Sunday, June 14, 2026

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಜನರ ಕುಂದುಕೊರತೆ ಅಲಿಕೆ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲಡ್ಕ :ಜನಜಾತಿಯ ಗರಿಮಾ ಉತ್ಸವ 2026 ಅಂಗವಾಗಿ ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರ ಕುಂದುಕೊರತೆ ಅಲಿಕೆ ಕಾರ್ಯಕ್ರಮ ಮೇ 20 ನೇ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಮೂಲ ನಿವಾಸಿಗಳಾದ ಕೊರಗ ಸಮುದಾಯದವರು ಮತ್ತು ಇತರೆ ಪರಿಶಿಷ್ಟ ಪಂಗಡದವರಿಗೆ ಸಾಮಾಜಿಕ ಭದ್ರತೆ ಯೋಜನೆಗಳು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿವಿಧ ಯೋಜನೆಗಳ ಪ್ರಯೋಜನಗಳ ಕುರಿತು ಅರಿವು ಮೂಡಿಸುವ ಸಭೆಯಾಗಿದ್ದು,...
ಕೊಡಗುಜಿಲ್ಲೆಶಿವಮೊಗ್ಗಸುದ್ದಿ

ದುಬಾರೆ ದುರಂತ ಬೆನ್ನಲ್ಲೇ ಸಕ್ರೆಬೈಲು ಆನೆ ಬಿಡಾರ ತಾತ್ಕಾಲಿಕ ಬಂದ್-ಕಹಳೆ ನ್ಯೂಸ್

ಶಿವಮೊಗ್ಗ: ಈಚೆಗೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ನಡೆದ ಸಾಕಾನೆಗಳ ಕಾಳಗದಲ್ಲಿ ಮಹಿಳೆ ಮೃತಪಟ್ಟ ಘಟನೆ ಬಳಿಕ, ಮುನ್ನೆಚ್ಚರಿಕಾ ಕ್ರಮವಾಗಿ ಸಕ್ರೆಬೈಲು ಬಿಡಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.ಆರಂಭದಲ್ಲಿ ಸಕ್ರೆಬೈಲು ಆನೆ ಬಿಡಾರದಲ್ಲಿ ಆನೆಗಳ ಸ್ನಾನ ಹಾಗೂ ಮೈ ಮುಟ್ಟುವುದನ್ನು ಮಾತ್ರ ನಿಷೇಧಿಸಲಾಗಿತ್ತು. ಪ್ರವಾಸಿಗರಿಗೆ ದೂರದಿಂದ ಆನೆಗಳನ್ನು ವೀಕ್ಷಿಸಲು ಅವಕಾಶ ನೀಡಲಾಗಿತ್ತು. ಆದರೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಇದೀಗ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೊಸ ಎಸ್‌ಒಪಿ ನಿಯಮಗಳು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು:- ಶಾಸಕ ವೇದವ್ಯಾಸ್ ಕಾಮತ್ -ಕಹಳೆ ನ್ಯೂಸ್

ಮಂಗಳೂರು :ಕರಾವಳಿ ಭಾಗದ ಜನರಿಗೆ ಶೀಘ್ರಗತಿಯಲ್ಲಿ ನ್ಯಾಯದಾನ ಒದಗಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಯಾಗಬೇಕು ಎಂಬ ಮಂಗಳೂರು ವಕೀಲರ ಸಂಘದ ಹಲವು ವರ್ಷಗಳ ಬೇಡಿಕೆಯು ಎಲ್ಲಾ ರೀತಿಯಿಂದಲೂ ನ್ಯಾಯಯುತವಾಗಿದೆ. ಅಂತೆಯೇ ಇಡೀ ಮಂಗಳೂರಿನ ಜನತೆಯ ಪರವಾಗಿ ನನ್ನ ಆಗ್ರಹವೂ ಅದೇ ಆಗಿದ್ದು, ಅದರಲ್ಲಿ ಯಾವುದೇ ರಾಜಿಯಿಲ್ಲ. ಆರಂಭದಿಂದಲೂ ರಾಜಕೀಯ ರಹಿತವಾಗಿ ನಡೆದುಕೊಂಡು ಬಂದ ಈ ಹೋರಾಟದ ಪ್ರತೀ ಹೆಜ್ಜೆಯಲ್ಲೂ ವಕೀಲರ ಸಂಘದ ಜೊತೆ ನಿಂತು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಧರೆ ಕುಸಿದು ಮಣ್ಣಿನಡಿ ಸಿಲುಕಿದ ವ್ಯಕ್ತಿ ನಿಧನ -ಕಹಳೆ ನ್ಯೂಸ್

