Friday, June 19, 2026

ಸುದ್ದಿ

ಸುದ್ದಿ

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ..? – ಕಹಳೆ ನ್ಯೂಸ್

ನವದೆಹಲಿ: ಏಪ್ರಿಲ್‌ 1 ರಿಂದ ದೇಶಾದ್ಯಂತ ಟೋಲ್‌ ಪ್ಲಾಜಾಗಳಲ್ಲಿ  ನಗದು ವಹಿವಾಟನ್ನು ಸ್ಥಗಿತಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಚಿಂತನೆ ನಡೆಸಿದೆ. ಸಂಪೂರ್ಣ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಲು ಕ್ರಮ ವಹಿಸಲಾಗಿದೆ. ಹೊಸ ನಿಯಮ ಜಾರಿಯಾದಲ್ಲಿ ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರ ಟೋಲ್ ಪಾವತಿ ಮಾಡಬೇಕಾಗುತ್ತದೆ. ಸದ್ಯ ಟೋಲ್‌ನಲ್ಲಿ ನಗದು ಪಾವತಿಗೆ ಅವಕಾಶ ಇದೆ. ಹೊಸ ನಿಯಮ ಜಾರಿಯಾದರೆ ಸಂಪೂರ್ಣ ಡಿಜಿಟಲ್ ಆಗಲಿದೆ. ಫಾಸ್ಟ್...
ಸುದ್ದಿ

ಮಹಾಕಾಳಿಪಡ್ಡು ರೈಲ್ವೇ ಕ್ರಾಸಿಂಗ್‌ ಬಂದ್‌ , ಅಂಡರ್ ಪಾಸ್ ನಿರ್ಮಾಣದ ಬಳಿಕ ಹಳೆ ಕ್ರಾಸಿಂಗ್‌ಗೆ ಕಾಂಕ್ರೀಟ್ ತಡೆಗೋಡೆ – ಕಹಳೆ ನ್ಯೂಸ್

ಮಂಗಳೂರು : ಮಹಾಕಾಳಿಪಡ್ಡು ರೈಲ್ವೇ ಅಂಡರ್ ಪಾಸ್‌ನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ ಬೆನ್ನಿಗೇ ಈ ಹಿಂದೆ ಬಳಕೆಯಲ್ಲಿದ್ದ ರೈಲ್ವೇ ಕ್ರಾಸಿಂಗನ್ನು ರೈಲ್ವೇ ಇಲಾಖೆ ಶಾಶ್ವತವಾಗಿ ಬಂದ್ ಮಾಡಿದೆ. ರೈಲ್ವೇ ಕ್ರಾಸಿಂಗ್‌ನ್ನು ಬಂದ್ ಮಾಡದಂತೆ ಸ್ಥಳೀಯರು ಮಾಡಿದ್ದ ಮನವಿಯನ್ನು ಮಾನ್ಯ ಮಾಡದ ಇಲಾಖೆ ಗೇಟ್ ಬಂದ್ ಮಾಡಿದ್ದಲ್ಲದೆ, ಹಳಿಯ ಎರಡೂ ಕಡೆಗಳಲ್ಲಿ ಸುಮಾರು ನಾಲ್ಕರಿಂದ ಐದು ಅಡಿಯ ತಡೆಗೋಡೆ ನಿರ್ಮಿಸಿದೆ. ನೂತನ ಅಂಡರ್‌ಪಾಸ್ ನಲ್ಲಿ ನೀರು ಸಂಗ್ರಹವಾಗಿ ಮಳೆಗಾಲದಲ್ಲಿ ಸಂಚರಿಸಲು ಅನಾನುಕೂಲವಾಗುವ...
ಸುದ್ದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವ-2026: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ "ಶ್ರೀ ಮನ್ಮಹಾರಥೋತ್ಸವ" ದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಸಹೋದರ , ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಅಪರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು....
ಸುದ್ದಿ

ಬಾಂಗ್ಲಾದಲ್ಲಿ ಮಾತ್ರ ಅಲ್ಲ ನಮ್ಮ ದೇಶದಲ್ಲೂ ಹಿಂದೂಗಳ ಸ್ಥಿತಿ ಹೀನಾಯ: ವಿಶ್ವಪ್ರಸನ್ನ ತೀರ್ಥ ಶ್ರೀ -ಕಹಳೆ ನ್ಯೂಸ್

