Thursday, March 12, 2026

ಸುದ್ದಿ

ಸುದ್ದಿ

ಶೀಘ್ರದಲ್ಲೇ ಮೆಟ್ರೋ ಹೊಸ ದರ ನಿಗದಿ ಸಾಧ್ಯತೆ : ಡಿಕೆಶಿಗೆ ಆಡಿಟ್‌ ರಿಪೋರ್ಟ್‌ ಸಲ್ಲಿಕೆ ಮಾಡಲಿರೋ BMRCL- ಕಹಳೆ ನ್ಯೂಸ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಆದರೆ, ಈಗ ಮತ್ತೆ ದರ ಏರಿಕೆ ಚರ್ಚೆ ಮುನ್ನೆಲೆಗೆ ಬಂದಿದೆ.‌ ದರ ಏರಿಕೆ ಆಗೋದು ನಿಶ್ಚಿತ ಎನ್ನಲಾಗುತ್ತಿದೆ. ಕಳೆದ ಬಾರಿ 5% ಮೆಟ್ರೋ ದರ ಏರಿಕೆಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿತ್ತು. ಮೆಟ್ರೋ ಖರ್ಚು ವೆಚ್ಚಗಳ ಬಗ್ಗೆ ಆಡಿಟ್ ಮಾಡಿ ಅಂತ ಬಿಎಂಆರ್‌ಸಿಎಲ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸೂಚಿಸಿದ್ದರು‌. ಬಿಎಂಆರ್‌ಸಿಎಲ್ (BMRCL) ಆಂತರಿಕ ಅಡಿಟ್ ಮಾಡಿದೆ. ಮೆಟ್ರೋ ನಿರ್ವಹಣೆ,...
ಸುದ್ದಿ

ಗೋಳ್ತಮಜಲು ಗ್ರಾಮ ದೈವಗಳಾದ ಶ್ರೀ ಗಿಳ್ಕಿಂದಾಯ ಮತ್ತು ಈರ್ವರು ಉಳ್ಳಾಕುಲು ದೈವಗಳ ಸೇವಾ ಟ್ರಸ್ಟ್ (ರಿ.) ಗೋಳ್ತಮಜಲು ಕಾಲಾವಧಿ ಜಾತ್ರಾ ಮಹೋತ್ಸವದ ಗೊನೆ ಮೂಹೂರ್ತ – ಕಹಳೆ ನ್ಯೂಸ್

ಬಂಟ್ವಾಳ : ಗೋಳ್ತಮಜಲು ಗ್ರಾಮ ದೈವಗಳಾದ ಶ್ರೀ ಗಿಳ್ಕಿಂದಾಯ ಮತ್ತು ಈರ್ವರು ಉಳ್ಳಾಕುಲು ದೈವಗಳ ಸೇವಾ ಟ್ರಸ್ಟ್ (ರಿ.) ಗೋಳ್ತಮಜಲಿನಲ್ಲಿ ಮಾ.01 ಮತ್ತು ಮಾ02 ರಂದು ನಡೆಯುವ ಕಾಲಾವಧಿ ಜಾತ್ರಾ ಮಹೋತ್ಸವದ ಗೊನೆ ಮೂಹೂರ್ತ ಕಾರ್ಯಕ್ರಮವು ಫೆ.22ರಂದು ನಡೆಯಿತು. ಫೆ.28ರಂದು ಸಂಜೆ ದೇವಸ್ಯ ಕಂಬಳ ಗದ್ದೆಯಲ್ಲಿ ಚೆಂಡು ಹಾಕುವುದು.. ಮಾ. 01ರಂದು ಬೆಳಗ್ಗೆ ಪಾಡಿ ಭಂಡಾರದ ಮನೆಯಿಂದ ಶ್ರೀ ದೈವಗಳ ಭಂಡಾರ ಬರುವುದು ಬಳಿಕ ಗಣಹೋಮ ಮತ್ತು ಶ್ರೀ ನಾಗ...
ಸುದ್ದಿ

