Friday, March 20, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಹನುಮಗಿರಿ ಮೇಳದವರಿಂದ “ಸಾಕೇತ ಸಾಮ್ರಾಜ್ಞ ” ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಬಂಟ್ವಾಳ : ಯಂಗ್ ಚಾಲೆಂಜರ್ಸ್ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ (ರಿ) ಶ್ರೀ ಅಯ್ಯಪ್ಪ ಭಕ್ತವೃಂದ ಗಣೇಶನಗರ ನೇರಳಕಟ್ಟೆಯಲ್ಲಿ ಡಿ.29ರಂದು ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಹನುಮಗಿರಿ ಮೇಳದವರಿಂದ "ಸಾಕೇತ ಸಾಮ್ರಾಜ್ಞ "ಯಕ್ಷಗಾನ ಬಯಲಾಟ ನಡೆಯಲಿದೆ. ಹೊಟೇಲ್ ಸದ್ಗುರು ಇದರ ಮಾಲಕರಾದ ಶ್ರೀ ಅನಂತಪ್ರಭು ಇವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚೆನ್ನೈ ನ ಉದ್ಯಮಿ ಶ್ರೀ ಉಮೇಶ್ ಕುಮಾರ್, ಶ್ರೀ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಪಾಂಡೇಶ್ವರ ಠಾಣೆಯ ಎಎಸ್‌ಐ ಒಬ್ಬರು ತನ್ನ ಮನೆಯಲ್ಲೇ ಮೈಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಕದ್ರಿ ವ್ಯಾಸನಗರದಲ್ಲಿ ನಡೆದಿದೆ. ಪಾಂಡೇಶ್ವರ ಠಾಣೆಯ ಎಎಸ್‌ಐ ಹರಿಶ್ಚಂದ್ರ ಬೇರಿಕೆ ಆತ್ಮಹತ್ಯೆಗೆ ಯತ್ನಿಸಿದವರು. ಕೇರಳದ ಕಾಸರಗೋಡು ಜಿಲ್ಲೆಯ ಮುಳ್ಳೇರಿಯಾ ಮೂಲದವರಾದ ಹರಿಶ್ಚಂದ್ರ ಅವರು ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಕಳೆದ 27 ವರ್ಷಗಳಿಂದ ಹಲವಾರು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದು ಒಂದು ವರ್ಷದ ಹಿಂದೆ ಎಎಸ್‌ಐ ಆಗಿ ಭಡ್ತಿ ಪಡೆದಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶಂಭೂರು ಶಾಲೆಯಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ, ಶಿಲನ್ಯಾಸ ಮತ್ತು ಶಾಲಾ ವಾರ್ಷಿಕ ಪ್ರತಿಭಾ ಪುರಸ್ಕಾರ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ: ಗ್ರಾಮಕ್ಕೊಂದು ಮಾದರಿ ಶಾಲೆಯನ್ನಾಗಿ ಮಾಡಿ ಆ ಗ್ರಾಮದಲ್ಲಿರುವ ಬೆರಳೆಣಿಕೆಯ ಮಕ್ಕಳನ್ನು ಹೊಂದಿದ ಶಾಲೆಗಳ ಮಕ್ಕಳನ್ನು ಒಂದೇ ಕಡೆ ಸೇರಿಸಿ ಅವರಿಗೆ ಬೇಕಾದ ವಾಹನ ಶಿಕ್ಷಕರ ಸೌಲಭ್ಯವು ಒದಗಿಸಿ ಎಲ್ಲರಿಗೂ ಉತ್ತಮ ಶಿಕ್ಷಣ ದೊರಕುವಂತೆ ಮಾಡಬೇಕು, ಸರಕಾರಿ ಶಾಲೆಗಳು ಪ್ರಗತಿ ಹೊಂದಿದಾಗ ಪ್ರತಿಯೊಬ್ಬ ನಾಗರಿಕನು ಶಿಕ್ಷಿತನಾಗಲು ಸಾಧ್ಯ,ಎಂದು ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯ್ಕ್ ಯು ಹೇಳಿದರು. ಅವರು ಡಿಸೆಂಬರ್ 27 ನೇ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್...
ಸುದ್ದಿ

