ್ಮುಟ್ಟಿ, ದುಲ್ಕರ್ ಸಲ್ಮಾನ್ ಮನೆ ಮೇಲೆ ಇಡಿ ದಾಳಿ-ಕಹಳೆ ನ್ಯೂಸ್

ತಿರುವನಂತಪುರಂ: ಭೂತಾನ್ ವಾಹನಗಳ ಅಕ್ರಮ ಕಳ್ಳಸಾಗಣೆ ಪ್ರಕರಣದಡಿ ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟಿ , ದುಲ್ಕರ್ ಸಲ್ಮಾನ್ , ಪೃಥ್ವಿರಾಜ್ ಹಾಗೂ ಅಮಿತ್ ಚಕ್ಕಲಕಲ್ ಮನೆ ಮೇಲೆ ದಾಳಿ ಮಾಡಿದ್ದಾರೆ.   ಚೆನ್ನೈನಲ್ಲಿರುವ ಮಮ್ಮುಟ್ಟಿ ಅವರ ಚಲನಚಿತ್ರ ನಿರ್ಮಾಣ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ನಡೆಸುತ್ತಿದ್ದಾರೆ. ಐಷಾರಾಮಿ ವಾಹನಗಳ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದಡಿ ಎರ್ನಾಕುಲಂ, ತ್ರಿಶೂರ್, ಕೋಝಿಕ್ಕೋಡ್,...
ಅಂಕಣಸಿನಿಮಾಸುದ್ದಿ

ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದೀರಿ ; ರಿಷಭ್‌, ಹೊಂಬಾಳೆಗೆ ಪ್ರಕಾಶ್‌ ರಾಜ್‌ ಮೆಚ್ಚುಗೆ-ಕಹಳೆ ನ್ಯೂಸ್

ಕನ್ನಡ ಸಿನಿಮಾ ಸಾಧ್ಯತೆಯನ್ನು ಹಿರಿಮೆಗೊಳಿಸಿದ್ದಕ್ಕೆ ಕಾಂತಾರ ಸಿನಿಮಾದ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಮತ್ತು ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ ಅನ್ನು ನಟ ಪ್ರಕಾಶ್‌ ರಾಜ್‌  ಅಭಿನಂದಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ರಿಷಬ್‌ ಶೆಟ್ಟಿ ನಿಮ್ಮ ಅಭೂತಪೂರ್ವ ಯಶಸ್ಸಿಗೆ ಅಭಿನಂದನೆಗಳು ನಮ್ಮ ಮಣ್ಣಿನ ಪ್ರತಿಭೆಗಳ ವೈಶಿಷ್ಟ್ಯವನ್ನು, ಕನ್ನಡ ಸಿನೆಮಾದ ಸಾಧ್ಯತೆಯನ್ನು ಹಿರಿಮೆಗೊಳಿಸಿದ ನಿಮ್ಮ ಹಾಗೂ ನಿಮ್ಮ ತಂಡಕ್ಕೆ ಓಳಿತಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ...
ಅಂಕಣಸಿನಿಮಾಸುದ್ದಿ

ಮದುವೆ ಬಗ್ಗೆ ; ಗುಡ್ ನ್ಯೂಸ್ ನೀಡಿದ ರಚಿತಾ ರಾಮ್-ಕಹಳೆ ನ್ಯೂಸ್

ಡಿಂಪಲ್ ಕ್ವೀನ್ ರಚಿತಾ ರಾಮ್ ಹುಟ್ಟುಹಬ್ಬದ ಸುಸಂದರ್ಭದಲ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ನವರಾತ್ರಿ ವೇಳೆ ಮೂಗುಬೊಟ್ಟು ಚುಚ್ಚಿಸಿಕೊಂಡಿದ್ದ ರಚಿತಾ ತೆರೆಮರೆಯಲ್ಲಿ ಮದುವೆಗೆ ಸಿದ್ಧರಾಗ್ತಿದ್ದಾರಾ ಅನ್ನೋ ಅನುಮಾನಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಶೀಘ್ರದಲ್ಲೇ ಮದುವೆಯಾಗುವ  ಬಗ್ಗೆ ನಟಿ ರಚಿತಾ ರಾಮ್ ಮಾತ್ನಾಡಿದ್ದಾರೆ. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ ಡ್ರೀಮ್ ಇಲ್ಲ. ಮನೆಯಲ್ಲಿ ಹುಡುಗನನ್ನ ಹುಡುಕುವ ಕಾರ್ಯಗಳು ನಡೆಯುತ್ತಿವೆ ಎನ್ನುವ ಅಭಿಪ್ರಾಯ ಹಂಚಿಕೊಂಡಿದ್ದಾರೆ. 33ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ರಚಿತಾ...
ಬೆಂಗಳೂರುರಾಜ್ಯಸಿನಿಮಾಸುದ್ದಿಹೆಚ್ಚಿನ ಸುದ್ದಿ

