Friday, March 20, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ರಿಜಿಸ್ಟರ್ ಕಾಪು ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಮೂರು ತಿಂಗಳು ಉಚಿತವಾಗಿ ಟ್ಯೂಶನ್ ಕ್ಲಾಸ್ ಕಾರ್ಯಕ್ರಮವನ್ನು ಸರಕಾರಿ ಪ್ರೌಢಶಾಲೆ ಹೇಜಮಾಡಿಯಲ್ಲಿ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಹೇಜಮಾಡಿ ಒಕ್ಕೂಟದ ಅಧ್ಯಕ್ಷರಾಗಿರುವ ಶ್ರೀಮತಿ ಆಶಾ ಪ್ರಾಣೇಶ್ ಅವರು ವಹಿಸಿದ್ದು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿರುವ ಶ್ರೀಯುತ ಸುಧಾಕರ್ ಕರ್ಕೇರ್ ತಾಲೂಕು ಜನಜಾಗ್ರತಿ ವೇದಿಕೆಯ ಸದಸ್ಯರು ಹೇಜಮಾಡಿ ಇವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಕ್ಕಳಿಗೆ ಶಿಕ್ಷಣದ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಪ್ರೇಯಸಿಗೆ ಕೈಕೊಟ್ಟು ಮತ್ತೊಬ್ಬಳ ಜತೆ ಕದ್ದುಮುಚ್ಚಿ ಮದ್ವೆ: ಪ್ರಿಯಕರನ್ನ ಜೈಲಿಗಟ್ಟಿದ ಯುವತಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ಅವರಿಬ್ಬರೂ 10 ವರ್ಷಗಳಿಂದ ಪ್ರೀತಿಸುತ್ತಿದ್ದರು ಮದುವೆಯಾಗುವುದಾಗಿ ನಂಬಿಸಿದ್ದ ಯುವಕ ಬಳಿಕ ಪ್ರೇಯಸಿಗೆ ಕೈ ಕೊಟ್ಟು ಮತ್ತೊಬ್ಬಳ ಜೊತೆ ಮದುವೆಯಾಗಿದ್ದ. ಬೇರೆಯವರನ್ನ ಮದುವೆಯಾಗುತ್ತಿದ್ದಂತೆ ಇತ್ತ ಪ್ರೇಯಸಿ ಹುಡುಗನ ಮನೆ, ಕಲ್ಯಾಣ ಮಂಟಪಕ್ಕೆ ಹೋಗಿ ನನ್ನನ್ನು ಮದುವೆಯಾಗುವಂತೆ ಪಟ್ಟು ಹಿಡಿದು ರಂಪಾಟ ಮಾಡಿರುವಂತಹ ಘಟನೆ ಚಿಕ್ಕಮಗಳೂರಿನ ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಕಾನೂನು ಹೋರಾಟದ ಶಪತ ಮಾಡಿದ್ದ ನೊಂದ ಯುವತಿ, ಮೋಸ ಮಾಡಿದ್ದ ಲವರ್​​ನನ್ನು ಜೈಲಿಗೆ ಕಳುಹಿಸಿದ್ದಾರೆ. ಚಿಕ್ಕಮಗಳೂರು ನಗರದ ಕಲ್ಯಾಣ ನಗರದ...
ಬೆಂಗಳೂರುರಾಜ್ಯಸುದ್ದಿ

ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ನಡುರಸ್ತೆಯಲ್ಲಿ ಗುಂಡಿಕ್ಕಿ ಹತ್ಯೆಗೈದ ಪತಿ.-ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನು ಪತಿ ನಡುರಸ್ತೆಯಲ್ಲೇ ಗುಂಡಿಕ್ಕಿ ಹತ್ಯೆಗೈದ ಘಟನೆ ನಡೆದಿದೆ. ಬೆಂಗಳೂರಿನ ಬಸವೇಶ್ವರನಗರದ ವೇಸ್ಟಿನ್ ಹೋಟೆಲ್ ಬಳಿ ಈ ಘಟನೆ ನಡೆದಿದೆ.ಬಾಲಮುರುಗನ್ ಪತ್ನಿ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾಳೆಂದು ಶಂಕಿಸಿದ ಪತಿ ಆಕೆಗೆ ಮಾನಸಿಕ ಕಿರುಕುಳ ನೀಡುತ್ತಿದ್ದನು. ಆದ್ದರಿಂದ ಪತ್ನಿ ಡಿವೋರ್ಸ್ ಕೊಟ್ಟಿದ್ದಾಳೆ. ಇದರಿಂದ ರೊಚ್ಚಿಗೆದ್ದ ಪತಿ ನಡುರಸ್ತೆಯಲ್ಲೇ ಏಕಾಏಕಿ ಗನ್ ತೆಗೆದು ಪತ್ನಿಯ...
ರಾಜ್ಯರಾಷ್ಟ್ರೀಯಸುದ್ದಿ

 ಇಸ್ರೋದ ‘ಬ್ಲೂಬರ್ಡ್ ಬ್ಲಾಕ್-2’ ಉಪಗ್ರಹ ಯಶಸ್ವಿ ಉಡಾವಣೆ -ಕಹಳೆ ನ್ಯೂಸ್

ಶ್ರೀಹರಿಕೋಟಾ: ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್‌-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ. ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವನ್ನು ಬೇರ್ಪಡಿಸಿ ಕಕ್ಷೆಯಲ್ಲಿ ಇರಿಸಲಾಗಿದೆ. ಇದರೊಂದಿಗೆ, ಈ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕಾರ್ಯಾಚರಣಾ ಹಾರಾಟವು ಇಸ್ರೋದ 101 ನೇ ಕಕ್ಷೆಯ ಯಶಸ್ಸನ್ನು ಮತ್ತು ನ್ಯೂಸ್ಪೇಸ್ ಇಂಡಿಯಾ ಲಿಮಿಟೆಡ್ (NSIL) ಮೂಲಕ ವಾಣಿಜ್ಯ ಕ್ರಾಂತಿಗೆ ಸಾಕ್ಷಿಯಾಗಿದೆ. 'LVM3-M6...
ಅಂತಾರಾಷ್ಟ್ರೀಯಸುದ್ದಿ

 ಕೆನಡಾದಲ್ಲಿ ಭಾರತೀಯ ಮೂಲದ ಮಹಿಳೆಯ ಕೊಲೆ, ಪ್ರಿಯಕರನಿಂದಲೇ ಹತ್ಯೆ ಶಂಕೆ.!-ಕಹಳೆ ನ್ಯೂಸ್

ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮಹಿಳೆಯ ಕೊಲೆಯಾಗಿದ್ದು, ಶಂಕಿತನ ಗುರುತು ಪತ್ತೆಯಾಗಿದೆ. ಟೊರೊಂಟೊದ ಮನೆಯೊಂದರಲ್ಲಿ ಹಿಮಾಂಶಿ ಖುರಾನಾ ಎಂದು ಗುರುತಿಸಲ್ಪಟ್ಟ 30 ವರ್ಷದ ಭಾರತೀಯ ಮಹಿಳೆಯೊಬ್ಬರು ಮೃತಪಟ್ಟಿರುವುದು ಪತ್ತೆಯಾಗಿದ್ದು, ಪೊಲೀಸರು ಇದನ್ನು ಕೊಲೆ ಎಂದು ಧೃಡಪಡಿಸಿದ್ದಾರೆ. ಬಲಿಪಶುವಿಗೆ ಪರಿಚಯವಿರುವ ಶಂಕಿತನಿಗಾಗಿ ಕೆನಡಾದಾದ್ಯಂತ ಹುಡುಕಾಟವನ್ನು ಪ್ರಾರಂಭಿಸಿದೆ ಎಂದು ಟೊರೊಂಟೊ ಪೊಲೀಸ್ ಸೇವೆ ಮತ್ತು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.ಪ್ರಿಯಕರನೇ ಈ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಡಿಸೆಂಬರ್ 19, 2025 ರ ಶುಕ್ರವಾರ...
ದಕ್ಷಿಣ ಕನ್ನಡಸುದ್ದಿ

ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26 ಉದ್ಘಾಟನಾ ಸಮಾರಂಭ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ, ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಉಡುಪಿ ಜಿಲ್ಲೆ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ ಹಾಗೂ ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 22-12-2025 ರಂದು ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ "ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟ 2025-26"ರ ಉದ್ಘಾಟನಾ...
ಸುದ್ದಿ

ದೇಶ ಕಂಡ ಅಜಾತ ಶತ್ರು ಧೀಮಂತ ನೇತಾರ ಮಾಜಿ ಪ್ರಧಾನಿ ವಾಜಪೇಯಿ ಯವರ ಜನ್ಮ ಶತಾಬ್ದಿ ಪ್ರಯುಕ್ತ ಕಾಪುವಿನಲ್ಲಿ ಡಿಸೆಂಬರ್ 26 27, 28 ರ 3 ದಿನ ಗಳ ಕಾಲ ಬೀಚ್ ಉತ್ಸವ

ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಾಬ್ದಿ ದೇಶದೆಲ್ಲೆಡೆ ಸಂಭ್ರಮೋತ್ಸವ ಕಾಪು ಲೈಟ್ ಹೌಸ್ ಬೀಚ್ ನಲ್ಲಿ ಮಾನ್ಯ ಶಾಸಕರು ಗುರ್ಮೆ ಸುರೇಶ್ ಶೆಟ್ಟಿ ಯವರ ನೇತೃತ್ವದಲ್ಲಿ ಕಡಲೋತ್ಸವ ದೇಶ ಕಂಡ ಅಜಾತ ಶತ್ರು ಧೀಮಂತ ನೇತಾರ ಮಾಜಿ ಪ್ರಧಾನಿ ವಾಜಪೇಯಿ ಯವರ ಜನ್ಮ ಶತಾಬ್ದಿ ಪ್ರಯುಕ್ತ ಕಾಪುವಿನಲ್ಲಿ ಡಿಸೆಂಬರ್ 26 27, 28 ರ 3 ದಿನ ಗಳ ಕಾಲ ಬೀಚ್ ಉತ್ಸವ, ಕ್ರೀಡೋತ್ಸವ, ಸಾಂಸ್ಕೃತಿಕ ಉತ್ಸವ ಆಹಾರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ನೆರವು: ವಿಟ್ಲ ಪೊಲೀಸ್ ಠಾಣೆ ಸಿಬ್ಬಂದಿ ಬಂಧನ- ಕಹಳೆ ನ್ಯೂಸ್

ವಿಟ್ಲ : ವ್ಯಕ್ತಿಯೊಬ್ಬರು ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಪಾಸ್‌ಪೋರ್ಟ್‌ ಪಡೆಯಲು ನೆರವಾದ ಹಾಗೂ ಆ ವ್ಯಕ್ತಿ ಪೊಲೀಸ್‌ ನಿರಾಕ್ಷೇಪಣಾ ಪತ್ರ ಒದಗಿಸಿದ ಕಡತಗಳನ್ನು ನಾಶಪಡಿಸಿದ ಆರೋಪದ ಮೇಲೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಪ್ರದೀಪ್ ಎಂಬುವರನ್ನು ಅದೇ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರದೀಪ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶಕ್ತಿದಾಸ್ ಎಂಬಾತ ಅಕ್ರಮವಾಗಿ ಪಾಸ್ ಪೋರ್ಟ್ ಪಡೆಯಲು ಪೊಲೀಸ್ ನಿರಾಕ್ಷೇಪಣಾ ಪತ್ರ ಒದಗಿಸಲು ಆರೋಪಿ...
1 110 111 112 113 114 3,298
Page 112 of 3298