ದೆಹಲಿಯಲ್ಲಿ ಮತ್ತೆ ಮೂರು ಶಾಲೆಗಳಿಗೆ ಬಾಂಬ್ ಬೆದರಿಕೆ; ತನಿಖೆ ಚುರುಕು -ಕಹಳೆ ನ್ಯೂಸ್

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಧೌಲಾ ಕುವಾನ್‌ನ ಆರ್ಮಿ ಪಬ್ಲಿಕ್ ಸ್ಕೂಲ್ ಮತ್ತು ಲೋಧಿ ರಸ್ತೆಯ ಏರ್ ಫೋರ್ಸ್ ಬಾಲ್ ಭಾರತಿ ಸ್ಕೂಲ್ ಗಳಿಗೆ ಇ-ಮೇಲ್ ಮೂಲಕ ಬಾಂಬ್ ಸ್ಫೋಟ ಮಾಡುವ ಬೆದರಿಕೆ ಬಂದಿದೆ. ಬೆದರಿಕೆ ಇ-ಮೇಲ್ ಬಂದ ತಕ್ಷಣ ಶಾಲಾ ಆಡಳಿತ ಮಂಡಳಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಯಿತು. ಬಳಿಕ ಎರಡೂ ಶಾಲೆಗಳನ್ನು ತಕ್ಷಣವೇ ಖಾಲಿ ಮಾಡಿಸಲಾಯಿತು. ಪೊಲೀಸ್, ಬಾಂಬ್ ನಿಷ್ಕ್ರಿಯಗೊಳಿಸುವ...
ಸುದ್ದಿ

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ ; ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು -ಇನ್ನೋರ್ವ ಯುವತಿಯ ಸ್ಥಿತಿ ಗಂಭೀರ -ಕಹಳೆ ನ್ಯೂಸ್

ಹಾಸನ: ಬುಲೆಟ್ ಬೈಕ್ ಚಲಾಯಿಸುವಾಗ ಹಂಪ್ಸ್ ಕಾಣದೇ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿರುವ ಘಟನೆ ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ (23) ಮೃತ ಯುವತಿ. ಮತ್ತೋರ್ವ ಯುವತಿ ಸ್ವಾತಿ (24) ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಪ್ರಿಯಾ ಖಾಸಗಿ ಕಾಲೇಜಿನಲ್ಲಿ ಎಂಸಿಎ ಫೈನಲ್ ಇಯಿರ್ ಓದುತ್ತಿದ್ದಳು, ಸ್ವಾತಿಗೆ ಕಳೆದ ನವೆಂಬರ್‌ನಲ್ಲಿ ಮದುವೆಯಾಗಿತ್ತು ಎಂದು ತಿಳಿದುಬಂದಿದೆ. ಇಬ್ಬರು ಯುವತಿಯರು...
ಸುದ್ದಿ

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ :  ಬರೋಬ್ಬರಿ 7 ಕೋಟಿ ವರ್ಗಾವಣೆ – ಕಹಳೆ ನ್ಯೂಸ್

ಬೆಂಗಳೂರು: ಸೈಬರ್ ವಂಚನೆಗೆ ಸ್ನೇಹಿತನ ಅಕೌಂಟ್ ಬಳಕೆ ಮಾಡಿಕೊಂಡು ಬರೋಬ್ಬರಿ 7 ಕೋಟಿ ರೂ. ವರ್ಗಾವಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ. ಆಯುಷ್ ತನ್ನ ಅಕೌಂಟ್ ಬ್ಲಾಕ್ ಆಗಿದೆ ಎಂದು ವಿದ್ಯಾರ್ಥಿ ಅಕೌಂಟ್ ಡಿಟೇಲ್ಸ್ ಪಡೆದಿದ್ದ. ಹೀಗಾಗಿ ಆಯುಷ್‌ನ ನಂಬಿ ವಿದ್ಯಾರ್ಥಿ ಪಾಸ್‌ಬುಕ್, ಎಟಿಎಂ ಕಾರ್ಡ್,...
ಸುದ್ದಿ