ಮೊದಲ ದಿನವೇ ಗಳಿಕೆಯಲ್ಲಿ ‘ಕಾಂತಾರ 1’ ಹೊಸ ದಾಖಲೆ: 55 ಕೋಟಿ ರೂ. ಕಲೆಕ್ಷನ್ – ಕಹಳೆ ನ್ಯೂಸ್

ಬೆಂಗಳೂರು: ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ 'ಕಾಂತಾರ ಚಾಪ್ಟರ್ 1' ಚಿತ್ರ ವಿಶ್ವದಾದ್ಯಂತ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಮೊದಲ ದಿನವೇ ಭಾರತದಲ್ಲಿ 45 ಕೋಟಿ ರೂ., ವಿದೇಶಗಳಲ್ಲಿ 10 ಕೋಟಿ ರೂ. ಗಳಿಸಿದ್ದು, ಇಂದು 100 ಕೋಟಿ ಕ್ಲಬ್ ಗೆ ಸೇರುವ ಸಾಧ್ಯತೆ ಇದೆ. ಪ್ರೀಮಿಯರ್ ಶೋಗಳು ಮತ್ತು ಮೊದಲ ದಿನದ ಗಳಿಕೆಯಿಂದ 55 ಕೋಟಿ ರೂ. ಗಳಿಸಿರುವುದು ಹೊಸ ದಾಖಲೆಯಾಗಿದೆ. ಭಾರತದಲ್ಲಿ ಒಟ್ಟು 6500 ಸ್ಕ್ರೀನ್ ಗಳಲ್ಲಿ ಸುಮಾರು...
ಅಂಕಣಸಿನಿಮಾಸುದ್ದಿ

ಕಾಂತಾರ ಚಾಪ್ಟರ್‌ 1ಗೆ ಪ್ರೇಕ್ಷಕರ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕ ; ಅಪ್ಪಿಕೊಂಡು ಸಮಾಧಾನಪಡಿಸಿದ ರಿಷಬ್‌-ಕಹಳೆ ನ್ಯೂಸ್

ನಟ-ನಿರ್ದೇಶಕ ರಿಷಬ್ ಶೆಟ್ಟಿ  ಅವರ ಕಾಂತಾರ ಚಾಪ್ಟರ್ 1  ಚಿತ್ರವು ಅದ್ದೂರಿಯಾಗಿ ಥಿಯೇಟರ್‌ಗಳಿಗೆ ಲಗ್ಗೆ ಇಟ್ಟಿದೆ. ಸಿನಿಮಾ ಮೂಡಿಬಂದ ರೀತಿ ಹಾಗೂ ಅದಕ್ಕೆ ಪ್ರೇಕ್ಷಕರಿಂದ ವ್ಯಕ್ತವಾಗುತ್ತಿರುವ ಬಾರಿ ಮೆಚ್ಚುಗೆ ಕಂಡು ರಿಷಬ್‌ ಶೆಟ್ಟಿ ಪತ್ನಿ ಭಾವುಕರಾದರು. ಸಿನಿಮಾ ಪ್ರದರ್ಶನದ ಸಮಯದಲ್ಲಿ ರಿಷಬ್‌ ಶೆಟ್ಟಿ ಅವರ ಪತ್ನಿ, ನಟ-ವಿನ್ಯಾಸಕಿ ಪ್ರಗತಿ ಶೆಟ್ಟಿ  ಚಿತ್ರಕ್ಕೆ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ನೋಡಿ ಕಣ್ಣೀರು ಹಾಕಿದರು. ಆಗ ಪತ್ನಿಯನ್ನು ಅಪ್ಪಿಕೊಂಡು ರಿಷಬ್ ಸಮಾಧಾನಪಡಿಸಿದ ದೃಶ್ಯ ಕಂಡುಬಂತು. ನಿಜಕ್ಕೂ...
ಅಂಕಣಅಂತಾರಾಷ್ಟ್ರೀಯಸಿನಿಮಾ

