Sunday, March 8, 2026

ಸಿನಿಮಾ

ಸಿನಿಮಾ

ಕಟಪಾಡಿ ಕಟ್ಟಪ್ಪೆ ತುಳು ಚಿತ್ರದ ಆಡಿಯೋ ರಿಲೀಸ್ ಮಾಡಿದ ಕಿಚ್ಚ ಸುದೀಪ್

ಮಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಸ್ಯಾಂಡಲ್‍ವುಡ್‍ನಿಂದ ಕೋಸ್ಟಲ್‍ವುಡ್ ಕಡೆಗೆ ಬಂದಿದ್ದು ಮಂಗಳೂರಿನಲ್ಲಿ ತುಳು ಚಿತ್ರವೊಂದರ ಆಡಿಯೋ ರಿಲೀಸ್ ಮಾಡಿದರು. ತುಳು ಚಿತ್ರ ‘ಕಟಪಾಡಿ ಕಟ್ಟಪ್ಪೆ’ ಅನ್ನುವ ತುಳು ಚಿತ್ರದ ಆಡಿಯೋ ರಿಲೀಸ್‍ನ್ನು ಮಂಗಳೂರಿನ ಪುರಭವನದಲ್ಲಿ ನೆರೆವೇರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ತುಳು ಭಾಷೆಯನ್ನು ಮುಂದಿನ ದಿನಗಳಲ್ಲಿ ಮಾತನಾಡಲು ಪ್ರಯತ್ನಿಸುತ್ತೇನೆ ಅಂತಾ ಹೇಳಿದ್ರು. ಅದ್ಧೂರಿ ಆಡಿಯೋ ರಿಲೀಸ್ ಬಳಿಕ ಮಾತನಾಡಿದ ಕಿಚ್ಚ ಸುದೀಪ್, ತುಳು ಚಿತ್ರರಂಗ ಹಾಗೂ ತುಳು ಭಾಷೆಯನ್ನು...
ಸಿನಿಮಾ

ಸ್ಕರ್ಟ್ ಎಳೆದು, ಇದರ ಕೆಳಗೆ ಏನಿದೆ ತೋರಿಸು: ಮಾಡೆಲ್‍ಗೆ ಕಾಮುಕರ ಕಿರುಕುಳ – ಕಹಳೆ ನ್ಯೂಸ್

ಇಂದೋರ್: ಯುವಕರಿಬ್ಬರು ಬೈಕಿನಲ್ಲಿ ಬಂದು ಮಾಡೆಲ್‍ನ ಸ್ಕರ್ಟ್ ಎಳೆದು ಇದರ ಕೆಳಗೆ ಏನಿದೆ ತೋರಿಸು ಎಂದು ಅಸಭ್ಯವಾಗಿ ವರ್ತಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ ನಲ್ಲಿ ನಡೆದಿದೆ. ತನ್ನ ಜೊತೆ ಆದ ಈ ಘಟನೆ ಬಗ್ಗೆ ರೂಪದರ್ಶಿ ಟ್ವಿಟ್ಟರಿನಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಯುವಕರು ನನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ನಂತರ ಒಬ್ಬರು ಹಿರಿಯ ವ್ಯಕ್ತಿ ನನ್ನ ಹತ್ತಿರ ಬಂದು ನೀನು ಸ್ಕರ್ಟ್ ಹಾಕಿದೀಯಾ. ಹಾಗಾಗಿ ಅವರು ನಿನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು...
ಸಿನಿಮಾ

ಶಾರೂಕ್ ಖಾನ್ ನನ್ನ ಜೀವನ ಹಾಳು ಮಾಡಿದ್ದಾರೆ ; ಮುಂಬೈ ಯುವತಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ನನ್ನ ಜೀವನ ಹಾಳು ಮಾಡಿದ್ದಾರೆ ಎಂದು ಮುಂಬೈನ ಯುವತಿಯೊಬ್ಬಳು ತನ್ನ ಇನ್‍ಸ್ಟಾಗ್ರಾಂನಲ್ಲಿ ಬರೆದು ಪೋಸ್ಟ್ ಮಾಡಿದ್ದು, ಈಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಈಗ ಚರ್ಚೆಯಾಗುತ್ತಿದೆ. ಮುಂಬೈ ಮೂಲದ ಯುವತಿಯೊಬ್ಬಳ ‘ಹ್ಯುಮನ್ಸ್ ಆಫ್ ಬಾಂಬೆ’ ಎಂಬ ಪೇಜ್‍ನಲ್ಲಿ ಆಕೆಯ ಪ್ರೇಮಕಥೆಯನ್ನು ಪೋಸ್ಟ್ ಮಾಡಲಾಗಿತ್ತು. ಅದರಲ್ಲಿ ಶಾರೂಕ್ ಖಾನ್ ನನ್ನ ಜೀವನವನ್ನು ಹಾಳು ಮಾಡಿದ್ದಾರೆ ಎಂದು ಯುವತಿ ಹೇಳಿದ್ದಾಳೆ. ಶಾರೂಕ್ ಖಾನ್ ನನ್ನ ಜೀವನವನ್ನು ಹಾಳು...
ಸಿನಿಮಾ

