Saturday, April 25, 2026

ಸುದ್ದಿ

ಸುದ್ದಿ

ಜಿ.ಎಲ್. ಆಚಾರ್ಯ ಜುವೆಲರ್ಸ್‌ ಮೂಡುಬಿದಿರೆ- ಎ.12: ನೂತನ ವಿಶಾಲ ಮಳಿಗೆ ಉದ್ಘಾಟನೆ-ಕಹಳೆ ನ್ಯೂಸ್

ಮೂಡುಬಿದಿರೆ: ಪುತ್ತೂರಿನ ಹೆಸರಾಂತ ಹಾಗೂ ದಕ್ಷಿಣ ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆ “ಜಿ ಎಲ್ ಆಚಾರ್ಯ ಜುವೆಲರ್ಸ್‌ 5ನೇ ಶಾಖೆ ಮೂಡುಬಿದಿರೆಯಲ್ಲಿ 2024ರಲ್ಲಿ ಶುಭಾರಂಭಗೊಂಡಿತ್ತು.ಈಗ ತನ್ನ ನವೀಕೃತ ನೂತನ ಶಾಖೆಯು ಮೂಡುಬಿದಿರೆಯ ನವಮಿ ಪ್ಲಾಝಾ ಬಸ್‌ಸ್ಟ್ಯಾಂಡ್ ಎದುರಿಗೆ, ಮುಖ್ಯರಸ್ತೆಗೆ ಸ್ಥಳಾಂತರಗೊಂಡಿದೆ. ಈ ನೂತನ ವಿಶಾಲ ಮಳಿಗೆಯ ಉದ್ಘಾಟನೆ ಎ.12ರಂದು ಬೆಳಗ್ಗೆ 10.30ಕ್ಕೆ ನೆರವೇರಲಿದೆ. ಶಾಸಕ ಉಮಾನಾಥ್‌ ಕೋಟ್ಯಾನ್‌, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್‌ ಎಜುಕೇಶನ್‌ ಟ್ರಸ್ಟ್‌ ಸ್ಥಾಪಕಾಧ್ಯಕ್ಷ...
ಪುತ್ತೂರುಸುದ್ದಿ

ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ ‘ಉಚಿತ ಸಂಸ್ಕೃತ ಕಲಿಕಾ ಶಿಬಿರ’ – ಕಹಳೆ ನ್ಯೂಸ್

ಸಂಸ್ಕೃತವು ಭಾರತದ ಪ್ರಾಚೀನ ಭಾಷೆ. ಸರಳ, ಸುಂದರ ಹಾಗೂ ಮಧುರವಾದ ಈ ಭಾಷೆಯನ್ನು ಕಲಿಯಲು ಒಂದು ಉತ್ತಮ ಅವಕಾಶವಾಗಿ ಇದೀಗ ಪುತ್ತೂರಿನಲ್ಲಿ ಶಿಬಿರವೊಂದನ್ನು ಆಯೋಜಿಸಲಾಗಿದೆ. ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 'ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ'ವು ಇದೇ ಎಪ್ರಿಲ್ 13 ರಿಂದ ಏಪ್ರಿಲ್ 22ರ ವರೆಗೆ 10 ದಿನಗಳ ಕಾಲ ನಡೆಯಲಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ 'ನವನೀತಂ ಸಭಾಂಗಣ'ದಲ್ಲಿ ಪ್ರತಿದಿನ ಬೆಳಗ್ಗೆ...
ದೆಹಲಿಸುದ್ದಿ

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ -ಕಹಳೆ ನ್ಯೂಸ್

ನವದೆಹಲಿ: ದೆಹಲಿ ವಿಧಾನಸಭೆಯನ್ನು (Delhi Assembly) ಸ್ಫೋಟಿಸುವುದಾಗಿ ಇಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ (Bomb Threat) ಬಂದಿದೆ. ಈ ಹಿಂದೆ ವಿಧಾನಸಭೆಯಲ್ಲಿ ಬಿಜೆಟ್ ಅಧಿವೇಶನ ನಡೆಯುತ್ತಿದ್ದ ವೇಳೆಯೂ ಬಾಂಬ್ ಬೆದರಿಕೆ ಬಂದಿತ್ತು. ಇಂದು (ಏ.9) ಬೆಳಗ್ಗೆ 8:14ಕ್ಕೆ ವಿಧಾನಸಭೆಗೆ ಸಂಬಂಧಿಸಿದ ಹಲವು ಸರ್ಕಾರಿ ಮತ್ತು ಇತರ ಇನ್‌ಬಾಕ್ಸ್ಗಳಿಗೆ ಸಂದೇಶ ಬಂದಿತ್ತು. ಈ ಇಮೇಲ್‌ನಲ್ಲಿ ಇಂದು ಯಾವುದೇ ಸಮಯದಲ್ಲಾದರೂ ವಿಧಾನಸಭೆ, ಸಚಿವಾಲಯ, ಕೆಲ ಶಾಲೆಗಳು ಮತ್ತು ಯಾವುದಾದರೊಂದು ಮೆಟ್ರೋ ಸ್ಟೇಷನ್‌ಗಳಲ್ಲಿ...
ಸುದ್ದಿ

ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ! – ಕಹಳೆ ನ್ಯೂಸ್

ಮಡಿಕೇರಿ: ಸ್ಯಾಂಡಲ್‌ವುಡ್‌ನಿಂದ ಕರಿಯರ್‌ ಆರಂಭಿಸಿ ನ್ಯಾಷನಲ್‌ ಕ್ರಶ್‌ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ  ಅವರಿಗೆ ಈ ವರ್ಷದ ಜನ್ಮದಿನವು ಮರೆಯಲಾಗದ ನೆನಪಾಗಿ ಉಳಿಯಲಿದೆ. ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದ ʻಸೆರೆನಿಟಿ ಹಾಲ್‌ʼನಲ್ಲಿ  ಅದ್ಧೂರಿ ಡಿನ್ನರ್‌ ಪಾರ್ಟಿ ಆಯೋಜಿಸಲಾಗಿತ್ತು. ಈ ಸಂತಸದ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಹೌದು. ಫೆ.26 ರಂದು ರಾಜಸ್ಥಾನದ ಉದಯಪುರದಲ್ಲಿ ನೆರವೇರಿದ್ದ ವಿರೊಶ್‌ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಹೈದರಾಬಾದ್‌ನಲ್ಲಿ...
ಸುದ್ದಿ

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ : ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಗಂಡ  ಸತ್ತು 10 ದಿನ ಕಳೆದು ಮೃತದೇಹ ಹುಳ ಬಿದ್ದರೂ ಮಾನಸಿಕ ಅಸ್ವಸ್ಥ ಪತ್ನಿ ಶವದ ಜೊತೆಯೇ ಇದ್ದ ಹೃದಯವಿದ್ರಾವಕ ಘಟನೆ ಕಾಫಿನಾಡು ಚಿಕ್ಕಮಗಳೂರು  ಜಿಲ್ಲೆಯ ಬಣಕಲ್ ಗ್ರಾಮದಲ್ಲಿ ನಡೆದಿದೆ. ವಾಸನೆ ಬಂದಿದ್ದರಿಂದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರಿಗೆ ನನ್ನ ಗಂಡ ನನಗೆ ಬೇಕು, ಅವರನ್ನ ಕರೆದೊಯ್ಯುಬೇಡಿ ಎಂದು ಮಹಿಳೆ ಅಂಗಲಾಚಿದ ದೃಶ್ಯ ನಿಜಕ್ಕೂ ಕರುಳು ಹಿಂಡುವಂತಿತ್ತು. ಬಣಕಲ್ ಗ್ರಾಮದ ನಿವಾಸಿ ಸಿರಿಲ್ ಮೋನಿಸ್...
ಸುದ್ದಿ

ವೀರಕಂಭ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ಮಜಿವಿ ವೀರಕಂಭ ಇಲ್ಲಿನ ಪೂರ್ವ ಪ್ರಾಥಮಿಕ( ಯುಕೆಜಿ ) ತರಗತಿ ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮ ಏಪ್ರಿಲ್ 7 ಮಂಗಳವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಸಿಂಗೇರಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ರೊಟೇರಿಯನ್ ಗಣೇಶ್ ಶೆಟ್ಟಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಪದವಿ ಅನ್ನುವ ಪರಿಕಲ್ಪನೆಯನ್ನು ಕಲ್ಪಿಸಿ...
ಸುದ್ದಿ

ವಿ ಮೀಡಿಯಾ ಮತ್ತು ನಮಸ್ತೆ ರೆಸಾರ್ಟ್ ಸಹಯೋಗದಿಂದ ಕಾಂಟೆಂಟ್ ಕ್ರಿಯೇಟರ್ ಮತ್ತು ಮಾಡೆಲ್ ಮೀಟ್-ಅಪ್-2026 – ಕಹಳೆ ನ್ಯೂಸ್

ವಿ ಮೀಡಿಯಾ ಮತ್ತು ನಮಸ್ತೆ ರೆಸಾರ್ಟ್ ಸಹಯೋಗದಿಂದ ಕಾಂಟೆಂಟ್ ಕ್ರಿಯೇಟರ್ ಮತ್ತು ಮಾಡೆಲ್ ಮೀಟ್ - ಅಪ್ 2026ಮೀಡಿಯಾ ಮತ್ತು ನಮಸ್ತೆ ರೆಸಾರ್ಟ್ ಸಹಯೋಗದಿಂದ ಕಾಂಟೆಂಟ್ ಕ್ರಿಯೇಟರ್ ಮತ್ತು ಮಾಡೆಲ್ ಮೀಟ್ ಕಾಪು ನಮಸ್ತೆ ರೆಸಾರ್ಟ್ ನಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಮಸ್ತೆ ರೆಸಾರ್ಟ್ ನ ಮಾಲೀಕರಾದ ಶ್ರೀ ರಾಜೇಶ್ ಸಿ ಮತ್ತು ವಿನೋದ್ ಹಾಗೂ ಚಲನ ಚಿತ್ರ ನಟ ಅಲೋಕ್ ಹಾಗೂ ವಿ ಮೀಡಿಯಾ ದ...
ಸುದ್ದಿ

ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬಂದಾರು: ಎ 08 ಬಂದಾರು ಗ್ರಾಮ -ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ಬಂದಾರು : ಎ 08 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ...
1 13 14 15 16 17 3,335
Page 15 of 3335