Saturday, March 14, 2026

ಸಿನಿಮಾ

ಸಿನಿಮಾ

ಕಪ್ಪು ಕುದುರೆ ಮೇಲೆ ಅರೆಬೆತ್ತಲೆ ಫೋಸಲ್ಲಿ ಸನ್ನಿ ಹೊರಟ್ಟಿದೆಲ್ಲಿಗೆ..? ಹೋಮ್ ಕ್ವಾರೆಂಟೈನ್ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟಿವ್ ಸನ್ನಿ ಲಿಯೋನ್ – ಕಹಳೆ ನ್ಯೂಸ್

ನವದೆಹಲಿ: ಹೋಮ್ ಕ್ವಾರೆಂಟೈನ್ ನಡುವೆ ಮಾದಕ ಚಲುವೆ ಸನ್ನಿ ಲಿಯೋನ್ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದು, ದಿನಕ್ಕೆ ನಾಲ್ಕೈದು ಫೋಟೋಗಳನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕುತ್ತಿದ್ದಾರೆ. ಸನ್ನಿ ಲಿಯೋನ್ ತಾವು ಮನೆಯಲ್ಲಿ ಕಾಲ ಕಳೆಯುತ್ತಿರುವ ಕುರಿತು ಅಪ್‍ಡೇಟ್ ನೀಡುತ್ತಿದ್ದು, ಇದರ ಜೊತೆಗೆ ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಿಂದಿರಲು ಸಹ ಯತ್ನಿಸುತ್ತಿದ್ದಾರೆ. ವಿವಿಧ ಅತಿಥಿಗಳೊಂದಿಗೆ ಲೈವ್ ವಿಡಿಯೋ ಚಾಟ್ ಮಾಡುತ್ತಿದ್ದಾರೆ. ಈ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿದ್ದಾರೆ. ಈ ಕುರಿತು ಪೋಸ್ಟ್ ಸಹ ಮಾಡಿದ್ದು,...
ಸಿನಿಮಾಸುದ್ದಿ

ಪುನೀತ್ ರಾಜ್ ಕುಮಾರ್ ಕೋವಿಡ್ 19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ – ಕಹಳೆ ನ್ಯೂಸ್

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಕೋವಿಡ್ 19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪರಿಹಾರ ಮೊತ್ತದ ಚೆಕ್ ಹಸ್ತಾಂತರಿಸಿದರು. ಕೊರೋನಾ ವಿರುದ್ಧ ಹೋರಾಡಲು, ರಾಜ್ಯದ ಬಡವರು, ನಿರ್ಗತಿಕರಿಗೆ ಸಹಾಯ, ವ್ಯವಸ್ಥೆ ಮಾಡಲು ಶ್ರೀಮಂತ ನಾಗರಿಕರು, ಕೈಗಾರಿಕೋದ್ಯಮಿಗಳು, ಕಾರ್ಪೊರೇಟ್ ಉದ್ಯಮಿಗಳು ಸರ್ಕಾರದ ಜತೆ ಕೈಜೋಡಿಸಿ, ಧನಸಹಾಯ ಮಾಡಿ ಎಂದು ಮುಖ್ಯಮಂತ್ರಿ ಕೇಳಿಕೊಂಡಿದ್ದರು. ಅದರಂತೆ...
ಸಿನಿಮಾ

