Thursday, July 23, 2026

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ಶಿವಾಜಿನಗರದಲ್ಲಿ GBA ಅಧಿಕಾರಿಗಳ ಮೇಲೆ ಹಲ್ಲೆ; ಬೆಳಗ್ಗೆಯೇ ದಾಳಿ ಪ್ಲಾನ್, 11 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ವೇಳೆ GBA ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದ್ದು, ಘಟನೆಗೆ ಮುಂಚೆಯೇ ದಾಳಿ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಹಲವು ಮಹತ್ವದ ಮಾಹಿತಿ ಬೆಳಕಿಗೆ ಬಂದಿದೆ. ಫುಟ್‌ಪಾತ್...
ಸುದ್ದಿ

ತುಮಕೂರು – ಬೆಂಗಳೂರು ಹೈವೇಯಲ್ಲಿ ಕೆಮಿಕಲ್ ತುಂಬಿದ್ದ ಲಾರಿ ಪಲ್ಟಿ; ಅನಿಲ ಸೋರಿಕೆ-ಕಹಳೆ ನ್ಯೂಸ್

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ಕ್ಲೋರೈಡ್ ಕೆಮಿಕಲ್  ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿರುವ ಪರಿಣಾಮ ಅನಿಲ ಸೋರಿಕೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ  ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ. ತುಮಕೂರು ಕಡೆಯಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಇನ್ನೂ ಅಪಾಯಕಾರಿ ಕ್ಲೋರೈಡ್ ಕೆಮಿಕಲ್ ಸೋರಿಕೆಯಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ, ನೆಲಮಂಗಲ ಸಂಚಾರಿ...
ಸುದ್ದಿ

ಕಚ್ಚಾ ತೈಲ ದರ ಭಾರೀ ಜಿಗಿತ : ಜೂನ್ ಬಳಿಕ ಸಾರ್ವಕಾಲಿಕ ಏರಿಕೆ-ಕಹಳೆ ನ್ಯೂಸ್

ಲಂಡನ್‌: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ  ಬೆಲೆ ಭಾರಿ ಜಿಗಿತ ಕಂಡಿದೆ. ಅಂತರರಾಷ್ಟ್ರೀಯ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲ  ಬೆಲೆಯು 1.2% ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 92.09 ಡಾಲರ್‌ಗೆ(8,800 ರೂ.) ತಲುಪಿದೆ. ಇದು ಜೂನ್ ತಿಂಗಳ ಬಳಿಕ ದಾಖಲಾದ ಅತಿ ಹೆಚ್ಚಿನ ಬೆಲೆಯಾಗಿದೆ. ಅದೇ ರೀತಿ ಅಮೆರಿಕದ ಪ್ರಮುಖ ಕಚ್ಚಾ ತೈಲ ಮಾನದಂಡವಾದ...
ಸುದ್ದಿ

ನಾಳೆಯಿಂದ ಗ್ಲಾಸ್ಗೋ ಕಾಮನ್‌ವೆಲ್ತ್ ಗೇಮ್ಸ್ ಆರಂಭ : ಕಣಕ್ಕಿಳಿಯಲಿದೆ 126 ಸದಸ್ಯರ ಭಾರತೀಯ ಪಡೆ-ಕಹಳೆ ನ್ಯೂಸ್

ಗ್ಲಾಸ್ಗೋ: ಸ್ಕಾಟ್‌ಲ್ಯಾಂಡ್‌ನ ಬಂದರು ನಗರಿ ಗ್ಲಾಸ್ಗೋದಲ್ಲಿ ಕಾಮನ್‌ವೆಲ್ತ್ ಗೇಮ್ಸ್ 2026 ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಆಗಸ್ಟ್ 2ರವರೆಗೆ ಗೇಮ್ಸ್ ನಡೆಯಲಿದ್ದು ಜಗತ್ತಿನ ಪ್ರಮುಖ ಕಾಮನ್‌ವೆಲ್ತ್ ರಾಷ್ಟ್ರಗಳ ಸುಮಾರು 3 ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು 10 ಪ್ರಮುಖ ಕ್ರೀಡೆಗಳ 215 ವಿಭಾಗಗಳಲ್ಲಿ ಸೆಣಸಾಡಲಿದ್ದಾರೆ. ಈ ಕ್ರೀಡಾಕೂಟದ ಪಟ್ಟಿಯಿಂದ ಭಾರತದ ‘ಪದಕದ ಗಣಿ’ ಎನಿಸಿಕೊಂಡಿದ್ದ ಕ್ರೀಡೆಗಳನ್ನು ಕೈಬಿಡಲಾಗಿದೆ. ವೆಚ್ಚವನ್ನು ಕಡಿಮೆ ಮಾಡಲು ಕ್ರೀಡಾಕೂಟದ ಆಯೋಜಕರು ಕೇವಲ 10 ಪ್ರಮುಖ ಕ್ರೀಡೆಗಳಿಗೆ ಮಾತ್ರ...
ಸುದ್ದಿ

