ರಿತೇಶ್ ದೇಶಮುಖ್ ಸಿನಿಮಾ ಶೂಟಿಂಗ್ ವೇಳೆ ಅಪಘಾತ! ಸೆಟ್ನಲ್ಲೇ ಜೀವ ಬಿಟ್ಟ ಖ್ಯಾತ ಸೆಲೆಬ್ರಿಟಿ..!! -ಕಹಳೆ ನ್ಯೂಸ್
ನಟ ರಿತೇಶ್ ದೇಶಮುಖ್ ಅವರ ಚಿತ್ರ 'ರಾಜಾ ಶಿವಾಜಿ' ಚಿತ್ರೀಕರಣದ ಸಮಯದಲ್ಲಿ ಅಪಘಾತ ಸಂಭವಿಸಿದೆ.. ಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ ಡಾನ್ಸರ್ ಸೌರಭ್ ಶರ್ಮಾ ನಿಧನರಾಗಿದ್ದಾರೆ. ಚಿತ್ರದ ಚಿತ್ರೀಕರಣ ನಡೆಯುತ್ತಿರುವಾಗ ಸೌರಭ್ ಕಣ್ಮರೆಯಾಗಿದ್ದರು.. ಆದರೆ ಎರಡು ದಿನಗಳ ನಂತರ ಸೌರಭ್ ಅವರ ಶವ ನದಿಯಲ್ಲಿ ಪತ್ತೆಯಾಗಿದೆ ಎಂಬ ಆಘಾತಕಾರಿ ಮಾಹಿತಿಯೂ ಹೊರಬರುತ್ತಿದೆ. ಸೌರಭ್ ಸಾವಿನ ನಂತರ, ಕುಟುಂಬದ ಮೇಲೆ ದುಃಖದ ಬೆಟ್ಟವೇ ಬಿದ್ದಿದೆ. ಇಲ್ಲಿಯವರೆಗೆ ತಿಳಿದುಬಂದಿರುವ ಮಾಹಿತಿಯ ಪ್ರಕಾರ, ಚಿತ್ರದ...







