Saturday, March 21, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಗಲಾಟೆ: ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಬಿಗ್‌ಬಾಸ್ ಸ್ಪರ್ಧಿಯ ಮಾಜಿ ಪತಿ- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿನ ಖ್ಯಾತ 'ಬ್ಯಾಸ್ಟಿಯನ್' ಪಬ್‌ನಲ್ಲಿ ಗಲಾಟೆ ನಡೆದಿದೆ. ನಟಿ ಶಿಲ್ಪಾ ಶೆಟ್ಟಿ ಒಡೆತನದ ಈ ಐಷಾರಾಮಿ ಪಬ್‌ನಲ್ಲಿ ನಡೆದ ಘಟನೆಯೊಂದು, ಎರಡು ದಿನಗಳ ಬಳಿಕ ಬೆಳಕಿಗೆ ಬಂದಿದೆ. ಗುರುವಾರ ತಡರಾತ್ರಿ ಸುಮಾರು 1.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಬ್‌ ಮುಚ್ಚುವ ಸಮಯದಲ್ಲಿ ಸರ್ವಿಸ್ ವಿಚಾರವಾಗಿ ಗಲಾಟೆಯಾಗಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಪಬ್ ಸಿಬ್ಬಂದಿ ಹಾಗೂ ಉದ್ಯಮಿ ಸತ್ಯ ನಾಯ್ಡು ನಡುವೆ...
ಸುದ್ದಿ

`WWE’ ಗೆ ನಿವೃತ್ತಿ ಘೋಷಿಸಿದ ಲೆಜೆಂಡರಿ ಸೂಪರ್‌ಸ್ಟಾರ್ `ಜಾನ್ ಸೀನಾ’ -ಕಹಳೆ ನ್ಯೂಸ್

ಪ್ರತಿಷ್ಠಿತ WWE ನ ಲೆಜೆಂಡರಿ ಸೂಪರ್‌ಸ್ಟಾರ್, ಜಾನ್ ಸೀನಾ ತಮ್ಮ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಜಾನ್ ಸೀನಾ ಅವರ ಪ್ರತಿಷ್ಠಿತ WWE ವೃತ್ತಿಜೀವನವು ಸ್ಯಾಟರ್ಡೇ ನೈಟ್ಸ್ ಮೇನ್ ಈವೆಂಟ್‌ನಲ್ಲಿ ಗುಂಥರ್ ವಿರುದ್ಧ ಸೋಲುವುದರೊಂದಿಗೆ ಕೊನೆಗೊಂಡಿತು. ಅಭಿಮಾನಿಗಳು ತಮ್ಮ ಆಸನಗಳ ತುದಿಯಲ್ಲಿ ಕುಳಿತಿದ್ದ ಕಠಿಣ ಸ್ಪರ್ಧೆಯಲ್ಲಿ ಸೀನಾ ಅವರನ್ನು ರಿಂಗ್ ಜನರಲ್ ಸೋಲಿಸುವಂತೆ ಮಾಡಲಾಯಿತು. ಸುಮಾರು 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸೆನಾ ಒಂದು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು, ಪಂದ್ಯ ಸೋಲಿನ...
ಬೆಂಗಳೂರುರಾಜ್ಯಸುದ್ದಿ

ಶೀತಗಾಳಿ ಹಿನ್ನೆಲೆ: 5 ಜಿಲ್ಲೆಗಳಲ್ಲಿ ಆರೇಂಜ್, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ -ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಚಳಿ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇನ್ನೆರಡು ದಿನಗಳಲ್ಲಿ ಶೀತಗಾಳಿ ಬೀಸಲಿದ್ದು, ತಾಪಮಾನ ತೀವ್ರವಾಗಿ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಇನ್ನೆರಡು ದಿನಗಳಲ್ಲಿ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ಗೆ ಕುಸಿಯಲಿದೆ. ಈ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು: ನಾಳೆ (ಡಿ.14) ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಬಂದಾರು: ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಗ್ರಾಮ, ಇದರ ಆಶ್ರಯದಲ್ಲಿ ತಾಲೂಕು ವಾಲಿಬಾಲ್ ಅಸೋಶಿಯೇಷನ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 10 ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ, ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ನಾಳೆ ಡಿ.14 ಆದಿತ್ಯವಾರ ದoದು ಶಿವಫ್ರೆಂಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಳಗ್ಗೆ 9.0 ಗಂಟೆಗೆ ಪಂದ್ಯಕೂಟ ಉದ್ಘಾಟನೆ, ಸಂಜೆ 6.0...
ಸುದ್ದಿ

ಹಾವೇರಿಯಲ್ಲಿ ‘KDM’ ಕಿಂಗ್ ಎಂದೇ ಹೆಸರುವಾಸಿಯಾಗಿದ್ದ ಹೋರಿ ‘ಹೃದಯಾಘಾತದಿಂದ’ ಸಾವು!- ಕಹಳೆ ನ್ಯೂಸ್

