Recent Posts

Friday, June 19, 2026

ಸುದ್ದಿ

ಸುದ್ದಿ

ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತು : ಪ್ರಧಾನ ಮಠದ ಪುನರ್ನಿರ್ಮಾಣ ಸಹಸ್ರಮಾನದ ಕಾರ್ಯ : ರಾಘವೇಶ್ವರ ಶ್ರೀ- ಕಹಳೆ ನ್ಯೂಸ್ 

ಶ್ರೀ ರಾಮಚಂದ್ರಾಪುರ ಮಠಕ್ಕೆ ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಹೊಸನಗರದ ಶ್ರಿರಾಮಚಂದ್ರಾಪುರ ಮಠದ ಶರಾವತಿ ತೀರದಲ್ಲಿ ಪ್ರಧಾನಮಠ ಪುನ ನಿರ್ಮಾಣ ಸಮಿತಿಯವರು ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರದಲ್ಲಿ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು. ರಾಮಚಂದ್ರಾಪುರಮಠದ...
ಸುದ್ದಿ

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ : ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ- ಕಹಳೆ ನ್ಯೂಸ್

ಉಡುಪಿ: ಇಲ್ಲಿನ ಹಲವೆಡೆ ಉಪಲೋಕಾಯುಕ್ತ  ದಿಢೀರ್ ದಾಳಿ ನಡೆಸಿ, ಸರ್ಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ದಾಳಿ ಮಾಡಲಾಗಿತ್ತು. ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರ ಬೆವರಿಳಿಸಿದರು. ಚಿಟ್ ಫಂಡ್ ದಾಖಲೆ ಹಿಡಿದುಕೊಂಡು ಬಂದಿದ್ದ ಸರ್ಕಾರಿ ನೌಕರರ ವಿರುದ್ಧ ಗರಂ ಆದರು. ಮಂಜುರಾದ ಸರ್ಕಾರಿ ಭೂಮಿಗಾಗಿ ಮಾಜಿ ಸೈನಿಕನು ಅಲೆದಾಡುತ್ತಿರುವ ಮಾಜಿ ಸೈನಿಕರ ಸಂಕಷ್ಟವನ್ನು ಲೋಕಾಯುಕ್ತ ಕೇಳಿತು. ತಾಂತ್ರಿಕ ದೋಷ ಸರಿಪಡಿಸಿ ತಕ್ಷಣವೇ ಭೂಮಿ...
ಸುದ್ದಿ

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ- ಕಹಳೆ ನ್ಯೂಸ್

ರಾಮನಗರ: ಪ್ರಿಯಕರ  ಬೇರೆ ಹುಡುಗಿ ಜೊತೆ ಸಂಪರ್ಕದಲ್ಲಿದ್ದಾನೆ ಎಂದು ಜಿಮ್ ಟ್ರೈನರ್‌ ಪ್ರಿಯಕರನಿಗೆ ಪ್ರೇಯಸಿಯೇ ಚಾಕು ಇರಿದಿರೋ ಘಟನೆ ಬಿಡದಿಯ  ಸಿಲ್ಕ್ ಫಾರ್ಮ್ ಕ್ವಾಟ್ರಸ್ ಬಳಿ ಗುರುವಾರ ರಾತ್ರಿ ನಡೆದಿದೆ. ವೇಣುಗೋಪಾಲ್ (27) ಚಾಕು ಇರಿತಕ್ಕೊಳಗಾದ ಯುವಕ. ಸುಧಾ (30) ಚಾಕು ಇರಿದಿರೋ ಪ್ರೇಯಸಿ. ಕಳೆದ 5-6 ವರ್ಷಗಳಿಂದ ವೇಣುಗೋಪಾಲ್ ಹಾಗೂ ಸುಧಾ ಪ್ರೀತಿ ಮಾಡ್ತಿದ್ದು, ಕಳೆದ ಕೆಲ ದಿನಗಳಿಂದ ವೇಣುಗೋಪಾಲ್ ಸುಧಾಳಿಂದ ಅಂತರ ಕಾಯ್ದುಕೊಂಡಿದ್ದ ಎನ್ನಲಾಗಿದೆ.   ಅಲ್ಲದೇ...
ಸುದ್ದಿ

ಪಾಕಿನ ಮಿಲಿಟರಿ ನೆಲೆಯ ಮೇಲೆ ತಾಲಿಬಾನ್‌ ಏರ್‌ಸ್ಟ್ರೈಕ್‌- ಕಹಳೆ ನ್ಯೂಸ್

ಕಾಬೂಲ್‌: ಪಾಕಿಸ್ತಾನ  ನಡೆಸಿದ ಏರ್‌ಸ್ಟ್ರೈಕ್‌ಗೆ  ಪ್ರತಿಯಾಗಿ ಅಫ್ಘಾನಿಸ್ತಾನವೂ  ಏರ್‌ಸ್ಟ್ರೈಕ್‌ ನಡೆಸಿ ತಿರುಗೇಟು ನೀಡಿದೆ. ಎಕ್ಸ್‌ ಮೂಲಕ ತನ್ನ ಹೇಳಿಕೆ ತಿಳಿಸಿದ ತಾಲಿಬಾನ್  ರಕ್ಷಣಾ ಸಚಿವಾಲಯ, ಇಂದು ಬೆಳಿಗ್ಗೆ 11 ಗಂಟೆಗೆ ವಾಯುಪಡೆಯು ಇಸ್ಲಾಮಾಬಾದ್‌ನ ಫೈಜಾಬಾದ್ ಬಳಿಯ ಮಿಲಿಟರಿ ಶಿಬಿರ ಮತ್ತು ನೌಶೇರಾದ ಮಿಲಿಟರಿ ನೆಲೆಯನ್ನು ಗುರಿಯಾಗಿಸಿಕೊಂಡು ಸಂಘಟಿತ ವೈಮಾನಿಕ ದಾಳಿ ನಡೆಸಿತು ಎಂದು ತಿಳಿಸಿದೆ. ಪಾಕ್-ಅಫ್ಘಾನ್ ಗಡಿಯಲ್ಲಿ ತಾಲಿಬಾನ್ ಆಡಳಿತವು ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತದೆ ಎಂದು ಪಾಕಿಸ್ತಾನ ಆರೋಪಿಸಿದೆ....
ಸುದ್ದಿ

