Thursday, March 12, 2026

ಸಿನಿಮಾ

ಸಿನಿಮಾಸುದ್ದಿ

ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾದ ಸಿನಿಮಾ ನಿರ್ದೇಶಕ ಮಣಿರತ್ನಂ – ಕಹಳೆ ನ್ಯೂಸ್

ಚೆನ್ನೈ : ಖ್ಯಾತ ಸಿನಿಮಾ ನಿರ್ದೇಶಕ ಮಣಿರತ್ನಂ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನಲ್ಲಿ ಚಿತ್ರೀಕರಣದಲ್ಲಿದ್ದ ಮಣಿರತ್ನಂ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಇದೀಗ ಅವರನ್ನು ಚೆನ್ನೈಗೆ ಕರೆತಂದಿದ್ದು, ಚೆನ್ನೈನ ಅಪೋಲೋ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡ, ಹಿಂದಿ, ತಮಿಳು ಭಾಷೆಗಳಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಣಿರತ್ನಂ...
ಸಿನಿಮಾಸುದ್ದಿ

ಸ್ಯಾಂಡಲ್‍ವುಡ್ ಮತ್ತು ಕೋಸ್ಟಲ್‍ವುಡ್‍ನಲ್ಲಿ ಮುಂದುವರೆದ ಹರೀಶ್ ‘ಯಾನ’ – ಕಹಳೆ ನ್ಯೂಸ್

ಸ್ಯಾಂಡಲ್‍ವುಡ್‍ನಲ್ಲಿ ಸದಭಿರುಚಿಯ ಸಾಮಾಜಿಕ ಸಂದೇಶಗಳನ್ನು ಒಳಗೊಂಡ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ ಮಂಗಳೂರು ಮೂಲದ ನಿರ್ಮಾಪಕ ಹರೀಶ್ ಶೇರಿಗಾರ್. ನೀರಿನ ಸಮಸ್ಯೆಯನ್ನು ಮೂಲ ಕಥಾವಸ್ತುವನ್ನಾಗಿಟ್ಟುಕೊಂಡು ‘ಮಾರ್ಚ್ 22’ ಎಂಬ ಉತ್ತಮ ಚಿತ್ರವನ್ನು ಮೊದಲಿಗೆ ನಿರ್ಮಾಣ ಮಾಡಿದ್ದರು. ಈ ಚಿತ್ರದಲ್ಲಿ ಸುಚೇಂದ್ರ ಪ್ರಸಾದ್ ಮೇರು ನಟ ಅನಂತ್‍ನಾಗ್ ಮೊದಲಾದವರು ಅದ್ಭುತ ಅಭಿನಯ ನೀಡಿದ್ದರು ಜೊತೆಗೆ ಕಥೆ ನಿರ್ದೇಶನವೂ ಚೆನ್ನಾಗಿತ್ತು ಆದರೆ ಕಮರ್ಷಿಯಲ್ ಆಗಿ ಚಿತ್ರ ದೊಡ್ಡ ಯಶಸನ್ನುಗಳಿಸಿಲ್ಲವಾದರು ಕರ್ನಾಟಕ ರಾಜ್ಯ ಪ್ರಶಸ್ತಿ...
ಸಿನಿಮಾಸುದ್ದಿ

ರಾಬರ್ಟ್ ಚಿತ್ರದ ಎಕ್ಸ್‍ಕ್ಲೂಸಿವ್ ಸ್ಟಿಲ್ ರಿವೀಲ್ – ಕಹಳೆ ನ್ಯೂಸ್

ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಮೋಸ್ಟ್ ಎಕ್ಸ್‍ಪೆಕ್ಟೆಡ್ ಚಿತ್ರ ‘ರಾಬರ್ಟ್’ ಈಗಾಗಲೇ ಶೂಟಿಂಗ್ ಭರದಿಂದ ಸಾಗುತ್ತಿದೆ. ಮೊನ್ನೆ ತಾನೆ ರಂಝಾನ್ ಹಬ್ಬದ ವಿಶೇಷವಾಗಿ ಥೀಮ್ ಪೋಸ್ಟರನ್ನು ಬಿಡುಗಡೆ ಮಾಡಿತ್ತು ಚಿತ್ರತಂಡ. ಆದರೆ ಅದರಲ್ಲಿ ದರ್ಶನ್ ಮುಖ ದರ್ಶನ ಆಗಿರಲಿಲ್ಲ ಇದೀಗ ಸದ್ದಿಲ್ಲದೆ, ರಾಬರ್ಟ್‍ನಲ್ಲಿ ದರ್ಶನ್ ಲುಕ್ ರಿವೀಲ್ ಆಗಿದೆ. ಜೊತೆಗೆ ವಿನೋದ್ ಪ್ರಭಾಕರ್ ಅವರು ಕೂಡ ರಾಬರ್ಟ್‍ನಲ್ಲಿ ನಟಿಸುತ್ತಿರುವುದು ಖಚಿತಗೊಂಡಿದೆ. ಆದರೆ ಇದು ಒಫೀಷಿಯಲ್ ಆಗಿ ಚಿತ್ರತಂಡ ಹರಿಯಬಿಟ್ಟ ಸ್ಟಿಲ್ಲೋ...
ಸಿನಿಮಾಸುದ್ದಿ

