Friday, June 19, 2026

ಸುದ್ದಿ

ಸುದ್ದಿ

ವಿಟಿವಿ ವಿಟ್ಲ ಸಾರಥ್ಯದಲ್ಲಿ “ಜ್ಞಾನದಾಟ – ಮಕ್ಕಳ ಸ್ಪರ್ಧಾ ಕೂಟ” ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ : ವಿಟಿವಿ ಸಂಸ್ಥೆ ಸ್ಪರ್ಧಾತ್ಮಕ ಯುಗದಲ್ಲಿ ಸಮಾಜದ ಜನರನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೆ- ಕೃಷ್ಣಯ್ಯ ಬಲ್ಲಾಳ್‌ – ಕಹಳೆ ನ್ಯೂಸ್

ವಿಟ್ಲ: ವಿಟಿವಿ ವಿಟ್ಲ ಇವರ ಸಾರಥ್ಯದಲ್ಲಿ ಪುಟ್ಟ ಮಕ್ಕಳಲ್ಲಿ ಓದುವಿಕೆಯ ಆಸಕ್ತಿ ಚಿಗುರಿಸುವ ದಿಟ್ಟ ಹೆಜ್ಜೆಗಾಗಿ "ಜ್ಞಾನದಾಟ - ಮಕ್ಕಳ ಸ್ಪರ್ಧಾ ಕೂಟ" ವಿಶೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. "ಜ್ಞಾನದಾಟ - ಮಕ್ಕಳ ಸ್ಪರ್ಧಾ ಕೂಟ" ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ನೈಜ್ಯ-ನಿಖರ-ನಿರ್ಭೀತಿ ಸುದ್ದಿಯನ್ನು ಭಿತ್ತರಿಸಿ ಇಂದು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ತನ್ನದೇ ವಿಭಿನ್ನ ಶೈಲಿಯೊಂದಿಗೆ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾದ ವಿಟಿವಿ ವಿಟ್ಲ...
ಸುದ್ದಿ

ಮಂತ್ರಾಲಯದಲ್ಲಿ ಅದ್ದೂರಿಯಾಗಿ ನಡೆದ ತೆಪ್ಪೋತ್ಸವ : ಎಲ್ಲೆಡೆ ಗುರುವೈಭವೋತ್ಸವ ಸಂಭ್ರಮ

ರಾಯಚೂರು: ಮಂತ್ರಾಲಯದಲ್ಲಿ  ಗುರುರಾಯರ ಗುರುವೈಭವೋತ್ಸವ ಸಂಭ್ರಮ ಮನೆ ಮಾಡಿದೆ. ಮಠದ ಅಂಗಳದ ಪುಷ್ಕರಣಿಯಲ್ಲಿ ರಾತ್ರಿ ವೇಳೆ ಅದ್ದೂರಿಯಾಗಿ ತೆಪ್ಪೋತ್ಸವ ನೆರವೇರಿಸಲಾಯಿತು. ರಾಯರ ಪಟ್ಟಾಭಿಷೇಕ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ತೆಪ್ಪೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ತೆಪ್ಪೋತ್ಸವಕ್ಕೆ ಚಾಲನೆ ನೀಡಿದರು. ಪುಷ್ಕರಣಿಯಲ್ಲಿ ಉತ್ಸವ ಮೂರ್ತಿ ಪ್ರಹ್ಲಾದರಾಯರ ಮೆರವಣಿಗೆ ಮಾಡಲಾಯಿತು. ಗುರುರಾಘವೇಂದ್ರ ಸ್ವಾಮಿಗಳ ಗುರುವೈಭವೋತ್ಸವದಿಂದ ಮಂತ್ರಾಲಯ ಕಳೆಕಟ್ಟಿದೆ.   ಬೆಳಿಗ್ಗೆಯಿಂದ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಪ್ರವಚನ, ರಥೋತ್ಸವ...
ಸುದ್ದಿ

