Friday, March 13, 2026

ಸಿನಿಮಾ

ಸಿನಿಮಾ

ಮತ್ತೆ ತೆರೆ ಕಾಣಲಿದೆ ನಿಷ್ಕರ್ಷ – ಕಹಳೆ ನ್ಯೂಸ್

ವಿಷ್ಣುವರ್ಧನ್ ಅಭಿನಯದ ನಿಷ್ಕರ್ಷ ಸಿನಿಮಾದ ಡಿಜಿಟಲೀಕರಿಸಿದ ಆವೃತ್ತಿ ಬಿಡುಗಡೆಯಾಗುತ್ತಿದೆ. ಸೆಪ್ಟೆಂಬರ್ 18 ರಂದು ವಿಷ್ಣುವರ್ಧನ್ ಅವರ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನಿಷ್ಕರ್ಷ ಸಿನಿಮಾ ಮರುಬಿಡುಗಡೆಯಾಗುತ್ತಿದೆ. ಸುನಿಲ್ ಕುಮಾರ್ ದೇಸಾಯಿ ಅವರ ನಿರ್ದೇಶನದ ಸಿನಿಮಾವನ್ನು ಮರುಬಿಡುಗಡೆ ಮಾಡುವ ಹೊಣೆಯನ್ನು ಬಿಸಿ ಪಾಟೀಲ್ ಹೊತ್ತಿದ್ದಾರೆ. ಸೃಷ್ಟಿ ಫಿಲ್ಮ್ ಬ್ಯಾನರ್ ಅಡಿಯಲ್ಲಿ ಸೆಪ್ಟೆಂಬರ್ 18 ರಂದು ತೆರೆಕಾಣಲಿದೆ. ಸಿನಿಮಾದ ವಿತರಣೆ ಹಕ್ಕನ್ನು ಜಯಣ್ಣ ಕಂಬೈನ್ಸ್ ವಹಿಸಿಕೊಂಡಿದೆ. ಹಾಲಿವುಡ್‍ನ ಡೈ ಹಾರ್ಡ್ ಸಿನಿಮಾದಿಂದ ಪ್ರೇರಣೆ ಪಡೆದು ಈ...
ಸಿನಿಮಾ

Breaking News : ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ – ಕಹಳೆ ನ್ಯೂಸ್

ಕೋಲಾರ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಕೆಜಿಎಫ್ 2 ಸಿನಿಮಾ ಚಿತ್ರೀಕರಣಕ್ಕೆ ಕೋರ್ಟ್ ತಡೆಯಾಜ್ಞೆ ಹೇರಿದೆ. ಕೋಲಾರ ಜಿಲ್ಲೆಯ ಕೆಜಿಎಫ್‍ನ ಕೆನಡೀಸ್ ಸೈನೈಡ್ ಗುಡ್ಡದ ಮೇಲೆ ಚಿತ್ರೀಕರಣ ನಡೆಯುತ್ತಿದ್ದು, ದುಬಾರಿಯ ಸೆಟ್ ಹಾಕಲಾಗಿದೆ. ಆದರೆ ಶ್ರೀನಿವಾಸ್ ಎಂಬವರು ಪರಿಸರ ಹಾನಿ ಹಾಗೂ ಚಿತ್ರೀಕರಣದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂದು ಕೆಜಿಎಫ್ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಈ ಹಿನ್ನೆಲೆ ಕೋರ್ಟ್ ತಡೆಯಾಜ್ಞೆ ನೀಡಿದೆ. ಕೆಜಿಎಫ್ ಸಿನಿಮಾ ಭರ್ಜರಿ...
ಸಿನಿಮಾ

ಕುಕ್ಕೆ: ಮಠದಿಂದ ನೆರೆ ಸಂತ್ರಸ್ತರಿಗೆ 10 ಲಕ್ಷಕ್ಕೂ ಮಿಕ್ಕಿ ಸಾಮಾಗ್ರಿ ವಿತರಣೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ರಾಜ್ಯದ ವಿವಿಧೆಡೆ ಪ್ರವಾಹದಿಂದ ನೆರೆ ಬಂದು ವಿವಿಧ ಭಾಗದ ಜನತೆ ಸಂಕಷ್ಟಕ್ಕೀಡಾಗಿದ್ದಾರೆ. ನೆರೆಯಿಂದ ಸಂತ್ರಸ್ತರಾದವರ ನೆರವಿಗೆ ಸಂಘ ಸಂಸ್ಥೆ. ಮಠ ಮಂದಿರಗಳು ಮುಂದಾಗಿದ್ದು ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದಿಂದಲೂ ನೆರೆ ಸಂತ್ರಸ್ಥರಿಗೆ ಇದುವರೆಗೆ ಎರಡು ಹಂತದಲ್ಲಿ ಸುಮಾರು 10 ಲಕ್ಷರೂ ವರೆಗಿನ ಸಾಮಾಗ್ರಿಗಳನ್ನು ವಿತರಿಸಲಾಗಿದೆ. ಸಂಪುಟ ಶ್ರೀ ನರಸಿಂಹ ಸ್ವಾಮಿ ಸುಬ್ರಹ್ಮಣ್ಯ ಮಠದ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಮಾರ್ಗದರ್ಶನದಂತೆ ಸುಬ್ರಹ್ಮಣ್ಯ ಮಠದಿಂದ ನೇರ...
ಸಿನಿಮಾಸುದ್ದಿ

