Monday, March 16, 2026

ಸುದ್ದಿ

ಸುದ್ದಿ

ಬಹಿರಂಗ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು | ರಮಾನಾಥ ರೈ ವಿರುದ್ಧ ಸಿಡಿದೆದ್ದ ಬಿಲ್ಲವರು

  ಮಂಗಳೂರು: ಸಚಿವ ರಮಾನಾಥ ರೈ ತನ್ನ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ವಿಚಾರದ ಬಗ್ಗೆ ತಿಳಿದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ತೀರಾ ಗದ್ಗದಿತರಾಗಿ ಕಣ್ಣೀರಿಟ್ಟ ಪ್ರಸಂಗ ನಡೆದಿದೆ. ಬಂಟ್ವಾಳದಲ್ಲಿ ನಡೆದ ಬಿಲ್ಲವ ಸಂಘದ ಕಾರ್ಯಕ್ರಮದಲ್ಲಿ ಜನಾರ್ದನ ಪೂಜಾರಿ ಮತ್ತು ಅವರ ಆಪ್ತ ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಪಾಲ್ಗೊಂಡಿದ್ದರು. ಹರಿಕೃಷ್ಣ ಬಂಟ್ವಾಳ್ ವೇದಿಕೆಯಲ್ಲಿ ಮಾತನಾಡುತ್ತಾ, ಸಚಿವ ರಮಾನಾಥ ರೈ ನಡೆಯ ಬಗ್ಗೆ...
ಸುದ್ದಿ

ನಾನು ಆರು ಬಾರಿ ಶಾಸಕನಾಗಲು ಅಲ್ಲಾಹುನ ಕೃಪೆ ಮತ್ತು ನನ್ನ ಕ್ಷೇತ್ರದ ಮುಸ್ಲಿಮರೇ ಕಾರಣ – ರಮಾನಾಥ ರೈ

  ಮಂಗಳೂರು: ಅರಣ್ಯ ಸಚಿವ ರಮಾನಾಥ ರೈ ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡುತ್ತಾರೆ ಎಂಬ ಆರೋಪ ಈ ಹಿಂದೆ ಕೇಳಿ ಬಂದಿತ್ತು. ಆದರೆ ಈಗ ಸ್ವತಃ ರಮಾನಾಥ ರೈ ಅವರೇ ತಾವು ಮುಸ್ಲಿಂ ಮತದಿಂದ ಗೆದ್ದು ಬಂದಿದ್ದು ಅವರ ಋಣ ತೀರಿಸಲು ಜನ್ಮ ಜನ್ಮಾಂತರಗಳಿಂದಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಪುರಭವನದಲ್ಲಿ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇವತ್ತು ಅಲ್ಲಾಹುವಿನ...
ಸುದ್ದಿ

ನಾನು ಮದುವೆಯಾಗುವ ಹುಡುಗ ರೈತನಾಗಿರಬೇಕು! – ಶುಭಪೂಂಜ ಕಂಡೀಷನ್

  ಸಿನಿ ಕಹಳೆ : ನಾವೆಲ್ಲ ಕಂಡಿರುವಂತೆ ಸಿನಿಮಾ ನಟಿಯರು ಹೆಚ್ಚಾಗಿ ಸಹ ನಟರನ್ನೊ, ದೊಡ್ಡ ಉದ್ಯಮಿಯನ್ನೊ ಮದುವೆಯಾಗುತ್ತಾರೆ, ಹಣ ಅಂತಸ್ತು ಮತ್ತು ಸೌಂದರ್ಯವನ್ನು ಮೊದಲ ಮಾನದಂಡವಾಗಿ ಪರಿಗಣಿಸುತ್ತಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿ ನಮ್ಮ ಸ್ಯಾಂಡಲ್ ವುಡ್ ನಟಿ ಶುಭಾ ಪೂಂಜಾ ತಾನು ಮದುವೆ ಆಗುವ ಹುಡುಗ ರೈತನಾಗಿದ್ದರೆ ಬಹಳ ಒಳ್ಳೆಯದು, ಅಂತಹ ಹುಡುಗನಿಗೆ ಪ್ರಾಶಸ್ತ್ಯ ನೀಡುತ್ತೇನೆ ಎಂದಿದ್ದಾರೆ. ತಾನು ಮದುವೆಯಾಗಲು ಇಚ್ಛಿಸುವ ಯುವಕನಲ್ಲಿರಬೇಕಾದ ಕ್ವಾಲಿಟಿಗಳೇನು ಎಂಬುದನ್ನು ಪಟ್ಟಿ ಮಾಡಿದ...
ಸುದ್ದಿ

