Saturday, March 14, 2026

ಸುದ್ದಿ

ಸುದ್ದಿ

ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ‘ರಾಜಾ ಮಾನಸಿಂಹ ತೋಮರ ಸಮ್ಮಾನ’ | ಯಕ್ಷಾಭಿಮಾನಿಗಳ ಸಂತಸ

  ಇಡಗುಂಜಿ : ಕಳೆದ ಎಂಟು ದಶಕಕ್ಕೂ ಮಿಕ್ಕಿ ಯಕ್ಷಗಾನ ಸೇವೆಯಲ್ಲಿ ತೊಡಗಿಕೊಂಡು ಹಲವಾರು ಸಾಂಸ್ಕೃತಿಕ ದಾಖಲೆ ಸೃಷ್ಟಿಸಿದ ಸುಪ್ರಸಿದ್ಧ ಯಕ್ಷಗಾನ ಮೇಳವಾದ ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿಗೆ ಮಧ್ಯಪ್ರದೇಶ ಸರ್ಕಾರದ ಸಂಸ್ಕೃತಿ ವಿಭಾಗದಿಂದ 2015-16ನೇ ಸಾಲಿನ ಅತ್ಯಂತ ಪ್ರತಿಷ್ಠಿತ ‘ರಾಜಾ ಮಾನಸಿಂಹ ತೋಮರ್’ ಸಮ್ಮಾನ ಘೋಷಣೆಯಾಗಿದೆ. ದೇಶ ವಿದೇಶಗಳಲ್ಲಿ ಹಲವಾರು ಪ್ರತಿಷ್ಠಿತ ಪ್ರದರ್ಶನ ನೀಡಿ ಯಕ್ಷಗಾನ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ಶ್ರೀ ಇಡಗುಂಜಿ ಮೇಳಕ್ಕೆ ಈ ಪ್ರತಿಷ್ಠಿತ...
ಸುದ್ದಿ

ದೇಶದ ಚಿತ್ತ ಗುಜರಾತ್, ಹಿಮಾಚಲ ಪ್ರದೇಶದತ್ತ | ಕೆಲವೇ ಗಂಟೆಗಳಲ್ಲಿ ಮಹಾ ಫಲಿತಾಂಶ – ಕಹಳೆ ನ್ಯೂಸ್

  ಅಹಮದಾಬಾದ್: ಇಡೀ ದೇಶದ ಚಿತ್ತ ಇಂದು ಗುಜರಾತ್‍ನತ್ತ ನೆಟ್ಟಿದೆ. ಮೋದಿ ಮೋಡಿ ಮಾಡ್ತಾರಾ ಅಥವಾ ರಾಹುಲ್ ಕೈ ಮೇಲಾಗುತ್ತಾ ಎಂಬ ಪ್ರಶ್ನೆಗೆ ಇನ್ನೇನು ಕೆಲವೇ ಗಂಟೆಗಳಲ್ಲಿ ಉತ್ತರ ಸಿಗಲಿದೆ.‍ ತವರಿನಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಷ್ಠೆಯ ಪ್ರಶ್ನೆಯಾದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಮೊನ್ನೆಯಷ್ಟೇ ಅಧಿಕಾರ ವಹಿಸಿಕೊಂಡ ರಾಹುಲ್ ಗಾಂಧಿಗೆ ಇದು ಅಗ್ನಿಪರೀಕ್ಷೆಯಾಗಿದೆ. ಸತತ ಆರನೇ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ಇದ್ದರೆ, 22 ವರ್ಷಗಳಿಂದ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಮರಳಿ...
ಸುದ್ದಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಗೆ ಒಲಿದ ಪೇಟಾ ಪ್ರಶಸ್ತಿ

