Recent Posts

Friday, June 19, 2026

ಸುದ್ದಿ

ಜಿಲ್ಲೆಬಳ್ಳಾರಿಸುದ್ದಿ

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ -ಕಹಳೆ ನ್ಯೂಸ್

ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತ ಬಾಲಕನ...
ರಾಜ್ಯಸುದ್ದಿ

ಇರಾನ್‌ಗೆ ಬಿಗ್‌ ಶಾಕ್‌ ಕೊಟ್ಟ ಅಮೆರಿಕ-ಇಸ್ರೇಲ್‌; ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ -ಕಹಳೆ ನ್ಯೂಸ್

ಟೆಹ್ರಾನ್: ಇರಾನ್‌ಗೆ (Iran) ಅಮೆರಿಕ ಮತ್ತು ಇಸ್ರೇಲ್‌ ಬಿಗ್‌ ಶಾಕ್‌ ಕೊಟ್ಟಿವೆ. ಇರಾನ್‌ನ ಇಂಧನ ಸಂಗ್ರಹಣಾ ಸೌಲಭ್ಯಗಳ ಮೇಲೆ ದಾಳಿ ನಡೆಸಿವೆ. ದಕ್ಷಿಣ ಟೆಹ್ರಾನ್‌ನಲ್ಲಿರುವ ತೈಲ ಸಂಗ್ರಹಣಾ ವ್ಯವಸ್ಥೆ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಆದರೆ, ಹತ್ತಿರದ ಸಂಸ್ಕರಣಾಗಾರಕ್ಕೆ ಯಾವುದೇ ಹಾನಿಯಾಗಿಲ್ಲ. ಈ ದಾಳಿಗಳು ನಗರದಾದ್ಯಂತ ಬೆಂಕಿ ಮತ್ತು ಹೊಗೆಯನ್ನು ಹರಡಿದೆ. ಅಲ್ಬೋರ್ಜ್ ಪ್ರಾಂತ್ಯದ ಕರಾಜ್ ನಗರದಲ್ಲಿಯೂ ಸ್ಫೋಟಗಳ ಶಬ್ದ ಕೇಳಿಬಂದಿದೆ. ದಾಳಿಯನ್ನು ಇಸ್ರೇಲ್‌ ಸೇನೆ ಖಚಿತಪಡಿಸಿದೆ. ಇರಾನ್ ಇನ್ಮುಂದೆ ಮಧ್ಯಪ್ರಾಚ್ಯದ...
ಜಿಲ್ಲೆಮೈಸೂರುಸುದ್ದಿ

ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ ಮಂಡನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಮೈಸೂರು: ಹೈಕಮಾಂಡ್‌ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್‌ (Budget) ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ....
ಉಡುಪಿಜಿಲ್ಲೆಸುದ್ದಿ

ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ: ಶಿವಾನಂದ ತಗಡೂರು -ಕಹಳೆ ನ್ಯೂಸ್

ಉಡುಪಿ : ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...
ಜಿಲ್ಲೆರಾಜ್ಯಸುದ್ದಿ

ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಜನತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸಂದೇಶ -ಕಹಳೆ ನ್ಯೂಸ್

ನಾಡಿನ ಸಮಸ್ತ ತಾಯಂದಿರು, ಅಕ್ಕ-ತಂಗಿಯರು ಮತ್ತು ಹೆಣ್ಣುಮಕ್ಕಳಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಹೃತ್ಪೂರ್ವಕ ಶುಭಾಶಯಗಳು. ಮಹಿಳೆ ಎಂದರೆ ಕೇವಲ ಒಂದು ಕುಟುಂಬದ ಭಾಗವಲ್ಲ; ಸಮಾಜದ ಶಕ್ತಿ, ಸಂಸ್ಕೃತಿಯ ಸಾರಥಿ ಮತ್ತು ಭವಿಷ್ಯದ ನಿರ್ಮಾತೃ. ಮಹಿಳೆಯರು ಶಿಕ್ಷಣ, ಉದ್ಯೋಗ, ವಿಜ್ಞಾನ, ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆಯ ಹೊಸ ಅಧ್ಯಾಯಗಳನ್ನು ಬರೆಯುತ್ತಿರುವ ಈ ಕಾಲಘಟ್ಟದಲ್ಲಿ ನಾವು ಅವರ ಸಾಧನೆಗಳನ್ನು ಗೌರವಿಸುವುದೂ, ಮತ್ತಷ್ಟು ಅವಕಾಶಗಳನ್ನು ಸೃಷ್ಟಿಸುವುದೂ ಅತ್ಯಂತ ಮುಖ್ಯವಾಗಿದೆ. ನಮ್ಮ ಸಮಾಜದ ಇತಿಹಾಸವನ್ನು...
ದೆಹಲಿರಾಜ್ಯಸುದ್ದಿ

