Friday, March 20, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ “ರಕ್ಷಾ ಕ್ಲಿನಿಕ್” ನ ಎರಡನೇ ಶಾಖೆ ಶುಭಾರಂಭ – ಕಹಳೆ ನ್ಯೂಸ್

ವಿಟ್ಲ: ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ. ಬೆಳೆಯುತ್ತಿರುವ ವಿಟ್ಲಕ್ಕೆ ಅಗತ್ಯವಾಗಿ ಬೇಕಾದ ಕ್ಲಿನಿಕ್ ಶುಭಾರಂಭಗೊಂಡಿದೆ. ಇಂದಿನ ಜೀವನಶೈಲಿಯ ರೋಗವನ್ನು ಕಂಡು ಹಿಡಿಯುವ ವ್ಯವಸ್ಥೆ ಇಲ್ಲಿದೆ ಎಂದು ಎಂದು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು. ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್ ನ ಎರಡನೇ ಶಾಖೆಯ ಉದ್ಘಾಟನೆ ನಡೆಸಿ ಆಶೀರ್ವಚನ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು, ಸ್ಥಾಯೀ ಸಮಿತಿ ಅಧ್ಯಕ್ಷ ಅಶೋಕ್...
ಸುದ್ದಿ

ಭೀಕರ ಬಸ್ ಅಪಘಾತದಲ್ಲಿ 16 ಮಂದಿ ಪ್ರಯಾಣಿಕರು ಸಾವು : ಭಯಾನಕ ವಿಡಿಯೋ ವೈರಲ್ – ಕಹಳೆ ನ್ಯೂಸ್

ಜಕಾರ್ತಾ: ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ ಸೋಮವಾರ ಮುಂಜಾನೆ ನಡೆದ ಬಸ್ ಅಪಘಾತದಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ. ಸೆಮರಾಂಗ್ ನಗರದ ಕ್ರಾಪ್ಯಕ್ ಟೋಲ್ ಪ್ಲಾಜಾ ಬಳಿ ಈ ಘಟನೆ ನಡೆದಿದೆ. ಪ್ರಾಚೀನ ನಗರವಾದ ಯೋಗ್ಯಕರ್ತಾದಿಂದ ರಾಜಧಾನಿ ಜಕಾರ್ತಾಗೆ ಪ್ರಯಾಣಿಸುತ್ತಿದ್ದ ಬಸ್ ಅಪಘಾತಕ್ಕೀಡಾಯಿತು. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ತಿರುವಿನಲ್ಲಿ ಕಾಂಕ್ರೀಟ್ ಗೋಡೆಗೆ ಡಿಕ್ಕಿ ಹೊಡೆದು ಉರುಳಿತು. ಆ ಪ್ರದೇಶವು ಪ್ರಯಾಣಿಕರ ಕಿರುಚಾಟದಿಂದ ಪ್ರತಿಧ್ವನಿಸಿತು. ಸುಮಾರು 40 ನಿಮಿಷಗಳ...
ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ತೋಟತ್ತಾಡಿ ಸರಕಾರಿ ಶಾಲೆಯ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ವ್ಯಾಪಕ ಖಂಡನೆ – ಕಹಳೆ ನ್ಯೂಸ್

ತೋಟತ್ತಾಡಿ ಸರಕಾರಿ ದ್ವಿ-ಭಾಷ ಮಾಧ್ಯಮಗಳ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಮತ್ತು ಗ್ರಂಥಾಲಯ ಕೊಠಡಿಯ ಉದ್ಘಾಟನೆಯ ಸಮಾರಂಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿ ಕೊಠಡಿ ಉದ್ಘಾಟನೆಯನ್ನು ನಡೆಸಿದ್ದರು ಇದು ಸರಕಾರಿ ಕಾರ್ಯಕ್ರಮಗಳ ಶಿಷ್ಟಾಚಾರವಾಗಿದ್ದು ಒಬ್ಬ ರಾಜಕೀಯ ಪಕ್ಷದವರಾಗಿದ್ದು ಉದ್ಘಾಟಿಸಿದ್ದನ್ನು ಸಾರ್ವಜನಿಕರು ವ್ಯಾಪಕ ಖಂಡಿಸಿದ್ದು. ಅದಲ್ಲದೆ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಆಡಳಿತ ಬಂದಾಗ ಸರಕಾರಿ ಕಾರ್ಯಕ್ರಮವನ್ನು ಬಿಜೆಪಿ ಕಾರ್ಯಕರ್ತರೇ ನೆರವೇರಿಸುತ್ತೇವೆಂದು ಬಹಿರಂಗ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆ – ಕಹಳೆ ನ್ಯೂಸ್

ಕಲ್ಲಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಇದರ ಚುನಾವಣೆಯು ಡಿ.20ರಂದು ಬಲ್ನಾಡಿನ ಕಲ್ಲಾಜೆಯಲ್ಲಿ ನಡೆಯಿತು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನದಲ್ಲಿ 9 ಸ್ಥಾನ ಗಳಿಸಿ ಜಯಬೇರಿಯಾಗಿದ್ದಾರೆ. ಅಭ್ಯರ್ಥಿಗಳಾದ ಪೂರ್ಣಿಮ ಕೋಡಿಯಡ್ಕ, ಸುನಂದ , ಭವ್ಯ ದೇವಸ್ಯ, ಸಂದ್ಯಾ ತಿಮ್ಮಪ್ಪ ಗೌಡ ಬ್ರಹರಕೋಡಿ, ಗೀತ ಒಳಗುಡ್ಡೆ, ಕುಸುಮ, ಯಶೋಧ ಕಾಂತಿಲ, ಹೇಮಲತಾ ಓಟೆ, ದುಜೆಪಿನ ಇವರು ಚುನಾವಣೆಯಲ್ಲಿ ಜಯ ಗಳಿಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಕಲ್ಲಡ್ಕ ವಲಯದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ : ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ.. ಅನಂತರಾಮ್ ಐತಾಳ್ – ಕಹಳೆ ನ್ಯೂಸ್

