Thursday, July 23, 2026

ಸಿನಿಮಾ

ಸಿನಿಮಾಸುದ್ದಿ

ಸನ್ನಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್​​ …..?

ಸಿನಿ ಕಹಳೆ :  ಬಾಲಿವುಡ್​ ಹಾಟ್​ ಹಿರೋಯಿನ್​ ಸನ್ನಿ ಲಿಯೋನ್​ ಮತ್ತೆ ಸುದ್ದಿಯಲ್ಲಿದ್ದಾಳೆ. ಅಂತರಾಷ್ಟ್ರೀಯ ಶೋ ಮ್ಯಾನ್​ ವರ್ಸ್ಸಸ್​  ವೈಲ್ಡ್​ ಮೂಲಕ ಬಾಲಿವುಡ್​ ನಟಿ ಹಾಗೂ ಮಾಡೆಲ್​ ಸನ್ನಿ ಲಿಯೋನ್​ ಮತ್ತೆ ಸುದ್ದಿಯಲ್ಲಿದ್ದಾಳೆ. ಸನ್ನಿ ಲಿಯೋನ್​  ನಿರೂಪಣ  ಕೆಲಸ ಮಾಡುತ್ತಿದ್ದಾರ. ಇದರ ಜೊತೆಗೆ ಸನ್ನಿ ತಮಿಳು ಚಿತ್ರ ವೀರ ಮಹಾದೇವಿ ಚಿತ್ರದ ಶೂಟಿಂಗ್​ ಕೂಡ ಶುರು ಮಾಡಿದ್ದಾಳೆ. ಇನ್ನು ಹಾಟ್​ ಹಾಟ್​ ಆಗಿ ಕಾಣಿಸಿಕೊಳ್ಳುತ್ತಿದ್ದ  ಸನ್ನಿಗೆ ಇದೀಗ  ಮಹಾದೇವಿ ರೂಪದಲ್ಲಿ...
ಸಿನಿಮಾಸುದ್ದಿ

ಹೀರೋ ನಂಬರ್‌ ಒನ್‌: ಡಾ. ಅಬ್ದುಲ್‌ ಕಲಾಂ ಕುರಿತ ಮಕ್ಕಳ ಚಿತ್ರ – ಕಹಳೆ ನ್ಯೂಸ್

  ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್‌ ಕಲಾಂ ಕುರಿತಾಗಿ ಸಾಕಷ್ಟು ಪುಸ್ತಕಗಳು, ಅವರ ಜೀವನದ ಕುರಿತ ಬರಹಗಳು ಬಂದಿವೆ. ಅವರ ಜೀವನ ಅನೇಕರಿಗೆ ಪ್ರೇರಣೆ ಎಂದರೆ ತಪ್ಪಿಲ್ಲ. ಈಗ ಕಲಾಂ ಕುರಿತಾಗಿ ಕನ್ನಡದಲ್ಲಿ ಸಿನಿಮಾವೊಂದು ತಯಾರಾಗಿದೆ. ಅದು "ಮೈ ಹೀರೋ ಕಲಾಂ'. "ಮೈ ಹೀರೋ ಕಲಾಂ' ಎಂಬ ಮಕ್ಕಳ ಚಿತ್ರವೊಂದು ಸದ್ದಿಲ್ಲದೇ ತಯಾರಾಗಿದ್ದು, ಈಗ ಸೆನ್ಸಾರ್‌ ಅಂಗಳದಲ್ಲಿದೆ. ಅನೇಕ ಅನೇಕ ಕಮರ್ಷಿಯಲ್‌ ಚಿತ್ರಗಳನ್ನು ನಿರ್ಮಿಸಿರುವ ಅಣಜಿ ನಾಗರಾಜ್‌ ಮೊದಲ ಬಾರಿಗೆ...
ಸಿನಿಮಾಸುದ್ದಿ