ಹಿಂದು ಜಾಗರಣ ವೇದಿಕೆ ಮುಖಂಡರ ಬಂಧನ ಪ್ರಯತ್ನ | ಬ. ಗಣರಾಜ್ ಭಟ್ ಮತ್ತು ಮನೋಜ್ ರೈ ಮನೆಗೆ ದಾಳಿ

  ಮಾಣಿ : ಕಲ್ಲಡ್ಕ ಕೇಶವ ಎಂಬವರ ಹತ್ಯೆ ಪ್ರಯತ್ನವನ್ನು ಖಂಡಿಸಿ ಮಾಣಿಯಲ್ಲಿ ಇಂದು ಸಂಜೆ 6ಕ್ಕೆ ಸರಿಯಾಗಿ ಪ್ರತಿಭಟನೆ ನಡೆಸೂದೆಂದು ಹಿಂ.ಜಾ.ವೇ ನಿಗದಿ ಮಾಡಿತ್ತು.ಈ ಪ್ರತಿಭಟನೆಯನ್ನು ಹತ್ತಿಕ್ಕುವ ದೃಷ್ಟಿಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡ ವಿಟ್ಲ ತಾಲೂಕು ಸಂಚಾಲಕ ಬ.ಗಣರಾಜ ಭಟ್ ಕೆದಿಲ ಮತ್ತು ಕಾರ್ಯದರ್ಶಿ ಮನೋಜ್ ರೈ ಹಾಗು ಕಾರ್ಯಕರ್ತರ ಮನೆಗೆ ಏಕಾ ಏಕಿ ನುಗ್ಗಿದ ಪೋಲೀಸರು ಬಂಧನ ಪ್ರಯತ್ನ ಮಾಡಿದ್ದಾರೆ. ಇವರುಗಳು ಊರಿನಲ್ಲಿ ಇಲ್ಲದ ಕಾರಣ...
ಸುದ್ದಿ

ಇಳಂತಿಲ ಸಮೀಪ ಮೊಗ್ರುನಲ್ಲಿ ಶಂಕರ ಭಟ್ ರವರ ಮೇಲೆ ಹಲ್ಲೆ | ವ್ಯಾಪಕ ಖಂಡನೆ – ಕಹಳೆ ನ್ಯೂಸ್

  ಮೊಗ್ರು-ಉಪ್ಪಿನಂಗಡಿ : ತನ್ನ ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶ್ರೀಯುತ ಶಂಕರ ಭಟ್ ಇವರ ಮೇಲೆ ಹಿಂದಿನ ದ್ವೇಷದಿಂದ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಆತನ ಮಗ ಸಂಯುಕ್ತ್ ಪೂಜಾರಿ ಕಡ್ತಿಲ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಹಲ್ಲೆ ನಡೆಸಿದ್ದರು. ದಿನಾಂಕ ೨೨-೧೨-೨೦೧೭ ರಂದು ಎಂದಿನಂತೆ ಬೆಳಗ್ಗೆ ೦೭:೩೦ ರ ಸುಮಾರಿಗೆ ಬೈಕ್ ನಲ್ಲಿ ಮಗಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಶಂಕರ ಭಟ್ ರವರನ್ನು ಸಂಯುಕ್ತ್ ಪೂಜಾರಿ ಸರಳಿ ಎಂಬಲ್ಲಿ ತಡೆದು...
ಸುದ್ದಿ

