ಜಿ.ಎಲ್. ಆಚಾರ್ಯ ಜುವೆಲರ್ಸ್ ಮೂಡುಬಿದಿರೆ- ಎ.12: ನೂತನ ವಿಶಾಲ ಮಳಿಗೆ ಉದ್ಘಾಟನೆ-ಕಹಳೆ ನ್ಯೂಸ್
ಮೂಡುಬಿದಿರೆ: ಪುತ್ತೂರಿನ ಹೆಸರಾಂತ ಹಾಗೂ ದಕ್ಷಿಣ ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಚಿನ್ನಾಭರಣ ಸಂಸ್ಥೆ “ಜಿ ಎಲ್ ಆಚಾರ್ಯ ಜುವೆಲರ್ಸ್ 5ನೇ ಶಾಖೆ ಮೂಡುಬಿದಿರೆಯಲ್ಲಿ 2024ರಲ್ಲಿ ಶುಭಾರಂಭಗೊಂಡಿತ್ತು.ಈಗ ತನ್ನ ನವೀಕೃತ ನೂತನ ಶಾಖೆಯು ಮೂಡುಬಿದಿರೆಯ ನವಮಿ ಪ್ಲಾಝಾ ಬಸ್ಸ್ಟ್ಯಾಂಡ್ ಎದುರಿಗೆ, ಮುಖ್ಯರಸ್ತೆಗೆ ಸ್ಥಳಾಂತರಗೊಂಡಿದೆ. ಈ ನೂತನ ವಿಶಾಲ ಮಳಿಗೆಯ ಉದ್ಘಾಟನೆ ಎ.12ರಂದು ಬೆಳಗ್ಗೆ 10.30ಕ್ಕೆ ನೆರವೇರಲಿದೆ. ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಆಳ್ವಾಸ್ ಎಜುಕೇಶನ್ ಟ್ರಸ್ಟ್ ಸ್ಥಾಪಕಾಧ್ಯಕ್ಷ...






