Recent Posts

Thursday, June 18, 2026

ಸುದ್ದಿ

ಸುದ್ದಿ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಯ..!!- ಕಹಳೆ ನ್ಯೂಸ್

ರಾಷ್ಟ್ರೀಯ ಹೆದ್ದಾರಿ ಕಟ್ ಪಾಡಿ ಯಲ್ಲಿ LPG ಗ್ಯಾಸ್ ಟ್ಯಾಂಕರ್ ಒಂದು ಹೆದ್ದಾರಿ ಮದ್ಯೆ ಅಡ್ಡ ಬಿದ್ದಿದ್ದು ಆತಂಕ ದ ವಾತಾವರಣ ಸೃಷ್ಟಿ ಯಾದರು, ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ದಳ, ಅದಾನಿ ಗ್ರೂಪ್ ಸಂಸ್ಥೆ , ಕಾಪು ಶಾಸಕರು ಮತ್ತು ಗೀತಾಂಜಲಿ ಸುವರ್ಣ ಇವರು ಸ್ಥಳದಲ್ಲಿ ವೀಕ್ಷಣೆ ಮತ್ತು ಅಗತ್ಯ ಕ್ರಮ ಕೈಗೊಂಡು ವ್ಯವಸ್ಥೆ ಸರಿ ಪಡಿಸುವಲ್ಲಿ ಮುತುವರ್ಜಿ ವಹಿಸಿದ್ದಾರೆ , ಸಾರ್ವಜನಿಕ ಕರು ಯಾವುದೆ ಭಯ ಪಡುವ ಅಗತ್ಯವಿಲ್ಲ...
ರಾಜ್ಯರಾಷ್ಟ್ರೀಯಸುದ್ದಿ

ದುಬೈ ಏರ್‌ಪೋರ್ಟ್‌ ಬಳಿ ಇರಾನ್ ಡ್ರೋನ್‌ ದಾಳಿ : ವಿಮಾನಗಳ ಹಾರಾಟ ಸ್ಥಗಿತ -ಕಹಳೆ ನ್ಯೂಸ್

ದುಬೈ: ಇರಾನ್ ಡ್ರೋನ್ ದಾಳಿಗೆ ದುಬೈ ವಿಮಾನ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಸೋಮವಾರ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ಇಂಧನ ಟ್ಯಾಂಕ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ. ಇದನ್ನೂ ಓದಿ: ಇರಾನ್‌ ಯುದ್ಧದ ಬಗ್ಗೆ ಸುಳ್ಳು ಸುದ್ದಿ, ವೀಡಿಯೋ ಪೋಸ್ಟ್‌ – 19 ಭಾರತೀಯರ ಬಂಧನಕ್ಕೆ UAE...
ಸುದ್ದಿ

2026- 28ನೇ ಸಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ- ಕಹಳೆ ನ್ಯೂಸ್

ಮಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ 2026- 28 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ಎಸ್ ಡಿ ಎಮ್ ಸಭಾಂಗಣದಲ್ಲಿ ಶನಿವಾರ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಧೀಶರಾದ ಶ್ರೀ ಬಸವರಾಜ್ ಕರಾಕ್ರಮವನ್ನ ಉದ್ಘಾಟಿಸಿದರು. ಕರ್ನಾಟಕ ವಕೀಲರ ಪರಿಷತ್ತಿನ ಮಾಜಿ ಅಧ್ಯಕ್ಷರು ಹಿರಿಯ ಹೈಕೋರ್ಟ್ ವಕೀಲರಾದ ಪಿಪಿ ಹೆಗಡೆಯವರು ವಿದ್ಯಾರ್ಥಿವೇತನ ಚೆಕ್ಕನ್ನು...
ಸುದ್ದಿ

ಡೆನ್ನಾನ ಡೆನ್ನನ ಲೋಗೋ ಅನಾವರಣ ಹಾಗೂ ಆಮಂತ್ರಣ ಬಿಡುಗಡೆ- ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಎಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ರ ಲೋಗೋವನ್ನು ಕಿಯೋನಿಕ್ಸ್ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಅನಾವರಣಗೊಳಿಸಿದರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಆಮಂತ್ರಣ ಪತ್ರ...
ಜಿಲ್ಲೆಸುದ್ದಿ

ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ಕೊಂದ ತಮ್ಮ : ಕೊಲೆ ಬಳಿಕ ಅಪಘಾತ ಎಂದು ಬಿಂಬಿಸಲು ಯತ್ನ -ಕಹಳೆ ನ್ಯೂಸ್