ವಿದೇಶಿ ಸಿನಿಮಾಗಳ ; ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಭಾರತ ಸೇರಿದಂತೆ ವಿದೇಶಗಳ ಮೇಲಿನ ಟ್ರಂಪ್‌ ಸುಂಕ ಸಮರ ಮುಂದುವರಿದಿದೆ. ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ್ದಾರೆ. ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ ಎಲ್ಲಾ ಚಲನಚಿತ್ರಗಳ ಮೇಲೆ 100% ಸುಂಕವನ್ನು ವಿಧಿಸುತ್ತದೆ ಎಂದು ಟ್ರೂತ್ ಸೋಶಿಯಲ್‌ನಲ್ಲಿ ಪೋಸ್ಟ್‌ನಲ್ಲಿ ಘೋಷಿಸಿದ್ದಾರೆ. ಅಮೆರಿಕದ ಚಲನಚಿತ್ರ ವ್ಯವಹಾರವನ್ನು ವಿದೇಶಗಳ ಸ್ಪರ್ಧಿಗಳು ಆಕ್ರಮಿಸಿಕೊಂಡಿದ್ದಾರೆ. ಮಕ್ಕಳಿಂದ ಕ್ಯಾಂಡಿ ಕದಿಯುವ ರೀತಿಯಲ್ಲಿ ಅಮೆರಿಕದ ಚಲನಚಿತ್ರ ನಿರ್ಮಾಣ ವ್ಯವಹಾರವನ್ನು ಇತರೆ...
ರಾಜ್ಯಸಂತಾಪಸಿನಿಮಾಸುದ್ದಿ

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತರ ಕುಟುಂಬಗಳಿಗೆ 2 ಲಕ್ಷ ಪರಿಹಾರ : ಪ್ರಧಾನಿ ಮೋದಿ ಘೋಷಣೆ – ಕಹಳೆ ನ್ಯೂಸ್

ಚೆನ್ನೈ : ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಪರಿಹಾರ ಘೋಷಣೆ ಮಾಡಿದ್ದಾರೆ. ಕರೂರ್ ಕಾಲ್ತುಳಿತದ ದುರಂತದಲ್ಲಿ ಮೃತಪಟ್ಟವರ ಕುಟುಮಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ನೀಡಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ...
ಜಿಲ್ಲೆರಾಜ್ಯರಾಷ್ಟ್ರೀಯಸಂತಾಪಸಿನಿಮಾಸುದ್ದಿ

ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ’ : ಕರೂರ್ ಕಾಲ್ತುಳಿತದ ಬಗ್ಗೆ ನಟ ರಜನಿಕಾಂತ್ ಪ್ರತಿಕ್ರಿಯೆ -ಕಹಳೆ ನ್ಯೂಸ್

ಚೆನ್ನೈ ಶನಿವಾರ ತಮಿಳುನಾಡಿನ ಕರೂರಿನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಪ್ರಚಾರ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮಕ್ಕಳು ಸೇರಿ 39 ಮಂದಿ ಸಾವನ್ನಪ್ಪಿದ್ದಾರೆ. ಕರೂರ್ ಕಾಲ್ತುಳಿತ ದುರಂತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್ ಅವರು, ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರ ಜೀವಹಾನಿ ಸುದ್ದಿ ನನ್ನ ಹೃದಯವನ್ನು ಭಾರವಾಗಿಸಿದೆ. ನನಗೆ ತುಂಬಾ ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ...
1 3 4 5 6 7 92
Page 5 of 92