Monday, March 16, 2026

ಸುದ್ದಿ

ಸುದ್ದಿ

ವಿವೇಕಾನಂದ ಜಯಂತಿ | ರಾಜ್ಯಾದ್ಯಂತ ವಿವೇಕ್‌ ಬ್ಯಾಂಡ್‌ ಅಭಿಯಾನ – ಸಮರ್ಥ ಭಾರತ

  ಬೆಂಗಳೂರು: ಸ್ವಾಮಿ ವಿವೇಕಾನಂದರ 155ನೇ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯದಾದ್ಯಂತ ಜನವರಿ 12 ರಿಂದ 26ರವರೆಗೆ "ವಿವೇಕ್‌ ಬ್ಯಾಂಡ್‌ ಅಭಿಯಾನ' ಆಯೋಜಿಸಲಾಗಿದೆ ಎಂದು ಸಮರ್ಥ ಭಾರತ ಟ್ರಸ್ಟ್‌ನ ಟ್ರಸ್ಟಿ ರಾಜೇಶ್‌ ಪದ್ಮಾರ್‌ ತಿಳಿಸಿದರು. ರಾಷ್ಟ್ರೋತ್ಥಾನ ಪರಿಷತ್‌ನಲ್ಲಿ ಶ್ರುಕವಾರ ಸುದ್ದಿಗೋಷ್ಠಿ ನಡೆಸಿದ ಅವರು, ಯುವಕರಲ್ಲಿ ಸಾಮಾಜಿಕ ಸೇವಾ ಮನೋಭಾವ ಹೆಚ್ಚಿಸಲು ಅಭಿಯಾನ ಆರಂಭಿಸಲಾಗಿದೆ. ಅಭಿಯಾನದಲ್ಲಿ ವಿವೇಕಾನಂದರ "ಉತ್ತಮನಾಗು-ಉಪಕಾರಿಯಾಗು' ಎಂಬ ಸಂದೇಶ ಸಾರುವ ಬ್ಯಾಂಡ್‌ಗಳನ್ನು ಬಲಗೈಗೆ ಧರಿಸಿ,...
ಸುದ್ದಿ

ಮಹಿಳೆಯರ ಮುಂದೆ ಅವಾಚ್ಯ ಪದದಿಂದ ನಿಂದನೆ | ಸಂಪ್ಯ ಠಾಣಾ ಎಸ್. ಐ .ಅಬ್ದುಲ್ ಖಾದರ್ ವಿರುದ್ಧ ದೂರು

  Highlights : ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಮಹಿಳೆಯರ ಮುಂದೆ ಅವಾಚ್ಯ ಪದ ಬಳಸಿ ನಿಂದನೆ ಮಾಡಿದ ಸಂಪ್ಯ ಠಾಣಾ ಎಸ್. ಐ .ಅಬ್ದುಲ್ ಖಾದರ್ ಮೇಲೆ ಎಸ್.ಪಿ. ದೂರು ನೀಡಿದ್ದಾರೆ. ಪುತ್ತೂರು : ಪುತ್ತೂರು ಗ್ರಾಮಾಂತರ ಠಾಣೆ ಸಂಪ್ಯ ಇದರ ಮುಂಭಾಗದಲ್ಲಿ ಅಲ್ಲಿನ ಎಸ್.ಐ ಅಬ್ದುಲ್ ಖಾದರ್ ಹಾಗೂ ಕೆಲ ಸಿಬಂದಿಗಳಿಂದ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯ ಹಾಗೂ ಜಿಲ್ಲೆಯಲ್ಲಿ ನಿರಂತರವಾಗಿ ಹಿಂದೂಗಳ ಮೇಲಾಗುತ್ತಿರುವ ಹಲ್ಲೆ...
ಸುದ್ದಿ

ಜೂ.ಕಿಚ್ಚನ ನಿರೀಕ್ಷೆಯಲ್ಲಿದ್ದಾರಾ ಕಿಚ್ಚ ಸುದೀಪ್!