ದಾವಣಗೆರೆ: ಬಾಂಗ್ಲಾದಲ್ಲಿ  ಅಷ್ಟೇ ಅಲ್ಲ ನಮ್ಮ ದೇಶದಲ್ಲೂ ಕೂಡ ಹಿಂದೂಗಳ  ಪರಿಸ್ಥಿತಿ ಹೀನಾಯವಾಗಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನಾ ತೀರ್ಥ ಶ್ರೀಗಳು ಹೇಳಿದ್ದಾರೆ. ದಾವಣಗೆರೆಯಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಾಂಗ್ಲಾದಲ್ಲಿ ನಡೆಯುತ್ತಿರುವ ಹಿಂದುಗಳ ಹತ್ಯೆ ಬಗ್ಗೆ ಪ್ರತಿಕ್ರಿಯಿಸಿದರು. ಇದರ ಬಗ್ಗೆ ಕೇಂದ್ರ ಸರ್ಕಾರ ಕ್ರಮವನ್ನು ಕೈಗೊಳ್ಳಬೇಕು. ಹಿಂದೂಗಳ ಹೀನಾಯ ಸ್ಥಿತಿಯಲ್ಲಿ ಇರೋದು ಕೇವಲ ಬಾಂಗ್ಲಾದಲ್ಲಿ ಅಷ್ಟೇ ಅಲ್ಲ. ನಮ್ಮ ಭಾರತದಲ್ಲಿ ಕೂಡ ಹೀನಾಯ ಸ್ಥಿತಿಯಲ್ಲಿದ್ದಾರೆ ಎಂದು...
ಸುದ್ದಿ

ಉಡುಪಿ ಮಠದಲ್ಲಿ ಶ್ರೀಮತಿ ಮಧುಮಿತಾ ಪಡುಮಲೆ ಇವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಮಠ , ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಇಲ್ಲಿನ ರಾಜಾಂಗಣದಲ್ಲಿ ಫೆ.18 ರಂದು ಶ್ರೀಮತಿ ಮಧುಮಿತಾ ಪಡುಮಲೆ ಇವರಿಂದ ಕರ್ನಾಟಕ ಶಾಸ್ತ್ರೀಯ ವೀಣಾವಾದನ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ವೈಣಿಕ ರತ್ನ ಆರ್.ಕೆ ಪದ್ಮನಾಭ ಮೈಸೂರು ಇವರ ಶಿಷ್ಯೆಯಾಗಿರುವ ಶ್ರೀಮತಿ ಮಧುಮಿತಾ ಇವರ ತಂಡದಲ್ಲಿ ಪನ್ನಗ ಶರ್ಮನ್ ಮೃದಂಗದಲ್ಲಿ ,ಸುಹಾಸ್ ಹೆಬ್ಬಾರ್ ರಿದಂ ಪ್ಯಾಡ್ ನಲ್ಲೂ ಹಾಗೂ ಕೃಷ್ಣ ಗೋಪಾಲ್ ಕೊಳಲು ವಾದನದಲ್ಲಿ ಸಹಕಾರ...
ಸುದ್ದಿ

ಕಾಡಾನೆ ಸೆರೆಗೆ ಬಂದಿದ್ದ ಜ್ಯೂನಿಯರ್ ಅರ್ಜುನ ನಾಪತ್ತೆ – ಮದಗಜದ ಆರ್ಭಟಕ್ಕೆ ಕಾಡು ಸೇರಿದ ʻಪಾರ್ಥʼ -ಕಹಳೆ ನ್ಯೂಸ್

ಚಿಕ್ಕಮಗಳೂರು: ತಾಲೂಕಿನ ಪುರ ಗ್ರಾಮಕ್ಕೆ ನರಹಂತಕ ಕಾಡಾನೆಯನ್ನು ಸೆರೆಹಿಡಿಯಲು ಬಂದಿದ್ದ ಸಾಕಾನೆ ಜ್ಯೂ.ಅರ್ಜುನ ಭಯದಿಂದ ಕಾಡು ಸೇರಿದ ಘಟನೆ ನಡೆದಿದೆ. ಮದವೇರಿದ ಕಾಡಾನೆ ಜೊತೆ ಕಾದಾಟದಲ್ಲಿ ಜ್ಯೂನಿಯರ್ ಅರ್ಜುನ ಹೆದರಿ ಕಾಡು ಸೇರಿದ್ದ. ಸುಮಾರು ಒಂದು ಗಂಟೆಗಳ ಕಾಲ ಸಾಕಾನೆ ಹುಡುಕುತ್ತಾ ಅರಣ್ಯ ಇಲಾಖೆ ಅಧಿಕಾರಿಗಳು ಹೈರಾಣಾಗಿದ್ದರು. ಒಂದು ಗಂಟೆ ಬಳಿಕ ಕಾಡಲ್ಲಿ ಸಾಕಾನೆ ಪತ್ತೆಯಾಗಿದೆ. ಫೆ.16 ರಂದು ಓರ್ವ ಕಾರ್ಮಿಕನನ್ನು ಕಾಡಾನೆ ತುಳಿದು ಕೊಂದು ಹಾಕಿತ್ತು. ಆ ಕಾಡಾನೆ...
ಸುದ್ದಿ

