Tuesday, March 10, 2026

ಸುದ್ದಿ

ಸುದ್ದಿ

ಸಾರಿ ಗೊಂಡೆ ಹಾಗೂ ಸಾರಿ ಪೋಲ್ಡಿಂಗ್ ತರಬೇತಿ ಕಾರ್ಯಗಾರ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಹಾಗೂ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ 5 ದಿನಗಳ ಕಾಲ ಉಚಿತವಾಗಿ "ಸೀರೆ ಗೊಂಡೆ ಮತ್ತು ಸೀರೆ ಫೋಲ್ಡಿಂಗ್" ತರಬೇತಿ ಕಾರ್ಯಗಾರವನ್ನು ಗ್ರಾಮ ಅಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾ ಕಚೇರಿಯ ಉನ್ನತಿ ಸೌದದಲ್ಲಿ ಹಮ್ಮಿಕೊಳ್ಳಲಾಯಿತು....
ಸುದ್ದಿ

ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌- ಕಹಳೆ ನ್ಯೂಸ್

ಕೊಪ್ಪಳ: ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ ನೀಡಿ, ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಹನುಮ ಜನ್ಮಸ್ಥಳದಲ್ಲಿ ‘ಜೈ ಹನುಮಾನ್’ ಚಿತ್ರಕ್ಕ ಮುಹೂರ್ತ ಸಿಕ್ಕಿದೆ. ಬೆಳಗ್ಗೆ 11:50ಕ್ಕೆ ಅಂಜನಾದ್ರಿಯಲ್ಲಿ ‘ಜೈ ಹನುಮಾನ್‌’ ತೆಲುಗು ಸಿನಿಮಾಗೆ ಮುಹೂರ್ತ ನೆರವೇರಿದೆ.  ಜೈ ಹನುಮಾನ್‌ ಚಿತ್ರದಲ್ಲಿ ಆಂಜನೇಯನ ಪಾತ್ರದಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ. ಇಂದು ಮುಹೂರ್ತದಲ್ಲಿ ಭಾಗವಹಿಸಲು ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ ದಂಪತಿಯು ಬೆಟ್ಟಕ್ಕೆ ಆಗಮಿಸಿದ್ದರು. ತೆಲುಗು ಚಿತ್ರ...
ಸುದ್ದಿ

ನಾಳೆಯಿಂದ ಸುಂಕ ಸಂಗ್ರಹ ನಿಲ್ಲಿಸಲಿದೆ ಅಮೆರಿಕ : 175 ಶತಕೋಟಿ ಡಾಲರ್‌ ನಷ್ಟದ ಆತಂಕ- ಕಹಳೆ ನ್ಯೂಸ್

ವಾಷಿಂಗ್ಟನ್‌: ತನ್ನ ವಿರುದ್ಧ ತಿರುಗಿಬಿದ್ದವರಿಗೆ ಸುಂಕದ ಅಸ್ತ್ರ ಪ್ರಯೋಗಿಸುತ್ತಾ ಇತರ ರಾಷ್ಟ್ರಗಳನ್ನು ತನ್ನ ಅಧೀನದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಸುಂಕ ನೀತಿಗೆ ಮತ್ತೆ ಹಿನ್ನಡೆಯಾಗಿದೆ. ಕಾನೂನುಬಾಹಿರವಾಗಿ ಟ್ರಂಪ್‌ ವಿಧಿಸಿದ್ದ ಆಮದು ಸುಂಕ (Trump Tariffs) ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ. 1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ (IEEPA) ದುರುಪಯೋಗಪಡಿಸಿಕೊಂಡು ಟ್ರಂಪ್‌...
ಸುದ್ದಿ

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ : ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL- ಕಹಳೆ ನ್ಯೂಸ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ.‌ ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ. ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು‌. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ,...
ಸುದ್ದಿ

ಗೋಳ್ತಮಜಲು ಗ್ರಾಮ ದೈವಗಳಾದ ಶ್ರೀ ಗಿಳ್ಕಿಂದಾಯ ಮತ್ತು ಈರ್ವರು ಉಳ್ಳಾಕುಲು ದೈವಗಳ ಸೇವಾ ಟ್ರಸ್ಟ್ (ರಿ.) ಗೋಳ್ತಮಜಲು ಕಾಲಾವಧಿ ಜಾತ್ರಾ ಮಹೋತ್ಸವದ ಗೊನೆ ಮೂಹೂರ್ತ – ಕಹಳೆ ನ್ಯೂಸ್

ಬಂಟ್ವಾಳ : ಗೋಳ್ತಮಜಲು ಗ್ರಾಮ ದೈವಗಳಾದ ಶ್ರೀ ಗಿಳ್ಕಿಂದಾಯ ಮತ್ತು ಈರ್ವರು ಉಳ್ಳಾಕುಲು ದೈವಗಳ ಸೇವಾ ಟ್ರಸ್ಟ್ (ರಿ.) ಗೋಳ್ತಮಜಲಿನಲ್ಲಿ ಮಾ.01 ಮತ್ತು ಮಾ02 ರಂದು ನಡೆಯುವ ಕಾಲಾವಧಿ ಜಾತ್ರಾ ಮಹೋತ್ಸವದ ಗೊನೆ ಮೂಹೂರ್ತ ಕಾರ್ಯಕ್ರಮವು ಫೆ.22ರಂದು ನಡೆಯಿತು. ಫೆ.28ರಂದು ಸಂಜೆ ದೇವಸ್ಯ ಕಂಬಳ ಗದ್ದೆಯಲ್ಲಿ ಚೆಂಡು ಹಾಕುವುದು.. ಮಾ. 01ರಂದು ಬೆಳಗ್ಗೆ ಪಾಡಿ ಭಂಡಾರದ ಮನೆಯಿಂದ ಶ್ರೀ ದೈವಗಳ ಭಂಡಾರ ಬರುವುದು ಬಳಿಕ ಗಣಹೋಮ ಮತ್ತು ಶ್ರೀ ನಾಗ...
ಸುದ್ದಿ

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟ ಮಾಡುವ ಬೆದರಿಕೆ ಬಂದಿದೆ. ಬೆದರಿಕೆ ಇ-ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ಬಳಿಕ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ...
ಸುದ್ದಿ

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು -ಇನ್ನೋರ್ವ ಯುವತಿಯ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯಿರ್ ಓದುತ್ತಿದ್ದಳು, ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ. ಇಬ್ಬರು ಯುವತಿಯರು...
ಸುದ್ದಿ

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ :  ಬರೋಬ್ಬರಿ 7 ಕೋಟಿ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ಆಯುಷ್ ತನ್ನ ಅಕೌಂಟ್ ಬ್ಲಾಕ್ ಆಗಿದೆ ಎಂದು ವಿದ್ಯಾರ್ಥಿ ಅಕೌಂಟ್ ಡಿಟೇಲ್ಸ್ ಪಡೆದಿದ್ದ. ಹೀಗಾಗಿ ಆಯುಷ್‌ನ ನಂಬಿ ವಿದ್ಯಾರ್ಥಿ ಪಾಸ್‌ಬುಕ್, ಎಟಿಎಂ ಕಾರ್ಡ್,...
1 16 17 18 19 20 3,286
Page 18 of 3286