Sunday, March 8, 2026

ಸಿನಿಮಾ

ಸಿನಿಮಾ

‘ಕೆಲವು ದಿನಗಳ ನಂತರ’ ಮಗು ಜೊತೆ ಬಂದ ಶುಭಾ ಪೂಂಜಾ…!!?

ಬೆಂಗಳೂರು: ಮೊಗ್ಗಿನ ಮನಸ್ಸಿನ ಸುಂದರಿ ಶುಭಾ ಪೂಂಜಾ ‘ಕೆಲವು ದಿನಗಳ ನಂತರ’ ಎಂಬ ವಿಭಿನ್ನ ಕಥಾ ಹಂದರವುಳ್ಳ ಸಿನಿಮಾದ ಮೂಲಕ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಗೂಗಲ್ ಚಿತ್ರದಲ್ಲಿ ಗೃಹಿಣಿ ಪಾತ್ರದಲ್ಲಿ ನಟಿಸುವ ಮೂಲಕ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಇಂದಿನ ಯುವ ಜನತೆಯ ಸಮಸ್ಯೆಯ ಕುರಿತು “ಕೆಲವು ದಿನಗಳ ನಂತರ” ಎಂಬ ತಯಾರಾಗುತ್ತಿದ್ದು, ಇದೊಂದು ಕಾಮಿಡಿ ಮತ್ತು ಸಸ್ಪೆನ್ಸ್ ಸಿನಿಮಾವಾಗಿದೆ. ಕೆಲವು ದಿನಗಳ ನಂತರ ಸಿನಿಮಾದ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ...
ಸಿನಿಮಾ

ಬಾಲಿವುಡ್ ಚೆಲುವೆ ದೀಪಿಕಾ ಮದ್ವೆ ದಿನಾಂಕ ಕನ್ಫರ್ಮ್ !

ಮುಂಬೈ: ಬಾಲಿವುಡ್‍ನ್ ಪ್ರಣಯ ಪಕ್ಷಿಗಳಾದ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಇಬ್ಬರು ಮದುವೆ ಇದೇ ವರ್ಷ ಆಗಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿಯೇ ದೀಪಿಕಾ ಮದುವೆ ಶಾಪಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿಯೊಂದು ಸಹ ಹರಿದಾಡಿತ್ತು. ಈ ಹಿಂದೆ ದೀಪಿಕಾ ಮತ್ತು ರಣ್‍ವೀರ್ ಇದೇ ವರ್ಷ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಅಧಿಕೃತವಾಗಿ ಪ್ರಕಟವಾಗಿತ್ತು. ಆದ್ರೆ ಯಾವಾಗ, ಎಲ್ಲಿ, ಹೇಗೆ ಎಂಬುದರ ಬಗ್ಗೆ ಮಾಹಿತಿಗಳನ್ನು ಕುಟುಂಬಸ್ಥರು ರಿವೀಲ್ ಮಾಡಿರಲಿಲ್ಲ....
ಸಿನಿಮಾ

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಬಾಲಿವುಡ್ ಗಾಯಕ ಸೋನಿ ನಿಗಮ್ ಇಂದು ಜಿಲ್ಲೆಯ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮೂಡಬಿದ್ರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸೋನು ನಿಗಮ್ ಬಳಿಕ ದೇವಾಲಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾಪಸ್ ತೆರಳಿದರು. ಈ ವೇಳೆ ಸೋನು ನಿಗಮ್ ಜೊತೆಗೆ ಅವರ ತಂಡದ ಸದಸ್ಯರು ಕೂಡ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು....
ಸಿನಿಮಾ