ಮಂಗಳೂರು : ಕುಂಟಿಕಾನ ಬಳಿಯ ಲೋಹಿತ್ ನಗರದಲ್ಲಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಗುರುವಾರ (ಮೇ 21) ನಡೆದಿದೆ. ಉರ್ವ ಅಶೋಕನಗರ ನಿವಾಸಿ ಆಂಟನಿ ಮಸ್ಕರೇನ್ಹಸ್ (65) ಮೃತರು. ಸ್ಥಳಕ್ಕೆ ಧಾವಿಸಿದ ಕದ್ರಿ ಅಗ್ನಿಶಾಮಕ ಠಾಣೆ ಸಿಬಂದಿ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರಾದರೂ ಅವರನ್ನು ಉಳಿಸಲಾಗಲಿಲ್ಲ. ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮನೆಯೊಂದರ ಹಿಂಭಾಗದಲ್ಲಿ ಅವರಣ ಗೋಡೆ ನಿರ್ಮಾಣಕ್ಕೆ ಅಳತೆ...
ಮಂಡ್ಯಸುದ್ದಿ

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ -ಕಹಳೆ ನ್ಯೂಸ್

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ  ಕೊನೆಗೂ ಅರಣ್ಯ ಇಲಾಖೆ  ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯವಾಣಿಜ್ಯಸುದ್ದಿ

ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ : ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ಗೆ ಸ್ಥಾನ -ಕಹಳೆ ನ್ಯೂಸ್

ಪುತ್ತೂರು:ದಿ ಆರ್ಟ್‌ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್‌ ಜ್ಯುವೆಲ್ಲರಿ ಸಂಚಿಕೆಯಲ್ಲಿ ಭಾರತದಲ್ಲಿ ಚಿನ್ನ ಮತ್ತು ಆಭರಣಗಳ...
ಸುದ್ದಿ

ಲಾರಿ, ಕಾರು ನಡುವೆ ಭೀಕರ ಅಪಘಾತ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ-ಕಹಳೆ ನ್ಯೂಸ್

ಚಿಕ್ಕೋಡಿ: ಲಾರಿ ` ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ. ಮೂಲತಃ ಮಹಾರಾಷ್ಟ್ರದ ಪೂನಾ ಮೂಲದ ನಿವಾಸಿ ಹಣಮಂತ ಪಾಯಾಳ (55) ಮೃತ ದುರ್ದೈವಿ. ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ.  ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ – ಹೈಕಮಾಂಡ್ ನಾಯಕರ ಸರಣಿ ಭೇಟಿ ; ತೀವ್ರ ಕುತೂಹಲ – ಕಹಳೆ ನ್ಯೂಸ್

ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP) ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕಾಂಗ್ರೆಸ್ (Congress) ಆಡಳಿತಕ್ಕೆ ಕೌಂಟರ್ ಕೊಡಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹೈಕಮಾಂಡ್ ಈಗ ಕರ್ನಾಟಕದ ಕಡೆಗೆ ಸಂಪೂರ್ಣ ಫೋಕಸ್ ಮಾಡಿದೆ. ಪಕ್ಷದ ಒಳಗೆ ಮತ್ತು ಹೊರಗೆ ಭಾರಿ ‘ರಿಪೇರಿ’ಗೆ...
1 30 31 32 33 34 3,392
Page 32 of 3392