Friday, March 6, 2026

ಸುದ್ದಿ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಲ್, ಮೆಸೇಜ್‍ಗೆ ಪ್ರೇಯಸಿಯಿಂದ ನೋ ರಿಪ್ಲೈ – ಸೋಮೇಶ್ವರದ ಯುವಕ ಒಮನ್‍ನಲ್ಲಿ ಆತ್ಮಹತ್ಯೆ -ಕಹಳೆ ನ್ಯೂಸ್

ಮಂಗಳೂರು: ಕಳೆದ ಒಂದು ತಿಂಗಳಿಂದ ಪ್ರೇಯಸಿ ಮೆಸೇಜ್ ಹಾಗೂ ಕರೆಗೆ ಪ್ರತಿಕ್ರಿಯಿಸದೇ ಇದ್ದಿದ್ದಕ್ಕೆ ಮನನೊಂದು ಸೋಮೇಶ್ವರದ ಯುವಕನೊಬ್ಬ ಒಮನ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಈತ ಕಳೆದ ಒಂದೂವರೆ ವರ್ಷದಿಂದ ಒಮನ್‍ನ ಲಿಫ್ಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ನಾಲ್ಕು ವರ್ಷಗಳಿಂದ ಮಂಗಳೂರಿನ ಉರ್ವಾದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದು, ಮರಳಿ ಒಮನ್‍ಗೆ ತೆರಳಿದ್ದ. ಇತ್ತೀಚೆ ಪ್ರೀತಿಸುತ್ತಿದ್ದ ಯುವತಿ...
ಉಡುಪಿಜಿಲ್ಲೆಸುದ್ದಿ

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ -ಕಹಳೆ ನ್ಯೂಸ್

ಉಡುಪಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕು ಇರಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆ ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರಿಂದ ಮೀನುಗಾರ ಮುಖಂಡನಿಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು...
ಸುದ್ದಿ

ಇರಾನ್‌ ದಾಳಿಗೆ ಒಮಾನ್‌ನಲ್ಲಿ ಮೂವರು ಭಾರತೀಯರ ಸಾವು; 20 ಮಂದಿಗೆ ಗಾಯ- ಕಹಳೆ ನ್ಯೂಸ್

ದುಬೈ: ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಕದನದಲ್ಲಿ ಮೂವರು ಭಾರತೀಯರು ಅಸುನೀಗಿದ್ದಾರೆ. ಯುದ್ಧವು ಪ್ರಮಾಣ ಮತ್ತು ವ್ಯಾಪ್ತಿಯಲ್ಲಿ ವಿಸ್ತರಿಸುತ್ತಿದ್ದಂತೆ, ಒಮನ್ ಕರಾವಳಿಯ ನೀರಿನಲ್ಲಿ ಹಡಗುಗಳ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಭಾರತೀಯರು ಸಾವನ್ನಪ್ಪಿದರು ಮತ್ತು 20 ಮಂದಿ ಗಾಯಗೊಂಡರು ಎಂದು ವರದಿ ಹೇಳಿದೆ. ಮಸ್ಕತ್ ಕರಾವಳಿಯಲ್ಲಿ ಮಾನವರಹಿತ ಬೋಟ್‌ ನಿಂದ ದಾಳಿಗೊಳಗಾದ ಎಂಕೆಡಿ ವ್ಯೋಮ್ ಹಡಗಿನಲ್ಲಿ ಒಬ್ಬ ನಾಗರಿಕ ಸಾವನ್ನಪ್ಪಿದ್ದಾನೆ ಎಂದು ಒಮಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸೋಮವಾರ...
ಸುದ್ದಿ

ರಶ್ಮಿಕಾ ಗೃಹಲಕ್ಷ್ಮಿಯಾದ ಖುಷಿಯಲ್ಲಿ ಬಡವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ- ಕಹಳೆ ನ್ಯೂಸ್