  Highlights : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾಗೆ ಹೀರೋ ಟು ಅನಿಮಲ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪೀಪಲ್ ಪಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ)ದಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ಮುಂಬೈ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾಗೆ ಹೀರೋ ಟು ಅನಿಮಲ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪೀಪಲ್ ಪಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್ (ಪೇಟಾ)ದಿಂದ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಾಣಿಗಳ ಮೇಲಿನ ವಿವಿಧ...
ಸುದ್ದಿ

ಸನ್ನಿ ನೈಟ್’ಗೆ ಯಾರೂ ಅನುಮತಿ ಕೋರಿಲ್ಲ | ಅನುಮತಿ ಕೇಳಿದರೂ ಕೊಡಲ್ಲ

  Highlights ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ನಮ್ಮ ಕರ್ತವ್ಯ. ಟೈಮ್ಸ್ ಕ್ರಿಯೇಷನ್ ಕಂಪನಿಯವರು ಕಾರ್ಯಕ್ರಮಕ್ಕೆ ಅನುಮತಿ ಕೇಳಿಲ್ಲ. ಸಂಸ್ಥೆಯವರೇ ಟಿಕೆಟ್ ಹಂಚಿಕೊಂಡಿದ್ದಾರೆ. ಒಂದು ವೇಳೆ ಸಂಸ್ಥೆಯವರು ಕಾರ್ಯಕ್ರಮಕ್ಕೆ ಅನುಮತಿ ಕೇಳಿದರೂ ಅನುಮತಿ ನೀಡುವುದಿಲ್ಲ ಎಂದರು. ಬೆಂಗಳೂರು : ಹೊಸ ವರ್ಷಾಚರಣೆ ಪ್ರಯುಕ್ತ ನಗರದಲ್ಲಿ ನೀಲಿ ಚಿತ್ರ ತಾರೆ ಸನ್ನಿ ಲಿಯೋನ್'ರ ‘ಸನ್ನಿ ನೈಟ್ ಇನ್ ಬೆಂಗಳೂರು’ ಕಾರ್ಯಕ್ರಮ ಆಯೋಜಿಸಲು ಅನುಮತಿ ಕೋರಿ ನಮ್ಮನ್ನು ಯಾರು ಸಂಪರ್ಕಿಸಿಲ್ಲ...
ಸುದ್ದಿ

ಗುಜರಾತ್ ಅನ್ನಪರೀಕ್ಷೆಯ ದಿನವೇ ಮಂಜುನಾಥನ ನಾಡಿಗೆ ಮೋದಿ | ನಾಳೆ ಮಂಗಳೂರಿನಲ್ಲಿ ಪ್ರಧಾನಿ ವಾಸ್ತವ್ಯ

ಮಂಗಳೂರು: ಗುಜರಾತ್ ಚುನಾವಣೆಯ ಫಲಿತಾಂಶದ ದಿನವಾದ ಸೋಮವಾರವೇ ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ಮೋದಿ ಅವರ ಮಂಗಳೂರು ಭೇಟಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಪಬ್ಲಿಕ್ ಟಿವಿಗೆ ಸ್ಪಷ್ಟಪಡಿಸಿದ್ದಾರೆ. ಲಕ್ಷದ್ವೀಪಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ನಾಳೆ ರಾತ್ರಿ 11.30ಕ್ಕೆ ವಿಶೇಷ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಗರದ ಗೆಟ್ ವೇ ಹೊಟೇಲ್ಮ ಅಥವಾ ಸಕ್ರ್ಯೂಟ್ ಹೌಸ್...
ಸುದ್ದಿ

‘ ಸನ್ನಿ ನೈಟ್ಸ್ ‘ಗೆ ರಾಜ್ಯ ಸರಕಾರ ಬ್ರೇಕ್ | ಹೊಸ ವರ್ಷದ ಆಚರಣೆಗೆ ಇಲ್ಲ ಪರ್ಮಿಷನ್!

  ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆ ಏರ್ಪಡಿಸಲಾಗಿದ್ದ 'ಸನ್ನಿ ನೈಟ್ಸ್' ಕಾರ್ಯಕ್ರಮವನ್ನ ಕ್ಯಾನ್ಸಲ್ ಮಾಡುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ. ಈ ಮೂಲಕ ಪಡ್ಡೆ ಹುಡುಗರ ಆಸೆ ನುಚ್ಚು ನೂರಾಗಿದೆ. ಡಿಸೆಂಬರ್ 31 ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ 'ಸನ್ನಿ ನೈಟ್ಸ್' ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಮುಖ್ಯ ಅತಿಥಿಯಾಗಿ ಆಗಮಿಸುತ್ತಿದ್ದರು....
ಸುದ್ದಿ

ರಾಘವೇಶ್ವರಭಾರತೀ ಶ್ರೀಗಳ ಬಗ್ಗೆ ಅವಹೇಳನೆ | ಇಬ್ಬರು ಆರೋಪಿಗಳು ಅಂದರ್ !

  Highlights : ರಾಮಚಂದ್ರಾಪುರಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸಾಗರ ಗ್ರಾಮಾಂತರ ಪೋಲೀಸರು ಬಂಧಸಿದ್ದಾರೆ. ಸಾಗರ :ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಶ್ರೀರಾಮಚಂದ್ರಾಪುರ ಮಠವನ್ನು ಅಶ್ಲೀಲವಾಗಿ ಹಾಗೂ ಅವಹೇಳನಕಾರಿಯಾಗಿ ಬಿಂಬಿಸಿ ಸಂದೇಶಗಳನ್ನು ಹಾಕುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ . ಸಾಮಾಜಿಕ ಜಾಲತಾಣದಲ್ಲಿ ಶ್ರೀ ರಾಮಚಂದ್ರಾಪುರ ಮಠ ಹಾಗೂ ಶ್ರೀ ಸಂಸ್ಥಾನದ ವಿರುದ್ಧ...
ಸುದ್ದಿ

ಇತಿಹಾಸ ಸ್ರಷ್ಟಿಸಿತು ಅರೆಭಾಷೆ ಸಾಹಿತ್ಯ ಅಕಾಡೆಮಿ | ದಿವ್ಯಪ್ರಭಾ ಚಿಲ್ತಡ್ಕ ಶಿಫಾರಸ್ಸಿಗೆ ಮನ್ನಣೆ ; ಪ್ರಪ್ರಥಮ ಭಾರಿಗೆ ಪುತ್ತೂರಿಗ ಚಿದಾನಂದ ಬೈಲಾಡಿ ಆಯ್ಕೆ

  ಪುತ್ತೂರು : ಕಳೆದ ಹಲವಾರು ವರುಷಗಳಿಂದ ಕರ್ನಾಟಕ ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯಚರಿಸುತ್ತಿರುವ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಸಮೀತಿಯ ಸುತ್ತೋಲೆ ರಾಜ್ಯ ಸರಕಾರ ಹೊರಡಿಸಿತು. ಇದುವರೆಗೆ ಅರೆಭಾಷೆ ಅಕಾಡೆಮಿಯಲ್ಲಿ ದೊರೆಯದ ಸ್ಥಾನ ಮಾನ ಪುತ್ತೂರು ತಾಲೂಕಿಗೆ ಈ ಭಾರಿ ದೊರೆತಿದೆ. ಹಲವಾರು ಸಂಘಸಂಸ್ಥೆಗಳ ಚುಕ್ಕಾಣಿಯೂ, ಬಲ್ನಾಡು ಉಲ್ಲಾಕುಳು ದೇವಸ್ತಾನದ ವ್ಯವಸ್ತಾಪನಾ ಸಮೀತಿಯ ಅಧ್ಯಕ್ಷರೂ, ಪುತ್ತೂರು ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷರೂ ಆದ , ಖ್ಯಾತ ನ್ಯಾಯವಾದಿಯಾಗಿರುವ ಚಿದಾನಂದ...
1 3,245 3,246 3,247 3,248 3,249 3,291
Page 3247 of 3291