ಕೋಲ್ಕತ್ತಾದಲ್ಲಿ ಭೂಕಂಪ : ಕಟ್ಟಡದಿಂದ ಓಡೋಡಿ ಹೊರ ಬಂದ ಜನ- ಕಹಳೆ ನ್ಯೂಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಭೂಕಂಪ ಸಂಭವಿಸಿದ ಮಧ್ಯಾಹ್ನ 1:22 ಸುಮಾರಿಗೆ 5.4 ತೀವ್ರತೆಯ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರದ ಪ್ರಕಾರ, ಬಾಂಗ್ಲಾದೇಶದ ಢಾಕಾದ ಅಗರ್‌ಗಾಂವ್‌ನಲ್ಲಿರುವ 35 ಕಿ.ಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಭೂಮಿ ಕಂಪಿಸುತ್ತಿದ್ದಂತೆ ಕಟ್ಟಡಗಳಿಂದ ಜನರು ಭಯಗೊಂಡು ಹೊರಗಡೆ ಓಡಿಕೊಂಡು ಬಂದಿದ್ದಾರೆ. ಬಾಂಗ್ಲಾದಲ್ಲಿ ಭೂಕಂಪವಾದರೂ ಪಶ್ಚಿಮ ಬಂಗಾಳದ ಹಲವೆಡೆ ಕಂಪನ ಅನುಭವವಾಗಿದೆ.   ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಸುಕಾಂತ ಮಜುಂದಾರ್...
ಸುದ್ದಿ

ಪ್ರಧಾನಿ ಮೋದಿ,ಅಮಿತ್ ಶಾರನ್ನು ರಿಸೆಪ್ಶನ್ ಗೆ ಆಹ್ವಾನಿಸಿದ ವಿರೋಶ್ ದಂಪತಿ..!- ಕಹಳೆ ನ್ಯೂಸ್

ನವದೆಹಲಿ: ಫೆ.26 ರಂದು ರಾಜಸ್ಥಾನದ ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನವಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ, ಈಗ ದೆಹಲಿಯಲ್ಲಿ ಗಣ್ಯರ ಭೇಟಿಯಲ್ಲಿ ಬ್ಯುಸಿಯಾಗಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅವರನ್ನು ಭೇಟಿಯಾದ ಈ ಜೋಡಿಯು, ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ನಡೆಯಲಿರುವ ತಮ್ಮ ಅದ್ದೂರಿ ರಿಸೆಪ್ಶನ್ ಗೆ ಅಧಿಕೃತವಾಗಿ ಆಮಂತ್ರಿಸಿದ್ದಾರೆ. ಮೋದಿ-ವಿರೋಶ್ ಭೇಟಿ: ಪ್ರಧಾನಿ ಮೋದಿಯವರಿಗೆ ಸಾಂಪ್ರದಾಯಿಕ ಶಾಲು ಹೊದಿಸಿ ವಿಜಯ್ ಮತ್ತು...
ಸುದ್ದಿ

ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ- ಕಹಳೆ ನ್ಯೂಸ್

ಸ್ಟಾರ್‌ ಜೋಡಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್‌ ದೇವರಕೊಂಡ (Vijay Deverakonda) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರ ಕ್ಷಣಗಳ ಫೋಟೊಗಳನ್ನು ರಶ್ಮಿಕಾ ಮಂದಣ್ಣ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕ್ಯೂಟ್‌ ಜೋಡಿಗೆ ಅಭಿಮಾನಿಗಳು ಶುಭಹಾರೈಸಿದ್ದಾರೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಂದು ಬೆಳಿಗ್ಗೆ ವಿವಾಹದೊಂದಿಗೆ ತಮ್ಮ ದಶಕದ ಪ್ರೇಮಕಥೆಯನ್ನು ಅಧಿಕೃತಗೊಳಿಸಿದ್ದಾರೆ. ವಿವಾಹಿತೆಯಾಗಿ ರಶ್ಮಿಕಾ ಅವರ ಮೊದಲ ಪೋಸ್ಟ್ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡಿಂಗ್ ಆಗಿದೆ.   ಮದುವೆ...
ಸುದ್ದಿ

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್- ಕಹಳೆ ನ್ಯೂಸ್

ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊಸ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದು, ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು. ಪಾಸ್‌ಪೋರ್ಟ್ ಅರ್ಜಿದಾರರನ್ನು ಪೊಲೀಸ್ ಠಾಣೆಗೆ ಕರೆಸಬಾರದು. ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹಿಸಬೇಕು. ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ...
1 122 123 124 125 126 3,396
Page 124 of 3396