ಪುತ್ತೂರು- ಉಪ್ಪಿನಂಗಡಿ ಚತುಷ್ಪಥ: ಸಮರೋಪಾದಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕರ ಸೂಚನೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು - ಉಪ್ಪಿನಂಗಡಿ ಚತುಷ್ಫಥ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಮುಗಿಸುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದು ಅದರಂತೆ ಇಂದಿನಿಂದ ಕಾಮಗಾರಿ ವೇಗತೆಯನ್ನು ಪಡೆದುಕೊಂಡಿದೆ. ಮುಂದಿನ ಮಳೆಗಾಲಕ್ಕೆ ಮುನ್ನ ಕಾಮಗಾರಿ ಮುಗಿಸಬೇಕು ಮತ್ತು ತಡೆಗೋಡೆ,ಮೋರಿ ಅಗತ್ಯವಿದ್ದ ಕಡೆ ನಿರ್ಮಾಣ‌ಮಾಡಿ‌ಮುಗಿಸಬೇಕು. ಮಳೆ ಯಾವಾಗ ಬರಬಹುದು ಎಂಬ ನಿರೀಕ್ಷೆಯೂ ಇಲ್ಲದ ಕಾರಣ ಕಾಮಗಾರಿಯನ್ನು ಶೀಘ್ರ ಮುಗಿಸಬೇಕು ಎಂದು ಇಲಾಖೆಗೆ ಶಾಸಕರು ಸೂಷನೆಯನ್ನು ನೀಡಿದ್ದಾರೆ....
ಸುದ್ದಿ

ಎಸೆಸೆಲ್ಸಿ 29,397, ಪಿಯುಸಿ 37,337 ವಿದ್ಯಾರ್ಥಿಗಳು ನೋಂದಣಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ 29,397 ಮಂದಿ ವಿದ್ಯಾರ್ಥಿಗಳು ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 37,337 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ವ್ಯವಸ್ಥಿತವಾಗಿ ನಡೆಸಲು ಪ್ರೌಢ ಮತ್ತು ಪ.ಪೂ. ಶಿಕ್ಷಣ ಇಲಾಖೆಗಳು ಸಿದ್ಧತೆ ನಡೆಸಿವೆ. ಮಾ.18 ರಿಂದ ಎ.2ರವರೆಗೆ ಎಸೆಸೆಲ್ಸಿ ಪರೀಕ್ಷೆ ಮತ್ತು ಫೆ.28 ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದೆ. ಜಿಲ್ಲೆಯ 524 ಪ್ರೌಢಶಾಲೆಗಳ ಅಭ್ಯರ್ಥಿಗಳು 91...
ಸುದ್ದಿ

ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ ; 60 ಲಕ್ಷ ವೆಚ್ಚದಲ್ಲಿ ಅಳವಡಿಸಿದ ತಡೆಬೇಲಿಗೆ ಭಾರೀ ಹಾನಿ, ಆತ್ಮಹತ್ಯೆ ಸರಣಿಗೆ ತಡೆ ಹಾಕಿದ್ದ ‘ಬೇಲಿ’ ಬೇಕಿಲ್ಲವೇ? – ಕಹಳೆ ನ್ಯೂಸ್

ಮಂಗಳೂರು : ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ ಸೇತುವೆಗೆ ಅರವತ್ತು ಲಕ್ಷ ರೂಪಾಯಿ ವೆಚ್ಚದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ತಡೆಬೇಲಿಗೆ ತೀವ್ರ ಹಾನಿಯಾಗಿದೆ. ಐದು ವರುಷಗಳ ಹಿಂದೆ ನೇತ್ರಾವತಿ ಸೇತುವೆಯಿಂದ ನದಿಗೆ ಜಿಗಿದು ಹಲವರು ಆತ್ಮಹತ್ಯೆಗೈದಿದ್ದ ಘಟನೆ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಳಿಯ,...
ಸುದ್ದಿ

ಬೆಂಗಳೂರಿಗೆ ಗುಡ್‌ ನ್ಯೂಸ್‌, ಮಂಗಳೂರಿಗೆ ಶಾಕ್..!‌ ಕರಾವಳಿಗೆ ಇಲ್ವಾ ವಂದೇ ಭಾರತ್‌..? – ಕಹಳೆ ನ್ಯೂಸ್