ದೇಶದಲ್ಲಿ 250 ಮಿಲಿಯನ್ ಬ್ಯಾರಲ್‌ಗೂ ಹೆಚ್ಚು ಕಚ್ಚಾ ತೈಲ ಸಂಗ್ರಹ – ಇಂಧನ ಬಿಕ್ಕಟ್ಟು ವದಂತಿ ತಳ್ಳಿ ಹಾಕಿದ ಕೇಂದ್ರ -ಕಹಳೆ ನ್ಯೂಸ್

ನವದೆಹಲಿ: ಇಸ್ರೇಲ್‌, ಅಮೆರಿಕ ಮತ್ತು ಇರಾನ್‌ ನಡುವಿನ ಸಂಘರ್ಷದಿಂದ ದೇಶದಲ್ಲಿ ಇಂಧನ ಅಭಾವ ಉಂಟಾಗಿದೆ ಎಂಬ ವದಂತಿಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ. ಪೆಟ್ರೋಲ್ ಡಿಸೇಲ್ ಅಭಾವ, ದರ ಏರಿಕೆ ಬಗ್ಗೆ ವದಂತಿ ಬೇಡ. ಇಂಧನ ಅಭದ್ರತೆ ವದಂತಿಗಳನ್ನು ನಂಬಬೇಡಿ. ಭಾರತದಲ್ಲಿ 250+ ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹವಿದೆ. ಸುಮಾರು 50 ದಿನಗಳ ಪೂರೈಕೆಗೆ ಸನ್ನದ್ಧವಾಗಿದೆ. ಇಂಧನ ಅಭಾವ, ಬಿಕ್ಕಟ್ಟು ಎದುರಾಗುವುದಿಲ್ಲ ಈ ಬಗ್ಗೆ ಆತಂಕ ಬೇಡ ಎಂದು...
ಸುದ್ದಿ

ಬಂಟ್ವಾಳ: ಸಿಡಿಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ -ಕಹಳೆ ನ್ಯೂಸ್

ಬಂಟ್ವಾಳ: ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನೂಜಿಯಲ್ಲಿ ಕಾರ್ಯಾಚರಿಸುತ್ತಿದ್ದ ಸಿಡಿಮದ್ದು ತಯಾರಿಕಾ ಘಟಕದಲ್ಲಿ ರಾಸಾಯನಿಕ ಮಿಶ್ರಣದಲ್ಲಿ ಸಮಸ್ಯೆಯಾಗಿ ಸ್ಫೋಟ ಸಂಭವಿಸಿದ ಘಟನೆ ನಡೆದಿದೆ. ಕಳೆದ ಹಲವಾರು ವರುಷಗಳಿಂದ ಅಬ್ದುಲ್ ಗಫೂರ್ ಎಂಬವರು ಶೆಡ್ ನಿರ್ಮಿಸಿ ಸಿಡಿಮದ್ದು ತಯಾರಿಕೆ ಮಾಡುತ್ತಿದ್ದರು. ಈ ಘಟಕದಲ್ಲಿ ಸಿಡಿಮದ್ದಿಗೆ ಬೇಕಾದ ರಾಸಾಯನಿಕವನ್ನು ಮಿಶ್ರಣ ಮಾಡಿ ಕಾರ್ಮಿಕರು ಸಂಜೆಯ ಕಾಫಿ ಕುಡಿಯುವ ಸಲುವಾಗಿ ತೆರಳುತ್ತಿದ್ದ ಸಂದರ್ಭ ಏಕಾಏಕಿ ಘಟಕ ಸ್ಫೋಟಗೊಂಡಿದೆ. ಸ್ಪೋಟದ ತೀವ್ರತೆಗೆ ೫ ಸೆಂಟ್ಸ್ ಜಾಗ ಸಂಪೂರ್ಣ ಹಾನಿಯಾಗಿದೆ....
ಜಿಲ್ಲೆಬೆಂಗಳೂರುಸುದ್ದಿ

ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ : ರಜತ್‌ ಮೇಲೆ ಬಿತ್ತು ಮತ್ತೊಂದು ಕೇಸ್‌ – ಕಹಳೆ ನ್ಯೂಸ್

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 , 352 ರ ಆಡಿ ರಜತ್‌ ಮತ್ತು ಧನರಾಜ್‌ ಮೇಲೆ ಕೇಸ್ ದಾಖಲು ಮಾಡಿದ್ದಾರೆ. ದೂರಿನಲ್ಲಿ ಏನಿದೆ? ಕಳೆದ ವರ್ಷದ ಡಿ.12 ರಂದು ರಜತ್‌ ಕರೆ ಮಾಡಿ...
1 112 113 114 115 116 3,396
Page 114 of 3396