Friday, March 20, 2026

ಸುದ್ದಿ

ರಾಜ್ಯರಾಷ್ಟ್ರೀಯಸುದ್ದಿ

ಗೆಳೆಯನಿಗಾಗಿ ಡ್ರಗ್ಸ್‌ ಮಾರಾಟ : ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರು ಅರೆಸ್ಟ್‌ – ಕಹಳೆ ನ್ಯೂಸ್

ಹೈದರಾಬಾದ್: ಮಾದಕವಸ್ತು ಜಾಲಕ್ಕೆ ಸಂಬಂಧಿಸಿದಂತೆ 21 ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್, ಆಕೆಯ ಗೆಳೆಯ ಮತ್ತು ಇಬ್ಬರನ್ನು ಹೈದರಾಬಾದ್‌ ಪೊಲೀಸರು ಬಂಧಿಸಿದ್ದಾರೆ. ಸುಶ್ಮಿತಾ ದೇವಿ ಅಲಿಯಾಸ್ ಲಿಲ್ಲಿ(21), ಉಮ್ಮಿಡಿ ಇಮ್ಯಾನುಯೆಲ್(25), ಜಿ ಸಾಯಿ ಕುಮಾರ್(28)ಮತ್ತು ತಾರಕ ಲಕ್ಷ್ಮಿಕಾಂತ್ ಅಯ್ಯಪ್ಪ(24) ಬಂಧಿತ ಆರೋಪಿಗಳು. ದಾಳಿಯ ಸಮಯದಲ್ಲಿ ಗಾಂಜಾ, ಎಲ್‌ಎಸ್‌ಡಿ ಮತ್ತು ಎಕ್ಸ್‌ಟಸಿ ಮಾತ್ರೆಗಳು ಸೇರಿದಂತೆ ಭಾರೀ ಪ್ರಮಾಣದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವೆಂಟ್ ಮ್ಯಾನೇಜರ್ ಆಗಿರುವ ಇಮ್ಯಾನುಯೆಲ್ ಈ ಡ್ರಗ್ಸ್‌ ಜಾಲದ ಪ್ರಮುಖ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ವರ್ಷಾಂತ್ಯದ ಕೊಡುಗೆಗಳು

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿನ್ನಾಭರಣಗಳ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್‍ಸ್ ತನ್ನ ಗ್ರಾಹಕರಿಗೆ ವರ್ಷಾಂತ್ಯದ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ಗಗನಮುಖಿಯಾಗುತ್ತಿರುವ ನಡುವೆ ಜಿಲ್ ಆಚಾರ್ಯ ಜ್ಯುವೆಲ್ಲರ್‍ಸ್ ಚಿನ್ನಾಭರಣಗಳ ತಯಾರಿಕಾ ವೆಚ್ಚದ (ಮೇಕಿಂಗ್ ಚಾರ್ಜ್) ಮೇಲೆ ಪ್ರತೀ ಗ್ರಾಂಗೆ 400 ರೂ. ವರೆಗೆ ರಿಯಾಯಿತಿ ನೀಡುತ್ತಿದೆ. ಈ ಕೊಡುಗೆ ಡಿ.25 ರಿಂದ ಪ್ರಾರಂಭವಾಗಿದ್ದು, ಡಿ.31ರ ವರೆಗೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ 8748877360 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಸಂಸ್ಥೆಯಲ್ಲಿ...
ದೆಹಲಿರಾಜ್ಯಸುದ್ದಿ

ವಾಜಪೇಯಿ 101ನೇ ಜಯಂತಿ – 100 ಹೊಸ `ಅಟಲ್ ಕ್ಯಾಂಟೀನ್’ಗಳ ಉದ್ಘಾಟನೆ -ಕಹಳೆ ನ್ಯೂಸ್

ನವದೆಹಲಿ: ಕರ್ನಾಟಕದ ಇಂದಿರಾ ಕ್ಯಾಂಟಿನ್ ಮಾದರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ ಹಿನ್ನೆಲೆ ದೆಹಲಿ ಸರ್ಕಾರ ಇಂದು (ಡಿ.25) ರಾಜಧಾನಿಯಲ್ಲಿ 100 ಹೊಸ `ಅಟಲ್ ಕ್ಯಾಂಟೀನ್’ಗಳನ್ನು ಆರಂಭಿಸಿದೆ. ಈ ಕ್ಯಾಂಟೀನ್‌ಗಳಲ್ಲಿ ಕೇವಲ 5 ರೂ.ಗೆ ಊಟ ಸಿಗಲಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಮೊದಲ ಕ್ಯಾಂಟೀನ್‌ನ ಉದ್ಘಾಟನೆ ನೆರವೇರಿಸಿದರು. ನಗರಾಭಿವೃದ್ಧಿ ಸಚಿವ ಆಶಿಷ್ ಸೂದ್ ಅವರು ಮಾತನಾಡಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಶಾಂತಿಗೋಡು ಕೈಲಾಜೆ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ-ಕಹಳೆ ನ್ಯೂಸ್ 

