ಪಾಕಿಸ್ತಾನಕ್ಕೆ ರಾವಿ ನದಿ ನೀರು ಹರಿವು ತಡೆಯಲು ಮುಂದಾದ ಭಾರತ : ನದಿಗೆ ಅಡ್ಡಲಾಗಿ ಡ್ಯಾಂ ಸಿದ್ಧ – ಕಹಳೆ ನ್ಯೂಸ್
ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹೆಚ್ಚುವರಿ ನೀರು ಹರಿಯುವುದನ್ನು ಸ್ಥಗಿತಗೊಳಿಸಲು ಭಾರತ ಮುಂದಾಗಿದೆ. ಇದರಿಂದ ಪಾಕಿಸ್ತಾನಕ್ಕೆ ನೀರಿನ ತೊಂದರೆಗಳು ಮತ್ತಷ್ಟು ತೀವ್ರಗೊಳ್ಳಲಿದೆ. ಸಿಂಧೂ ಜಲ ಒಪ್ಪಂದದ ಅಮಾನಗೊಳಿಸಿರುವುದು, ಪಂಜಾಬ್-ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿರುವ ಶಹಪುರ್ ಕಂಡಿ ಅಣೆಕಟ್ಟಿನ ಕೆಲಸವನ್ನು ವೇಗಗೊಳಿಸಲು ಸಹಾಯ ಮಾಡಿದೆ. ಯೋಜನೆಯು ಪೂರ್ಣಗೊಳ್ಳುವ ಹಂತದಲ್ಲಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸಚಿವ ಜಾವೇದ್ ಅಹ್ಮದ್ ರಾಣಾ ಹೇಳಿದ್ದಾರೆ. ಅಣೆಕಟ್ಟು ಕಾರ್ಯಾರಂಭ ಮಾಡಿದ ನಂತರ, ಭಾರತವು ರಾವಿ ನದಿಯಿಂದ...