ದುಬೈನಲ್ಲಿ ಸಡಗರದ ಕ್ರೀಡಾಕೂಟ: ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜದ ‘ಕ್ರಿಕೆಟ್ ಸೀಸನ್-6’ ಹಾಗೂ ‘ತ್ರೋಬಾಲ್ ಸೀಸನ್-1’ ಅದ್ದೂರಿ ಯಶಸ್ವಿ – ಕಹಳೆ ನ್ಯೂಸ್

ದುಬೈ: ಅನಿವಾಸಿ ಕನ್ನಡಿಗರ ಪ್ರಮುಖ ಸಂಘಟನೆಯಾದ ಕೊಡಗು–ದಕ್ಷಿಣ ಕನ್ನಡ ಗೌಡ ಸಮಾಜ ದುಬೈ ವತಿಯಿಂದ ಆಯೋಜಿಸಲಾಗಿದ್ದ 'ಕ್ರಿಕೆಟ್ ಸೀಸನ್–6' ಹಾಗೂ ಪ್ರಥಮ ವರ್ಷದ 'ತ್ರೋಬಾಲ್ ಸೀಸನ್-1' ಕ್ರೀಡಾಕೂಟವು ಫೆಬ್ರವರಿ 15 ರಂದು ದುಬೈನಲ್ಲಿ ಅತ್ಯಂತ ವೈಭವದಿಂದ ಜರುಗಿತು. ಈ ಬಾರಿಯ ಕ್ರೀಡಾಕೂಟದ ಆಕರ್ಷಕ ವಿಜೇತ ಟ್ರೋಫಿಗಳನ್ನು ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಂಪಲ ಅವರು ತಮ್ಮ ಮಾತೃಶ್ರೀ ದಿವಂಗತ ಶ್ರೀಮತಿ ಕಮಲ ಅವರ ಸ್ಮರಣಾರ್ಥವಾಗಿ ಪ್ರಾಯೋಜಿಸಿದ್ದರು. ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷ ಮೋಹನ್...
ಸುದ್ದಿ

ವಿಟಿವಿ ವಿಟ್ಲ ಸಾರಥ್ಯದಲ್ಲಿ “ಜ್ಞಾನದಾಟ – ಮಕ್ಕಳ ಸ್ಪರ್ಧಾ ಕೂಟ” ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ : ವಿಟಿವಿ ಸಂಸ್ಥೆ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜದ ಜನರನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೆ- ಕೃಷ್ಣಯ್ಯ ಬಲ್ಲಾಳ್‌ – ಕಹಳೆ ನ್ಯೂಸ್

ವಿಟ್ಲ: ವಿಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಪುಟ್ಟ ಮಕ್ಕಳಲ್ಲಿ ಓದುವಿಕೆಯ ಆಸಕ್ತಿ ಚಿಗುರಿಸುವ ದಿಟ್ಟ ಹೆಜ್ಜೆಗಾಗಿ "ಜ್ಞಾನದಾಟ - ಮಕ್ಕಳ ಸ್ಪರ್ಧಾ ಕೂಟ" ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. "ಜ್ಞಾನದಾಟ - ಮಕ್ಕಳ ಸ್ಪರ್ಧಾ ಕೂಟ" ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ನೈಜ್ಯ-ನಿಖರ-ನಿರ್ಭೀತಿ ಸುದ್ದಿಯನ್ನು ಭಿತ್ತರಿಸಿ ಇಂದು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ತನ್ನದೇ ವಿಭಿನ್ನ ಶೈಲಿಯೊಂದಿಗೆ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾದ ವಿಟಿವಿ ವಿಟ್ಲ...
1 130 131 132 133 134 3,397
Page 132 of 3397