Saturday, June 20, 2026

ಸುದ್ದಿ

ರಾಜ್ಯಸುದ್ದಿ

ಪ್ರಯಾಗ್‌ರಾಜ್‌ನಲ್ಲಿ IAFನ ತರಬೇತಿ ವಿಮಾನ ಪತನ ; ಇಬ್ಬರು ಪೈಲಟ್ ಸೇಫ್ – ಕಹಳೆ ನ್ಯೂಸ್

ಲಕ್ನೋ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ  ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್‌ನ್ನು ರಕ್ಷಣೆ ಮಾಡಲಾಗಿದೆ. ಇಂದು (ಜ.21) ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಪ್ರಯಾಗ್‌ರಾಜ್‌ನ ಸಂಗಮದಿಂದ 2 ಕಿ.ಮೀ ದೂರದಲ್ಲಿರುವ ಕೆರೆಯಲ್ಲಿ ಮೈಕ್ರೋಲೈಟ್ ವಿಮಾನ ಪತನಗೊಂಡಿದೆ ಎಂದು ತಿಳಿದುಬಂದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈಗಾಗಲೇ ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಇಬ್ಬರು ಪೈಲಟ್‌ನ್ನು ರಕ್ಷಿಸಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ ಎಲ್ ಆಚಾರ್ಯ ಜ್ಯುವೆಲ್ಲ‌ರ್ಸ್‌ನಲ್ಲಿ ರಿಪಬ್ಲಿಕ್ ಸೇಲ್ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ಗಣರಾಜ್ಯೋತ್ಸವ ಹಬ್ಬದ ಪ್ರಯುಕ್ತ ಜನವರಿ 22ರಿಂದ 26ರವರೆಗೆ ರಿಪಬ್ಲಿಕ್ ಸೇಲ್ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಪ್ರಕಟಿಸಲಾಗಿದೆ. ಚಿನ್ನ ಹಾಗೂ ವಜ್ರಾಭರಣಗಳ ವಿಶೇಷ ಸಂಗ್ರಹವೇ ಗ್ರಾಹಕರಿಗೆ ಹಬ್ಬದ ವಾತಾವರಣ ಸೃಷ್ಟಿಸಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ನಲ್ಲಿ ಚಿನ್ನದ ದರ ಬೆಲೆ ಏರಿಕೆಯ ಪರಿಣಾಮವನ್ನು ಕಡಿಮೆಮಾಡಲು ಈ ರಿಪಬ್ಲಿಕ್ ಸೇಲ್ ಆಫರ್ ಒಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿಯವರು ಉಧ್ಘಾಟಿಸಿ ಚಾಲನೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಶ್ರೀ ಪ್ರವೀನ್‌ ಶಿಂಧೆ ರವರು ಸಿಡ್ಬಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ, ಬಡ್ಡಿದರ, ಬ್ಯಾಂಕ್‌ ಸಾಲ ಮಂಜೂರಾತಿ ಹಾಗೂ ಸ್ವ ಉದ್ಯೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡ್ರಗ್ಸ್ ನಿಂದ ಜೀವನ, ಕುಟುಂಬ ನಾಶವಾಗುತ್ತದೆ ದೇಶ ಕಟ್ಟುವ ಶಕ್ತಿಗಳಾಗಿ ಯುವ ಸಮಾಜ ಬೆಳೆಯಬೇಕು: ಡಾ. ಭರತ್ ಶೆಟ್ಟಿ -ಕಹಳೆ ನ್ಯೂಸ್

ಸುರತ್ಕಲ್ : ಡ್ರಗ್ಸ್ ಸೇವನೆಯಿಂದ ಒಂದು ಜೀವನ ಸರ್ವನಾಶವಾಗುವುದರ ಜೊತೆಗೆ ಕುಟುಂಬವನ್ನೇ ಬಲಿ ತೆಗೆದುಕೊಳ್ಳುತ್ತದೆ. ಭಾರತದ ಯುವ ಸಮಾಜವು ಸ್ವಾಮಿ ವಿವೇಕಾನಂದರ ರಾಷ್ಟ್ರೀಯತೆಯ ವಿಚಾರಧಾರೆಯನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಡ್ರಗ್ಸ್ ಮುಕ್ತರಾಗಿ ದೇಶ ಕಟ್ಟುವ ಕಾಯಕದಲ್ಲಿ ಕೈಜೋಡಿಸಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಕರೆ ನೀಡಿದರು. ಸ್ವಾಮಿ ವಿವೇಕಾನಂದರ ಜನ್ಮ ಜಯಂತಿ ಪ್ರಯುಕ್ತ ಯೂಥ್ ಫಾರ್ ನೇಶನ್ ಯುವ ಸಂಘಟನೆ ಸುರತ್ಕಲ್ ಗೋವಿಂದ ದಾಸ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಜೈಲು ಶಿಕ್ಷೆ -ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿತುಕುಳ ನೀಡಿದ ಆರೋಪ ಎದುರಿಸುತ್ತಿರುವ ಪುತ್ತೂರು ದರ್ಬೆ ಸಂತ ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಘಟನೆಯ ವಿವರ: ಎಲಿಯಾಸ್ ಪಿಂಟೋ, ತಂದೆ: ದಿ।। ಆಂಟೋನಿ ಪಿಂಟೋ, ಪ್ರಾಯ 55 ವರ್ಷ, ಏಂಜಲ್ಸ್ ಮನೆ, ಎಸ್.ಎಮ್. ಐ.ಟಿ.ಐ ಕಾಲೇಜು ಹತ್ತಿರ, ಕೊಂಬೆಟ್ಟು, ಪುತ್ತೂರು ಕಸಬಾ ಗ್ರಾಮ, ಪುತ್ತೂರು ತಾಲೂಕು ಇವರು ದಿನಾಂಕ:23.10.2021 ರಂದು ಪುತ್ತೂರಿನ ಕಾಲೇಜೊಂದರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕದ್ರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ -2026: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ವೈಭವ – ಕಹಳೆ ನ್ಯೂಸ್

ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲ್ಲಿಕಾ ಕಲಾವೃಂದ ಮಂಗಳೂರು ಆಶ್ರಯದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಮಂಗಳವಾರ (20-1-2026) ವೈವಿಧ್ಯಮಯ ಸಾಂಸ್ಕ್ರತಿಕ ವೈಭವ ಕಾರ್ಯಕ್ರಮ ಜರಗಿತು. ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಕಲ್ಕೂರ ಪ್ರತಿಷ್ಠಾನ ಮಂಗಳೂರು ಅಧ್ಯಕ್ಷ ಎಸ್. ಪ್ರದೀಪ ಕುಮಾರ್ ಕಲ್ಕೂರ, ಭಾರತೀಯ ಜೈನ್ ಮಿಲನ್ ಮಂಗಳೂರು ಅಧ್ಯಕ್ಷ ರತ್ನಾಕರ್ ಜೈನ್ , ಮಲ್ಲಿಕಾ ಕಲಾವೃಂದ ಮಂಗಳೂರು...
ದೆಹಲಿರಾಜ್ಯಸುದ್ದಿ

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ – ಕಹಳೆ ನ್ಯೂಸ್

ನವದೆಹಲಿ: ಬಿಜೆಪಿ ನೂತನ ಅಧ್ಯಕ್ಷ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ದರ್ಜೆಯ VIP ಭದ್ರತಾ ವ್ಯವಸ್ಥೆ ಒದಗಿಸಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (CRPF) ವಿಐಪಿ ಭದ್ರತಾ ವಿಭಾಗವು ನಬಿನ್ ಅವರಿಗೆ Z ಶ್ರೇಣಿಯ (Z Category security) ಭದ್ರತೆಯನ್ನು ಒದಗಿಸಲಿದೆ. ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅವರ ಹೆಸರನ್ನು ಘೋಷಿಸಿದ ಬಳಿಕ ಅವರಿಗೆ ಭದ್ರತೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯವು ಸಿಆರ್‌ಪಿಎಫ್‌ಗೆ ಸೂಚಿಸಿತ್ತು ಎಂದು ಅಧಿಕಾರಿಗಳು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ನುಡಿದಂತೆ ಅತೀ ಅಗತ್ಯತೆಯ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಧರ್ಮಸ್ಥಳ-ಮುಂಡಾಜೆ-ದಿಡುಪೆ ರಾಜ್ಯ ಹೆದ್ದಾರಿ 276ರ ಕಲ್ಮಂಜ ಗ್ರಾಮದ ಕೊತ್ತಲಿಗೆ, ವಂಜರೆಬೈಲ್ ಮತ್ತು ಪಿಲತಡ್ಕ ಭಾಗಗಳಲ್ಲಿನ ಹಳೆಯ ಸೇತುವೆಗಳು ಕಿರಿದಾಗಿದ್ದು, ಕುಸಿತಕೊಳಗಾಗಿ ನಾದುರಸ್ತಿಯಲ್ಲಿದ್ದು ಅಪಾಯದ ಮಟ್ಟವನ್ನು ಮೀರಿತ್ತು ಇದರಿಂದಾಗಿ ದಿನನಿತ್ಯ ವಾಹನ ಸವಾರರ ಹಾಗೂ ಪಾದಚಾರಿಗಳ ಸಂಚಾರಕ್ಕೆತೀರಾ ಅಡಚಣೆಯಾಗುತ್ತಿರುವುದನ್ನು ಆ ಭಾಗದ ಗ್ರಾಮಸ್ಥರು ಮಾನ್ಯ ಶಾಸಕರ ಗಮನಕ್ಕೆ ತಂದ ತತ್ಪರಿಣಾಮವಾಗಿ ಪ್ರಮುಖ ಜಿಲ್ಲಾ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ ಲೆಕ್ಕಶೀರ್ಷಿಕೆಯಡಿ ಅನುದಾನವನ್ನು ಬಿಡುಗಡೆಗೊಳಿಸಲು ಮಾನ್ಯ ಶಾಸಕರು ವಿಶೇಷವಾಗಿ ಶ್ರಮವಹಿಸಿದರು .  ...
1 172 173 174 175 176 3,399
Page 174 of 3399