ತುತ್ತಿನ ಚೀಲಕ್ಕಾಗಿ ಹಾಡುತ್ತಿದ್ದ ಭಿಕ್ಷುಕಿ, ರಾತ್ರೋ ರಾತ್ರಿ ದೇಶಾದ್ಯಂತ ಫುಲ್ ಫೇಮಸ್ – ರಾನು ಕಂಚಿನ ಕಂಠಕ್ಕೆ ಮನಸೋತ ಹಿಮೇಶ್ ರೇಶಮಿಯಾ – ಕಹಳೆ ನ್ಯೂಸ್

ಮುಂಬೈ: ಹೊಟ್ಟೆ ಪಾಡಿಗಾಗಿ ಪಶ್ಚಿಮ ಬಂಗಾಳದಲ್ಲಿ ಹಾಡು ಹೇಳಿ ಭಿಕ್ಷೆ ಬೇಡಿ ಬದುಕುತ್ತಿದ್ದ ರಾನು ಮಂಡಲ್ ರಾತ್ರೋ ರಾತ್ರಿ ದೇಶಾದ್ಯಂತ ಮನೆಮಾತಾಗಿದ್ದಾರೆ. ಲತಾ ಮಂಗೇಶ್ಕರ್ ಅವರ 'ಎಕ್ ಪ್ಯಾರ್ ಕಾ ನಗ್ಮಾ ಹೈ'  ಹಾಡನ್ನು ರಾನು ಮಂಡಲ್  ರೈಲ್ವೆ ನಿಲ್ದಾಣವೊಂದರಲ್ಲಿ  ಹಾಡುತ್ತಿದ್ದಾಗ ಯಾರೂ ಒಬ್ಬರು ಚಿತ್ರಿಸಿ ವೈರಲ್ ಮಾಡಿದರು. ಇದಾದ  ಬಳಿಕ  ಮಂಡಲ್ ಅವರನ್ನು ಬಾಲಿವುಡ್ ಸಂಗೀತ ನಿರ್ದೇಶಕ ಹಿಮೇಶ್ ರೇಶಮಿಯಾ ಅವರು ಕರೆದು ತಮ್ಮ ಮುಂದಿನ ಚಿತ್ರಕ್ಕೆ ಹಾಡು...
ಸಿನಿಮಾ

ಸ್ಯಾಂಡಲ್ ವುಡ್ ನಟಿ ರಮ್ಯಾಗೆ ಮದುವೆ ಫಿಕ್ಸ್, ಹುಡುಗ ಯಾರು ಗೊತ್ತಾ..? – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‍ವುಡ್‍ನ ನಟಿ ರಮ್ಯ ವಿವಾಹದ ಬಗ್ಗೆ ಈ ಹಿಂದೆ ಅನೇಕ ವಿಷಯಗಳು ಪ್ರಸ್ತಾಪವಾಗಿದ್ದು, ಮಾಜಿ ಕಾಂಗ್ರೇಸ್ ಅಧ್ಯಕ್ಷ ರಾಹುಲ್‍ಗಾಂಧಿಯನ್ನು ವಿವಾಹವಾಗುವುದಾಗಿ ಎಲ್ಲೆಡೆ ಸುದ್ದಿ ಹರಿದಾಡಿತ್ತು. ಆದರೆ ಇದೀಗ ರಮ್ಯಾ ವಿವಾಹದ ಬಗ್ಗೆ ಹೊಸ ಮಾಹಿತಿಯೊಂದು ಲಭ್ಯವಾಗಿದೆ. ಊರೆಲ್ಲ ಸುತ್ತಿ ಬಂದವಳಿಗೆ ಹಳೇ ಗಂಡನ ಪಾದವೇ ಗತಿ ಅನ್ನುವ ಹಾಗಾಯ್ತು ನಮ್ಮ ಜಂಭದ ಕೋಳಿ ರಮ್ಯನ ಕಥೆ. ಅದೇ ಹಳೇ ಲವ್ವರ್ ಜೊತೆ ರಮ್ಯಾ ವಿವಾಹ ನಿಶ್ಚಯವಾಗಿದೆ. ಈ ಹಿಂದೆ...
ಸಿನಿಮಾ