24 ಗಂಟೆಯೊಳಗೆ ಆರೋಪಿ ಕಾರ್ಮಿಕ ಅರೆಸ್ಟ್ , 6.37 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ-ಕಹಳೆ ನ್ಯೂಸ್

ಮಂಗಳೂರು : ಮನೆಯ ಕಾಮಗಾರಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ 6.37 ಲಕ್ಷ ರೂ. ಮೌಲ್ಯದ 49 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಪ್ರದೇಶದ ಬಲರಾಮ್ ಪುರ್ ಮೂಲದ ಪ್ರಸ್ತುತ ಮಂಗಳೂರಿನ ಬಂದರು ಅಜಿಜುದ್ದೀನ್ ರಸ್ತೆ ನಿವಾಸಿ ಜಹೀರುದ್ದೀನ್ (24) ಬಂಧಿತ ಆರೋಪಿ. ಇತ್ತೀಚೆಗೆ ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ...
ಜಿಲ್ಲೆಮೈಸೂರುಸುದ್ದಿ

ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ – ಕಹಳೆ ನ್ಯೂಸ್

ಮೈಸೂರು: ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಆರೋಪದಡಿ ಯುವಕನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. 23 ವರ್ಷದ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ....
ಸುದ್ದಿ

30ಕ್ಕೂ ಹೆಚ್ಚು ದೇಶಗಳಲ್ಲಿ ʻಜನನಾಯಗನ್‌ʼ ಗ್ರ್ಯಾಂಡ್‌ ರಿಲೀಸ್‌ಗೆ ಸಜ್ಜು : 2 ದಿನ ಇರುವಾಗ್ಲೇ ಬಿಗ್‌ ಚೇಂಜಸ್‌ – ಕಹಳೆ ನ್ಯೂಸ್

ಕಾಲಿವುಡ್‌ ಸ್ಟಾರ್‌ ನಟ, ಸಿಎಂ ವಿಜಯ್‌  ಅಭಿನಯದ ಕೊನೆಯ ಸಿನಿಮಾ ʻಜನ ನಾಯಗನ್‌ʼ (Jana Nayagan) ತೆರೆ ಕಾಣಲು ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ಬಹುನಿರೀಕ್ಷಿತ ಸಿನೆಮಾ ಇದೇ ಜುಲೈ 23ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣುತ್ತಿದ್ದು ವಿಜಯ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಇದು ವಿಜಯ್‌ ಅವರ ಕೊನೆಯ ಸಿನಿಮಾ ಆಗಿರೋದ್ರಿಂದ ಭಾರೀ ಕುತೂಹಲ ಮೂಡಿಸಿದೆ. ಸೆನ್ಸಾರ್‌ ಗುದ್ದಾಟದಿಂದ 7 ತಿಂಗಳು ವಿಳಂಬ ಅನುಭವಿಸಿದ್ರೂ ಆ ಸಮಯವನ್ನ ಮತ್ತಷ್ಟು ಸದುಪಯೋಗ ಪಡಿಸಿಕೊಂಡ...
ಸುದ್ದಿ

ಚಿನ್ನದ ಬೆಲೆ ಗ್ರಾಮ್​ಗೆ 70 ರೂ. ಹೆಚ್ಚಳ : ಬೆಳ್ಳಿ ಬೆಲೆ ಬದಲಾವಣೆ ಇಲ್ಲ-ಕಹಳೆ ನ್ಯೂಸ್

ನವದೆಹಲಿ : ಚಿನ್ನದ ಬೆಲೆಯ ಸತತ ಏರಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 15 ರೂ ಹೆಚ್ಚಿದ್ದ ಚಿನ್ನದ ಬೆಲೆ  ಇವತ್ತು 70 ರೂ ಜಂಪ್ ಪಡೆದಿದೆ. ಕಳೆದ ಮೂರ್ನಾಲ್ಕು ದಿನದಲ್ಲಿ ಬಂಗಾರದ ದರ ಒಂದು ಗ್ರಾಮ್​ಗೆ 155 ರೂನಷ್ಟು ಹೆಚ್ಚಳಗೊಂಡಿದೆ. ನಿನ್ನೆ 5 ರೂ ಹೆಚ್ಚಿದ್ದ ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,32,200 ರುಪಾಯಿ ಇದೆ. 24...
1 2 3 4 3,456
Page 2 of 3456