ವಿವೇಕಾನಂದ ಪದವಿ ಕಾಲೇಜಿನಲ್ಲಿ ‘Onanilavu 26’ ಕಾರ್ಯಕ್ರಮ- ಕಹಳೆ ನ್ಯೂಸ್
ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ವಿದ್ಯಾರ್ಥಿ ಸಂಘ, ಭಾರತೀಯ ಸಂಸ್ಕøತಿ ಮತ್ತು ಲಲಿತ ಕಲೆಗಳ ಅಧ್ಯಯನ ಕೇಂದ್ರ, ಲಲಿತ ಕಲಾ ಸಂಘ ಮತ್ತು ಐಕ್ಯೂಎಸಿಯ ಜಂಟಿ ಆಶ್ರಯದಲ್ಲಿ ‘‘Onanilavu 26’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಮಾತನಾಡಿ, ಓಣಂ ಹಬ್ಬವನ್ನು ಕೇರಳದ ಎಲ್ಲೆಡೆ ಆಚರಿಸುವ ಸಂಭ್ರಮದ ಹಬ್ಬವಾಗಿದೆ. ಈ ಹಬ್ಬವು ತನ್ನದೆಯಾದ ಹಿನ್ನಲೆಯನ್ನು ಹೊಂದಿದ್ದು...