ಮೈನವಿರೇಳಿಸುತ್ತಿದೆ ಪ್ರಭಾಸ್ ‘ಸಾಹೋ’ ಟೀಸರ್! – ಕಹಳೆ ನ್ಯೂಸ್

ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಬಹುಬಾಷಾ ಸಿನೆಮಾ ‘ಸಾಹೋ’ವಿನ ಒಫೀಷಿಯಲ್ ಟೀಸರ್ ರಿಲೀಸ್ ಅಗಿದ್ದು ಸಿನಿರಸಿಕರು ಟೀಸರ್ ನೋಡಿ ಬೆರಗಾಗಿದ್ದಾರೆ. ನಿರೀಕ್ಷೆಗೆ ತಕ್ಕಂತೆ ಟೀಸರ್ ಅದ್ಭುತವಾಗಿ ಮೂಡಿ ಬಂದಿದೆ. ರೊಮ್ಯಾಂಟಿಕ್ ದೃಶ್ಯಗಳಿಂದ ಆರಂಭವಾಗುವ ಟೀಸರ್ ತದನಂತರ ಮಿಂಚಿನಂತೆ ಭರ್ಜರಿ ಆ್ಯಕ್ಷನ್ ಸನ್ನಿವೇಶಗಳ ಸರಮಾಲೆ ಶುರುವಾಗುತ್ತದೆ. ಪ್ರಭಾಸ್ ಬಾಹುಬಲಿ ನಂತರ ಈ ಚಿತ್ರಕ್ಕೆ ಯಾಕೆ ಇಷ್ಟೊಂದು ತಡ ಮಾಡಿದ್ರು ಅನ್ನೋ ಪ್ರಶ್ನೆಗೆ ಈ ಟೀಸರ್ ಉತ್ತರವಾಗಿದೆ. ನಾಯಕಿ ಶ್ರದ್ಧಾ ಕಪೂರ್‍ಗೂ...
ಸಿನಿಮಾಸುದ್ದಿ

‘ಗುಳ್ಟು’ ನಿರ್ದೇಶಕನ ಹೊಸ ಸಿನಿಮಾಗೆ ಅನೀಶ್ ತೇಜೇಶ್ವರ್ ಹೀರೋ – ಕಹಳೆ ನ್ಯೂಸ್

‘ಗುಳ್ಟು’ ಅಂತಹ ಉತ್ತಮ ಸಿನಿಮಾ ಮಾಡಿದ್ದ ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ ಈಗ ಹೊಸ ಸಿನಿಮಾ ತಯಾರಿ ನಡೆಸಿದ್ದಾರೆ. ಕಳೆದ ಬಾರಿ ಸೈಬರ್ ಕ್ರೈಂ ಆಧಾರಿತ ಚಿತ್ರದ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದ ನಿರ್ದೇಶಕ ಈಗ ರವಿ ಬೆಳಗೆರೆ ಅವರ ಕಾದಂಬರಿಯನ್ನ ಸಿನಿಮಾ ಮಾಡಲು ಹೊರಟಿದ್ದಾರೆ. ಪತ್ರಕರ್ತ, ಬರಹಗಾರ ರವಿಬೆಳಗೆರೆ ಬರೆದಿರುವ ‘ಒಮರ್ಟಾ' ಕಾದಂಬರಿ ಈಗ ಸಿನಿಮಾ ಆಗ್ತಿದೆ. ಭೂಗತ ಮಾಫಿಯಾ, ರೌಡಿಸಂ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಈ ಪುಸ್ತುಕದಲ್ಲಿ ಪ್ರಸ್ತಾಪಿಸಲಾಗಿದೆ....
ಸಿನಿಮಾಸುದ್ದಿ

