Thursday, June 18, 2026

ಸುದ್ದಿ

ಸುದ್ದಿ

ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಆರೋಪ ಪ್ರಕರಣ ; ಸುಮತಿ ನಾಯ್ಕ ಮಾನಗೆಟ್ಟವಳು, ಹಲವರ ಬಗ್ಗೆ ಕೇಸು ಕೊಟ್ಟು ಆರೋಪ ಮಾಡಿದ್ದಾಳೆ, ಅಕ್ಕನಿಂದಲೇ ತಿರುಗೇಟು- ಕಹಳೆ ನ್ಯೂಸ್

ಮಂಗಳೂರು : ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಆರೋಪ ಮಾಡಿದ್ದ ಸುಮತಿ ನಾಯ್ಕ ವಿರುದ್ಧವೇ ಆರೋಪ ಕೇಳಿಬಂದಿದೆ. ಸುಮತಿ ನಾಯ್ಕ ನಮ್ಮ ಕುಟುಂಬದ ಮಾನ ಮರ್ಯಾದೆ ತೆಗಿದಿದ್ದಾಳೆ. ಮೂಡುಬಿದ್ರೆ ಇನ್ಸ್ ಪೆಕ್ಟರ್ ಸಂದೇಶ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ವಿಚಾರದಲ್ಲಿ ಆರೋಪ ಮಾಡಿದ್ದ ಸುಮತಿ ನಾಯ್ಕ ವಿರುದ್ಧವೇ ಆರೋಪ ಕೇಳಿಬಂದಿದೆ. ಸುಮತಿ ನಾಯ್ಕ ನಮ್ಮ ಕುಟುಂಬದ ಮಾನ ಮರ್ಯಾದೆ ತೆಗಿದಿದ್ದಾಳೆ. ಆಕೆ ಮಾನಗೆಟ್ಟವಳಾಗಿದ್ದು,...
ಸುದ್ದಿ

ಶ್ರೀ ಕಲ್ಲುರ್ಟಿ – ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ವತಿಯಿಂದ 20ನೇ ವರ್ಷದ ಯಕ್ಷಗಾನ ಬಯಲಾಟ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕಲ್ಲುರ್ಟಿ - ಕಲ್ಕುಡ ಸೇವಾ ಟ್ರಸ್ಟ್ (ರಿ.)ಕೆದ್ದೇಲು, ನರಿಕೊಂಬು ಇದರ 20ನೇ ವರ್ಷದ ಅಂಗವಾಗಿ ಸಸಿಹಿತ್ಲು ಶ್ರೀ ಭಗವತಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸಸಿಹಿತ್ಲು ಮಂಗಳೂರು ಇವರಿಂದ ಶ್ರೀ ದೇವದಾಸ್ ಈಶ್ವರಮಂಗಲ ವಿರಚಿತ *ಬಂಟಮಲೆ ಭಾರ್ಗವಿ* ಎಂಬ ತುಳು ಯಕ್ಷಗಾನ ಬಯಲಾಟವು ದಿನಾಂಕ 22-3-2026 ನೇ ಆದಿತ್ಯವಾರ ರಾತ್ರಿ 9:30 ರಿಂದ ನರಿಕೊಂಬು ಗ್ರಾಮದ ಕೆದ್ದೇಲು ಬಾಕಿಮಾರು ಗದ್ದೆಯಲ್ಲಿ ನಡೆಯಲಿರುವುದು. ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ...
ಸುದ್ದಿ

ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ : 20 ಗೃಹ ಬಳಕೆ ಸಿಲಿಂಡರ್ ವಶಕ್ಕೆ- ಕಹಳೆ ನ್ಯೂಸ್

ದಾವಣಗೆರೆ: ಜಗಳೂರಲ್ಲಿ ಗೃಹ ಬಳಕೆ ಸಿಲಿಂಡರ್ ಬಳಸಿ ಅಡುಗೆ ತಯಾರಿಸುತ್ತಿದ್ದ ಹೋಟೆಲ್‍ಗಳ ಮೇಲೆ ತಹಶೀಲ್ದಾರ್ ದಾಳಿ ನಡೆಸಿದ್ದಾರೆ. ಈ ವೇಳೆ 20 ಗೃಹ ಬಳಕೆ ಸಿಲಿಂಡರ್ ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ. ನಗರದ ಹಲವು ಹೋಟೆಲ್ ಹಾಗೂ ಟೀ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಯವರು ದಾಳಿ ನಡೆಸುವಂತೆ ತಹಶೀಲ್ದಾರ್ ಕಲೀಂ ಉಲ್ಲಾ ಅವರಿಗೆ ಸೂಚಿಸಿದ್ದರು. ಡಿಸಿ ಸೂಚನೆ ಮೇರೆಗೆ ದಾಳಿ...
ಸುದ್ದಿ