ಮಹದಾಯಿಗಾಗಿ ಉತ್ತರ ಕರ್ನಾಟಕ ಬಂದ್: ಎಲ್ಲಿ ಬಂದ್? ಏನ್ ಇರುತ್ತೆ? ಏನ್ ಇರಲ್ಲ? – ಕಹಳೆ ನ್ಯೂಸ್

  ಬೆಂಗಳೂರು: ಮಹದಾಯಿ ಹೋರಾಟದ ಕಿಚ್ಚಿಗೆ ಬುಧವಾರ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಬಂದ್ ಆಗಲಿವೆ. ಮಹದಾಯಿ ವಿವಾದ ಇತ್ಯರ್ಥಗೊಳಿಸಲು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸದ ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಖಂಡಿಸಿ ನಾಳೆ ಮಲಪ್ರಭಾ, ಮಹದಾಯಿ, ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ಬಂದ್‍ಗೆ ಕರೆ ನೀಡಿವೆ. ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಹಲವೆಡೆ ಬಂದ್‍ಗೆ ಕರೆ ನೀಡಿರುವ ಕಾರಣ ಅರ್ಧ ಕರ್ನಾಟಕದ ಜನಜೀವನ ಸಂಪೂರ್ಣ ಸ್ಥಗಿತಗೊಳ್ಳಲಿದೆ. ಬೆಳಿಗ್ಗೆ...
ಸುದ್ದಿ

ವೈರಲ್ ಆಯಿತು ಮಗುವನ್ನು ಜೊತೆಯಲ್ಲಿರಿಸಿಕೊಂಡೇ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ತಾಯಿಯ ಫೋಟೋ – ಕಹಳೆ ನ್ಯೂಸ್

  ಮಂಗಳೂರು: ನಗರದ ಬೀದಿಗಳಲ್ಲಿ ಕಸ ಎಸೆಯೋರು ಎಸೆಯುತ್ತಲೇ ಇರುತ್ತಾರೆ. ಈ ಕಸದ ಬಗ್ಗೆ ಎಷ್ಟೇ ಜಾಗೃತಿ ನಡೆಸಿದ್ರೂ ಅಷ್ಟೇ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಾಯಿ ತನ್ನ ಮಗುವನ್ನು ಜೊತೆಯಲ್ಲಿ ಇರಿಸಿಕೊಂಡು ಮಂಗಳೂರಿನಲ್ಲಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದು ಈಗ ಎಲ್ಲರ ಗಮನ ಸೆಳೆದಿದೆ. ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ಪ್ರತಿ ವಾರ ಸ್ವಚ್ಛತಾ ಅಭಿಯಾನ ನಡೆಯುತ್ತಿದೆ. ಈ ವೇಳೆ ಆಸಕ್ತ ಸಾರ್ವಜನಿಕರು, ಕೆಲವು ಸಂಸ್ಥೆಗಳು ಸಹಯೋಗ ನೀಡಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತವೆ....
ಸುದ್ದಿ

ಮತ್ತೆ ಕಲ್ಲಡ್ಕದಲ್ಲಿ ಮುಸ್ಲಿಮರ ಅಟ್ಟಹಾಸ | ಹಿಂದೂ ಯುವಕನ ಮೇಲೆ ತಲ್ವಾರ್ ದಾಳಿ – ಕಹಳೆ ನ್ಯೂಸ್

  ಮಂಗಳೂರು: ಕರೋಪಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಕೊಲೆ ಪ್ರಕರಣದ ಆರೋಪಿ ಕೇಶವ ಎಂಬಾತನ ಮೇಲೆ ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಪಟ್ಟಣದಲ್ಲಿ ಮಂಗಳವಾರ ಸಂಜೆ ಹಲ್ಲೆ ನಡೆಸಲಾಗಿದೆ. ಬೈಕ್‌ನಲ್ಲಿ ಬಂದ ಇಬ್ಬರು ಹೆಲ್ಮೆಟ್ ಧಾರಿ ವ್ಯಕ್ತಿಗಳು ತಲವಾರಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ಪ್ರಾಣಾಪಾಯದಿಂದ ಪಾರಾಗಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣದ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಸಿ.ಎಚ್.ಸುಧೀರ್ ಕುಮಾರ್...
1 3,244 3,245 3,246 3,247 3,248 3,294
Page 3246 of 3294