ಮರುಮೌಲ್ಯಮಾಪನದಲ್ಲಿ ಹೆಚ್ಚು ಅಂಕ ಗಳಿಸಿದ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು – ಕಹಳೆ ನ್ಯೂಸ್
ಪಟ್ಟೆ ಬಡಗನ್ನೂರು : ಶ್ರೀ ಕೃಷ್ಣ ವಿದ್ಯಾ ಸಂಸ್ಥೆ ಪ್ರೌಢಶಾಲಾ ವಿಭಾಗದ 2025-26 ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಮರು ಪರೀಕ್ಷೆಗೆ ಎರಡು ವಿದ್ಯಾರ್ಥಿಗಳು ಹಾಜರಾಗಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಗೊಂಡಿರುತ್ತಾರೆ. ಹತ್ತನೇ ತರಗತಿಯ ಪೂರ್ವಿ 549 ಹಾಗೂ ಫಾತಿಮಾ ತರಾ 538 ಅಂಕಗಳನ್ನು ಪಡೆದು ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣ ಗೊಂಡಿರುತ್ತಾರೆ. 2025-26 ನೇ ಸಾಲಿನ 10ನೇ ತರಗತಿಯ ಮರು ಮೌಲ್ಯ ಮಾಪನದಲ್ಲಿ ತೃತಿಕ್ 577 ಅಂಕಗಳನ್ನು ಪಡೆದು...







