Saturday, March 7, 2026

ಸಿನಿಮಾ

ದೆಹಲಿಸಂತಾಪಸಿನಿಮಾಸುದ್ದಿ

ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್‌ ವೇಳೆ ಅಪಘಾತ! ಸೆಟ್‌ನಲ್ಲೇ ಜೀವ ಬಿಟ್ಟ ಖ್ಯಾತ ಸೆಲೆಬ್ರಿಟಿ..!! -ಕಹಳೆ ನ್ಯೂಸ್

ನಟ ರಿತೇಶ್ ದೇಶಮುಖ್ ಅವರ ಚಿತ್ರ 'ರಾಜಾ ಶಿವಾಜಿ' ಚಿತ್ರೀಕರಣದ ಸಮಯದಲ್ಲಿ ಅಪಘಾತ ಸಂಭವಿಸಿದೆ.. ಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ ಡಾನ್ಸರ್ ಸೌರಭ್ ಶರ್ಮಾ ನಿಧನರಾಗಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ಸೌರಭ್ ಕಣ್ಮರೆಯಾಗಿದ್ದರು.. ಆದರೆ ಎರಡು ದಿನಗಳ ನಂತರ ಸೌರಭ್ ಅವರ ಶವ ನದಿಯಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬರುತ್ತಿದೆ. ಸೌರಭ್ ಸಾವಿನ ನಂತರ, ಕುಟುಂಬದ ಮೇಲೆ ದುಃಖದ ಬೆಟ್ಟವೇ ಬಿದ್ದಿದೆ. ಇಲ್ಲಿಯವರೆಗೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ...
ಮುಂಬೈಸಿನಿಮಾಸುದ್ದಿ

ಬ್ರಾಹ್ಮಣರ ಮೇಲೆ ಮೂತ್ರವಿಸರ್ಜನೆ ಮಾಡುತ್ತೇನೆ ; ಅನುರಾಗ್ ಕಶ್ಯಪ್ ಹೇಳಿಕೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜನೆ ಮಾಡುತ್ತೇನೆ. ಇದು ಬಾಲಿವುಡ್‌ನಿಂದ ಓಡಿ ಹೋದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ನೀಡಿದ ಪ್ರತಿಕ್ರಿಯೆ. ಈ ಪ್ರತಿಕ್ರಿಯೆ ಭಾರಿ ವಿವಾದ ಸೃಷ್ಟಿಯಾಗಿದೆ. ಪ್ರತಿಭಟನೆ ಜೋರಾಗಿದೆ. ಫುಲೆ ಸಿನಿಮಾದಿಂದ ಆರಂಭಗೊಂಡ ವಿವಾದಕ್ಕೆ ಅನುರಾಗ್ ಮತ್ತಷ್ಟು ತುಪ್ಪ ಸುರಿದಿದ್ದಾರೆ.   ಮುಂಬೈ(ಏ.18) ಬಾಲಿವುಡ್‌ನಲ್ಲಿ ಮಿಂಚಿದ ನಟ-ನಿರ್ದೇಶಕ ಅನುರಾಗ್ ಕಶ್ಯಪ್ ಇದೀಗ ಬಾಲಿವುಡ್ ಬಿಟ್ಟು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ನೀಡುತ್ತಿರುವ ಹೇಳಿಕೆ ಅನುರಾಗ್ ಕಶ್ಯಪ್‌ನನ್ನು...
ಬೆಂಗಳೂರುಸಿನಿಮಾಸುದ್ದಿ

1.3 ಕೋಟಿ ಮೌಲ್ಯದ ಲಕ್ಷುರಿ ಕಾರು ಖರೀದಿಸಿದ ರಿಷಬ್ ಶೆಟ್ಟಿ – ಕಹಳೆ ನ್ಯೂಸ್

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. 1.3 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರನ್ನು ಅವರು ಖರೀದಿಸಿದ್ದಾರೆ. ಹೊಸ ಕಾರಿನ ಫೋಟೋಗಳು ವೈರಲ್ ಆಗ್ತಿವೆ. ‘ಕಾಂತಾರ’  ಸಕ್ಸಸ್ ಬಳಿಕ ರಿಷಬ್‌ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ಅವರು ತೊಡಗಿಸಿಕೊಂಡಿದ್ದಾರೆ. ಇದರ ನಡುವೆ ಮನೆಗೆ ದುಬಾರಿ ಕಾರನ್ನು ಖರೀದಿಸಿ ತಂದಿದ್ದಾರೆ. 1.3 ಕೋಟಿ ರೂ. ಮೌಲ್ಯದ ಟೊಯೋಟಾ ವೆಲ್ ಫೈರ್ ಕಾರನ್ನು  ಕೊಂಡುಕೊಂಡಿದ್ದಾರೆ. ಹೊಸ...
ಬೆಂಗಳೂರುಸಂತಾಪಸಿನಿಮಾಸುದ್ದಿ

ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ. ಹಲವು ದಿನಗಳ ಕಾಲ ಅನಾರೋಗ್ಯದಿಂದ ಅವರು ಬಳಲುತ್ತಿದ್ದ ಜನಾರ್ಧನ್ ಅವರು ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ ನಿವಾಸದಲ್ಲಿ ಜನಾರ್ಧನ್ ಅವರ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಮಧ್ಯಾಹ್ನ 3-4 ಗಂಟೆ ವೇಳೆಗೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳಿಂದ...
ಅಂಕಣದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಆಟೋ ಚಾಲಕರಾಗಿ ಕೆಲಸಮಾಡುತ್ತಿದ್ದವರು ಇಂದು ಕರುನಾಡೇ ಮೆಚ್ಚುವ ಖ್ಯಾತ ಗಾಯಕ ಸಂದೇಶ್ ನೀರ್ ಮಾರ್ಗ – ಕಹಳೆ ನ್ಯೂಸ್

ಅವರು ರಿಕ್ಷಾ ಚಾಲಕರಾಗಿ, ಮೀನು ಮಾರಾಟಗಾರರಾಗಿ, ಫುಡ್ ಡೆಲಿವರಿ ಬಾಯ್ ಆಗಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ವ್ಯಕ್ತಿ. ಜೊತೆಗೆ ಚಿಕ್ಕ ವಯಸಿನಿಂದಲೆ ಭಜನಾ ಗಾಯಕರಾಗಿ ಹಾಡುತ್ತಾ ಊರಲ್ಲಿ ಗುರುತಿಸಿಕೊಂಡವರು. ಆದ್ರೆ ಈಗ ಕರುನಾಡೇ ಗುರುತಿಕೊಂಡ ಖ್ಯಾತ ಗಾಯಕರಾಗಿದ್ದಾರೆ. ಅವರೇ ಕರಾವಳಿಯ ಸಂದೇಶ್ ನೀರ್ ಮಾರ್ಗ. ಹೌದು. ತನ್ನ ಊರು ನೀರ್ ಮಾರ್ಗದಲ್ಲಿ ಭಜನಾ ಗಾಯಕರಾಗಿದ್ದುಕೊಂಡು ಜೊತೆಗೆ ರಿಕ್ಷಾ ಚಾಲಕರಾಗಿ ಕೆಲಸ ಮಾಡುತ್ತಿದ್ದವರು ಇಂದು ಕರುನಾಡೇ ಕೊಂಡಾಡುವAತಹ ಖ್ಯಾತ ಗಾಯಕ. ಅಂದಹಾಗೆ...
ಕ್ರೈಮ್ಬೆಂಗಳೂರುಸಿನಿಮಾಸುದ್ದಿ

ನಟಿ ಸಂಜನಾ ಗಲ್ರಾನಿಗೆ ವಂಚನೆ : ಸಂಜನಾ ಸ್ನೇಹಿತ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತು, 61 ಲಕ್ಷ ರೂ. ದಂಡ, 6 ತಿಂಗಳು ಜೈಲು ಶಿಕ್ಷೆ – ಕಹಳೆ ನ್ಯೂಸ್

ಸಂಜನಾ ಗಲ್ರಾನಿ ಅವರ ಸ್ನೇಹಿತ ಬನಶಂಕರಿ 3ನೇ ಹಂತದ ನಿವಾಸಿ ರಾಹುಲ್ ತೋನ್ಸೆ ಅಲಿಯಾಸ್ ರಾಹುಲ್ ಶೆಟ್ಟಿ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 33ನೇ ಎಸಿಜೆಎಂ ನ್ಯಾಯಾಲಯ ನ್ಯಾಯಾಧೀಶ ಪಿಎಸ್ ಸಂತೋಷ್ ಕುಮಾರ್‌ ಅವರು ದಂಡ ಮತ್ತು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಅವರಿಗೆ ಹಣ ವಂಚಿಸಿದ ಪ್ರಕರಣಕ್ಕ ಸಂಬಂಧಿಸಿದಂತೆ ಅಪರಾಧಿ ರಾಹುಲ್ ತೋನ್ಸೆಗೆ 61.50 ಲಕ್ಷ ರೂ. ದಂಡ ಮತ್ತು...
ಅಂಕಣಬೆಂಗಳೂರುಸಿನಿಮಾಸುದ್ದಿ