ನಟ, ನಿರ್ದೇಶಕ ಕಾಶಿನಾಥ್ ನಡೆದುಬಂದ ಹಾದಿ – ಕಹಳೆ ನ್ಯೂಸ್

  ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಅತ್ಯುತ್ತಮ ನಟ, ನಿರ್ದೇಶಕರಲ್ಲಿ ಕಾಶಿನಾಥ್ ಕೂಡ ಒಬ್ಬರು. ಡಬಲ್ ಮಿನಿಂಗ್ ಡೈಲಾಗ್‍ನಿಂದಲೇ ಫೇಮಸ್ ಆದ ಇವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯುವಪ್ರತಿಭೆಗಳಗೆ ಅವಕಾಶ ನೀಡಿದ್ದಾರೆ. ಕಾಶಿನಾಥ್ ಅವರು ವಿಜಯಾ ಕಾಲೇಜಿನಲ್ಲಿ ತಮ್ಮ ವ್ಯಾಸಾಂಗವನ್ನು ಮುಗಿಸಿದ್ರು. ನಂತರ ಅಸಿಮಾ ಎಂಬ ಫಿಲ್ಮಂ ಸೆಂಟರ್ ಗೆ ಸೇರಿಕೊಂಡರು. 1975ರಲ್ಲಿ ಕಾಶಿನಾಥ್ ಅವರು ಅಪರೂಪದ ಅಥಿತಿಗಳು ಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ಸ್ಯಾಂಡಲ್‍ವುಡ್ ಗೆ ಎಂಟ್ರಿ ಕೊಟ್ಟರು....
ಸಿನಿಮಾ

ದಿ ವಿಲನ್ ಚಿತ್ರದಿಂದ ಶೃತಿ ಹರಿಹರನ್ ಔಟ್!

  Highlights ನಟರಾದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಕಾಂಬಿನೇಷನ್‌ನ ‘ದಿ ವಿಲನ್’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ. ಬೆಂಗಳೂರು (ಜ.11): ನಟರಾದ ಶಿವರಾಜ್ ಕುಮಾರ್ ಹಾಗೂ ಸುದೀಪ್ ಕಾಂಬಿನೇಷನ್‌ನ ‘ದಿ ವಿಲನ್’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯಗಳನ್ನು ಬೆಂಗಳೂರಿನ ಮಿನರ್ವ ಮಿಲ್‌ನಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಚಿತ್ರೀಕರಣ ನಡೆಯುತ್ತಿದೆ. ಆದರೆ, ‘ದಿ ವಿಲನ್’ ಚಿತ್ರತಂಡದಿಂದ...
ಸಿನಿಮಾ

ಸಕತ್ ನಿರೀಕ್ಷೆ ಮೂಡಿಸಿರುವ ‘ಪಮ್ಮಣ್ಣ ದಿ ಗ್ರೇಟ್’ – ಸಿನಿ ಕಹಳೆ

  ಸಿನಿ ಕಹಳೆ : ಯಾವ ಚಿತ್ರರಂಗಕ್ಕೂ ಕಮ್ಮಿಯಿಲ್ಲದೆ ಸಾಲು ಸಾಲು ಉತ್ತಮ ಚಿತ್ರಗಳನ್ನು ತುಳುಚಿತ್ರರಂಗ ನೀಡುತ್ತಿದೆ. ವಿಶೇಷ ಎಂದರೆ ಈ ವರೆಗೆ ಬಿಡುಗಡೆಯಾದ ಚಿತ್ರಗಳನ್ನು ತುಳುವರು ಎಂದೂ ಕೈಬಿಡಲಿಲ್ಲ ಎಲ್ಲವೂ ಯಶಸ್ವಿಯಾಗಿ ಪೂರೈಸಿದೆ.ಅಂತೆಯೇ ಮತ್ತೊಂದು ವಿಭಿನ್ನ ಚಿತ್ರ ತುಳುವರ ಮನಸ್ಸು ಗೆಲ್ಲಲು ಸಜ್ಜಾಗುತ್ತಿದೆ. ಹೌದು, ಕುಡ್ಲ ಸಿನಿಮಾಸ್ ಬ್ಯಾನರ್‍ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಚಿತ್ರ ‘ಪಮ್ಮಣ್ಣ ದಿ ಗ್ರೇಟ್’.ನವೆಂಬರ್ 27 ರಂದು ಪದವಿನಂಗಡಿ ಕೊರಗಜ್ಜನ ಕಟ್ಟೆಯಲ್ಲಿ ಬೆಳಿಗ್ಗೆ 8.30 ಕ್ಕೆ...
ಸಿನಿಮಾ