ದಿನಗೂಲಿ ಕಾರ್ಮಿಕರ ಸಹಾಯಕ್ಕೆ ಮುಂದಾದ ಶೈನ್‌ ಶೆಟ್ಟಿ- ಕಹಳೆ ನ್ಯೂಸ್

ಬೆಂಗಳೂರು, ಮಾ.29 : ಈಗಾಗಲೇ ಕೊರೊನಾ ವೈರಸ್‌ಗೆ ಜನರು ತತ್ತರಿಸಿ ಹೋಗಿದ್ದಾರೆ. ಹಾಗಾಗಿ ಕೊರೊನಾ ವಿರುದ್ದ ಹೋರಾಟಕ್ಕಾಗಿ ನಟ-ನಟಿಯರು ಸಾಕಷ್ಟು ದೇಣಿಗೆ ನೀಡಲು ಮುಂದಾಗಿದ್ದಾರೆ. ಇದೀಗ ದಿನಗೂಲಿ ಕಾರ್ಮಿಕರಿಗೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 7ರ ವಿನ್ನರ್‌ ಶೈನ್‌ ಶೆಟ್ಟಿ ನೆರವಿಗೆ ಸ್ಪಂದಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ಶೈನ್‌ ಶೆಟ್ಟಿ ಅವರು ವಿಡಿಯೋ ಅಪ್ಲೋಡ್‌ ಮಾಡುವ ಮುಖಾಂತರ ಇತರರಿಗೂ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ನಾನು ಬೀದಿ ಬದಿಯ ವ್ಯಾಪಾರಿ, ಬನಶಂಕರಿ ಬಿಡಿಎ...
ಸಿನಿಮಾ

ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ಬರಲ್ಲ ; ನಟಿ ಶ್ರೀರೆಡ್ಡಿ ಅಸಭ್ಯ ಹೇಳಿಕೆ – ಖ್ಯಾಕರಿಸಿ ಉಗಿತಿರೋ ಜನ – ಕಹಳೆ ನ್ಯೂಸ್

ಹೈದರಾಬಾದ್: ಕಾಸ್ಟಿಂಗ್ ಕೌಚ್ ಮೂಲಕ ಸದ್ದು ಮಾಡಿದ್ದ ನಟಿ ಶ್ರೀರೆಡ್ಡಿ ಇದೀಗ ವಿವಾದಿತ ಹೇಳಿಕೆಯೊಂದನ್ನು ನೀಡಿದ್ದಾರೆ. ಶ್ರೀರೆಡ್ಡಿ ಅವರ ಹೇಳಿಕೆ ನೀಡಿದ ಜನರು ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುತ್ತಿದ್ದಾರೆ. ಶ್ರೀರೆಡ್ಡಿ ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ವೊಂದನ್ನು ಮಾಡಿದ್ದಾರೆ. ಅದರಲ್ಲಿ, ಸತತವಾಗಿ ಸೆಕ್ಸ್ ಮಾಡಿದರೆ ಕೊರೊನಾ ವೈರಸ್ ಬರಲ್ಲ ಎಂದು ಬರೆದಕೊಂಡಿದ್ದಾರೆ. ಶ್ರೀರೆಡ್ಡಿ ಅವರ ಈ ಪೋಸ್ಟ್ ನೋಡಿದ ನೆಟ್ಟಿಗರು ಅವರನ್ನು ಹಿಗ್ಗಾಮುಗ್ಗಾ ಟ್ರೋಲ್ ಮಾಡುವ ಮೂಲಕ ನಟಿಗೆ ತರಾಟೆ ತೆಗೆದುಕೊಂಡಿದ್ದಾರೆ....
ಸಿನಿಮಾ

ಕರಾವಳಿಯ ಯುವಕ‌ ಪೃಥ್ವಿ ಅಂಬರ್ ನಟನೆಯ ‘ ದಿಯಾ’ ಚಿತ್ರಕ್ಕೆ ಆನ್ ಲೈನ್ ನಲ್ಲಿ ಮುಗಿಬಿದ್ದ ಜನ ; ರಿ-ರಿಲೀಸ್ ಮಾಡುವಂತೆ ಪ್ರೇಕ್ಷಕರ ಮನವಿ – ಕಹಳೆ ನ್ಯೂಸ್