ವೈದ್ಯೆಯಾಗಿ ಜನರ ಸೇವೆ ಮಾಡೋದ್ರಲ್ಲೂ ಸೈ, ನಟನೆಯಲ್ಲಿ ಎತ್ತಿದ ಕೈ ಡಾ. ರೂಪಶ್ರೀ ಗುರುನಾಥ್ ಮುನ್ನೋಳಿ..!! – ಕಹಳೆ ನ್ಯೂಸ್

ಆಕೆಗೆ ಚಿಕ್ಕ ವಯಸ್ಸಿನಲ್ಲೇ ವೈದ್ಯೆಯಾಗಬೇಕೆಂಬ ಕನಸು. ಕ್ಲಾಸ್‌ನಲ್ಲೂ ಟಾಪರ್ ಆಗಿದ್ದ ಈಕೆಗೆ ಸಂಗೀತದಲ್ಲೂ ಅಪಾರ ಆಸಕ್ತಿ. ಅಷ್ಟೇ ಅಲ್ಲ ದೊಡ್ಡ ಪರದೆಯಲ್ಲಿ ಬರುವುದು ಆಕೆಯ ಮತ್ತೊಂದು ಕನಸು. ಕೊನೆಗೂ ತನ್ನ ಕನಸನ್ನು ನನಸಾಗಿಸಿಕೊಂಡಿದ್ದಾರೆ ರೂಪಶ್ರೀ ಗುರುನಾಥ್ ಮುನ್ನೋಳಿ. ಹೌದು. ಮನಸ್ಸೊಂದಿದ್ದರೆ ಮಾರ್ಗ ಎಂಬಂತೆ ಕಂಡ ಕನಸಿಗಾಗಿ ಹಾತೊರೆದು ಕೊನೆಗೂ ಕನಸು ನನಸಾಗಿಸಕೊಂಡ ವೈದ್ಯೆಯ ಕಥೆಯಿದು. ಹುಟ್ಟಿದ್ದು, ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಪಶ್ಚಿಮ ಕಲ್ವಿಯಲ್ಲಿ. ಶಿಕ್ಷಕಿ ಗಿರಿಜಮ್ಮ ಹಾಗೂ...
ಅಂಕಣಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸಿನಿಮಾಸುದ್ದಿ

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಪ್ರಕಾಶ್ ತೂಮಿನಾಡು ಈಗ ಕರುನಾಡೇ ಕೊಂಡಾಡುವ ಅದ್ಭುತ ಕಲಾವಿದ – ಕಹಳೆ ನ್ಯೂಸ್

ಅವರು ರಿಕ್ಷಾ ಡ್ರೈವರ್ ಆಗಿ ತಮ್ಮ ಜೀವನದ ರಥ ಸಾರಥಿಯನ್ನು ಸಾಗಿಸುತ್ತಿದ್ದವರು. ಜೊತೆಗೆ ಫ್ಲೈವುಡ್ ಫ್ಯಾಕ್ಟರಿಯಲ್ಲಿ, ಫರ್ನೀಚರ್ ಅಂಗಡಿಯಲ್ಲಿ ಹಾಗೂ ಗಾರೆ ಕೆಲಸ ಜೊತೆಗೆ ಸಾಕಷ್ಟು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದವರು. ಆದ್ರೆ ಈಗ ಕರ್ನಾಟಕವೇ ಹೆಮ್ಮೆ ಪಡುವಂತಹ ಕೊಂಡಾಡುವಂತಹ ಖ್ಯಾತ ಕಲಾವಿದ. ಅವರೇ ಪ್ರಕಾಶ್ ತೂಮಿನಾಡು ಎಂಬ ಅದ್ಭುತ ಕಲಾವಿದ. ಹೌದು. ಪ್ರಕಾಶ್ ತೂಮಿನಾಡು ಅವರು ಕನ್ನಡ ಹಾಗೂ ತುಳು ಚಿತ್ರರಂಗದಲ್ಲಿ ಸಕ್ರಿಯರಾಗಿರುವ ಪ್ರಮುಖ ಪೋಷಕ ಹಾಗೂ...
1 7 8 9 10 11 92
Page 9 of 92