ಉಪ್ಪು ಹುಳಿ ಕಾರ – ಚಿತ್ರದ ಟೀಸರ್ ಬಿಡುಗಡೆ | ಅಂಬಿ, ಮಲಾಶ್ರೀ, ಅನುಶ್ರೀ ಬಂಬಾಟ್ ಹೆಜ್ಜೆ

ಕಹಳೆ ಸಿನಿಮಾ : "ರಾಜು ಕನ್ನಡ ಮೀಡಿಯಂ' ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಕ್ಕೆ ಬಂದಿದ್ದ ಅಂಬರೀಶ್‌, ಅದಾಗಿ ಒಂದು ತಿಂಗಳಲ್ಲಿ ಇನ್ನೊಂದು ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡರು. ಇಮ್ರಾನ್‌ ಸರ್ದಾರಿಯಾ ನಿರ್ದೇಶನದ "ಉಪ್ಪು ಹುಳಿ ಖಾರ" ಚಿತ್ರ ನವೆಂಬರ್‌ 24ಕ್ಕೆ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದ ಪಾತ್ರಗಳ ಟೀಸರ್‌ ಬಿಡುಗಡೆ ಸಮಾರಂಭ ಬುಧವಾರ ನಡೆಯಿತು.   ಅಂಬರೀಶ್‌ ಅವರು ಬಂದು, ಟೀಸರ್‌ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರತಂಡಕ್ಕೆ ಶುಭ ಹಾರೈಸಿದರು....
ಸಿನಿಮಾ

ಒಡೆಯರ್‌ ಮುನ್ನ ಪವನ್‌ ಹೊಸ ಸಿನಿಮಾ | ಕಹಳೆ ಸಿನಿಮಾದಲ್ಲಿ ಕಂಪ್ಲೀಟ್ ಡಿಟೆಲ್ಸ್.

ದರ್ಶನ್‌ ಅವರಿಗೆ ಪವನ್‌ ಒಡೆಯರ್‌ "ಒಡೆಯರ್‌' ಎಂಬ ಸಿನಿಮಾ ಮಾಡಲಿದ್ದಾರೆಂಬ ಸುದ್ದಿಯನ್ನು ನೀವು ಕೇಳಿರಬಹುದು. ದರ್ಶನ್‌ ಅವರ 50ನೇ ಚಿತ್ರ "ಕುರುಕ್ಷೇತ್ರ' ಮುಗಿದ ಬೆನ್ನಲ್ಲೇ "ಒಡೆಯರ್‌' ಆರಂಭವಾಗಲಿದೆ ಎನ್ನಲಾಗಿತ್ತು. ಆದರೆ, ಸ್ವತಃ ದರ್ಶನ್‌ ಟ್ವೀಟ್‌ ಮಾಡಿ "ನನ್ನ ಹೊಸ ಸಿನಿಮಾಗಳ ಬಗ್ಗೆ ಅನಾವಶ್ಯಕ ಚರ್ಚೆ ಬೇಡ. ಸಮಯ ಬಂದಾಗ ನಾನೇ ಹೇಳುತ್ತೇನೆ' ಎಂದಿದ್ದರು. ಅಲ್ಲಿಗೆ "ಕುರುಕ್ಷೇತ್ರ' ನಂತರ ದರ್ಶನ್‌ ಅವರ ಯಾವ ಸಿನಿಮಾ ಸೆಟ್ಟೇರುತ್ತದೆ ಎಂಬ ಪ್ರಶ್ನೆ ಓಡಾಡುತ್ತಲೇ ಇದೆ....
ಸಿನಿಮಾ

ರಿಲೀಸ್ ಗೆ ಸಿದ್ಧವಾಗಿದೆ ಇಂದುಲಾ ಒಂಜಿ ಮರ್ಲಾ ಕಿರುಚಿತ್ರ.

ಮಂಗಳೂರು : ಬಂಟ್ವಾಳದ ಪಂಚಶ್ರೀ ಕಲಾತಂಡ ಅರ್ಪಿಸುವ ತುಳು ಕಿರುಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಯುವಕ ತಂಡದ ಸಾಹಸ ಈ ಕಿರುಚಿತ್ರ, ಹಾಸ್ಯ ಈ ಕಿರುಚಿತ್ರದ ಪ್ರಮುಖ ವಸ್ತು. ಶೀರ್ಶಿಕೆಯಲ್ಲಿ ' ಇಂದುಲಾ ಒಂಜಿ ಮರ್ಲಾ' ಎಂಬ ಸಮಾನ್ಯ ತುಳು ಆಡು ಮಾತಿನ ಬಳಕೆ ಅತ್ಯಂತ ಪ್ರಸ್ತುತವಾಗಿದೆ. ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ರಾಹುಲ್ ಕನರ್ಪ, ರಾಜೇಶ್ವರಿ ಬೆಳಾಲ್ ಕಾಣಿಸಿಕೊಂಡಿದ್ದಾರೆ....
1 89 90 91 92
Page 91 of 92