ವಿವೇಕಾನಂದ ಜಯಂತಿ | ರಾಜ್ಯಾದ್ಯಂತ ವಿವೇಕ್ ಬ್ಯಾಂಡ್ ಅಭಿಯಾನ – ಸಮರ್ಥ ಭಾರತ
ಬೆಂಗಳೂರು: ಸ್ವಾಮಿ ವಿವೇಕಾನಂದರ 155ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯದಾದ್ಯಂತ ಜನವರಿ 12 ರಿಂದ 26ರವರೆಗೆ "ವಿವೇಕ್ ಬ್ಯಾಂಡ್ ಅಭಿಯಾನ' ಆಯೋಜಿಸಲಾಗಿದೆ ಎಂದು ಸಮರ್ಥ ಭಾರತ ಟ್ರಸ್ಟ್ನ ಟ್ರಸ್ಟಿ ರಾಜೇಶ್ ಪದ್ಮಾರ್ ತಿಳಿಸಿದರು. ರಾಷ್ಟ್ರೋತ್ಥಾನ ಪರಿಷತ್ನಲ್ಲಿ ಶ್ರುಕವಾರ ಸುದ್ದಿಗೋಷ್ಠಿ ನಡೆಸಿದ ಅವರು, ಯುವಕರಲ್ಲಿ ಸಾಮಾಜಿಕ ಸೇವಾ ಮನೋಭಾವ ಹೆಚ್ಚಿಸಲು ಅಭಿಯಾನ ಆರಂಭಿಸಲಾಗಿದೆ. ಅಭಿಯಾನದಲ್ಲಿ ವಿವೇಕಾನಂದರ "ಉತ್ತಮನಾಗು-ಉಪಕಾರಿಯಾಗು' ಎಂಬ ಸಂದೇಶ ಸಾರುವ ಬ್ಯಾಂಡ್ಗಳನ್ನು ಬಲಗೈಗೆ ಧರಿಸಿ,...