ಸೌತ್‌ನ ಕ್ಯೂಟ್ ಕಪಲ್ ಎಂದೇ ಕರೆಯುವ ನಟ ವಿಜಯ್ ದೇವರಕೊಂಡ ಮತ್ತು ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸುದ್ದಿಯಾಗಿದ್ದರು. ಈಗ ಈ ಜೋಡಿ ತಮ್ಮ ಮಾನವೀಯ ಗುಣದ ಮೂಲಕ ಮತ್ತೊಮ್ಮೆ ಸುದ್ದಿಯಲ್ಲಿದೆ. ಮದುವೆಯಾದ ಬಳಿಕ ವಿಜಯ್ ಮೊದಲ ಬಾರಿಗೆ ಪತ್ನಿ ರಶ್ಮಿಕಾ ಜೊತೆ ತಮ್ಮ ಹುಟ್ಟೂರಾದ ತೆಲಂಗಾಣದ ನಾಗರ್ಕುರ್ಣೂಲ್ ಜಿಲ್ಲೆಯ ತಮ್ಮನಪೇಟೆ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ...
ಸುದ್ದಿ

ದುಬೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ವಾಪಸ್‌- ಕಹಳೆ ನ್ಯೂಸ್

ಬೆಂಗಳೂರು: ಇರಾನ್ ಹಾಗೂ ಇಸ್ರೇಲ್ ನಡುವಿನ ಯುದ್ಧದಿಂದ ದುಬೈ ವಾಯು ಪ್ರದೇಶ ಮತ್ತೆ ಬಂದ್ ಮಾಡಲಾಗಿದೆ. ಇದರಿಂದಾಗಿ ಬೆಂಗಳೂರಿಂದ  ದುಬೈಗೆ 113 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ವಿಮಾನ ವಾಪಸ್‌ ಆಗಿದೆ. ಬೆಂಗಳೂರು ಏರ್‌ಪೋರ್ಟ್‌ನಿಂದ ಇಂದು (ಮಾ.3) ಮುಂಜಾನೆ 04:30ಕ್ಕೆ ಎಮಿರೇಟ್ಸ್ ವಿಮಾನ ಟೇಕಾಫ್‌ ಆಗಿತ್ತು. ಆದರೆ ಭಾರತದ ಗಡಿ ದಾಟುವಷ್ಟರಲ್ಲಿ ದುಬೈ ವಾಯು ಪ್ರದೇಶ ಬಂದ್ ಮಾಡಲಾಗಿದೆ. ಬಂದ್ ಆದ ಕಾರಣ ಹೋದ ಮಾರ್ಗದಲ್ಲೇ ಮತ್ತೆ ವಿಮಾನ ವಾಪಸ್‌ ಆಗಿದೆ....
ಸುದ್ದಿ

ಇರಾನ್ ಕ್ಷಿಪಣಿ ದಾಳಿಯ ಭೀತಿ: ದುಬೈನಲ್ಲಿ ಸಿಲುಕಿ ತವರಿಗೆ ಮರಳಿದ ಪಿ.ವಿ. ಸಿಂಧು…!- ಕಹಳೆ ನ್ಯೂಸ್

ಹೈದರಾಬಾದ್: ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಕ್ಷಿಪಣಿ ದಾಳಿಯ ಸಂಘರ್ಷದ ನಡುವೆ ದುಬೈನಲ್ಲಿ ಸಿಲುಕಿಕೊಂಡಿದ್ದ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಕೊನೆಗೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದಾರೆ. ಆದರೆ, ಈ ಜಾಗತಿಕ ಬಿಕ್ಕಟ್ಟಿನಿಂದಾಗಿ ಅವರು ಪ್ರತಿಷ್ಠಿತ 'ಆಲ್ ಇಂಗ್ಲೆಂಡ್ ಓಪನ್' ಟೂರ್ನಿಯಲ್ಲಿ ಭಾಗವಹಿಸುವ ಸುವರ್ಣಾವಕಾಶವನ್ನು ಕಳೆದುಕೊಂಡಿದ್ದಾರೆ. ಪಿ.ವಿ. ಸಿಂಧು ಅವರು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಆಲ್ ಇಂಗ್ಲೆಂಡ್ ಚಾಂಪಿಯನ್‌ಶಿಪ್‌ನಲ್ಲಿ ಪಾಲ್ಗೊಳ್ಳಲು ದುಬೈ ಮಾರ್ಗವಾಗಿ ಪ್ರಯಾಣಿಸುತ್ತಿದ್ದರು. ಅವರು ದುಬೈ ತಲುಪಿದ...
ಸುದ್ದಿ

