ಬಡವರಿಗೆ ಗೃಹ ನಿರ್ಮಾಣಕ್ಕೆ ಸಹಾಯ ಹಸ್ತ ಚಾಚಿದ ಪುತ್ತೂರಿನ ಬಿಜೆಪಿ ಮುಖಂಡ ಅಶೋಕ್ ರೈ
ಪುತ್ತೂರು : ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ, ಉದ್ಯಮಿ ಪುತ್ತೂರಿನ ಅಶೋಕ್ ಕುಮಾರ್ ರೈಯವರ ನೇತ್ರತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ನಿವಾಸಿ ಮೇರಿ ಎಂಬವರ ಮನೆ ನಿರ್ಮಾಣಕ್ಕೆ ಸಿಮೆಂಟ್,ಹೊಯಿಗೆ,ದಾರಂದ,ಕುರಿಯ ಗ್ರಾಮದ ಅಮ್ಮುಂಜ ನಿವಾಸಿ ಬೇಬಿ ಎಂಬವರಿಗೆ ಶೌಚಾಲಯ ನಿರ್ಮಾಣಕ್ಕೆ ಮತ್ತು ಮನೆ ದುರಸ್ತಿಗೆ ಸಿಮೆಂಟ್,ಹೊಯಿಗೆ,ಕೆಂಪು ಕಲ್ಲು,ಮುಂಡೂರು ಗ್ರಾಮದ ಹಿಂದಾರು ನಿವಾಸಿ ಶೀನಪ್ಪ ಪೂಜಾರಿ ಎಂಬವರ ಮನೆ ನಿರ್ಮಾಣಕ್ಕೆ...