ಸ್ಯಾಂಡಲ್ ವುಡ್ ನಲ್ಲಿ ಇತ್ತೀಚಿಗೆ ರಿಲೀಸ್ ಆದ ದಿಯಾ ಸಿನಿಮಾ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕನ್ನಡ ಚಿತ್ರ ಪ್ರೇಕ್ಷಕರಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಸಿನಿಮಾ ನೋಡಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಾಡಿಹೊಗಳುತ್ತಿದ್ದಾರೆ. ಚಿತ್ರಮಂದಿರಗಳ ಸಮಸ್ಯೆಯ ನಡುವೆಯೂ ಗೆದ್ದು ಬೀಗಿರುವ ದಿಯಾ ಇತ್ತೀಚಿಗೆ ಅಮೆಜಾನ್ ಪ್ರೈಂನಲ್ಲಿ ರಿಲೀಸ್ ಮಾಡಲಾಗಿದೆ. ಆನ್ ಲೈನಲ್ಲಿ ರಿಲೀಸ್ ಆಗುತ್ತಿದ್ದಂತೆ ಪ್ರೇಕ್ಷಕರು ದಿಯಾ ಸಿನಿಮಾ ನೋಡಲು ಮುಗಿಬಿದ್ದಿದ್ದಾರೆ. ಅಮೆಜಾನ್ ಪ್ರೈಂನಲ್ಲಿ ಚಿತ್ರದ ವೀಕ್ಷಣೆ ಹೆಚ್ಚಾಗಿದ್ದು, ಪ್ರೇಕ್ಷಕರು...
ಸಿನಿಮಾ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಖಿ ಬಾಯ್–ಕಹಳೆ ನ್ಯೂಸ್

ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಜಿಎಫ್ ಸಿನಿಮಾ ಸದ್ದು ಮಾಡಿತ್ತು. ಕೆಜಿಎಫ್ 2 ಕೂಡ ಯಾವಾಗ ಬರುತ್ತೋ ಅಂತ ಅಭಿಮಾನಿಗಳು ಕಾಯ್ತಾ ಇದ್ದಾರೆ. ಇವರ ಕಾಯುವಿಕೆಗೆ ಇದೀಗ ರಾಖಿ ಬಾಯ್ ಹಾಗೂ ಸಿನಿಮಾ ತಂಡ ಸಿಹಿ ಸುದ್ದಿ‌ ನೀಡಿದ್ದಾರೆ. ಹೌದು, ಕೆಜಿಎಫ್ 2 ಸಿನಿಮಾ ವಿಜಯ ದಶಮಿಗೆ ಬರಲಿದೆಯಂತೆ. ಹೀಗಂತ ಸಿನಿಮಾ ತಂಡವೇ ಅಧಿಕೃತವಾಗಿ‌ ಹೇಳಿಕೊಂಡಿದೆ. ಅಕ್ಟೋಬರ್23 ರಂದು ಸಿನಿಮಾ ತೆರೆ ಕಾಣುವುದಕ್ಕೆ ಸಜ್ಜಾಗಿದೆ. ಬಾರೀ ನಿರೀಕ್ಷೆ ಹೊಂದಿರುವ ಈ ಸೀಕ್ವೆಲ್ ಸಿನಿಮಾದ...
ಸಿನಿಮಾ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ – ಕಹಳೆ ನ್ಯೂಸ್

ಮೈಸೂರು: ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಧ್ಯರಾತ್ರಿ ಮನೆಯಲ್ಲಿರುವಾಗ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಪ್ರತಿ ಸಿನಿಮಾಗಳಿಗೂ ಅರ್ಜುನ್ ಜನ್ಯಯವರ ಸಂಗೀತಕ್ಕಾಗಿ ನಿರ್ದೇಶಕರು ಕಾಯುತ್ತಾರೆ. ಸಂಗೀತ...
ಸಿನಿಮಾ

ಬಹು ನಿರೀಕ್ಷೆಯ ಕೆ.ಸೂರಜ್ ಶೆಟ್ಟಿ ನಿರ್ದೇಶನದ ಹರೀಶ್ ಶೇರಿಗಾರ್ & ಶರ್ಮಿಳಾ ಶೇರಿಗಾರ್ ನಿರ್ಮಾಣದ ” ಇಂಗ್ಲೀಷ್ ” ತುಳು ಚಲನಚಿತ್ರ ಮಾರ್ಚ್ 20ಕ್ಕೆ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ಅಕ್ಮೆ (ACME) ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, " ಮಾರ್ಚ್ – 22 " ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ " ಇಂಗ್ಲಿಷ್ " ತುಳು ಸಿನಿಮಾ ಮಾರ್ಚ್ 20 ರಂದು ತುಳುನಾಡಿನಾದ್ಯಂತ ಏಕಕಾಲದಲ್ಲಿ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಎಕ್ಕಸಕ,...
1 51 52 53 54 55 92
Page 53 of 92