ರಾಜ್ಯದಲ್ಲಿ ಮಧ್ಯಾಹ್ನದ ಬಿಸಿಯೂಟ ವಿಸ್ತರಣೆ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಮಾಹಿತಿ – ಕಹಳೆ ನ್ಯೂಸ್
ರಾಜ್ಯದಲ್ಲಿ ಶಿಕ್ಷಣ ಇಲಾಖೆಯೂ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲಿರುತ್ತದೆ. ಹಾಗೆಯೇ ಇದೀಗ ಬಿಸಿಯೂಟ ವಿಸ್ತರಣೆ ಕುರಿತು ಬಿಗ್ ಅಪ್ಡೇಟ್ವೊಂದನ್ನು ನೀಡಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಮಧ್ಯಾಹ್ನದ ಬಿಸಿಯೂಟವನ್ನು ಇಷ್ಟು ದಿನ ಬರೀ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು. ಆದರೆ, ಇದೀಗ ಇದನ್ನು ವಿಸ್ತರಣೆ ಮಾಡುವ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಹತ್ವದ ಮಾಹಿತಿಯೊಂದನ್ನು...