ಹಾವೇರಿ : ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಹಾವೇರಿಯಲ್ಲಿ ಹೋರಿಗಳ ಸ್ಪರ್ಧೆ ಅಂದರೆ ಒಂದು ಹಬ್ಬದ ವಾತಾವರಣ ಇದ್ದಂತೆ. ಹೋರಿಗಳ ಸ್ಪರ್ಧೆಯಲ್ಲಿ ಹಾವೇರಿ ಹೋರಿಗಳು ಬಹಳ ಜನಪ್ರಿಯ ಆಗಿವೆ. ಇದೀಗ KDM ಕಿಂಗ್ ಎಂದೇ ಹೆಸರಾಗಿದ್ದ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಮೃತಪಟ್ಟಿದೆ. ಹೌದು ಉತ್ತರ ಕರ್ನಾಟಕದ ಅದರಲ್ಲೂ ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆ ಅಂದರೆ ಹೋರಿ ಹಬ್ಬ. ಇದಕ್ಕೆ ಹಟ್ಟಿಹಬ್ಬ ದನಬೆದರಿಸುವ ಸ್ಪರ್ಧೆ ಎಂತಲೂ...
ಸುದ್ದಿ

ಉಸಿರಾಡುವುದೇ ಕಷ್ಟ! ಬೆಂಗಳೂರಿನಲ್ಲಿ ವಾಯು ಗುಣಮಟ್ಟ 180ಕ್ಕೆ ಕುಸಿತ..ಆರೋಗ್ಯಕ್ಕೆ ಭಾರೀ ಎಚ್ಚರಿಕೆ!- ಕಹಳೆ ನ್ಯೂಸ್

ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಇತ್ತೀಚೆಗೆ ವಾಯು ಗುಣಮಟ್ಟ ಸೂಚ್ಯಂಕ (AQI) 180ರ ಮಟ್ಟವನ್ನು ತಲುಪಿದೆ. ಈ ಮಟ್ಟದ ಮಾಲಿನ್ಯವು ಸಾಮಾನ್ಯ ಜನರಿಗೂ ಆರೋಗ್ಯದ ಮೇಲೆ ಪರಿಣಾಮ ಬೀರುವಂತಹದ್ದಾಗಿದ್ದು, ವಿಶೇಷವಾಗಿ ಮಕ್ಕಳು, ವೃದ್ಧರು ಮತ್ತು ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ. ನಗರದಲ್ಲಿ ಹೆಚ್ಚುತ್ತಿರುವ ವಾಹನ ಸಂಚಾರ, ನಿರಂತರವಾಗಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕಾರ್ಯಗಳು ಮತ್ತು ಚಳಿಗಾಲದ ಹವಾಮಾನ ಪರಿಸ್ಥಿತಿ ಎಲ್ಲವೂ ಈ ಕಾರಣಗಳಿಂದ ಮಾಲಿನ್ಯ ಕಣಗಳು...
ದೆಹಲಿರಾಜ್ಯಸುದ್ದಿ

ಡಿಸೆಂಬರ್.15ರಂದು ‘ಬ್ಲೂಬರ್ಡ್ -6 ಉಪಗ್ರಹ’ ಉಡಾವಣೆಗೆ ಇಸ್ರೋ ಸಿದ್ಧತೆ -ಕಹಳೆ ನ್ಯೂಸ್

ನವದೆಹಲಿ: ಇಸ್ರೋ ಡಿಸೆಂಬರ್ 15 ರಂದು ಶ್ರೀಹರಿಕೋಟಾದಿಂದ ಬ್ಲೂಬರ್ಡ್ -6 ಎಂಬ ದೊಡ್ಡ ಅಮೇರಿಕನ್ ಸಂವಹನ ಉಪಗ್ರಹವನ್ನು ಉಡಾವಣೆ ಮಾಡಲಿದೆ. ಈ ಉಪಗ್ರಹವು ತುಂಬಾ ಭಾರವಾಗಿದ್ದು, ಇದು ಭಾರತವು ಇದುವರೆಗೆ ಎತ್ತಿರುವ ಅತಿದೊಡ್ಡ ವಾಣಿಜ್ಯ ಉಪಗ್ರಹಗಳಲ್ಲಿ ಒಂದಾಗಿದೆ. ಈ ಮಿಷನ್ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಬೆಳೆಯುತ್ತಿರುವ ಬಾಹ್ಯಾಕಾಶ ಪಾಲುದಾರಿಕೆಯನ್ನು ತೋರಿಸುತ್ತದೆ. ಎರಡೂ ದೇಶಗಳು ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಹತ್ತಿರದಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಮಿಷನ್ ಇಸ್ರೋದ ಶಕ್ತಿಶಾಲಿ LVM3 ಉಡಾವಣಾ...
ಬೆಳ್ತಂಗಡಿಶಿಕ್ಷಣಸುದ್ದಿ

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ- ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು. ಉದ್ಯಮಿಗಳಾದ ಕಿರಣ್ ಚಂದ್ರ ಪುಷ್ಪಗಿರಿ ಇವರು ದೀಪ ಪ್ರಜ್ವಲನೆಗೈದು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ, ಶಾಲಾ ಕೊಠಡಿ ನೀಲ ನಕಾಶೆ ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷರಾದ ಕೃಷ್ಣಯ್ಯ...
1 122 123 124 125 126 3,299
Page 124 of 3299