ಇತಿಹಾಸದಲ್ಲೇ ಮೊದಲ ಬಾರಿಗೆ ಕನ್ನಡಕ್ಕೆ 12 ರಾಷ್ಟ್ರ ಪ್ರಶಸ್ತಿ: ನಾತಿಚರಾಮಿಗೆ 5, ಕೆಜಿಎಫ್ ಗೆ 2 – ಕಹಳೆ ನ್ಯೂಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್, ಹಾಗೂ ಶೃತಿ ಹರಿಹರನ್ ಅಭಿನಯದ ನಾತಿಚರಾಮಿ ಚಿತ್ರ, ರಿಷಭ್‍ಶೆಟ್ಟಿ, ನಿರ್ದೇಶಕ, ಸ.ಹಿ.ಪ್ರಾ.ಶಾಲೆ ಕಾಸರಗೋಡು ಸೇರಿದಂತೆ ಕನ್ನಡಕ್ಕೆ ಒಟ್ಟು 12 ರಾಷ್ಟ್ರ ಪ್ರಶಸ್ತಿ ಸಿಕ್ಕಿದ್ದು ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ವರ್ಷದಲ್ಲಿ ಇಷ್ಟು ಪ್ರಶಸ್ತಿಗಳು ಬಂದಿರುವುದು ಇದೇ ಮೊದಲು ಪ್ರಶಸ್ತಿಗಳು ಅತ್ಯುತ್ತಮ ಸಾಹಸ ಸಿನಿಮಾ- ಕೆಜಿಎಫ್, ರಾಷ್ಟ್ರೀಯ ಏಕತೆ ವಿಭಾಗ - ಒಂದಲ್ಲಾ ಎರಡಲ್ಲಾ, ಅತ್ಯುತ್ತಮ ಬಾಲ ಕಲಾವಿದ ಮಾಸ್ಟರ್ ರೋಹಿತ್(ಒಂದಲ್ಲಾ ಎರಡಲ್ಲಾ),...
ಸಿನಿಮಾ

ದರ್ಶನ್ ಇನ್ಮುಂದೆ ಡಿ ಬಾಸ್ ಅಲ್ಲ, ದುರ್ಯೋಧನ ಬಾಸ್: ಕುರುಕ್ಷೇತ್ರ ಸಿನಿಮಾ ನೋಡಿ ಸುಮಲತಾ `ಡಿ ಬಾಸ್’ ಗೆ ನೀಡಿದ್ರು ಹೊಸ ಬಿರುದು – ಕಹಳೆ ನ್ಯೂಸ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್, ರೆಬಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜನ್ ಸರ್ಜಾ, ನಿಖಿಲ್ ಕುಮಾರ್ ಬಹುತಾರಾಗಣದ ಕುರುಕ್ಷೇತ್ರ ಸಿನಿಮಾ ಇಂದು ಬಿಡುಗಡೆಯಾಗಿದೆ. ಬೆಂಗಳೂರಿನ ಮಂತ್ರಿಮಾಲ್ ನಲ್ಲಿ ಸಿನಿಮಾದ ಪ್ರೀಮೀಯರ್ ಶೋ ನೋಡಿದ ಸುಮಲತಾ ಅಂಬರೀಶ್ ದರ್ಶನ್ ಸೇರಿದಂತೆ ಎಲ್ಲ ನಟರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಂಗೋಳ್ಳಿ ರಾಯಣ್ಣ ಸಿನಿಮಾದ ಬಳಿಕ ದರ್ಶನ್ ಅವರಿಗೆ ಕುರುಕ್ಷೇತ್ರ ಲ್ಯಾಂಡ್ ಮಾರ್ಕ್ ಆಗುತ್ತದೆ. ದುರ್ಯೋಧನ ಅಂದರೆ ದರ್ಶನ್ ಎನ್ನುವಷ್ಟರ ಮಟ್ಟಿಗೆ ಅವರ...
ಸಿನಿಮಾ

ಬಹುನಿರೀಕ್ಷಿತ ರೂಪೇಶ್ ಶೆಟ್ಟಿಯವರ ” ಗಿರಿಗಿಟ್ ” ತುಳು ಚಲನಚಿತ್ರ ರಿಲೀಸ್ ಗೆ ಮುಹೂರ್ತ ಫೀಕ್ಸ್ ; ಅಗಸ್ಟ್ 23ರಂದು ಬೆಳ್ಳಿತೆರೆಯಲ್ಲಿ ” ಗಿರಿಗಿಟ್ ” ಕಮಾಲ್..! – ಕಹಳೆ ನ್ಯೂಸ್

ಸಿನಿ ಕಹಳೆ : ಬಹುನಿರೀಕ್ಷಿತ ರೂಪೇಶ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಗಿರಿಗಿಟ್ ರಿಲೀಸ್ ಯಾವಾಗ ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಇಂದು ತನ್ನ ಟೀಸರ್ ರಿಲೀಸ್ ಮಾಡಿದ ಚಿತ್ರತಂಡ ಅಗಸ್ಟ್ 23 ರಂದು ರಿಲೀಸ್ ಡೇಟ್ ಫೀಕ್ಸ್ ಮಾಡಿದೆ. ಇಲ್ಲಿದೆ ನೋಡಿ ನಿರೀಕ್ಷೆ ಹುಟ್ಟಿಸಿದ್ದ ಟೀಸರ್...! ನೋಡಿ ಹಾಗೂ ಶೇರ್ ಮಾಡಿ ... https://youtu.be/G3krFeBMxB8...
1 59 60 61 62 63 92
Page 61 of 92