ಸ್ವಚ್ಛ ಭಾರತ್ ಅಭಿಯಾನಕ್ಕೆ ಸಿನಿಮಾ ಮೂಲಕ ಹಣ ಒದಗಿಸಿದ ಬಾಲ ಕಲಾವಿದೆ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಸಿನಿಮಾ ಸಂದಾಸ್ ಮಕ್ಕಳ ಸಿನಿಮಾದಲ್ಲಿ ನಟಿಸಿರುವ 14 ವರ್ಷದ ಬಾಲ ಕಲಾವಿದೆ ಪ್ರತ್ಯಕ್ಷ ರಾಮಕೃಷ್ಣ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಸಾಮಾಜಿಕ ಜವಾಬ್ದಾರಿಗಳನ್ನು ತೋರಿಸುತ್ತಾಳೆ.ಈ ಚಿತ್ರದ ನಿರ್ದೇಶಕ ಅಜಯ್ ಕುಮಾರ್ ಎ.ಜೆ. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಪ್ರತ್ಯಕ್ಷ ಚಿತ್ರಕ್ಕಾಗಿ ತಯಾರಿ ನಡೆಸಲು ದಾನಾಪುರ ಎಂಬ ಗ್ರಾಮಕ್ಕೆ ಎರಡು ತಿಂಗಳು ಹೋಗಿ ತಯಾರಿ ನಡೆಸುತ್ತಿದ್ದಳು. ಚಿತ್ರದಲ್ಲಿ ಮಲ್ಲಮ್ಮ ಎಂಬ ಹುಡುಗಿ ತನ್ನ ಗ್ರಾಮದಲ್ಲಿ ಶೌಚಾಲಯವಿಲ್ಲವೆಂದು ಸತತ ಮೂರು ದಿನಗಳ ಕಾಲ...
ಸಿನಿಮಾ

ಮೆಹೆಂದಿ ಹಾಕಿ ಮದುವೆಗೆ ರೆಡಿಯಾದ ತುಪ್ಪದ ಬೆಡಗಿ ರಾಗಿಣಿ..! – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗೆ ಸ್ಯಾಂಡಲ್‍ವುಡ್ ನಲ್ಲಿ ಹಲವು ನಟ-ನಟಿಯರ ಸುದ್ದಿ ಕೇಳಿಬರುತ್ತಿದ್ದು, ಈಗ ತುಪ್ಪದ ಬೆಡಗಿ ರಾಗಿಣಿ ಮಹೆಂದಿ ಹಾಕಿಕೊಂಡು ಮದುವೆಗೆ ಸಿದ್ಧರಾಗಿದ್ದಾರೆ. ರಾಗಿಣಿ ಇಷ್ಟು ಬೇಗ ಮದುವೆ ಆಗುತ್ತಾರಾ ಎಂದು ಆಶ್ಚರ್ಯ ಪಡಬೇಡಿ. ರಾಗಿಣಿ ತಮ್ಮ ಸ್ನೇಹಿತ ಮೆಹೆಕ್ ಮದುವೆಗೆ ಮೆಹೆಂದಿ ಹಾಕಿಸಿಕೊಂಡು ಸಂಭ್ರಮದಿಂದ ಓಡಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರ ಸ್ನೇಹಿತನ ಮದುವೆಗೆ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರಾಗಿಣಿ ಅವರ ಸ್ನೇಹಿತ ಮೆಹಕ್ ಹಿಮಾಚಲ ಪ್ರದೇಶದಲ್ಲಿದ್ದು, ಅವರ ಮದುವೆಗಾಗಿ ತಮ್ಮ ಬ್ಯೂಸಿ...
ಸಿನಿಮಾ

ಅಜ್ಜಿ ಜೊತೆ ಸೊಂಟ ಬಳುಕಿಸಿ ಒಂದೇ ದಿನದಲ್ಲಿ 13.14 ಲಕ್ಷ ವ್ಯೂ ಗಳಿಸಿದ ರಣವಿಕ್ರಮ ನಟಿ: ವಿಡಿಯೋ ವೈರಲ್!

ಮುಂಬೈ: ಬಾಲಿವುಡ್ ಬೆಡಗಿ ಅದಾ ಶರ್ಮಾ ಇನ್‍ಸ್ಟಾಗ್ರಾಂನಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದು, ಇತ್ತೀಚಿಗೆ ತನ್ನ ಅಜ್ಜಿ ಜೊತೆ ಸೊಂಟ ಬಳುಕಿಸುತ್ತಿರುವ ವಿಡಿಯೋವೊಂದನ್ನು ಹಾಕಿದ್ದಾರೆ. ವಿಡಿಯೋದಲ್ಲಿ ಅದಾ ಜೊತೆಗೆ ಅವರ ಸ್ಪೆಷಲ್ ಪಾರ್ಟ್ ನರ್ ಅಜ್ಜಿ ಕೂಡ ಸೆಪ್ಸ್ ಹಾಕಿದ್ದಾರೆ. ‘ಸೋನು ಕೇ ಟೀಟು ಕಿ ಸ್ವೀಟು’ ಹಾಡಿಗೆ ಅಜ್ಜಿ ಮೊಮ್ಮಗಳು ಈ ಪಾರ್ಟಿ ಹಾಡಿಗೆ ಕುಣಿದಿದ್ದಾರೆ. ಈ ಚಿತ್ರದಲ್ಲಿ ಕಾರ್ತಿಕ್ ಆರ್ಯನ್, ಸನ್ನಿ ಸಿಂಗ್ ಹಾಗೂ ಸುಸ್ರತ್ ಬರುಚಾ ಅಭಿನಯಿಸಿದ್ದಾರೆ. ಅದಾ...
ಸಿನಿಮಾ