ವಿಜಯನಗರ: ಆಸ್ತಿ ಕಲಹ ಹಿನ್ನೆಲೆ ಸಂಬಂಧಿ ಜೊತೆ ಸೇರಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿಶಿರಹಳ್ಳಿ ಗ್ರಾಮದ ಮರುಳಸಿದ್ದೇಶ್ (26) ಕೊಲೆಯಾದ ದುರ್ದೈವಿ. ಮರುಳಸಿದ್ದೇಶ್ ತಮ್ಮ ಪತ್ರಿಗೌಡ (24) ಹಾಗೂ ಸಂಬಂಧಿ ನಾರಪ್ಪ (29) ಕೊಲೆ ಆರೋಪಿಗಳು. ಪತ್ರಿಗೌಡ ಮದ್ಯ ವ್ಯಸನಿಯಾಗಿದ್ದ. ಕುಡಿತದ ಚಟಕ್ಕೆ ದಾಸನಾಗಿದ್ದ ಪತ್ರಿಗೌಡ ಆಸ್ತಿಯಲ್ಲಿ ಪಾಲು ಬೇಕು ಎಂದು ತಾಯಿ ಜೊತೆ ಕೆಲದಿನಗಳಿಂದ ಜಗಳ ಮಾಡುತ್ತಿದ್ದ. ಅಲ್ಲದೇ...
ಸುದ್ದಿ

ಶ್ರೀ ಮಹಾಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಚೇತನ್ ಏಲಬೆ ಆಯ್ಕೆ- ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಶ್ರೀ ಮಹಾಮ್ಮಾಯಿ ಸೇವಾ ಸಮಿತಿ ದಿಂಡಿಕೆರೆ ನರಿಕೊಂಬು ಇದರ ನೂತನ ಅಧ್ಯಕ್ಷರಾಗಿ ಚೇತನ್ ಏಲಬೆ ಆಯ್ಕೆ ಯಾಗಿದ್ದರೆ. ಉಪಾಧ್ಯಕ್ಷರಾಗಿ ತಾರನಾಥ ಏಲಬೆ,ಗೌರವಾಧ್ಯಕ್ಷರಾಗಿ ಶಿವಪ್ಪ ಪೂಜಾರಿ ಏಲಬೆ,ಕಾರ್ಯದರ್ಶಿಯಾಗಿ ದೀಪಕ್ ದಿಂಡಿಕೆರೆ,ಜೊತೆ ಕಾರ್ಯದರ್ಶಿಯಾಗಿ ಸುಧೀರ್ ದಿಂಡಿಕೆರೆ,ಕೋಶಾಧಿಕಾರಿಯಾಗಿ ಕಿಶೋರ್ ಏಲಬೆ, ಆಯ್ಕೆಯಾಗಿದ್ದಾರೆ....
ಸುದ್ದಿ

ಮಧ್ಯಪ್ರಾಚ್ಯ ಸಂಘರ್ಷ : ಕೈಗಾರಿಕೆಗಳಿಗೆ ಭಾರೀ ಹೊಡೆತ…!- ಕಹಳೆ ನ್ಯೂಸ್

ಇರಾನ್ ಹಾಗೂ ಇಸ್ರೇಲ್, ಅಮೆರಿಕ ನಡುವಿನ ಜಂಟಿ ಯುದ್ಧ ತಾರಕಕ್ಕೇರಿದೆ. ದಿನೇ ದಿನೇ ಕಾದಾಟ ಜೋರಾಗುತ್ತಿದೆ. ಈ ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಭಾರತ ಸೇರಿ ವಿವಿಧ ದೇಶಗಳ ಮೇಲೆ ಪರಿಣಾಮ ಬೀರುತ್ತದೆ. ತೈಲ ಹಾಗೂ ಇಂಧನ ಸೇರಿದಂತೆ ಹಲವು ಕೈಗಾರಿಕೆಗಳಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಸಮಸ್ಯೆ ಎದುರಿಸುವಂತಾಗಿದೆ. ಹೌದು.. ಭಾರತದ ಯಾವೆಲ್ಲಾ ಕೈಗಾರಿಕೆಗಳ ಮೇಲೆ ಪರಿಣಾಮ ಉಂಟಾಗಿದೆ? ಇದೆಲ್ಲದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಹೌದು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ತೈಲ,...
ಜಿಲ್ಲೆದೆಹಲಿರಾಜ್ಯಸುದ್ದಿ

ಕರೂರ್‌ ಕಾಲ್ತುಳಿತ ಕೇಸ್‌ : CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌ – ಕಹಳೆ ನ್ಯೂಸ್

ನವದೆಹಲಿ: ಕರೂರ್‌ನಲ್ಲಿ 41 ಜನರ ಸಾವಿಗೆ ಕಾರಣವಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಮತ್ತು ನಟ ವಿಜಯ್ ಅವರು ಸಿಬಿಐ ಮುಂದೆ ಮೂರನೇ ಸುತ್ತಿನ ವಿಚಾರಣೆಗೆ ಹಾಜರಾದರು. 2025ರ ಸೆ.27 ರಂದು ತಮಿಳುನಾಡಿನ ವಿಧಾನಸಭಾ ಚುನಾವಣೆ ಪ್ರಚಾರ ಮಾಡುತ್ತಿದ್ದ ವಿಜಯ್‌ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ್ದರು. ವಿಜಯ್‌ ರ‍್ಯಾಲಿಯಲ್ಲಿ ಸುರಕ್ಷತಾ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ಆರೋಪಿಸಿವೆ. ವಿಜಯ್ ರ‍್ಯಾಲಿಗೆ...
1 102 103 104 105 106 3,396
Page 104 of 3396