ಅಶ್ವಿನಿ ನಕ್ಷತ್ರ ಚೆಲುವೆ ಮಯೂರಿ ಮಾಜಿ ಸಿಎಂ ಒಬ್ಬರ ಪುತ್ರಿ – Kahale News

ಬೆಂಗಳೂರು: ‘ಅಶ್ವಿನಿ ನಕ್ಷತ್ರ’ ಧಾರಾವಾಹಿ ಖ್ಯಾತಿಯ ನಟಿ ಮಯೂರಿ ಮಾಜಿ  ಮುಖ್ಯಮಂತ್ರಿಯೊಬ್ಬರ ಪುತ್ರಿಯಂತೆ. ಇಂಥದೊಂದು ಇಂಟರೆಸ್ಟಿಂಗ್  ಸಂಗತಿ ಈಗ ಅವರಿಂದಲೇ ಬಹಿರಂಗಗೊಂಡಿದೆ. ‘ನಾನು ಮಾಜಿ ಸಿಎಂ ಪುತ್ರಿ. ನನಗೆ ಸಿಕ್ಕಾಪಟ್ಟೆ ಷೋಕಿ. ಸದಾ ವೆಸ್ಟರ್ನ್  ಲುಕ್‌ನಲ್ಲಿ ಇರಬೇಕೆನ್ನುವ ಕ್ರೇಜ್’ ಅಂತಲೂ ಹೇಳಿಕೊಂಡಿರುವ  ಅವರು, ತಮಗೆ ತಂದೆಯಾಗಿರುವ ಆ ಮಾಜಿ ಸಿಎಂ ಯಾರು? ಅವರು ಯಾವಾಗ ಮುಖ್ಯಮಂತ್ರಿ ಆಗಿದ್ದರು? ಈ ಪ್ರಶ್ನೆಗಳಿಗೆ ಮಾತ್ರ ಸದ್ಯಕ್ಕೆ ಅವರಿಂದ ಉತ್ತರ ಇಲ್ಲ!!    ...
ಸಿನಿಮಾ

ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನದ ಹಾಗೂ ನಿರ್ಮಾಣದ  “ಜೆವಣ್” ಜಿ.ಯಸ್. ಬಿ ಕೊಂಕಣಿ ಭಾಷೆಯ ಕಾಮಿಡಿ ಚಲನಚಿತ್ರ ಮುಹೂರ್ತ

ಶ್ರೀ ಮಹಾಮಾಯಿ ಸಿನಿ ಕ್ರಿಯೇಶನ್ಸ ರವರ ಎರಡನೇ ಕಲಾಕಾಣಿಕೆ,  ಜಿ.ಎಸ್.ಬಿ.ಕೊಂಕಣಿ ಯಲ್ಲಿ ನಿರರ್ಗಳ ಹಾಸ್ಯ ಚಿತ್ರ   "ಜೆವಣ್" .   ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನದ ಹಾಗೂ ನಿರ್ಮಾಣದ  "ಜೆವಣ್" ಜಿ.ಯಸ್. ಬಿ ಕೊಂಕಣಿ ಭಾಷೆಯ ಕಾಮಿಡಿ ಚಲನಚಿತ್ರ. ಈ ಸಿನೆಮಾದ ಮುಹೂರ್ತ ಅಕ್ಷಯ ತೃತೀಯ ದಿನದಂದು ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಜರುಗಿತು.  ವಿಟ್ಲ ಮಂಗೇಶ್ ಭಟ್ ಹಾಗೂ ಪ್ರಮೋದ್ ಭಟ್ ಅಭಿನಯಿಸಿದ ಹಾಸ್ಯಮಯ ಸನ್ನಿವೇಶವನ್ನು ಮುಹೂರ್ತಕ್ಕಾಗಿ ಚಿತ್ರೀಕರಿಸಲಾಯಿತು.ವೇ.ಮೂ.ಬಿ.ವಸಂತ...
ರಾಜಕೀಯಸಿನಿಮಾ

ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ. ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ ಸುದ್ದಿಯಾಗಿ, ಕೇರಳದಲ್ಲಿ ಸೆಕ್ಸ್ ರ‍್ಯಾಕೆಟ್ ಸಿಕ್ಕಿಬಿದ್ದಿದ್ದ ರಶ್ಮಿ ನಾಯರ್ ಈಗ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ...
ಸಿನಿಮಾ

ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಲು ಕಾಯುತ್ತಿದ್ದಾರಂತೆ ನಟಿ ರಾಗಿಣಿ!

ಬೆಂಗಳೂರು: ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ರಾಗಿಣಿ ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಬೇಕೆಂದು ಹೇಳಿದ್ದಾರೆ. ಖಾಸಗಿ ಚಾನೆಲ್‍ನಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ನಟಿ ರಾಗಿಣಿ ಹಾಗೂ ರಕ್ಷಿತಾ ಪ್ರೇಮ್ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ಶಿವರಾಜ್ ಕುಮಾರ್ ಸತ್ಯ ಅಥವಾ ಧೈರ್ಯ(ಟ್ರೂತ್ ಆರ್ ಡೇರ್) ಸೆಗ್ಮಂಟ್‍ನನ್ನು ಶುರು ಮಾಡಿದ್ದರು. ಸತ್ಯ ಅಥವಾ ಧೈರ್ಯದಲ್ಲಿ ಸತ್ಯವನ್ನು ಆಯ್ಕೆ ಮಾಡಿಕೊಂಡ ರಾಗಿಣಿ ಅವರಿಗೆ ಶಿವರಾಜ್ ಕುಮಾರ್ ನೀವು...
ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ! – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 811’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದೊಂದು ದೇಶಭಕ್ತಿ ಹಾಡಗಿದ್ದು, ‘ನರನಾಡಿ ನುಡಿಯುತ್ತೆ ಹಿಂದುಸ್ತಾನ್’ ಎಂಬ ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಸ್ಟೇಟ್‍ಮೆಂಟ್ 811 ಹೊಸಬರ ಸಿನಿಮಾವಾಗಿದ್ದು, ಹೇಮಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಪ್ಪಿ...
1 83 84 85 86 87 92
Page 85 of 92