ಚಿಕ್ಕಮಗಳೂರಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು..!-ಕಹಳೆ ನ್ಯೂಸ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಕೊನೆಗೂ ಚಿರತೆ ಬಿದ್ದಿದೆ. ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ರಂಗೇನಹಳ್ಳಿಯಲ್ಲಿ ಅರಣ್ಯ ಇಲಾಖೆ ಇಟ್ಟಂತಹ ಬೋನಿಗೆ ಚಿರತೆ ಕೊನೆಗೂ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಮಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಇಸ್ಲಾಂಪುರ ಭಾಗದಲ್ಲಿ ಚಿರತೆ ಓಡಾಡುತ್ತಿತ್ತು. ಇದರಿಂದ ಈ ಭಾಗದ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು. ಜಾನುವಾರು ಸಾಕು ನಾಯಿಗಳನ್ನು ಚಿರತೆ ಹೊತ್ತು ಒಯ್ದಿತ್ತು. ಹಾಗಾಗಿ ಸ್ಥಳೀಯರು...
ಸುದ್ದಿ

ಡಬಲ್ ಎಲಿಮಿನೇಷನ್‌ ಶಾಕ್‌ ಕೊಟ್ಟ ಬಿಗ್‌ಬಾಸ್‌..! ದೊಡ್ಡಮನೆಯಿಂದ ಹೊರಬಂದಿದ್ದು ಯಾರ್ಯಾರು..?-ಕಹಳೆ ನ್ಯೂಸ್

ಈ ವಾರ ಬಿಗ್​​ಬಾಸ್​​ನಲ್ಲಿ (Bigg Boss) ಫ್ಯಾಮಿಲಿ ವೀಕ್ (Family Week) ನಡೆದಿತ್ತು. ಮನೆಯ ಎಲ್ಲಾ ಸ್ಪರ್ಧಿಗಳ ಕುಟುಂಬಸ್ಥರು ಮನೆಗೆ ಎಂಟ್ರಿ ಕೊಟ್ಟಿದ್ದರು. ಅಷ್ಟೇ ಅಲ್ಲದೆ ಮನೆ ಮಂದಿಯೆಲ್ಲ ಕುಟುಂಬದವರ ಜೊತೆಯಲ್ಲಿ ಕಾಲ ಕಳೆದರು. ಹಾಗೆಯೇ ಈ ವಾರ ಮನೆ ಮಂದಿಗೆಲ್ಲ ಬಿಗ್ ಬಾಸ್ ಶಾಕ್ ನೀಡಿದ್ದಾರೆ. ಅದೇನೆಂದರೆ ಮನೆಯಿಂದ ಒಬ್ಬರಲ್ಲ ಬದಲಿಗೆ ಇಬ್ಬರು ಹೊರಗೆ ಹೋಗಲಿದ್ದಾರೆ. ಇಂದು ಕಿಚ್ಚನ ಪಂಚಾಯತಿ ಇರಲ್ಲ ಹೌದು ಈ ವಾರ ಬಿಗ್ ಬಾಸ್ ನಲ್ಲಿ...
ದೆಹಲಿರಾಜ್ಯಸುದ್ದಿ