ಇರಾನ್ ಇಸ್ರೇಲ್ ಯುದ್ಧ | ಬ್ಯಾರಲ್‌ಗೆ 100 ಡಾಲರ್‌ ಸಮೀಪಿಸಿದ ತೈಲ ಬೆಲೆ- ಕಹಳೆ ನ್ಯೂಸ್

ಫ್ರಾಂಕ್‌ಫರ್ಟ್: ಇರಾನ್ ಸೇರಿ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ಹೋರ್ಮುಜ್ ಜಲಸಂಧಿಯ ಪ್ರವೇಶವನ್ನೂ ನಿರ್ಬಂಧಿಸಿರುವುದು ಜಾಗತಿಕ ತೈಲ ಬೆಲೆಯ ಮೇಲೆ ವಿಪರೀತ ಪರಿಣಾಮ ಬೀರಿದೆ. ಅಮೆರಿಕದ  ತೈಲ ಬೆಲೆಯಲ್ಲಿ 7.6% ಏರಿಕೆಯಾಗಿ ಪ್ರತಿ ಬ್ಯಾರಲ್‌ಗೆ (159 ಲೀಟರ್) 6604.83‌ ರೂ. ಆಗಿದೆ. ಬ್ರೆಂಟ್‌ ದರದಲ್ಲಿ 8.6% ಹೆಚ್ಚಳವಾಗಿ 7244.98 ರೂ. ತಲುಪಿದೆ. ಹೋರ್ಮುಜ್ ಜಲಸಂಧಿಯ ಮೂಲಕ ಜಗತ್ತಿನ 20% ರಷ್ಟು ತೈಲ ಸಾಗಣೆಯಾಗುತ್ತಿತ್ತು. ಆದರೆ ಅಲ್ಲಿ ಸಾಗುತ್ತಿದ್ದ ಹಡಗುಗಳ...
ಸುದ್ದಿ

ಅಬುಧಾಬಿಯಿಂದ ತಾಯ್ನಾಡಿಗೆ ಮರಳಿದ ಕನ್ನಡಿಗರು : 2 ವಿಮಾನಗಳಲ್ಲಿ 500 ಕ್ಕೂ ಹೆಚ್ಚು ಮಂದಿ ಬೆಂಗಳೂರಿಗೆ- ಕಹಳೆ ನ್ಯೂಸ್

ಬೆಂಗಳೂರು: ಇಸ್ರೇಲ್‌-ಇರಾನ್‌ ಯುದ್ಧದಿಂದಾಗಿ  ರದ್ದಾಗಿದ್ದ ವಿಮಾನಯಾನ ಸೇವೆ ಸೋಮವಾರ (ಮಾ.3) ದಿಂದ ಆರಂಭವಾಗಿದ್ದು, ಸಾಕಷ್ಟು ಕನ್ನಡಿಗರು ತಾಯ್ನಾಡಿಗೆ ಮರಳಿದ್ದಾರೆ. ಅಬುಧಾಬಿಯಿಂದ ಬೆಂಗಳೂರಿಗೆ ಬಂದ 2 ವಿಮಾನಗಳಲ್ಲಿ ಹಂತ ಹಂತವಾಗಿ 500 ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಬಂದಿಳಿದಿದ್ದಾರೆ. ಸೋಮವಾರ ರಾತ್ರಿ 10 ಗಂಟೆ ಹೊತ್ತಿಗೆ ಅಬುಧಾಬಿಯಿಂದ ಬಂದ ವಿಮಾನದಲ್ಲಿ 210 ಪ್ರಯಾಣಿಕರು (ಕನ್ನಡಿಗರು) ಸೇಫಾಗಿ ಲ್ಯಾಂಡ್‌ ಆಗಿದ್ದರು. ಮಂಗಳವಾರ (ಇಂದು) ಬೆಳಗ್ಗಿನ ಜಾವ 3:20...
1 2 3 4 5 3,281
Page 3 of 3281