  ಬೆಂಗಳೂರು : ನಟ ಕಿಚ್ಚ ಸುದೀಪ್‍ ಅವರಿಗೆ ಈಗಾಗಲೆ ಸಾನ್ವಿ ಹೆಸರಿನ ಹೆಣ್ಣುಮಗು ಇದೆ. ಸಾನ್ವಿಗೆ ಈಗ 11 ವರ್ಷ ವಯಸ್ಸು. ಕಿಚ್ಚ ಇನ್ನೊಂದು ಮಗುವಿನ ನಿರೀಕ್ಷೆಯಲ್ಲಿದ್ದಾರಾ? ಅದೂ ಗಂಡುಮಗು ಏನಾದಾರೂ ಬಯಸಿದ್ದಾರೋ ಏನೋ ಗೊತ್ತಿಲ್ಲ. ಆದರೆ ನವರಸ ನಾಯಕ ಜಗ್ಗೇಶ್ ಮಾತ್ರ ಈ ಬಗ್ಗೆ ಟ್ವೀಟ್ ಮಾಡಿ, ‘Lovely pic.ಗಂಡು ಮಗು ಪ್ರಾಪ್ತಿರಸ್ತು:) ಕರುನಾಡು ಕಾಯುತ್ತಿದೆ ಜೂ.ಕಿಚ್ಚನಿಗೆ..’ ಎಂದು ಹರಸಿದ್ದಾರೆ. ಅಭಿಮಾನಿಯೊಬ್ಬರು ಟ್ವಿಟ್ಟರ್‌ನಲ್ಲಿ ಪತ್ನಿ ಜತೆಗಿರುವ ಸುದೀಪ್‌ರ...
ಸುದ್ದಿ

ಕಳೆದ 24 ಗಂಟೆಯಲ್ಲಿ ದೀಪಕ್ ಕುಟುಂಬಕ್ಕೆ ಹರಿದು ಬಂದ ಧನ ಸಹಾಯವೆಷ್ಟು ಗೊತ್ತಾ..?

  ಮಂಗಳೂರು : ಇಂದು ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ನೀಡಲು ಬಂದ ಕಾಂಗ್ರೆಸ್ ಶಾಸಕರನ್ನ ತರಾಟೆಗೆ ತೆಗೆದುಕೊಂಡು ಕುಟುಂಬಸ್ಥರು ಹಾಗು ಗ್ರಾಮಸ್ಥರು ವಾಪಾಸು ಕಳುಹಿಸಿದ್ದರು. ಕೊಲೆಗಾರರ ಜೊತೆ ನಿಂತು ಫೋಟೋ ತೆಗೆಸಿಕೊಂಡಿದ್ದವರು ಪರಿಹಾರ ನೀಡಲು ಬಂದರೆ ತೆಗೆದುಕೊಳ್ಳಲು ಹೇಗೆ ಮನಸ್ಸು ಬರುತ್ತೆ ಅಲ್ವಾ? ನೆನ್ನೆ ಕಲ್ಲಡ್ಕ ಪ್ರಭಾಕರ ಭಟ್ ರವರು ಒಂದು ಮಾತನ್ನ ಹೇಳಿದ್ದರು. ಹಿಂದೂ ಸಮಾಜ ಸ್ವಲ್ಪ ಮೈಮರೆತಿರಬಹುದು, ಆದರೆ ಹೇಡಿಗಳಲ್ಲ‌ ಎಂದು. ಅದು 24 ಗಂಟೆಗೊಳಗಾಗಿ...
ಸುದ್ದಿ

ಕರ್ನಾಟಕದಲ್ಲಿ ಆರ್ ಎಸ್‍ಎಸ್ ಬ್ಯಾನ್?

  ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಕೀರ್ತಿಗೆ ಪದೇ ಪದೇ ಕಳಂಕ ತಂದು ಮತೀಯ ಸಂಘರ್ಷಕ್ಕೆ ಕುಮ್ಮಕ್ಕು ನೀಡುವ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಪ್ಲಾನ್ ಮಾಡಿದ್ದು ಈ ಪಟ್ಟಿಯಲ್ಲಿ ಆರ್ ಎಸ್‍ಎಸ್ ಇದೆ ಎಂದು ಮೂಲಗಳು ಮಾಹಿತಿ ನೀಡಿವೆ. ಸರ್ಕಾರದ ಈ ನಿಷೇಧಿತ ಪಟ್ಟಿಯಲ್ಲಿ ಹಿಂದೂಪರ ಸಂಘಟನೆಗಳಾದ ಆರ್ ಎಸ್‍ಎಸ್, ಬಜರಂಗದಳ, ಶ್ರೀರಾಮ ಸೇನೆ ಹಾಗೂ ಪಿಎಫ್‍ಐ, ಕೆಎಫ್‍ಡಿ,...
ಸುದ್ದಿ

ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ – ಸರ್ಕಾರಕ್ಕೆ ಪ್ರಮೋದ್ ಮುತಾಲಿಕ್ ಸವಾಲ್

  ಬೆಂಗಳೂರು/ಚಿಕ್ಕಮಗಳೂರು: ತಾಕತ್ತಿದ್ರೆ ಶ್ರೀರಾಮಸೇನೆ ಬ್ಯಾನ್ ಮಾಡ್ಲಿ. ಅದರ ಪರಿಣಾಮ ಎದುರಿಸಬೇಕಾಗುತ್ತೆ ಅಂತ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಕಹಳೆ ನ್ಯೂಸ್ ನೊಂದಿಗೆ ಮಾತನಾಡಿದ ಅವರು, ಮುಸ್ಲಿಂ ಸಂಘಟನೆಗಳಾದ ಪಿಎಫ್‍ಐ, ಕೆಎಫ್‍ಡಿ ದೇಶದ್ರೋಹಿ ಸಂಘಟನೆಗಳು. ಅವನ್ನ ಬ್ಯಾನ್ ಮಾಡಲಿ. ಹಿಂದು ಸಂಘಟನೆಗಳು ದೇಶ ದ್ರೋಹಿ ಸಂಘಟನೆಗಳಲ್ಲ. ಸರ್ಕಾರಕ್ಕೆ ತಾಕತ್ತಿದ್ರೆ ಶ್ರೀರಾಮ ಸೇನೆ ಬ್ಯಾನ್ ಮಾಡಲಿ. ಗಂಭೀರ ಪರಿಣಾಮ ಎದುರಿಸಬೇಕಾಗುತ್ತೆ ಅಂದ್ರು. ಎರಡು ರಾಷ್ಟ್ರೀಯ...
ಸುದ್ದಿ

ಅಪುಲ್ ಆಳ್ವಾಗೆ ರಾಜ್ಯ ಪ್ರಶಸ್ತಿ

  ಹಾವೇರಿ : ಹುಕ್ಕೇರಿಮಠದ ಉಭಯಶ್ರೀಗಳವರ ಜಾತ್ರಾಮಹೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯ ' ಗ್ರಾಮೀಣ ಬದುಕು ' ವಿಭಾಗದಲ್ಲಿ ' ಆರದಿರಲಿ ಬೆಳಕು ' ಎಂಬ ಶೀರ್ಷಿಕೆಯ ಅಪುಲ್ ಅಳ್ವಾ ಇರಾರವರ ಈ ಚಿತ್ರ ತೃತೀಯ ಸ್ಥಾನ ಪಡೆದುಕೊಂಡಿದೆ . ಇದೇ ಸ್ಪರ್ಧೆಯ ಇತರ ಮೂರು ವಿಭಾಗಗಳಲ್ಲಿ ಇವರ ಮೂರು ಚಿತ್ರಗಳಿಗೆ ಪ್ರೋತ್ಸಹಕರ ಬಹುಮಾನ ಲಭಿಸಿದೆ....
ಸುದ್ದಿ

ರಾಖಿ ಸಾವಂತ್ ವಿರುದ್ಧ ಹನಿಪ್ರೀತ್ ತಾಯಿಯಿಂದ 5 ಕೋಟಿ ಮಾನನಷ್ಟ ಮೊಕದ್ದಮೆ!

  ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ದತ್ತು ಪುತ್ರಿ ಹನಿಪ್ರೀತ್ ಇನ್ಸಾನ್ ತಾಯಿ ಬಾಲಿವುಡ್ ನಟಿ ರಾಖಿ ಸಾವಂತ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ರಾಖಿ ಸಾವಂತ್ ಅವರು ಹನಿಪ್ರೀತ್ ಇನ್ಸಾನ್ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಹೀಗಾಗಿ 30 ದಿನಗಳ ಒಳಗಾಗಿ ಕ್ಷಮೆ ಕೋರಬೇಕೆಂದು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಒಂದು ವೇಳೆ ರಾಖಿ ಸಾವಂತ್...
1 3,239 3,240 3,241 3,242 3,243 3,294
Page 3241 of 3294