ಶ್ರೀ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯ ಸಂಕೋಡಿ ಬೋಳಂತೂರು ಗ್ರಾಮ ಪುನರ್ ಪ್ರತಿಷ್ಠ ಬ್ರಹ್ಮ ಕಲಶಾಭಿಷೇಕ ಮತ್ತು ಯಕ್ಷಗಾನ ಬಯಲಾಟ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕಿನ ಬೋಳಂತೂರು ಗ್ರಾಮದ ಸಂಕೋಡಿ ಎಂಬಲ್ಲಿ ನೂತನವಾಗಿ ನಿರ್ಮಿಸಿದ ನಾಗಬ್ರಹ್ಮ ರಕ್ತೇಶ್ವರಿ ಸಾನ್ನಿಧ್ಯದ ಪುನರ್ ಪ್ರತಿಷ್ಠ ಬ್ರಹ್ಮ ಕಲಶಾಭಿಷೇಕ ಮತ್ತು ಯಕ್ಷಗಾನ ಬಯಲಾಟ ಕಾರ್ಯಕ್ರಮವು ಫೆಬ್ರವರಿ 25ನೇ ಬುಧವಾರ ನಡೆಯಲಿರುವುದು. ಬೆಳಿಗ್ಗೆ ಗಂಟೆ 8 ಕ್ಕೆ ಗಣಪತಿ ಹೋಮ, ನಂತರ ಭಜನಾ ಸಂಕೀರ್ತನೆ, ಗಂಟೆ 9- 43 ರ ಶುಭ ಮುಹೂರ್ತದಲ್ಲಿ ನಾಗದೇವರ ಪ್ರತಿಷ್ಠೆ ಬ್ರಹ್ಮ ಕಲಾಶಾಭಿಷೇಕ, ನಾಗತಂಬಿಲ ನಡೆದು, ಮಧ್ಯಾಹ್ನ 12 ಗಂಟೆಯಿಂದ ಧಾರ್ಮಿಕ...
ಸುದ್ದಿ

ಚಾಮುಂಡೇಶ್ವರಿ ದೇವಸ್ಥಾನ ಆರಿಕೋಡಿ ಇದರ ವತಿಯಿಂದ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ – ಕಹಳೆ ನ್ಯೂಸ್

ಬಂದಾರು:ಚಾಮುಂಡೇಶ್ವರಿ ದೇವಸ್ಥಾನ ಆರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ ಅನುಮತಿಯೊಂದಿಗೆ ಜಿಲ್ಲಾ ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ ಸಹಕಾರದೊಂದಿಗೆ ನಡೆದ 3ನೇ ವರ್ಷದ ಹೊನಲು ಬೆಳಕಿನ ಮಹಿಳೆಯರ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದಲ್ಲಿ ಟೀಮ್ ಶಿವಾಜಿ ಫ್ರೆಂಡ್ಸ್ ಶಿವನಗರ-ಬಂದಾರು ತಂಡ ದ್ವಿತೀಯ ಪ್ರಶಸ್ತಿ ತನ್ನದಾಗಿಸಿಕೊಂಡಿತು* ಬಂದಾರು: ಫೆ 21.ಚಾಮುಂಡೇಶ್ವರಿ ದೇವಸ್ಥಾನ ಅರಿಕೋಡಿ ಇದರ ವತಿಯಿಂದ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್‌ ಇಂಡಿಯಾ ಇವರ...
ಸುದ್ದಿ

ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್ – ಕಹಳೆ ನ್ಯೂಸ್

ಬೆಂಗಳೂರು: ದೈವ ನಿಂದನೆ ಪ್ರಕರಣದಲ್ಲಿ ಬಾಲಿವುಡ್‌ ನಟ ರಣವೀರ್‌ ಸಿಂಗ್‌ಗೆ ನೋಟಿಸ್‌ ನೀಡಲಾಗಿದೆ. ನೋಟಿಸ್‌ ನೀಡಿದರೂ ನಟನಿಂದ ಯಾವುದೇ ಪ್ರತಿಕ್ರಿಯಿ ಸಿಕ್ಕಿಲ್ಲ. ಬಾಲಿವುಡ್ ನಟನಿಗೆ ಈಗಾಗಲೇ‌ ಪೊಲೀಸರು ಎರಡು ನೋಟಿಸ್ ನೀಡಿದ್ದಾರೆ. ಆದರೆ, ಯಾವುದಕ್ಕೂ ಉತ್ತರ ಸಿಕ್ಕಿಲ್ಲ. ಹೀಗಾಗಿ, ಹೈಗ್ರೌಂಡ್‌ ಪೊಲೀಸರು ಕಾನೂನು ಮೊರೆ ಹೋಗಲು ಮುಂದಾಗಿದ್ದಾರೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ 2 ಸಿನಿಮಾದ ವಿಚಾರವಾಗಿ ಗೋವಾ ಫಿಲ್ಮ್‌ಫೇರ್ ಕಾರ್ಯಕ್ರಮದಲ್ಲಿ ರಣವೀರ್ ಮಾತನಾಡುವಾಗ ಯಟವಟ್ಟು ಮಾಡಿಕೊಂಡಿದ್ದರು. ದೈವದ ವಿಚಾರವಾಗಿ...
1 18 19 20 21 22 3,287
Page 20 of 3287