 ವರ್ಷದ ಕೊನೆಯ ‘ಮನ್ ಕಿ ಬಾತ್’ನಲ್ಲಿ 2025ರ ಭಾರತದ ಸಾಧನೆ, ಹೆಮ್ಮೆಯ ಕ್ಷಣಗಳ ಸ್ಮರಿಸಿದ ಪ್ರಧಾನಿ ಮೋದಿ -ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ 129 ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡುತ್ತಾ 2025 ರಲ್ಲಿ ಭಾರತದ ಹೆಮ್ಮೆಯ ಕ್ಷಣಗಳನ್ನು ನೆನಪಿಸಿಕೊಂಡರು. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತವು ಬಲವಾದ ಪ್ರಭಾವ ಬೀರಿತು. ಇದು ದೇಶದ ಭದ್ರತೆಗೆ ಬದ್ಧತೆಯ ಪ್ರದರ್ಶನವಾಗಿ ಕಾರ್ಯನಿರ್ವಹಿಸಿತು. ಪಾಕಿಸ್ತಾನದ ದುಸ್ಸಾಹಸದ ವಿರುದ್ಧದ ಕಾರ್ಯಾಚರಣೆಯು ಭಾರತ ಭದ್ರತೆಯ ಬಗ್ಗೆ ರಾಜಿ ಮಾಡಿಕೊಳ್ಳುವುದಿಲ್ಲ ಎಂಬ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಅವರು ಹೇಳಿದ್ದಾರೆ. ಈ ವರ್ಷ,...
ಜಿಲ್ಲೆರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಬಸ್‌ ಅಗ್ನಿ ದುರಂತ ಪ್ರಕರಣ: ಪ್ರಯಾಣಿಕರ ಲಗೇಜ್‌ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಚಿತ್ರದುರ್ಗದ ಬಳಿ ಸಂಭವಿಸಿದ ಖಾಸಗಿ ಬಸ್‌ ಅಗ್ನಿ ದುರಂತ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಶಿ ರಾಶಿ ಆಯಿಲ್‌ ಬಾಟಲಿಗಳ ಬಾಕ್ಸ್‌ಗಳು ಇದ್ದ ಕಾರಣ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಯಾಣಿಕರ ಲಗೇಜ್‌ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದೆ. ಅದರಲ್ಲೂ ಕರ್ನೂಲ್‌ನಲ್ಲಿ ಖಾಸಗಿ ಬಸ್‌ನ ಬೆಂಕಿ ದುರಂತದ ಬಳಿಕ ರಾಜ್ಯದಲ್ಲಿಯೂ ಬಸ್ಸುಗಳಲ್ಲಿ ಪ್ರಯಾಣಿಕರ ಲಗೇಜ್,...
ಬೆಂಗಳೂರುರಾಜ್ಯಸುದ್ದಿ

ಇನ್ಮುಂದೆ ‘ನಮ್ಮ ಮೆಟ್ರೋ’ದಲ್ಲಿ ತಿಂಡಿ ತಿನ್ನೋದು, ಮೊಬೈಲ್ ಸೌಂಡ್ ಜಾಸ್ತಿ ಇಟ್ಟರೆ ಬೀಳುತ್ತೆ ಭಾರಿ ದಂಡ!-ಕಹಳೆ ನ್ಯೂಸ್

ಬೆಂಗಳೂರು : ನಗರದ ಬಹುತೇಕ ಪ್ರಯಾಣಿಕರ ಮೊದಲ ಆಯ್ಕೆ ಕೂಡ ಮೆಟ್ರೋ. ಆದರೆ ಮೆಟ್ರೋ ಬಳಕೆದಾರರ ಸಂಖ್ಯೆ ಹೆಚ್ಚಾದಂತೆ ಕೆಲವರು, ರೂಲ್ಸ್‌ಗಳ ಕಡೆ ಹೆಚ್ಚು ಗಮನ ನೀಡದೆ, ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಅದರಲ್ಲೂ ಮೊಬೈಲ್ ಬಳಕೆಯಿಂದಲೇ ಬಹುತೇಕ ರೂಲ್ಸ್ ಬ್ರೇಕ್‌ಗೆ ಕಾರಣವಾಗುತ್ತಿದೆ. ಇದರಿಂದ, ಸಹ ಪ್ರಯಾಣಿಕರಿಗೂ ಕಿರಿಕಿರಿ ಉಂಟು ಮಾಡುತ್ತಿದ್ದು, ಒಂದೇ ತಿಂಗಳಲ್ಲಿ ಬಿಎಂಆರ್‌ಸಿಎಲ್‌ಗೆ ಸಾವಿರಾರು ಸಂಖ್ಯೆಯಲ್ಲಿ ದೂರು ದಾಖಲಾಗಿದೆ. ಪರಿಣಾಮ ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ, ಮೆಟ್ರೋ ಆಡಳಿತ...
1 103 104 105 106 107 3,298
Page 105 of 3298