ಪುತ್ತೂರು:ಪುತ್ತೂರು ತಾಲೂಕು ಶಾಂತಿಗೋಡು ಗ್ರಾಮದ ಕೊಯಕ್ಕುಡೆ- ಗಾಣಂತಿ-20 ಕೈಲಾಜೆ ಮತ್ತು ಹೊಸಮನೆ ಭಾಗಕ್ಕೆ ತೆರಳುವ ರಸ್ತೆಯನ್ನು ಖಾಸಗಿ ವ್ಯಕ್ತಿ ಬಂದ್ ಮಾಡಿದ್ದು ಈ ಬಗ್ಗೆ ಆ ಭಾಗದ ನಿವಾಸಿಗಳು ಶಾಸಕ ಅಶೋಕ್ ರೈ ಗೆ ಮನವಿ ಸಲ್ಲಿಸಿ ರಸ್ತೆ ನಿರ್ಮಾಣಕ್ಕೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದಾರೆ. ನಾವು ಸುಮಾರು ಮನೆಯವರು ಅನೇಕ ವರ್ಷಗಳಿಂದ ಸಂಚಾರ ಮಾಡಿಕೊಂಡಿರುವ ನಮ್ಮ ರಸ್ತೆಯನ್ನು ಸಂಪರ್ಕಿಸುವ ಪಂಚಾಯತ್ ರಸ್ತೆಯ ಕಾಡಮನೆ ಎಂಬಲ್ಲಿ ಖಾಸಗಿ ವ್ಯಕ್ತಿಯೋರ್ವರು ಅತಿಕ್ರಮಣ...
ಚಿತ್ರದುರ್ಗರಾಜ್ಯಸುದ್ದಿ

ಚಿತ್ರದುರ್ಗ ಭೀಕರ ಬಸ್ ದುರಂತದ ಸುದ್ದಿ ಕೇಳಿ ಎದೆ ನಡುಗಿತು : CM ಸಿದ್ದರಾಮಯ್ಯ ಸಂತಾಪ-ಕಹಳೆ ನ್ಯೂಸ್

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು, ಪರಿಹಾರ ಘೋಷಣೆ ಬಗ್ಗೆ ಸರ್ಕಾರ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ. ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ...
ಸುದ್ದಿ

ಚಿನ್ನದ ಬೆಲೆ ದಿಢೀರ್‌ 3,200 ರೂ. ಏರಿಕೆ! ಗ್ರಾಹಕರಿಗೆ ಬಿಗ್‌ ಶಾಕ್‌-ಕಹಳೆ ನ್ಯೂಸ್

ದಿನೇ ದಿನೇ ಗಗನಕ್ಕೇರುತ್ತಿದೆ. ಇಂದಲ್ಲ ನಾಳೆ ಕಮ್ಮಿಯಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಹೂಡಿಕೆದಾರರಿಗೆ ನಿರಾಸೆಯೇ ಆಗುತ್ತಿದೆ. ಏಕೆಂದರೆ ಈ ವಾರದ ಆರಂಭದಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣುತ್ತಿದೆ. ಇಂದೂ (ಡಿಸೆಂಬರ್‌ 25) ಕೂಡಾ ಚಿನ್ನದ ದರದಲ್ಲಿ (Gold Rate) ಭಾರೀ ಏರಿಕೆ ಕಂಡಿದ್ದು, ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ. ಭಾರತದಲ್ಲಿ 24K ಚಿನ್ನದ ಬೆಲೆ: 24K ಚಿನ್ನದ 1 ಗ್ರಾಂ ಬೆಲೆ ಇಂದು ಭಾರೀ ಹೆಚ್ಚಳವಾಗಿದೆ. ನಿನ್ನೆಗಿಂತಲೂ...
ದೆಹಲಿಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ :ಮೃತರ ಕುಟುಂಬಕ್ಕೆ 2 ಲಕ್ಷ: ಮೋದಿ ಸಂತಾಪ – ಕಹಳೆ ನ್ಯೂಸ್

ನವದೆಹಲಿ/ಬೆಂಗಳೂರು: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PNRF) 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಪ್ರಧಾನಿ ಮೋದಿ ಹೇಳಿದ್ದಾರೆ. ಈಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ...
ದೆಹಲಿರಾಜ್ಯರಾಷ್ಟ್ರೀಯಶುಭಾಶಯಸುದ್ದಿ

ದೆಹಲಿಯ ಚರ್ಚ್‌ಗೆ ಭೇಟಿ ನೀಡಿ ಪ್ರಾರ್ಥಿಸಿದ ಮೋದಿ – ಕಹಳೆ ನ್ಯೂಸ್

ನವದೆಹಲಿ: ಕ್ರಿಸ್ಮಸ್‌ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆ ದೆಹಲಿಯ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್‌ ಭೇಟಿ ನೀಡಿ ಪ್ರಾರ್ಥನೆ ಮಾಡಿದರು. ದೆಹಲಿಯ ಬಿಷಪ್ ರೆವರೆಂಡ್ ಡಾ. ಪಾಲ್ ಸ್ವರೂಪ್ ಅವರು ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆ ಮಾಡಿದರು. ಮೋದಿ ಭೇಟಿಯ ಸಂದರ್ಭದಲ್ಲಿ ದೆಹಲಿ ಮತ್ತು ಉತ್ತರ ಭಾರತದ ಹಲವು ಕ್ರಿಶ್ಚಿಯನ್‌ ಬಾಂಧವರು ಭಾಗಿಯಾಗಿದ್ದರು. ಭೇಟಿಯ ನಂತರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮೋದಿ, ದೆಹಲಿಯ ಕ್ಯಾಥೆಡ್ರಲ್...
1 107 108 109 110 111 3,298
Page 109 of 3298