ಶೀಘ್ರದಲ್ಲಿ ರಾಧಿಕಾ ನಿರೂಪ್ ಅಭಿನಯದ ಆದಿಲಕ್ಷ್ಮೀ ಪುರಾಣ ತೆರೆಗೆ – ಕಹಳೆ ನ್ಯೂಸ್

ರಾಧಿಕಾ ಪಂಡಿತ್ ಮದುವೆ ಬಳಿಕ 'ಆದಿ ಲಕ್ಷ್ಮೀ ಪುರಾಣ' ಎಂಬ ಸಿನಿಮಾ ಮೂಲಕ ಮತ್ತೆ ಬೆಳ್ಳಿತರೆಗೆ ಕಂಬ್ಯಾಕ್ ಮಡುತ್ತಿದ್ದಾರೆ. ರಾಕ್‍ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರವನ್ನು ಪ್ರಿಯಾ ವಿ ನಿರ್ದೇಶಿಸಿದ್ದಾರೆ. ಮಣಿರತ್ನಂ ಅವರ ಜೊತೆ ಹಲವು ಸಿನಿಮಾಗಳಿಗೆ ಕೆಲಸ ಮಾಡಿದ ಅನುಭವವಿರುವ ಪ್ರಿಯಾ ನಿರ್ದೇಶನದ ಮೊದಲ ಕನ್ನಡ ಸಿನಿಮಾವಿದು. ಈಗ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಮುಂದಿನ ತಿಂಗಳು ಬಿಡುಗಡೆಯಾಗಲಿದ್ದು, ಜೂನ್ 21 ರಂದು ಚಿತ್ರದ ಆಡಿಯೋ...
ಸಿನಿಮಾಸುದ್ದಿ

‘ಗಂಡುಗಲಿ ಮದಕರಿ ನಾಯಕ’ನಾಗಲು ದರ್ಶನ್ ತಯಾರಿ- ಕಹಳೆ ನ್ಯೂಸ್

ರಾಕ್‍ಲೈನ್ ವೆಂಕಟೇಶ್ ನಿರ್ಮಾಣದ ಗಂಡುಗಲಿ ಮದಕರಿ ನಾಯಕ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿದ್ದಾರೆ, ಆಗಸ್ಟ್ ತಿಂಗಳಿನಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಲು ನಿರ್ಧರಿಸಲಾಗಿದೆ, ಐತಿಹಾಸಿಕ ಸಿನಿಮಾವನ್ನು ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸುತ್ತಿದ್ದಾರೆ, ಐತಿಹಾಸಿಕ ಸಿನಿಮಾಗಾಗಿ ಹೆಚ್ಚಿನ ಸಮಯ ಬೇಕಾಗುತ್ತದೆ ಅದಕ್ಕಾಗಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕಾಗುತ್ತದೆ. ಸದ್ಯ ಗ್ರಾಫಿಕ್ಸ್ ವಿನ್ಯಾಸ ಮಾಡಲಾಗುತ್ತಿದೆ. ಐತಿಹಾಸಿಕ ಸಿನಿಮಾಗಾಗಿ ವಸ್ತ್ರ ವಿನ್ಯಾಸಕ್ಕಾಗಿ ಹೆಚ್ಚಿನ ಸಮಯ ಹಿಡಿಯುತ್ತಿದೆ. ಎಲ್ಲಾ ವಿಭಾಗಗಳಲ್ಲೂ ಕೆಲಸ ನಡೆಯುತ್ತಿದೆ, ನಿರ್ಮಾಪಕ ರಾಕ್...
ಸಿನಿಮಾಸುದ್ದಿ

ಈ ಬಾರಿ ಸ್ಯಾಂಡ್‍ಲ್‍ವುಡ್‍ನಲ್ಲಿ ಗಣೇಶ ಹಬ್ಬದ ‘ಭರಾಟೆ’ ಜೋರಿರಲಿದೆ- ಕಹಳೆ ನ್ಯೂಸ್

ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಶ್ರೀಲೀಲಾ ನಟನೆಯ ‘ಭರಾಟೆ’ ಸಿನಿಮಾ ಸದ್ದು ಮಾಡುತ್ತಿದೆ. ಮೊದಲ ಫೋಟೋ ಶೂಟ್‍ನಿಂದ ಹಿಡಿದು ಬೃಹತ್ ಸೆಟ್‍ಗಳಲ್ಲಿ ಚಿತ್ರೀಕರಣ ಮತ್ತು ತಾರಾಗಣದ ವಿಚಾರವಾಗಿ ‘ಭರಾಟೆ’ ಸುದ್ದಿಯಾಗುತ್ತಲೇ ಇತ್ತು. ಚಿತ್ರೀಕರಣಕ್ಕೂ ಮೊದಲು ಭರ್ಜರಿಯಾಗಿ ಫೋಟೋಶೂಟ್ ಮಾಡುವುದು ಚೇತನ್ ಕುಮಾರ್ ಸ್ಪೆಷಲ್. ಈಗ ಚಿತ್ರಕ್ಕಾಗಿ ಕಾತರದಿಂದ ಕಾದಿರುವ ಅಭಿಮಾನಿಗಳಿಗೆ ಸಿನಿಮಾ ಬಿಡುಗಡೆಯ ಬಗ್ಗೆ ನಿರ್ದೇಶಕ ಚೇತನ್‍ಕುಮಾರ್ ಮಾಹಿತಿ ನೀಡಿದ್ದಾರೆ. ಎಲ್ಲವೂ ಪ್ಲಾನ್ ಪ್ರಕಾರ...
1 66 67 68 69 70 92
Page 68 of 92