18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿ – ಕಹಳೆ ನ್ಯೂಸ್
ನವದೆಹಲಿ : ವೀರ್ ಬಲ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು 20 ಮಕ್ಕಳನ್ನು ಸನ್ಮಾನಿಸಿದರು. 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಮಕ್ಕಳಿಗೆ ರಾಷ್ಟ್ರಪತಿಗಳು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪ್ರಶಸ್ತಿಯನ್ನ ಪ್ರದಾನ ಮಾಡಿದರು. ಆಯ್ಕೆಯಾದವರಲ್ಲಿ ಬಿಹಾರದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಕೂಡ ಒಬ್ಬರು. ಹತ್ತನೇ ಸಿಖ್ ಗುರು ಗುರು ಗೋವಿಂದ ಸಿಂಗ್ ಅವರ ಪುತ್ರರ ಹುತಾತ್ಮತೆಯನ್ನ ಗೌರವಿಸುವ ಸಲುವಾಗಿ ಈ ಪ್ರಶಸ್ತಿಯನ್ನ ನೀಡಲಾಗುತ್ತದೆ....