ಕಲ್ಲಡ್ಕ : ಹುಟ್ಟಿದ ಮನುಷ್ಯನಿಗೆ ಸಾವು ನಿಶ್ಚಿತ ಆದರೆ ಮಾಡಿದ ಒಳ್ಳೆಯ ಕೆಲಸಗಳು ಎಂದು ಶಾಶ್ವತ, ಮಕ್ಕಳಿಗೆ ಧರ್ಮ ಸಂಸ್ಕಾರ ತಿಳಿ ಹೇಳಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗುವಂತೆ ನೋಡಿಕೊಳ್ಳಬೇಕು, ಅತಿಯಾದ ಮೊಬೈಲ್ ಬಳಕೆಯಿಂದಾಗಿ ಪರಸ್ಪರ ಬಾಂಧವ್ಯಗಳು ಕಡಿಮೆಯಾಗಿದೆ ಎಂದು ಜ್ಯೋತಿಷ್ಯ ವಿದ್ವಾನ್ ಅನಂತರಾಮ್ ಐತಾಳ್ ಹೇಳಿದರು. ಅವರು ಡಿಸೆಂಬರ್ 21ನೇ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟೆಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಪ್ರಗತಿ...
ಸುದ್ದಿ

ಪುತ್ತೂರು ಸರ್ವೆ ಗ್ರಾಮದ ಜಾತ್ರೋತ್ಸವ ಪ್ರಯುಕ್ತ ಅಳವಡಿಸಲಾಗಿದ್ದ ಭಗವಧ್ವಜ ತೆರವು ಹಾಗೂ ಸುಳ್ಳು ಕೇಸ್ ದಾಖಲು ಪ್ರಕರಣ- ಸರ್ವೆಯಲ್ಲಿ ಖಂಡನಾ ಸಭೆ – ಕಹಳೆ ನ್ಯೂಸ್

ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಾಗೂ ಭಗವದ್ವಜ ಹಾಕಿರುವವರ ಮೇಲೆ ಕೇಸ್ ದಾಖಲು ಮಾಡಿರುವುದನ್ನು ಖಂಡಿಸಿ ಹಾಗೂ ಭಗವದ್ವಜ ವಿರುದ್ಧ ಮಾನಸಿಕತೆ ಇರುವವರಿಗೆ ಸದ್ಬುದ್ದಿ ಕೊಡಲಿ ಎಂದು ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಸರ್ವೆ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ ಖಂಡನಾ ಸಭೆ ನಡೆಯಿತು. ಖಂಡನಾ ಸಭೆಯಲ್ಲಿ ಸೇರಿದ್ದ ಹಿಂದೂ...
ಸುದ್ದಿ

ಮಂಗಳೂರು| ಕರಾವಳಿ ಉತ್ಸವ- ಹತ್ತಾರು ಆಕರ್ಷಣೆ: ಕಡಲತಡಿಯ ನಗರದಲ್ಲಿ ಸಡಗರವೋ ಸಡಗರ – ಕಹಳೆ ನ್ಯೂಸ್

ಮಂಗಳೂರು: ಪಡುವಣದಲ್ಲಿ ಬಾನು ಮುಸ್ಸಂಜೆ ವೇಳೆ ರಂಗೇರುತ್ತಿದ್ದಂತೆಯೇ ಕಡಲ ತಡಿಯ ನಗರದಲ್ಲಿ ಸಡಗರದ ವಾತಾವರಣ ಮೈದಳೆಯುತ್ತಿದೆ. ಕಡಲ ಕಿನಾರೆಯಲ್ಲಿ ನಡೆಯುವ ಕಬಡ್ಡಿ, ಹಗ್ಗ- ಜಗ್ಗಾಟ, ಫುಟ್‌ಬಾಲ್‌ ಕ್ರೀಡೆಗಳ ಗಮ್ಮತ್ತು, ಸಂಗೀತ ರಸಸಂಜೆಗಳು, ಆಗಸದಲ್ಲಿ ಚಿತ್ತಾರಗಳನ್ನು ಬಿಡಿಸುವ ಗಾಳಿಪಟಗಳ ಗೌಜಿ, ಪಿಲಿಕುಳದಲ್ಲಿ ವಿಜ್ಞಾನದ ಕುತೂಹಲಗಳ ರಸಗವಳ... ಕದ್ರಿಯ ಉದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ, ಕಲಾಪರ್ಬ, ಸಂಗೀತ ಸಂಜೆ ... ಮುಂತಾದ ಹತ್ತು ಹಲವು ಆಕರ್ಷಣೆಗಳ ಮೂಟೆ ಹೊತ್ತ ಕರಾವಳಿ ಉತ್ಸವ ಮತ್ತೆ ನಾಡಿನಾದ್ಯಂತ ಜನರನ್ನು...
1 112 113 114 115 116 3,299
Page 114 of 3299