ಅಭಿನಯ ಶಾರದೆಗೆ ಮುಂದುವರೆದ ಚಿಕಿತ್ಸೆ- ಆಸ್ಪತ್ರೆಯತ್ತ ಸಿನಿ ಕಲಾವಿದರು

ಬೆಂಗಳೂರು: ಚಂದನವನ ಕಲಾ ಶಾರದೆ ಜಯಂತಿ ಸೋಮವಾರ ಉಸಿರಾಟದ ತೊಂದರೆಯಿಂದಾಗಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 30 ವರ್ಷಗಳಿಂದಲೂ ಜಯಂತಿ ಆಸ್ತಮಾ ಸಮಸ್ಯೆಯಿಂದ ಬಳಲುತ್ತಿದ್ರು. ಆದ್ರೆ ನಿತ್ಯ ಔಷಧಿ ತೆಗೆದುಕೊಳ್ಳುತ್ತಿದ್ದರಿಂದ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದ್ರೆ ಭಾನುವಾರ ರಾತ್ರಿ ಏಕಾಏಕಿ ಉಸಿರಾಟದಲ್ಲಿ ವ್ಯತ್ಯಯ ಉಂಟಾಗಿದ್ದರಿಂದ ವೈದ್ಯರ ಸಲಗಹೆ ಮೇರೆಗೆ ಜಯಂತಿ ಅವರನ್ನು ಮಗ ಕೃಷ್ಣಮೂರ್ತಿ ಆಸ್ಪತ್ರೆಗೆ ದಾಖಲಿಸಿದ್ರು. ಇತ್ತ ಜಯಂತಿ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ನಂತರ ಸ್ಯಾಂಡಲ್‍ವುಡ್ ಹಿರಿಯ,...
ಸಿನಿಮಾ

ಮೊದಲನದಿನವೇ ಸಕತ್ ಸಂಡ್ ಮಾಡಿದೆ ಅಪ್ಪೆ ಟೀಚರ್ ; ಉಡುಪಿಯ ಕಲ್ಪನಾ ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನ, ಪ್ರೇಕ್ಷಕರು ಫುಲ್ ಖುಷ್ – ಕಹಳೆ ನ್ಯೂಸ್

ಸಿನಿ ಕಹಳೆ : ಇಂದು ಬಿಡುಗಡೆ ಗೊಂಡ ಕಿಶೋರ್ ಮುಡಬಿದ್ರೆ ನಿರ್ದೇಶನದ ಅಪ್ಪೆ ಟೀಚರ್ ಚಿತ್ರವು ಬಹುತೇಕ ಎಲ್ಲಾ ಚಿತ್ರ ಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಇದು ನಿರ್ದೇಶಕ ಕಿಶೋರ್ ಗೆ ಹರ್ಷ ತಂದಿದೆ. ಅದರಲ್ಲೂ ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಜನ ಟಿಕೆಟ್ ಸಿಗದೆ ಪರದಾಡುವಂತಾಗಿದೆ. ಒಟ್ಟಾರೆ ಪ್ರೇಕ್ಷಕ ಮಾಹಾಶಯ ಈ ಪ್ರಯತ್ನ ಜೈ ಎಂದಿದ್ದಾನೆ.   ಅಪ್ಪೆ ಟೀಚರ್ ತುಳು ಚಿತ್ರರಂಗಕ್ಕೊಂದು ಟಾನಿಕ್ - ಸುಕೇಶ್ ಪೂಜಾರಿ...
1 85 86 87 88 89 92
Page 87 of 92