ಬೆಳ್ತಂಗಡಿ : ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ- ಕಹಳೆ ನ್ಯೂಸ್

ಬೆಳ್ತಂಗಡಿ :ಮಾ.17.ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು. ಬೆಳ್ತಂಗಡಿ ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವಮೋರ್ಚಾ ಕಾರ್ಯದರ್ಶಿ, ಬೆಳ್ತಂಗಡಿ ಮಂಡಲ ಯುವಮೋರ್ಚಾ ಪ್ರಭಾರಿ ಸುರೇಶ್ ಕೋಟ್ಯಾನ್ ಬಂಟ್ವಾಳ ಇವರು, ಮುಂದಿನ ಕಾರ್ಯ ಯೋಜನೆ, ಚಟುವಟಿಕೆ,ಕೈಗೊಳ್ಳಬೇಕಾದ ಕೆಲಸ ಕಾರ್ಯದ ಬಗ್ಗೆ ವಿಸ್ಕೃತವಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಯುವಮೋರ್ಚಾ ಜಿಲ್ಲಾಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಂಟ್ವಾಳ ಮಂಡಲ ಬಿಜೆಪಿ...
ಸುದ್ದಿ

ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್,ಬಂದಾರು, ಬೊಲ್ಜೆ ನಿವಾಸಿ ಕು. ತೇಜಸ್ವಿನಿ ಪೂಜಾರಿ ಇವರಿಗೆ ಗೌರವ ಸನ್ಮಾನ- ಕಹಳೆ ನ್ಯೂಸ್

ಬೆಳ್ತಂಗಡಿ :ಮಾ.16 ಭಾರತೀಯ ಜನತಾ ಪಾರ್ಟಿ, ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್, ಕ್ರೀಡಾ ಪ್ರತಿಭೆ ಕುಮಾರಿ ತೇಜಸ್ವಿನಿ ಪೂಜಾರಿ ಬೊಲ್ಜೆ ಮನೆ ಬಂದಾರು ಇವರನ್ನು ಮಾ 16 ರಂದು ಪಕ್ಷದ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಲಕಿತಾ ಶೆಟ್ಟಿ ಯವರು ಮಹಿಳಾ ದಿನಾಚರಣೆಯ ಮಹತ್ವ ಹಾಗೂ ಪ್ರಸ್ತುತ ಕೇಂದ್ರ ಸರಕಾರದಿಂದ...
ಸುದ್ದಿ

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ – ಕಹಳೆ ನ್ಯೂಸ್

ಶಿರಸಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು ವಿತರಿಸುವುದಾಗಿ ನಿರ್ಧರಿಸಿದ್ದು ಅಂಕೋಲಾದ ಶ್ರೀ ದಿಗಂಬರ್ ನಾಯ್ಕ್, ಸಿದ್ದಾಪುರದ ಶ್ರೀ ಕುಸುಮಾಕರ್ ನಾಯ್ಕ್, ಯಲ್ಲಾಪುರದ ಶ್ರೀ ಮಧುಕೇಶ್ವರ ನಾಯ್ಕ್ ರವರಿಗೆ ಯಲಹಂಕ ಸಮೃದ್ಧಿ ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ...
ಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆಗಳು- ಕಹಳೆ ನ್ಯೂಸ್

ಹೊಸ ವರ್ಷದ ಆರಂಭ ಮತ್ತು ಸಮೃದ್ಧಿಯ ಸಂಕೇತವಾದ ಯುಗಾದಿ ಹಬ್ಬದ ಪ್ರಯುಕ್ತ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ಪ್ರಕಟಿಸಿದೆ. ಹಳದಿ ಟ್ಯಾಗ್ ಹೊಂದಿರುವ ವಿಶೇಷ ಆಭರಣಗಳ ಮೇಕಿಂಗ್ ಶುಲ್ಕಗಳ ಮೇಲೆ 50%ವರೆಗೆ ರಿಯಾಯಿತಿಯೊಂದಿಗೆ ಖರೀದಿ ಮಾಡುವ ಅವಕಾಶವನ್ನು ಪಡೆಯಬಹುದು.ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ಆಫರ್ ಲಭ್ಯವಿದ್ದು, ಗ್ರಾಹಕರು ಹಬ್ಬದ ಸಂಭ್ರಮವನ್ನು ಹೊಸ ಆಭರಣಗಳೊಂದಿಗೆ...
ಸುದ್ದಿ

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಬಂಧನ- ಕಹಳೆ ನ್ಯೂಸ್

ಲಕ್ನೋ: ಐಸಿಸ್ ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ...
1 100 101 102 103 104 3,396
Page 102 of 3396