ಇತ್ತೀಚೆಗಷ್ಟೇ ಮಂಗಳೂರಿಗೂ ವಂದೇ ಭಾರತ್‌ ರೈಲು ಬರಲಿದೆ ಎಂಬ ಸುದ್ದಿ ಭಾರೀ ಸದ್ದು ಮಾಡಿತ್ತು. ಆದ್ರೆ ಇದೀಗ ಮಂಗಳೂರಿಗರಿಗೆ ಶಾಕಿಂಗ್‌ ಸುದ್ದಿಯೊಂದಿದೆ. ಹೌದು, ಇದೀಗ ಬೆಂಗಳೂರು-ಗೋವಾ ನಡುವೆ ವಂದೇ ಭಾರತ್‌ ರೈಲು ಆರಂಭಿಸುವ ಬಗ್ಗೆ ಪ್ರಸ್ತಾಪ ನಡೆಯುತ್ತಿದೆ. ಆದ್ರೆ ಇದು ಮಂಗಳೂರು ಮೂಲಕ ಸಂಚರಿಸದೆ ಬೇರೊಂದು ದಾರಿ ಹಿಡಿದಿದೆ. ಹಾಗಿದ್ರೆ ಆ ಮಾರ್ಗಗಳೇನು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು-ಗೋವಾ ವಂದೇ ಭಾರತ್‌ ರೈಲು! ಭಾರತೀಯ ರೈಲ್ವೇಯು ಬೆಂಗಳೂರಿನ ಯಶವಂತಪುರ...
ಸುದ್ದಿ

ಫೆ.22 ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಭರತನಾಟ್ಯ ರಂಗಪ್ರವೇಶ – ಕಹಳೆ ನ್ಯೂಸ್

ಮಂಗಳೂರು : ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಇವರ ಭರತನಾಟ್ಯ ರಂಗಪ್ರವೇಶವು ಫೆ.22 ರಂದುಸಂಜೆ 5 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ನೃತ್ಯ ಸುಧಾ (ರಿ) ಸಂಸ್ಥೆಯ ಸ್ಥಾಪಕಿ ಮತ್ತು ಶ್ರೀಯಾ ತಾಯಿ ವಿದುಷಿ ಸೌಮ್ಯ ಸುಧೀಂದ್ರ ರಾವ್ ತಿಳಿಸಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್‌ನಲ್ಲಿ  ಮಾತನಾಡಿದ ಅವರು ವಿದುಷಿ ಶ್ರೀಯಾ ರಾವ್ ಸಣ್ಣಯ್ಯ ಅವರು ಸಂತ ಅಲೋಶಿಯೆಸ್ ಪರಿಗಣಿತ ವಿವಿಯಲ್ಲಿ ಪ್ರಥಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿನಿಯಾಗಿದ್ದಾರೆ...
ಸುದ್ದಿ

ಪುತ್ತೂರು: ಐಷಾರಾಮಿ ಥಾರ್ ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಡ್ರಗ್ಸ್ ಸಾಗಾಟ : ಕೇರಳದ ಮೂವರು ಎಂಡಿಎಂಎ ಕಿಂಗ್‌ಪಿನ್‌ಗಳ ಅರೆಸ್ಟ್, ಲಾಂಗ್ ಕಂಡು ಪೊಲೀಸರೇ ಶಾಕ್..! – ಕಹಳೆ ನ್ಯೂಸ್

ಪುತ್ತೂರು : ಶಾಂತಿಯುತ ಪುತ್ತೂರಿನ ಮಣ್ಣಿನಲ್ಲಿ ಮಾದಕ ಲೋಕದ ಕರಾಳ ನೆರಳು ಚಾಚಲು ಯತ್ನಿಸಿದ್ದ ‘ಸಾವಿನ ವ್ಯಾಪಾರಿಗಳ’ ಸಂಚನ್ನು ಸಂಪ್ಯ ಪೊಲೀಸರು ವಿಫಲಗೊಳಿಸಿದ್ದಾರೆ. ಐಷಾರಾಮಿ ಕಪ್ಪು ಬಣ್ಣದ ಮಹೀಂದ್ರಾ ಥಾರ್ ಕಾರಿನಲ್ಲಿ ಹತ್ತಾರು ಯುವಕರ ಬದುಕನ್ನು ಬಲಿಪಡೆಯಬಲ್ಲ ‘ಎಂಡಿಎಂಎ’ ಎಂಬ ವಿಷವನ್ನು ಸಾಗಿಸುತ್ತಿದ್ದ ಕೇರಳ ಮೂಲದ ಮೂವರು ದುಷ್ಕರ್ಮಿಗಳನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿದ್ದಾರೆ. ಬಂಧಿತರಿಂದ ಕೇವಲ ಮಾದಕ ವಸ್ತುವಷ್ಟೇ ಅಲ್ಲ, ರಕ್ತ ಹರಿಸಲು ಸಿದ್ಧವಾಗಿದ್ದ ಮಸೆದ ‘ತಲವಾರ್’ ಪತ್ತೆಯಾಗಿದ್ದು, ಡ್ರಗ್ಸ್...
1 131 132 133 134 135 3,397
Page 133 of 3397